Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ನಾಲ್ವರು ಯುವತಿಯರ ಮೇಲೆ ಹಲ್ಲೆ, ಎಳೆದೊಯ್ದು, ಬೆರಳನ್ನು ಕಚ್ಚಿದ ಯುವಕರ ಗುಂಪು

07/06/2025 9:07 AM

ಸಿಂಧೂ ನದಿ ನೀರು ಒಪ್ಪಂದವನ್ನು ಪುನಃಸ್ಥಾಪಿಸಿ, ದಯವಿಟ್ಟು ನೀರು ಬಿಡಿ: ಭಾರತಕ್ಕೆ ಪತ್ರ ಬರೆದು ಪಾಕಿಸ್ತಾನ ಆಗ್ರಹ | Indus Waters Treaty

07/06/2025 9:01 AM

ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ವಿರುದ್ಧ ಕ್ರಮಕ್ಕೆ ಹರತಾಳು ಹಾಲಪ್ಪ ಆಗ್ರಹ

07/06/2025 8:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗರ್ಭಿಣಿಯರು ಯಾವ ಜ್ಯೂಸ್‌ ಕುಡಿಯಬೇಕು ಮತ್ತು ಅದರಿಂದ ಏನು ಲಾಭ? ಇಲ್ಲಿದೆ ಫುಲ್‌ ಡಿಟೇಲ್ಸ್‌
LIFE STYLE

ಗರ್ಭಿಣಿಯರು ಯಾವ ಜ್ಯೂಸ್‌ ಕುಡಿಯಬೇಕು ಮತ್ತು ಅದರಿಂದ ಏನು ಲಾಭ? ಇಲ್ಲಿದೆ ಫುಲ್‌ ಡಿಟೇಲ್ಸ್‌

By kannadanewsnow0728/02/2024 12:59 PM

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಗರ್ಭಿಣಿಯರು ತಮ್ಮ ಆರೋಗ್ಯವನ್ನು ತುಂಬಾ ನಾಜೂಕಾಗಿ ಇಟ್ಟುಕೊಳ್ಳಬೇಕು. ಕೆಲವೊಂದು ಆಹಾರಗಳನ್ನು ಸೇವಿಸಲೇಬಾರದು, ಇನ್ನು ಕೆಲ ಆಹಾರಗಳನ್ನು ಅವರು ಸೇವಿಸಲೇಬೇಕು. ಜ್ಯೂಸ್‌ಗಳ ವಿಷಯಕ್ಕೆ ಬಂದರೆ ಗರ್ಭಿಣಿಯರು ಸೇವಿಸಲೇಬೇಕಾದ ಜ್ಯೂಸ್‌ಗಳಾವವು ಹಾಗು ಅದರಿಂದ ಏನು ಪ್ರಯೋಜನ ಎಂದು ತಿಳಿದುಕೊಳ್ಳೋಣ.

ಬೀಟ್‌ರೂಟ್‌ ಜ್ಯೂಸ್‌: ಇದರಲ್ಲಿ ವಿಟಮಿನ್‌ ಎ ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ. ಇದು ಗರ್ಭಿಣಿಯರಿಗೆ ಬಳಲಿಕೆ ಸುಸ್ತು ಕಡಿಮೆ ಮಾಡುತ್ತದೆ ಹಾಗು ದೇಹಕ್ಕೆ ನಿಶ್ಯಕ್ತಿ ಉಂಟಾದರೆ ಅದನ್ನು ಕಡಿಮೆ ಮಾಡಿ ದೇಹಕ್ಕೆ ಶಕ್ತಿ ನೀಡುತ್ತದೆ.

ದಾಳಿಂಬೆ ಜ್ಯೂಸ್‌: ಇದರಲ್ಲಿ ಹೆಚ್ಚಿನ ನಾರಿನಾಂಶ ಹಾಗು ವಿಟಮಿನ್‌ ಸಿ ಮತ್ತು ಕೆ ಇರುತ್ತದೆ. ಇದು ದೇಹವು ಹೆಚ್ಚಿನ ಪ್ರಮಾಣದ ಕಬ್ಬಿನಾಂಶವನ್ನು ಹೀರಿಕೊಳ್ಳಲು ನೆರವಾಗುತ್ತದೆ. ಇದು ದೇಹವನ್ನು ನಿರ್ಜಲೀಕರಣ ಆಗದಂತೆ ನೋಡಿಕೊಳ್ಳುತ್ತದೆ. ಹಾಗು ದಾಳಿಂಬೆ ಜ್ಯೂಸ್‌ ಮಲಬದ್ಧತೆಯನ್ನೂ ನಿವಾರಿಸುತ್ತದೆ.

ಸ್ಟ್ರಾಬೆರಿ ಜ್ಯೂಸ್‌: ಗರ್ಭಿಣಿಯರು ಈ ಜ್ಯೂಸ್‌ ಅನ್ನು ನಿಯಮಿತವಾಗಿ ಸೇವಿಸಿದರೆ ದೇಹದ ಪ್ರತಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದರಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ. ಹಾಗು ಇದರಲ್ಲಿರುವ ಫಾಲಟೆ ಅಂಶವು ಪ್ರತಿರೋಧಕ ಶಕ್ತಿಯನ್ನು ವೃದ್ಧಿ ಮಾಡುತ್ತದೆ.

ಕ್ಯಾರೆಟ್‌ ಜ್ಯೂಸ್‌: ಗರ್ಭಿಣಿಯರು ಈ ಜ್ಯೂಸ್‌ ಅನ್ನು ತಪ್ಪದೇ ನಿಯಮಿತವಾಗಿ ಸೇವಿಸಬೇಕು. ಇದರಲ್ಲಿ ಉತ್ತಮ ಪ್ರಮಾಣದ ಕ್ಯಾಲಿಸಿಯಂ ಇದ್ದು, ಮಗುವಿನ ಮೂಳೆ ಹಾಗು ಹಲ್ಲಿನ ಬೆಳವಣಿಗೆಗೆ ಸಹಕಾರಿಯಾಗಿದೆ. ಇದು ದೇಹಕ್ಕೆ ಆಂಟಿ ಆಕ್ಸಿಡೆಂಟ್‌ ಆಗಿ ಕೆಲಸ ಮಾಡುತ್ತದೆ. ಮತ್ತು ಇದು ಫ್ರೀ ರ್ಯಾಡಿಕಲ್‌ನಿಂದ ತಾಯಿಯ ಆರೋಗ್ಯಕ್ಕೆ ರಕ್ಷಾಕವಚದಂತೆ ಕೆಲಸ ಮಾಡುತ್ತದೆ.

ಪೇರಳೆ ಜ್ಯೂಸ್‌: ಇದು ಗರ್ಭಿಣಿಯರಿಗೆ ತಂಬಾ ಒಳ್ಳೆಯದು. ಇದು ರಕ್ತದಲ್ಲಿ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ರಕ್ತ ಹೀನತೆ ನಿವಾರಿಸಿವ ಶಕ್ತಿ ಇದಕ್ಕಿದೆ. ಹಿಮೋಗ್ಲೋಬಿನ್‌ ಮಟ್ಟವನ್ನು ವೃದ್ಧಿಸುತ್ತದೆ. ಇದರಲ್ಲಿರುವ ವಿಟಮಿನ ಸಿ ಅಂಶವು ದೇಹಕ್ಕೆ ಪ್ರತಿರೋಧಕ ಶಕ್ತಿಯನ್ನು ನೀಡುತ್ತದೆ.

ಸೂಚನೆ: ಆರೋಗ್ಯ ತಜ್ಞರು ಮತ್ತು ಅಧ್ಯಯನಗಳ ಪ್ರಕಾರ ಈ ವಿವರಗಳನ್ನು ಒದಗಿಸಲಾಗಿದೆ. ಈ ಲೇಖನವು ನಿಮ್ಮ ತಿಳುವಳಿಕೆಗಾಗಿ ಮಾತ್ರ. ಇವುಗಳನ್ನು ಅನುಸರಿಸುವ ಫಲಿತಾಂಶಗಳು ಕೇವಲ ವೈಯಕ್ತಿಕವಾಗಿವೆ. ಇವುಗಳನ್ನು ಅನುಸರಿಸುವ ಮೊದಲು ಸಂಬಂಧ ಪಟ್ಟ ವೈದ್ಯರು, ತಜ್ಞರನ್ನು ಸಂಪರ್ಕಿಸುವುದು ಉತ್ತಮ ಮಾರ್ಗವಾಗಿದೆ. ನೀವು ಗಮನಿಸಬಹುದು.

If you have constipation stop consuming these foods immediately Which juice should pregnant women drink and what is the benefit of it? Here are the full details ಗರ್ಭಿಣಿಯರು ಯಾವ ಜ್ಯೂಸ್‌ ಕುಡಿಯಬೇಕು ಮತ್ತು ಅದರಿಂದ ಏನು ಲಾಭ? ಇಲ್ಲಿದೆ ಫುಲ್‌ ಡಿಟೇಲ್ಸ್‌
Share. Facebook Twitter LinkedIn WhatsApp Email

Related Posts

‘SBI’ ಗ್ರಾಹಕರೇ ಗಮನಿಸಿ ; ಈ ನಂಬರ್ ಸೇವ್ ಮಾಡ್ಕೊಳ್ಳಿ, ಇನ್ಮುಂದೆ ಈ ಸಂಖ್ಯೆ ಕರೆ ಮಾತ್ರ ಸ್ವೀಕರಿಸಿ!

07/06/2025 6:35 AM2 Mins Read

ಮಹಿಳೆಯರೇ ಗಮನಿಸಿ ; ತಲೆ ಸ್ನಾನ ಮಾಡಿದ ತಕ್ಷಣ ಇವುಗಳನ್ನ ತಿನ್ನಬೇಡಿ.! ತಿಂದ್ರೆ ನಿಮ್ಗೆ ತೊಂದ್ರೆ

06/06/2025 9:27 PM2 Mins Read

‘ಮೆಂತ್ಯ ಬೀಜ’ ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಬೆಳಿಗ್ಗೆ ಕುಡಿದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

06/06/2025 5:07 PM1 Min Read
Recent News

Shocking: ನಾಲ್ವರು ಯುವತಿಯರ ಮೇಲೆ ಹಲ್ಲೆ, ಎಳೆದೊಯ್ದು, ಬೆರಳನ್ನು ಕಚ್ಚಿದ ಯುವಕರ ಗುಂಪು

07/06/2025 9:07 AM

ಸಿಂಧೂ ನದಿ ನೀರು ಒಪ್ಪಂದವನ್ನು ಪುನಃಸ್ಥಾಪಿಸಿ, ದಯವಿಟ್ಟು ನೀರು ಬಿಡಿ: ಭಾರತಕ್ಕೆ ಪತ್ರ ಬರೆದು ಪಾಕಿಸ್ತಾನ ಆಗ್ರಹ | Indus Waters Treaty

07/06/2025 9:01 AM

ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ವಿರುದ್ಧ ಕ್ರಮಕ್ಕೆ ಹರತಾಳು ಹಾಲಪ್ಪ ಆಗ್ರಹ

07/06/2025 8:47 AM

‘ಭಾರತವು ರಾಜತಾಂತ್ರಿಕವಾಗಿ ಪ್ರಬಲ ಮಿತ್ರರಾಷ್ಟ್ರಗಳಿಂದ ಏಕಾಂಗಿಯಾಗಿದೆ’: ರಷ್ಯಾ ಹೇಳಿಕೆಯ ನಂತರ ಕಾಂಗ್ರೆಸ್

07/06/2025 8:45 AM
State News
KARNATAKA

ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ವಿರುದ್ಧ ಕ್ರಮಕ್ಕೆ ಹರತಾಳು ಹಾಲಪ್ಪ ಆಗ್ರಹ

By kannadanewsnow0907/06/2025 8:47 AM KARNATAKA 1 Min Read

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಕಾಲ್ತುಳಿತ ದುರಂತದಲ್ಲಿ ಸರ್ಕಾರ ನುಣುಚಿಕೊಳ್ಳಲು ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡಿದೆ. ಈ ದುರಂತ…

ಈ ಮಂತ್ರವನ್ನು ಪಠಿಸಿ, ನಿಮ್ಮೊಂದಿಗೆ ಯಾವಾಗಲೂ ಕುಲದೇವತೆ ಇರುತ್ತದೆ, ನಿಮ್ಮನ್ನು ರಕ್ಷಿಸುತ್ತದೆ

07/06/2025 8:35 AM

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು `FIR’ ದಾಖಲು.!

07/06/2025 8:02 AM

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

07/06/2025 7:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.