Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸೋಲಾಪುರ ಕಾರ್ಖಾನೆಯಲ್ಲಿ ಅಗ್ನಿ ಅವಘಡ 3 ಸಾವು | firebreaks

18/05/2025 9:14 AM

ಭಾರತದ ನಂತರ ಬೇರೆ ದೇಶಗಳಿಗೆ ನಿಯೋಗ ಕಳುಹಿಸಲು ಪಾಕಿಸ್ತಾನ ಯೋಜನೆ

18/05/2025 9:03 AM

ಉದ್ಯೋಗವಾರ್ತೆ : `ಭಾರತೀಯ ರೈಲ್ವೆ ಇಲಾಖೆ’ಯಲ್ಲಿ 9,970 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ | Railway Recruitment-2025

18/05/2025 8:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಬಿಜೆಪಿ, ಆರ್‌ಎಸ್‌ಎಸ್‌’ ನಂತಹ ‘ಕಿಡ್ನ್ಯಾಪಿಂಗ್‌’ ಟೀಂ ಬೇರೊಂದಿಲ್ಲ : ನಟ ಪ್ರಕಾಶ್ ರಾಜ್ ಕಿಡಿ
KARNATAKA

‘ಬಿಜೆಪಿ, ಆರ್‌ಎಸ್‌ಎಸ್‌’ ನಂತಹ ‘ಕಿಡ್ನ್ಯಾಪಿಂಗ್‌’ ಟೀಂ ಬೇರೊಂದಿಲ್ಲ : ನಟ ಪ್ರಕಾಶ್ ರಾಜ್ ಕಿಡಿ

By kannadanewsnow0529/02/2024 5:39 AM

ದಕ್ಷಿಣಕನ್ನಡ : ಬಿಜೆಪಿ, ಆರ್‌ಎಸ್‌ಎಸ್‌ನಂತಹ ಕಿಡ್ನ್ಯಾಪಿಂಗ್‌ ಟೀಂ ಬೇರೊಂದಿಲ್ಲ. ಭಗತ್‌ ಸಿಂಗ್‌ನನ್ನು ಕಿಡ್ನ್ಯಾಪ್‌ ಮಾಡಿದರು. ಪಟೇಲ್‌ರನ್ನು ಕಿಡ್ನ್ಯಾಪ್‌ ಮಾಡಿ ಮೂರ್ತಿ ಮಾಡಿ ನಿಲ್ಲಿಸಿದ್ದಾರೆ. ಈಗ ಕೋಟಿ ಚೆನ್ನಯರನ್ನು ಕಿಡ್ನಾಪ್‌ ಮಾಡಲು ಟ್ರೈ ಮಾಡಿದ್ದಾರೆ. ಆದರೆ ಅದಕ್ಕೆ ಸರಿಯಾದ ಉತ್ತರವನ್ನು ಸಮಾವೇಶದ ಸಂದರ್ಭ ನೀಡಲಾಗಿದೆ ಎಂದು ನಟ ಪ್ರಕಾಶ್‌ ರಾಜ್‌ ಹೇಳಿದರು.

‘ಕಾಂಗ್ರೆಸ್ ಕಾರ್ಯಕರ್ತ’ರಿಗೆ ಗುಡ್ ನ್ಯೂಸ್: 40 ‘ನಿಗಮ-ಮಂಡಳಿ ಅಧ್ಯಕ್ಷ’ರ ಪಟ್ಟಿಗೆ ‘ಸಿಎಂ ಸಿದ್ಧರಾಮಯ್ಯ’ ಅನುಮೋದನೆ

ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲದ ತೊಕ್ಕೊಟ್ಟು ಕಲ್ಲಾಪು ಯುನಿಟಿ ಸಭಾಂಗಣದ ಬಳಿ ಡಿವೈಎಫ್‌ ನೇತೃತ್ವದಲ್ಲಿ ಮೂರು ದಿನಗಳಿಂದ ನಡೆಯುತ್ತಿರುವ ೧೨ನೇ ರಾಜ್ಯ ಸಮ್ಮೇಳನದಲ್ಲಿ ಮಾತನಾಡಿ ಪ್ರಧಾನಿ ವಿರುದ್ಧ ತೀವ್ರ ಕಿಡಿಕಾರಿದರು. ಶ್ರದ್ಧೆಯಿಲ್ಲದ ಭಕ್ತಿಯಿಂದ ಎಲ್ಲ ಧರ್ಮಗಳಲ್ಲೂ ಅಂಧ ಭಕ್ತರಿದ್ದಾರೆ. ಮುಸ್ಲಿಂ, ಕ್ರೈಸ್ತ, ಹಿಂದೂ ಧರ್ಮಗಳಲ್ಲೂ ಈ ರೀತಿಯ ಭಕ್ತರಿರುವುದರಿಂದ ದೇಶದಲ್ಲಿ ಸಮಸ್ಯೆಯಿದೆ ಎಂದು ತಿಳಿಸಿದರು.

BIG NEWS: ರಾಜ್ಯಾಧ್ಯಂತ ‘ಸರ್ಕಾರಿ ಆಸ್ಪತ್ರೆ’ಯಿಂದ 200 ಮೀಟರ್ ವ್ಯಾಪ್ತಿಯ ‘ಖಾಸಗಿ ಲಾಬ್’ ನಿಷೇಧ – ರಾಜ್ಯ ಸರ್ಕಾರ ಆದೇಶ

ಅಲಹಾಬಾದ್‌ ಸೇರಿ ಇತರ ಕಡೆಗಳಿಗೆ ರೈಲ್ವೇ ಸಂಚಾರ ಆರಂಭಿಸಿದರೂ ಒಂದು ರೈಲು ಕೂಡಾ ಮಣಿಪುರಕ್ಕೆ ತೆರಳದೇ ಇರುವುನ್ನು ಟ್ವೀಟ್‌ನಲ್ಲಿ ಪ್ರಶ್ನಿಸಿದರೆ, ಅದನ್ನೇ ಡಿಲೀಟ್‌ ಮಾಡುತ್ತಾರೆ.ನನ್ನದು ಯಾವ ಪಕ್ಷವೂ ಅಲ್ಲ, ಜನರ ಪಕ್ಷ. ಎಲ್ಲ ಧರ್ಮ, ಭಾಷೆಯ ಸಹೃದಯಿಗಳಿಂದ ನಾನು ಬದುಕನ್ನು ಕಟ್ಟಿಕೊಂಡಿದ್ದೇನೆ. ಅದಕ್ಕಾಗಿ ಜನರಿಗೆ ಸಮಸ್ಯೆಗಳು ಬಂದಾಗ ಅವರ ಪರ ನಿಲ್ಲಬೇಕು ಎಂಬುದಷ್ಟೇ ಆಶಯ ಎಂದರು.

ದೇಶದ್ರೋಹಿಗಳನ್ನು ರಕ್ಷಿಸುವುದು ಕಾಂಗ್ರೆಸ್‌ನ ಆರನೇ ‘ಗ್ಯಾರಂಟಿ’ : ಬಿವೈ ವಿಜಯೇಂದ್ರ

ದೇಶವನ್ನು ಆಳುವಾತ ೨೦೧೯ರಲ್ಲಿ ಗುಹೆ ಸೇರಿಕೊಂಡರು, ೨೦೨೪ರಲ್ಲಿ ನೀರಿನಡಿ ಹೋಗಿಬಿಟ್ಟರು, ಮುಂದಿನ ಚುನಾವಣೆ ನಂತರ ಚಂದಿರನ ಮೇಲೆ ನಿಂತು ಪೋಸ್‌ ಕೊಡುವುದಂತು ಸತ್ಯ. ವಂದೇ ಭಾರತ್‌ ರೈಲು ಉದ್ಘಾಟನಾ ಸಂದರ್ಭದಲ್ಲಿ ರೈಲ್ವೇ ಸ್ಟೇಷನ್‌ ಮಾಸ್ಟರ್‌ ಕೂಡಾ ಬಾವುಟಗಳನ್ನು ತೋರಿಸದಷ್ಟು ಈ ವ್ಯಕ್ತಿ ತೋರಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

Share. Facebook Twitter LinkedIn WhatsApp Email

Related Posts

ALERT : `ಹೃದಯಾಘಾತ’ಕ್ಕೆ ಮುನ್ನ ದೇಹದ ಈ ಭಾಗಗಳಲ್ಲಿ ನೋವು ಕಾಣಿಸಲಿದೆ : ಇದನ್ನು ನಿರ್ಲಕ್ಷಿಸಬೇಡಿ.!

18/05/2025 8:15 AM2 Mins Read

ALERT : `ಇನ್ವರ್ಟರ್’ಗೆ ನೀರು ಹಾಕುವಾಗ ಈ ತಪ್ಪು ಮಾಡಿದ್ರೆ ಬಾಂಬ್ ನಂತೆ ಸ್ಫೋಟಗೊಳ್ಳಬಹುದು ಎಚ್ಚರ.!

18/05/2025 8:11 AM2 Mins Read

BREAKING : ರಾಯಚೂರಿನಲ್ಲಿ ಬೆಳ್ಳಂಬೆಳಗ್ಗೆ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ.!

18/05/2025 7:46 AM1 Min Read
Recent News

BREAKING : ಸೋಲಾಪುರ ಕಾರ್ಖಾನೆಯಲ್ಲಿ ಅಗ್ನಿ ಅವಘಡ 3 ಸಾವು | firebreaks

18/05/2025 9:14 AM

ಭಾರತದ ನಂತರ ಬೇರೆ ದೇಶಗಳಿಗೆ ನಿಯೋಗ ಕಳುಹಿಸಲು ಪಾಕಿಸ್ತಾನ ಯೋಜನೆ

18/05/2025 9:03 AM

ಉದ್ಯೋಗವಾರ್ತೆ : `ಭಾರತೀಯ ರೈಲ್ವೆ ಇಲಾಖೆ’ಯಲ್ಲಿ 9,970 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ | Railway Recruitment-2025

18/05/2025 8:53 AM

ಉದ್ಯೋಗಿಗಳೇ ಗಮನಿಸಿ : ಎಲ್ಲಾ ‘EPFO’ ನಿಯಮಗಳಲ್ಲಿ ಮಹತ್ವದ ಬದಲಾವಣೆ | EPFO New Rules 2025

18/05/2025 8:48 AM
State News
KARNATAKA

ALERT : `ಹೃದಯಾಘಾತ’ಕ್ಕೆ ಮುನ್ನ ದೇಹದ ಈ ಭಾಗಗಳಲ್ಲಿ ನೋವು ಕಾಣಿಸಲಿದೆ : ಇದನ್ನು ನಿರ್ಲಕ್ಷಿಸಬೇಡಿ.!

By kannadanewsnow5718/05/2025 8:15 AM KARNATAKA 2 Mins Read

ಹೃದಯಾಘಾತವು ಇದ್ದಕ್ಕಿದ್ದಂತೆ ಬರುತ್ತದೆ ಎಂದು ನಾವು ಹೆಚ್ಚಾಗಿ ಭಾವಿಸುತ್ತೇವೆ. ಯಾವುದೇ ಎಚ್ಚರಿಕೆ ಇಲ್ಲದೆ, ಆದರೆ ಸತ್ಯವೆಂದರೆ ನಮ್ಮ ದೇಹವು ಮುಂಚಿತವಾಗಿ…

ALERT : `ಇನ್ವರ್ಟರ್’ಗೆ ನೀರು ಹಾಕುವಾಗ ಈ ತಪ್ಪು ಮಾಡಿದ್ರೆ ಬಾಂಬ್ ನಂತೆ ಸ್ಫೋಟಗೊಳ್ಳಬಹುದು ಎಚ್ಚರ.!

18/05/2025 8:11 AM

BREAKING : ರಾಯಚೂರಿನಲ್ಲಿ ಬೆಳ್ಳಂಬೆಳಗ್ಗೆ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ.!

18/05/2025 7:46 AM

ಕಾರಿಡಾರ್ನಲ್ಲಿ ಶೂ ರ್ಯಾಕ್ ಇಟ್ಟುಕೊಂಡಿದ್ದಕ್ಕೆ ಬೆಂಗಳೂರು ವ್ಯಕ್ತಿಗೆ 24,000 ರೂ.ಗಳ ದಂಡ | Shoe Rack In Corridor

18/05/2025 7:34 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.