Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಧರ್ಮಸ್ಥಳ ಮೂಲದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು : ಕೊಲೆ ಶಂಕೆ.!

18/05/2025 10:44 AM

Shocking : ಸಹ ಪೈಲಟ್ ಗೆ ಮೂರ್ಚೆ : ಮಾನವ ನಿಯಂತ್ರಣವಿಲ್ಲದೆ 10 ನಿಮಿಷಗಳ ಕಾಲ ಹಾರಾಟ ನಡೆಸಿದ ವಿಮಾನ

18/05/2025 10:42 AM

ಭಾರತ-ಪಾಕ್ ಸಂಘರ್ಷ: ಇಂದು DGMO ಮಾತುಕತೆ ಇಲ್ಲ, ಕದನ ವಿರಾಮ ಒಪ್ಪಂದಕ್ಕೆ ಮುಕ್ತಾಯ ದಿನಾಂಕವಿಲ್ಲ: ಭಾರತೀಯ ಸೇನೆ

18/05/2025 10:21 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೆಟ್ರೋ ನಿಲ್ದಾಣದಲ್ಲಿ ‘ರೈತನಿಗೆ’ ಅಪಮಾನ ಪ್ರಕರಣ :ಮಾನವ ಹಕ್ಕುಗಳ ಆಯೋಗದಿಂದ ‘BMRCL’ ಗೆ ನೋಟಿಸ್
KARNATAKA

ಮೆಟ್ರೋ ನಿಲ್ದಾಣದಲ್ಲಿ ‘ರೈತನಿಗೆ’ ಅಪಮಾನ ಪ್ರಕರಣ :ಮಾನವ ಹಕ್ಕುಗಳ ಆಯೋಗದಿಂದ ‘BMRCL’ ಗೆ ನೋಟಿಸ್

By kannadanewsnow0529/02/2024 7:26 AM

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಕೊಳಕು ಬಟ್ಟೆ ಧರಿಸಿದ ರೈತನಿಗೆ ಮೆಟ್ರೋ ಸಿಬ್ಬಂದಿ ಪ್ರವೇಶ ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿ ಎಂ ಆರ್ ಸಿ ಎಲ್ ಎಮ್ ಡಿ ಗೆ ಮಾನವ ಹಕ್ಕುಗಳ ಆಯೋಗವು ಘಟನೆಯ ಕುರಿತಂತೆ ಸಂಪೂರ್ಣ ವರದಿ ನೀಡುವಂತೆ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ.

BREAKING: ಟಿಎಂಸಿ ನಾಯಕ ಶಹಜಹಾನ್ ಶೇಖ್ ಬಂಧಿಸಿದ ಪೋಲಿಸರು | ‘Sandeshkhali Row’

ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಇತ್ತೀಚಿಗೆ ರೈತನಿಗೆ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಾನವಮಾನವ ಹಕ್ಕುಗಳ ಆಯೋಗದಿಂದ ಬಿಎಮ್ಆರ್‌ಸಿಎಲ್‌ಗೆ ನೋಟಿಸ್ ಜಾರಿಯಾಗಿದೆ. ವ್ಯಕ್ತಿ ಬಟ್ಟೆ ಆಧಾರದಲ್ಲಿ ಅವಕಾಶ ನಿರಾಕರಣೆ ಮಾಡುವಂತಿಲ್ಲ. ಸಾರ್ವಜನಿಕ ಸಾರಿಗೆಯಲ್ಲಿ ನಿರಾಕರಣೆ ಮಾಡುವಂತಿಲ್ಲ. ಈ ಬಗ್ಗೆ ವರದಿ ನೀಡಲುವಂತೆ BMRCL ಗೆ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ.

ಇಂದಿನಿಂದ ಮಾ.7ರವರೆಗೆ 15ನೇ ಬೆಂಗಳೂರು ‘ಅಂತರಾಷ್ಟ್ರೀಯ ಚಲನಚಿತ್ರೋತ್ಸವ’ : ಸಿಎಂ ಸಿದ್ದರಾಮಯ್ಯ ಚಾಲನೆ

ಘಟನೇ ಹಿನ್ನೆಲೆ?

ಇದೇ ಫೆಬ್ರವರಿ 26 ರಂದು ಬಟ್ಟೆ ಕೊಳೆಯಿದೆ ಎಂಬ ಕಾರಣಕ್ಕೆ ಬಡ ರೈತನ ಮೇಲೆ‌ ಮೇಟ್ರೋ ಸಿಬ್ಬಂದಿ ದುರಹಂಕಾರದ‌ ವರ್ತನೆ ಮೆರೆದಿದ್ದರು. ಇದನ್ನು ಸಹ ಪ್ರಯಾಣಿಕ ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ಅಷ್ಟೇ ಅಲ್ಲ, ರೈತನನ್ನು ಒಳಗೆ ಬಿಡದ ಸಿಬ್ಬಂದಿ ವಿರುದ್ಧ ಸಹ ಪ್ರಯಾಣಿಕರು ಕಿಡಿಕಾರಿದ್ದರು. ಜೊತೆಗೆ ಸಹ ಪ್ರಯಾಣಿಕರೆಲ್ಲರೂ ಸೇರಿ ಸಿಬ್ಬಂದಿಗೆ ಲೆಕ್ಕಿಸದೇ ರೈತರನ್ನು ಕರೆದುಕೊಂಡು ಹೋಗಿದ್ದರು.

ನಂತರ ಸಿಬ್ಬಂದಿ ಅತಿರೇಕದ ವರ್ತನೆಯ ವಿಡಿಯೋವನ್ನು ಬಿಎಂಆರ್​ಸಿಎಲ್​ಗೆ ಟ್ಯಾಗ್ ಮಾಡಿ ವಿಐಪಿಗಳಿಗೆ ಮಾತ್ರನಾ ಮೆಟ್ರೋ ಎಂದು ಪ್ರಶ್ನಿಸಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಕಿಡಿಕಾರಿದ್ದರು. ರೈತ ಬೆಳೆ ಬೆಳೆದಿಲ್ಲ ಅಂದರೆ ನೀವು ಏನು ತಿಂತೀರಾ ಎಂದು ಜನರು ಪ್ರಶ್ನಿಸಿದ್ದರು.

ಕರ್ನಾಟಕದಲ್ಲಿ ಹೆಚ್ಚಿನ ಹೂಡಿಕೆಗೆ ಕೇಂದ್ರ ಸರ್ಕಾರ ಬದ್ಧ: ಸಚಿವೆ ನಿರ್ಮಲಾ ಸೀತಾರಾಮನ್

ಬಳಿಕ ಮೆಟ್ರೋ ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಟ್ವಿಟರ್ ಬಳಕೆದಾರರು ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತ ಬಿಎಂಆರ್​ಸಿಎಲ್​, ನಮ್ಮ ಮೆಟ್ರೋ ಸಾರ್ವಜನಿಕ ಸಾರಿಗೆಯಾಗಿದ್ದು, ರಾಜಾಜಿನಗರ ಘಟನೆಯ ಕುರಿತು ತನಿಖೆ ನಡೆಸಿ ಭದ್ರತಾ ಮೇಲ್ವಿಚಾರಕರ ಸೇವೆಯನ್ನು ವಜಾಗೊಳಿಸಲಾಗಿತ್ತು. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಿಗಮವು ವಿಷಾದಿಸುತ್ತದೆ ಎಂದು ಬಿಎಂಆರ್​ಸಿಎಲ್ ತಿಳಿಸಿತ್ತು.

Human Rights Commission issues notice to BMRCL for insulting 'farmer' at metro station ಮೆಟ್ರೋ ನಿಲ್ದಾಣದಲ್ಲಿ 'ರೈತನಿಗೆ' ಅಪಮಾನ ಪ್ರಕರಣ :ಮಾನವ ಹಕ್ಕುಗಳ ಆಯೋಗದಿಂದ 'BMRCL' ಗೆ ನೋಟಿಸ್
Share. Facebook Twitter LinkedIn WhatsApp Email

Related Posts

BREAKING : ಧರ್ಮಸ್ಥಳ ಮೂಲದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು : ಕೊಲೆ ಶಂಕೆ.!

18/05/2025 10:44 AM1 Min Read

BREAKING: ಹವಾಮಾನ ವೈಪರೀತ್ಯ : CM ಸಿದ್ದರಾಮಯ್ಯರ ಇಂದಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲಾ ಪ್ರವಾಸ ರದ್ದು.!

18/05/2025 9:48 AM1 Min Read

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ `ನೈತಿಕ ಶಿಕ್ಷಣ’ ಬೋಧನೆ : ಸಚಿವ ಮಧು ಬಂಗಾರಪ್ಪ

18/05/2025 9:44 AM1 Min Read
Recent News

BREAKING : ಧರ್ಮಸ್ಥಳ ಮೂಲದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು : ಕೊಲೆ ಶಂಕೆ.!

18/05/2025 10:44 AM

Shocking : ಸಹ ಪೈಲಟ್ ಗೆ ಮೂರ್ಚೆ : ಮಾನವ ನಿಯಂತ್ರಣವಿಲ್ಲದೆ 10 ನಿಮಿಷಗಳ ಕಾಲ ಹಾರಾಟ ನಡೆಸಿದ ವಿಮಾನ

18/05/2025 10:42 AM

ಭಾರತ-ಪಾಕ್ ಸಂಘರ್ಷ: ಇಂದು DGMO ಮಾತುಕತೆ ಇಲ್ಲ, ಕದನ ವಿರಾಮ ಒಪ್ಪಂದಕ್ಕೆ ಮುಕ್ತಾಯ ದಿನಾಂಕವಿಲ್ಲ: ಭಾರತೀಯ ಸೇನೆ

18/05/2025 10:21 AM

BREAKING : ಹೈದರಾಬಾದ್ ನಲ್ಲಿ ಭೀಕರ ಅಗ್ನಿ ದುರಂತ : ಇಬ್ಬರು ಮಕ್ಕಳು ಸೇರಿ 8 ಮಂದಿ ಸಜೀವ ದಹನ | Fire in Hyderabad

18/05/2025 10:02 AM
State News
KARNATAKA

BREAKING : ಧರ್ಮಸ್ಥಳ ಮೂಲದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು : ಕೊಲೆ ಶಂಕೆ.!

By kannadanewsnow5718/05/2025 10:44 AM KARNATAKA 1 Min Read

ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಯುವತಿಯೊಬ್ಬರು ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ…

BREAKING: ಹವಾಮಾನ ವೈಪರೀತ್ಯ : CM ಸಿದ್ದರಾಮಯ್ಯರ ಇಂದಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲಾ ಪ್ರವಾಸ ರದ್ದು.!

18/05/2025 9:48 AM

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ `ನೈತಿಕ ಶಿಕ್ಷಣ’ ಬೋಧನೆ : ಸಚಿವ ಮಧು ಬಂಗಾರಪ್ಪ

18/05/2025 9:44 AM

ನಿಮ್ಮ ಸ್ವಂತ ಮನೆ ಕೆಲಸ ನಿಂತು ಹೋಗಿದ್ಯಾ? ಹೀಗೆ ಭೂ ವರಾಹ ಸ್ವಾಮಿ ಪೂಜಿಸಿ, ಮುಕ್ತಾಯ ಗ್ಯಾರಂಟಿ

18/05/2025 9:32 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.