Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: RCB, KSCA, DNA ಕಂಪನಿ ವಿರುದ್ಧ 3ನೇ FIR ದಾಖಲು

06/06/2025 9:43 PM

ಮಹಿಳೆಯರೇ ಗಮನಿಸಿ ; ತಲೆ ಸ್ನಾನ ಮಾಡಿದ ತಕ್ಷಣ ಇವುಗಳನ್ನ ತಿನ್ನಬೇಡಿ.! ತಿಂದ್ರೆ ನಿಮ್ಗೆ ತೊಂದ್ರೆ

06/06/2025 9:27 PM

BREAKING: ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ಗೆ ‘BMTC ಬಸ್’ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

06/06/2025 9:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಡುಗೆ ಮನೆಯಲ್ಲಿದೆ ತಲೆನೋವಿಗೆ ಔಷಧಿ!
KARNATAKA

ಅಡುಗೆ ಮನೆಯಲ್ಲಿದೆ ತಲೆನೋವಿಗೆ ಔಷಧಿ!

By kannadanewsnow0729/02/2024 4:44 PM

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ತಲೆಸೋವು ಆಗಾಗ ಬಂದ ಹೋಗುವ ಸಣ್ಣ ಕಾಯಿಲೆ ಆದರೆ ತಲೆನೋವು ಬಂತೆಂದರೆ ಅಷ್ಟಿಷ್ಟು ಹಿಂಸೆ ಅಲ್ಲ. ಹಾಗಾಗಿ ಕೆಲವರು ತಲೆನೋವಿಗೆ ಪರಿಹಾರವೆಂದು ಕೆಲ ಪಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಇವು ತಕ್ಷಣಕ್ಕೆ ಪರಿಹಾರ ಕೊಟ್ಟರೂ ಮುಂದೆ ಈ ತಲೆನೋವು ಮಾತ್ರೆಗಳು ದೇಹಕ್ಕೆ ದೊಡ್ಡ ಕುತ್ತು ತರುವ ಚಾನ್ಸಸ್‌ ಇರುತ್ತದೆ. ಅಂದರೆ ಇವುಗಳಿಂದ ಅಡ್ಡ ಪರಿಣಾಮಗಳೇ ಜಾಸ್ತಿ. ಹಾಗಾಗಿ ವೈದ್ಯರು ಹೇಳುವ ಪ್ರಕಾರ ತಲೆನೋವು ತನ್ನಷ್ಟಕ್ಕೆ ಬಂದು ಹೋಗಲಿ ಬಿಡಿ ಎಂದು ಸಲಹೆ ನೀಡುತ್ತಾರೆ.

ಸಾಂಪ್ರದಾಯಕ ಪದ್ಧತಿಯಲ್ಲಿ ತಲೆನೋವಿಗೆ ಪರಿಹಾರ ಕಂಡುಕೊಳ್ಳುವುದು ಉತ್ತಮ. ಅಡುಗೆ ಮನೆಯಲ್ಲಿಯೇ ಸಿಗುವ ಕೆಲ ಪದಾರ್ಥಗಳಿಂದ ತಲೆನೋವಿಗೆ ಪರಿಹಾರ ಕಂಡುಕೊಳ್ಳಬಹುದು.

ಪುದಿನಾದಲ್ಲಿ ಅನೇಕ ಔಷಧೀಯ ಗಿಡಮೂಲಿಕೆ ಇವೆ. ಇದನ್ನು ಅಡಿಗೆಯಲ್ಲಿ ಬಳಸಿದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ರಕ್ತಪರಿಚಲನೆ ಸುಲಭಗೊಳಿಸುತ್ತದೆ. ನರಗಳ ನೋವು ಮತ್ತು ತಲೆನೋವಿಗೆ ಪುದಿನಾ ಉತ್ತಮ ಉತ್ತಮ ಹಾಗು ಬೇಗನೆ ಪರಿಹಾರ ನೀಡುತ್ತದೆ.

ನೈಸರ್ಗಿಕವಾದ, ಶುದ್ಧವಾದ ಪುದಿನಾ ಎಣ್ಣೆಯನ್ನು ಹಣೆಗೆ ಹಾಚ್ಚಿ ಮಸಾಜ್‌ ಮಾಡಿದರೆ ತಲೆನೋವು ಕೆಡಿಮೆಯಾಗುತ್ತದೆ. ಕೆಲಸದ ಒತ್ತಡದಿಂದ ಆಗುವ ತಲೆನೋವಿಗೆ ಪುದಿನಾ ಬೆಸ್ಟ್‌ ರಿಸಲ್ಟ್‌ ಕೊಡುತ್ತದೆ. ಆದರೆ ಎಳೆ ಚರ್ಮ. ಸೂಕ್ಷ್ಮ ಚರ್ಮ ಹಾಗು ಚಿಕ್ಕ ಮಕ್ಕಳು ಇದನ್ನು ಹಚ್ಚದೇ ಇದ್ದರೆ ಒಳ್ಳೆಯದು ಯಾಕೆಂದರೆ ಇದು ಚರ್ಮಕ್ಕೆ ಸ್ವಲ್ಪ ಉರಿ ಅನುಭವವನ್ನು ಕೊಡುತ್ತದೆ.

ಲವಂಗದಲ್ಲಿ ಆಂಟಿ ವೈರಸ್‌ ಗುಣಗಳಿದ್ದು, ನೈಸರ್ಗಿಕವಾಗಿ ತಲೆನೋವಿಗೆ ಶಮನ ನೀಡುತ್ತದೆ. ತಲೆನೋವು ಚಿಕಿತ್ಸೆಗೆ ಲವಂಗ ಮುಖ್ಯ ಪಾತ್ರ ವಹಿಸುತ್ತದೆ. ಲವಂಗವನ್ನು ಸ್ವಲ್ಪ ಸುಟ್ಟು ಅದನ್ನು ಒಂದು ಚಿಕ್ಕ ಶುಭ್ರವಾದ ತೆಳುವಾದ ಬಟ್ಟೆಯಲ್ಲಿ ಇಟ್ಟು ಗಂಟು ಕಟ್ಟಿ ಆಗಾಗ ಅದರ ವಾಸನೆ ತೆಗೆದುಕೊಳ್ಳುತ್ತಿದ್ದರೆ ತಲೆನೋವು ಕಡಿಮೆಯಾಗುತ್ತದೆ. ಹಾಗು ನಿಮ್ಮ ಶ್ವಾಸಕೋಶದ ಆರೋಗ್ಯಕ್ಕೂ ಇದು ಒಳ್ಳೆಯದು.

ಶೀತ ಕೆಮ್ಮು ಜ್ವರದಿಂದಲೂ ತಲೆನೋವಾದರೆ ಅದಕ್ಕೂ ನೈಸರ್ಗಿಕವಾಗಿ ಪರಿಹಾರವಿದೆ. ದಾಲ್ಚಿನ್ನಿಯಲ್ಲಿ ಆ ಗುಣವಿದೆ. ದಾಲ್ಚಿನ್ನಿಗೆ ಕುಟ್ಟಿ ಪುಡಿ ಮಾಡಿ ಅದಕ್ಕೆ ಸ್ವಲ್ಪ ನೀರು ಅಥವಾ ಪುದಿನಾ ಎಣ್ಣೆ ಹಾಕಿ ಪೇಸ್ಟ್‌ ರೂಪದಲ್ಲಿ ಮಾಡಿಕೊಳ್ಳಿ. ಇದನ್ನು ಶೀತ ಜ್ವದ ತಲೆನೋವಾದಾಗ ತಲೆಗೆ ಹಚ್ಚಿಕೊಂಡು ಸ್ವಲ್ಪ ಹೊತ್ತು ಹಾಗೆಯೇ ಬಿಡಿ. ತಲೆನೋವು ಕಡಿಮೆಯಾದ ಮೇಲೆ ಆ ಪೇಸ್ಟ್‌ ಅನ್ನು ತೆಗೆಯಿರಿ. ನಿರಂತರವಾಗಿ ಗ್ರೀನ್‌ ಟೀ ಕುಡಿಯುವವರಿಗೆ ತಲೆ ನೋವು ಆಗುವು ಸಂಭವ ಕಡಿಮೆ. ಬೆಳಗಿನ ಜಾವ ಗ್ರೀನ್‌ ಟೀಗೆ ಒಂದರಡು

ಸೂಚನೆ: ಆರೋಗ್ಯ ತಜ್ಞರು ಮತ್ತು ಅಧ್ಯಯನಗಳ ಪ್ರಕಾರ ಈ ವಿವರಗಳನ್ನು ಒದಗಿಸಲಾಗಿದೆ. ಈ ಲೇಖನವು ನಿಮ್ಮ ತಿಳುವಳಿಕೆಗಾಗಿ ಮಾತ್ರ. ಇವುಗಳನ್ನು ಅನುಸರಿಸುವ ಫಲಿತಾಂಶಗಳು ಕೇವಲ ವೈಯಕ್ತಿಕವಾಗಿವೆ. ಇವುಗಳನ್ನು ಅನುಸರಿಸುವ ಮೊದಲು ಸಂಬಂಧ ಪಟ್ಟ ವೈದ್ಯರು, ತಜ್ಞರನ್ನು ಸಂಪರ್ಕಿಸುವುದು ಉತ್ತಮ ಮಾರ್ಗವಾಗಿದೆ. ನೀವು ಗಮನಿಸಬಹುದು.

Medicine for headaches in the kitchen!
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: RCB, KSCA, DNA ಕಂಪನಿ ವಿರುದ್ಧ 3ನೇ FIR ದಾಖಲು

06/06/2025 9:43 PM1 Min Read

ಮಹಿಳೆಯರೇ ಗಮನಿಸಿ ; ತಲೆ ಸ್ನಾನ ಮಾಡಿದ ತಕ್ಷಣ ಇವುಗಳನ್ನ ತಿನ್ನಬೇಡಿ.! ತಿಂದ್ರೆ ನಿಮ್ಗೆ ತೊಂದ್ರೆ

06/06/2025 9:27 PM2 Mins Read

BREAKING: ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ಗೆ ‘BMTC ಬಸ್’ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

06/06/2025 9:18 PM1 Min Read
Recent News

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: RCB, KSCA, DNA ಕಂಪನಿ ವಿರುದ್ಧ 3ನೇ FIR ದಾಖಲು

06/06/2025 9:43 PM

ಮಹಿಳೆಯರೇ ಗಮನಿಸಿ ; ತಲೆ ಸ್ನಾನ ಮಾಡಿದ ತಕ್ಷಣ ಇವುಗಳನ್ನ ತಿನ್ನಬೇಡಿ.! ತಿಂದ್ರೆ ನಿಮ್ಗೆ ತೊಂದ್ರೆ

06/06/2025 9:27 PM

BREAKING: ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ಗೆ ‘BMTC ಬಸ್’ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

06/06/2025 9:18 PM

ವಿಜ್ಞಾನಿಗಳ ಅದ್ಭುತ ಆವಿಷ್ಕಾರ ; ‘ಮ್ಯಾಜಿಕ್ ಪ್ಲಾಸ್ಟಿಕ್’ ತಯಾರಿ, ನೀರಲ್ಲಿ ಹಾಕಿದ್ರೆ ತಕ್ಷಣ ಕರಗುತ್ತೆ

06/06/2025 9:03 PM
State News
KARNATAKA

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: RCB, KSCA, DNA ಕಂಪನಿ ವಿರುದ್ಧ 3ನೇ FIR ದಾಖಲು

By kannadanewsnow0906/06/2025 9:43 PM KARNATAKA 1 Min Read

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ, ಕೆ ಎಸ್ ಸಿ ಎ, ಡಿಎನ್ಎ ಕಂಪನಿಗಳ…

BREAKING: ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ಗೆ ‘BMTC ಬಸ್’ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

06/06/2025 9:18 PM

ನನ್ನ ವಿರುದ್ಧ ಬೆಟ್ಟು ಮಾಡುತ್ತಿರುವುದೇಕೆ? ತೆರೆಮರೆಯಲ್ಲಿ ಯಾರು ಏನೇನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ: ಡಿಸಿಎಂ ಡಿಕೆಶಿ

06/06/2025 8:44 PM

ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ಐವರು ‘IPS ಅಧಿಕಾರಿ’ಗಳ ವರ್ಗಾವಣೆ | IPS Officer Transfer

06/06/2025 8:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.