Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿನ್ನಸ್ವಾಮಿ ಕ್ರೀಢಾಂಗಣದ ಬಳಿ ಕಾಲ್ತುಳಿತ ದುರಂತ ತುಂಬಾ ನೋವು ತಂದಿದೆ: ಸಿಎಂ ಸಿದ್ಧರಾಮಯ್ಯ ಭಾವುಕ ನುಡಿ

08/06/2025 9:16 PM

BIG NEWS: ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

08/06/2025 8:50 PM

ಮನೆಯಲ್ಲಿ ಎಷ್ಟೇ ಕಷ್ಟಗಳಿದ್ದರೂ ಪರಿಹಾರವಾಗಿ ಧನಪ್ರಾಪ್ತಿಯಾಗಲು ಸಾತ್ವಿಕ ಲೋಳೆಸರ ಗಿಡದ ತಂತ್ರ !

08/06/2025 8:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಾಸಿಗೆಯಿಂದ ಎದ್ದ ಕೂಡಲೇ ಮೊಬೈಲ್‌ ನೋಡಲೇಬೇಡಿ..!
LIFE STYLE

ಹಾಸಿಗೆಯಿಂದ ಎದ್ದ ಕೂಡಲೇ ಮೊಬೈಲ್‌ ನೋಡಲೇಬೇಡಿ..!

By kannadanewsnow0701/03/2024 5:48 AM

ಅದೆಷ್ಟೋ ಜನ ತಮ್ಮ ದಿನವನ್ನು ಮೊಬೈಲ್‌ ಆನ್‌ ಮಾಡುವ ಮೂಲಕವೇ ಶುರು ಮಾಡುತ್ತಾರೆ. ಬೆಳಗ್ಗೆ ಎಚ್ಚರವಾದ ತಕ್ಷಣ ಮೊಬೈಲ್‌ ಹುಡುಕಾಟ ಶುರು. ಆದರೆ ಇದು ಎಷ್ಟರಮಟ್ಟಿಗೆ ಸರಿ ತಪ್ಪು ಎಂದು ಮುಂದೆ ತಿಳಿಯೋಣ.

ಮೊಬೈಲ್‌ ಒಂದು ಅದ್ಭುತ ಬಳಕೆ. ಅದೆಷ್ಟೋ ಕೆಲಸ, ವ್ಯವಹಾರಗಳು ಕೂತಲ್ಲಿಯೇ ಸುಲಭವಾಗಿ ಮಾಡಿಕೊಳ್ಳಬಹುದು. ಆದರೆ ಇದರ ಅತಿಯಾದ ಬಳಕೆ ಮತ್ತು ಇದರ ಮೇಲಿನ ಅತಿಯಾದ ಅವಲಂಬನೆ ನಿಮ್ಮ ದೇಹದ ಹಾಗು ಮಾನಸಿಕ ಆರೋಗ್ಯದ ಮೇಲೆ ಅತ್ಯಂತ ವ್ಯತಿರಿಕ್ತ ಪರಿಣಾಮ ಬೀರುತ್ತದೆ.

ಬೆಳಗ್ಗೆ ನಿದ್ರೆಯಿಂದ ಎದ್ದು ತಕ್ಷಣ ನಿಮ್ಮ ಮನಸ್ಸು ಮೆದುಳಿ ಸಂಪೂರ್ಣವಾಗಿ ವಿಶ್ರಾಂಗೊಂಡಿರುತ್ತದೆ. ಹಾಗು ನಿಮ್ಮ ಮೆದುಳಿಗೆ ಒಳ್ಳೆಯ ಕೆಲಸ ಅಥವಾ ಒಳ್ಳೆಯ ಆಲೋಚನೆಗಳನ್ನು ಕೊಡಿ. ಅದು ಬಿಟ್ಟು ಫೋನ್‌ ಹಿಡಿದರೆ ಫೋನ್‌ನಲ್ಲಿ ಬಂದ ಎಲ್ಲಾ ಆಲೋಚನೆಗಳು ನಿಮ್ಮ ಮೆದುಳಿಗೆ ಎದ್ದ ಕೂಡಲೇ ಒತ್ತಡವನ್ನುಂಟು ಮಾಡುತ್ತದೆ.

ಇನ್ನು ಕೆಲವರು ಬೆಳಗ್ಗೆ ನ್ಯೂಸ್‌ಗಳನ್ನು ಮೊಬೈಲ್‌ನಲ್ಲಿಯೇ ಸ್ಕ್ರಾಲ್‌ ಮಾಡಿ ಓದಲು ಶುರು ಮಾಡುತ್ತಾರೆ. ಹೀಗೆ ಎದ್ದ ತಕ್ಷಣ ಮೊಬೈಲ್‌ ಸ್ಕ್ರಾಲ್‌ ಮಾಡಿದರೆ ನಿಮ್ಮ ಕಣ್ಣಿಗೆ ಇನ್ನಿಲ್ಲದ ಪರಿಣಾಮ ಬೀರುತ್ತದೆ. ಆದಷ್ಡು ಬೆಳಗ್ಗೆ ನ್ಯೂಸ್‌ ಪೇಪರ್‌ಗಳನ್ನೇ ಓದಿ. ನ್ಯೂಸ್‌ ಪೇಪರ್‌ ಮೇಲೆ ಕಣ್ಣಾಡಿಸಿದರೆ ಕಣ್ಣಿಗೆ ಉತ್ತಮ ಎಕ್ಸಸೈಸ್‌ ಆಗುತ್ತೆ.

ಬೆಳಗ್ಗೆ ಫೋನ್‌ ಬಳಸುವ ಕುರಿತು ಸಂಶೋಧನೆ ಏನು ಹೇಳುತ್ತದೆ ಎಂದರೆ, ಶೇಕಡಾ 80 ರಷ್ಟು ಜನ ಎಲ್ಲ ವಯೋಮಾನದವರೂ ಸೇರಿ ಬೆಳಗ್ಗೆ ಎದ್ದ ತಕ್ಷಣ ಸುಮಾರು ಹದಿನೈದು ನಿಮಿಷಗಳ ಕಾಲ ಸತತವಾಗಿ ಮೊಬೈನ್‌ ಸ್ಕ್ರೋಲ್‌ ಮಾಡುತ್ತಾರೆ. ಇದು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.

ಬೆಳಗ್ಗೆ ಎದ್ದ ತಕ್ಷಣ ಪೋನ್‌ ಹಿಡಿದುಕೊಂರೆ ಮಾನಸಿಕ ಶಾಂತಿಗೆ ಧಕ್ಕೆ ಉಂಟಾಗುತ್ತದೆ. ಕಾರಣ ಇಷ್ಟೆ ಹಾಸಿಗೆಯಿಂದ ಎದ್ದ ತಕ್ಷಣ ಫೋನ್‌ ನೋಡಿದರೆ ಅದರಲ್ಲಿ ಬರುವ ಸುದ್ದಿಗಳೆಲ್ಲಾ ಒಳ್ಳೆಯದೇ ಆಗಿರುತ್ತವೆ ಅಂತೇನು ಇಲ್ಲ. ಕೆಲ ಸುದ್ದಿಗಳು ನಿಮ್ಮ ದಿನದ ಮೂಡ್‌ ಅನ್ನು ಹಾಳು ಮಾಡುವ ಸುದ್ದಿಗಳೂ ಆಗಿರುತ್ತವೆ.

ಸುಖವಾಗಿ ನಿದ್ರೆ ಮಾಡಿ ಹಾಸಿಗೆಯಿಂದ ಎದ್ದ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಬೇರೆಯವರ ಬಗ್ಗೆ ತಿಳಿದುಕೊಳ್ಳುವುದು ಎಷ್ಟು ಸರಿ. ಆದಷ್ಟು ನೀವು ನಿಮ್ಮ ಜೀವನದಲ್ಲಿ ಬಗ್ಗೆ ಎದ್ದ ತಕ್ಷಣ ಗಮನಹರಿಸ. ಬೇರೆಯವ ಚಿಂತೆ ನಿಮ್ಯಾಕೆ..? ಅಲ್ವಾ..

ಆಫೀಸ್‌ಗೆ ಸಂಬಂಧಪಟ್ಟ ಮೇಲ್‌, ಮೆಸೇಜ್‌ಗಳನ್ನು ಫೋನ್‌ನಲ್ಲಿ ಎದ್ದ ತಕ್ಷಣ ನೋಡಬೇಡಿ. ಹಾಗಂತ ನೋಡದೇ ಇರಬೇಡಿ. ಆಫೀಸ್‌ ಕೆಲಸಗಳು, ಒತ್ತಡಗಳು ಎದ್ದ ತಕ್ಷಣ ನಿಮಗೆ ಒತ್ತಡ ಕಿರಿಕಿರಿ ಉಂಟಾಗಬಹುದು. ನಿತ್ಯಕರ್ಮಗಳ ನಂತರ ಆಫೀಸ್‌ ಮೇಲ್‌, ಮೆಸೇಜ್‌ಗಳತ್ತ ಗಮನಹರಿಸಿ.

ಮತ್ತೊಂದು ಸಂಶೋಧನೆ ಹೇಳು ಪ್ರಕಾರ ನೀವು ಮೊಬೈಲ್‌ ನೋಡಲು ಶುರು ಮಾಡಿದರೆ ನಿಮಗೆ ಒತ್ತಡ ಶುರುವಾಗುತ್ತದೆ ಹಾಗೆಯೇ ಮೊಬೈಲ್‌ ಬಳಕೆ ಮುಂದುವರೆಸಿ ಒತ್ತಡ ಇನ್ನೂ ಹೆಚ್ಚಾಗುತ್ತದೆ. ಇದರ ಮೇಲೆ ನೀವೇ ನಿರ್ಧಾರ ಮಾಡಿ ಬೆಳಗ್ಗೆ ಎದ್ದ ತಕ್ಷಣ ಮೊಬೈಲ್‌ ಬಳಕೆ ಎಷ್ಟು ಸರಿ ಎಷ್ಟು ತಪ್ಪು ಎಂದು. ಹಾಗಾಗಿ ಬೆಳಗ್ಗೆ ಕಿರಿಕಿರಿ ಉಂಟು ಮಾಡುವ ಮೊಬೈಲ್‌ ಬಳಕೆ ಕಡಿಮೆ ಮಾಡಿ ತೀರಾ ಅವಷ್ಯಕ ಎಂದಾಗ ಮಾತ್ರ ಮೊಬೈಲ್‌ ಕೈಗೆತ್ತುಕೊಳ್ಳಿ.

Don't look at your mobile phone as soon as you get out of bed.
Share. Facebook Twitter LinkedIn WhatsApp Email

Related Posts

ಸಂಜೆ 6 ಗಂಟೆಗೂ ಮೊದ್ಲು ಊಟ ಮಾಡೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.? ಆರೋಗ್ಯ ರಹಸ್ಯವಿದು.!

07/06/2025 7:12 PM1 Min Read

‘SBI’ ಗ್ರಾಹಕರೇ ಗಮನಿಸಿ ; ಈ ನಂಬರ್ ಸೇವ್ ಮಾಡ್ಕೊಳ್ಳಿ, ಇನ್ಮುಂದೆ ಈ ಸಂಖ್ಯೆ ಕರೆ ಮಾತ್ರ ಸ್ವೀಕರಿಸಿ!

07/06/2025 6:35 AM2 Mins Read

ಮಹಿಳೆಯರೇ ಗಮನಿಸಿ ; ತಲೆ ಸ್ನಾನ ಮಾಡಿದ ತಕ್ಷಣ ಇವುಗಳನ್ನ ತಿನ್ನಬೇಡಿ.! ತಿಂದ್ರೆ ನಿಮ್ಗೆ ತೊಂದ್ರೆ

06/06/2025 9:27 PM2 Mins Read
Recent News

ಚಿನ್ನಸ್ವಾಮಿ ಕ್ರೀಢಾಂಗಣದ ಬಳಿ ಕಾಲ್ತುಳಿತ ದುರಂತ ತುಂಬಾ ನೋವು ತಂದಿದೆ: ಸಿಎಂ ಸಿದ್ಧರಾಮಯ್ಯ ಭಾವುಕ ನುಡಿ

08/06/2025 9:16 PM

BIG NEWS: ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

08/06/2025 8:50 PM

ಮನೆಯಲ್ಲಿ ಎಷ್ಟೇ ಕಷ್ಟಗಳಿದ್ದರೂ ಪರಿಹಾರವಾಗಿ ಧನಪ್ರಾಪ್ತಿಯಾಗಲು ಸಾತ್ವಿಕ ಲೋಳೆಸರ ಗಿಡದ ತಂತ್ರ !

08/06/2025 8:39 PM

ರಾಜ್ಯದಲ್ಲಿಂದು 61 ಜನರಿಗೆ ಕೊರೋನಾ ದೃಢ: ಸೋಂಕಿತರ ಸಂಖ್ಯೆ 423ಕ್ಕೆ ಏರಿಕೆ

08/06/2025 7:45 PM
State News
KARNATAKA

ಚಿನ್ನಸ್ವಾಮಿ ಕ್ರೀಢಾಂಗಣದ ಬಳಿ ಕಾಲ್ತುಳಿತ ದುರಂತ ತುಂಬಾ ನೋವು ತಂದಿದೆ: ಸಿಎಂ ಸಿದ್ಧರಾಮಯ್ಯ ಭಾವುಕ ನುಡಿ

By kannadanewsnow0908/06/2025 9:16 PM KARNATAKA 1 Min Read

ಮೈಸೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾಗದಂತ ಕಾಲ್ತುಳಿತ ದುರಂತವು ತುಂಬಾ ನೋವು ತಂದಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವುಕ ನುಡಿಯಾಡಿದ್ದಾರೆ.…

BIG NEWS: ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

08/06/2025 8:50 PM

ಮನೆಯಲ್ಲಿ ಎಷ್ಟೇ ಕಷ್ಟಗಳಿದ್ದರೂ ಪರಿಹಾರವಾಗಿ ಧನಪ್ರಾಪ್ತಿಯಾಗಲು ಸಾತ್ವಿಕ ಲೋಳೆಸರ ಗಿಡದ ತಂತ್ರ !

08/06/2025 8:39 PM

ರಾಜ್ಯದಲ್ಲಿಂದು 61 ಜನರಿಗೆ ಕೊರೋನಾ ದೃಢ: ಸೋಂಕಿತರ ಸಂಖ್ಯೆ 423ಕ್ಕೆ ಏರಿಕೆ

08/06/2025 7:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.