Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಸಹಾಯವಾಣಿಗೆ ಭರ್ಜರಿ ರೆಸ್ಪಾನ್ಸ್: ಪ್ರತಿನಿತ್ಯ 1000ಕ್ಕೂ ಹೆಚ್ಚು ನಾಗರಿಕರ ಕರೆ

08/08/2025 5:49 PM

ಮುರಿದು ಬಿದ್ದ ವಿದ್ಯುತ್ ಕಂಬ, ಹಾನಿಗೊಳಗಾದ ಸೈನ್ ಬೋರ್ಡ್ ತೆರವಿಗೆ ಬಿಬಿಎಂಪಿ ಆದೇಶ

08/08/2025 5:43 PM

ಉಜ್ವಲ ಯೋಜನೆಗೆ 12 ಸಾವಿರ ಕೋಟಿ, ತೈಲ ಕಂಪನಿಗಳಿಗೆ 30 ಸಾವಿರ ಕೋಟಿ ಸಬ್ಸಿಡಿ : ಕೇಂದ್ರ ಸಂಪುಟ ಸಭೆಯಲ್ಲಿ ನಿರ್ಧಾರ

08/08/2025 5:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘FSL’ ವರದಿ ಆಧರಿಸಿ ಪಾಕ್ ಪರ ಘೋಷಣೆ ಕೂಗಿದ್ದವರ ವಿರುದ್ಧ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ ಹೇಳಿಕೆ
KARNATAKA

‘FSL’ ವರದಿ ಆಧರಿಸಿ ಪಾಕ್ ಪರ ಘೋಷಣೆ ಕೂಗಿದ್ದವರ ವಿರುದ್ಧ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ ಹೇಳಿಕೆ

By kannadanewsnow0501/03/2024 1:30 PM

ಹಾಸನ : ಇತ್ತೀಚೆಗೆ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಜಯಗಳಿಸಿದ ಸಂದರ್ಭದಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಈ ಪ್ರಕರಣಕ್ಕೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಸನದಲ್ಲಿ ಪ್ರತಿಕ್ರಿಯೆ ನೀಡಿದ್ದು ‘FSL’ ವರದಿ ಬಂದ ನಂತರ ಘೋಷಣೆ ಕೂಗಿದ್ದು ಸಾಬೀತಾದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ನಿಮ್ಮ ತ್ವಚೆಯ ಆರೈಕೆಯಲ್ಲಿ ರೋಸ್‌ ವಾಟರ್‌ನ ಪ್ರಾಮುಖ್ಯತೆ ಹೀಗಿದೆ ನೋಡಿ!

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ.ರಾಜಕೀಯ ಕಾರಣಕ್ಕಾಗಿ ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ ಎಫ್ಎಲ್ ವರದಿಯನ್ನು ಆದರಿಸಿ ಕಠಿಣ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕದಲ್ಲಿ ‘ಚಿರತೆಗಳ’ ಸಂಖ್ಯೆಯಲ್ಲಿ ಭಾರಿ ಹೆಚ್ಚಳ : ‘ಭಾರತದಲ್ಲಿ ಚಿರತೆಗಳ ಸ್ಥಿತಿಗತಿ’ ವರದಿಯಲ್ಲಿ ಬಹಿರಂಗ

ಜಯಪ್ರಕಾಶ್ ಹೆಗಡೆ ಸಮಿತಿ ಜಾತಿಗಣತಿ ವರದಿಯನ್ನು ಸಲ್ಲಿಸಿದ್ದಾರೆ. ಜಾತಿಗಣತಿ ವರದಿಯಲ್ಲಿ ಏನಿದೆ ಎಂದು ಇನ್ನೂ ನೋಡಿಲ್ಲ.ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಘೋಷಣೆಯಲ್ಲಿ ಯಾವುದೇ ಗೊಂದಲವಿಲ್ಲ ಹಾಸನ ಕ್ಷೇತ್ರಕ್ಕೆ ಆದಷ್ಟು ಬೇಗ ಅಭ್ಯರ್ಥಿಯನ್ನು ಘೋಷಣೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಹಿಂದೂ ವಿರೋಧಿ ಏಕೆ ? : ಟ್ವಿಟ್ ನಲ್ಲಿ ಕಾಂಗ್ರೆಸ್ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ

'FSL' ವರದಿ ಆಧರಿಸಿ ಪಾಕ್ ಪರ ಘೋಷಣೆ ಕೂಗಿದ್ದವರ ವಿರುದ್ಧ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ ಹೇಳಿಕೆ Strict action will be taken against those who raised pro-Pakistan slogans based on FSL report: Siddaramaiah
Share. Facebook Twitter LinkedIn WhatsApp Email

Related Posts

ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಸಹಾಯವಾಣಿಗೆ ಭರ್ಜರಿ ರೆಸ್ಪಾನ್ಸ್: ಪ್ರತಿನಿತ್ಯ 1000ಕ್ಕೂ ಹೆಚ್ಚು ನಾಗರಿಕರ ಕರೆ

08/08/2025 5:49 PM1 Min Read

ಮುರಿದು ಬಿದ್ದ ವಿದ್ಯುತ್ ಕಂಬ, ಹಾನಿಗೊಳಗಾದ ಸೈನ್ ಬೋರ್ಡ್ ತೆರವಿಗೆ ಬಿಬಿಎಂಪಿ ಆದೇಶ

08/08/2025 5:43 PM2 Mins Read

BREAKING : ಒಂದೇ ಕಟ್ಟಡದಲ್ಲಿ 80 ಜನ ವೋಟರ್ಸ್ ವಾಸ : ರಾಹುಲ್ ಗಾಂಧಿ ಆರೋಪಕ್ಕೆ ಅರವಿಂದ ಲಿಂಬಾವಳಿ ತಿರುಗೇಟು

08/08/2025 5:25 PM1 Min Read
Recent News

ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಸಹಾಯವಾಣಿಗೆ ಭರ್ಜರಿ ರೆಸ್ಪಾನ್ಸ್: ಪ್ರತಿನಿತ್ಯ 1000ಕ್ಕೂ ಹೆಚ್ಚು ನಾಗರಿಕರ ಕರೆ

08/08/2025 5:49 PM

ಮುರಿದು ಬಿದ್ದ ವಿದ್ಯುತ್ ಕಂಬ, ಹಾನಿಗೊಳಗಾದ ಸೈನ್ ಬೋರ್ಡ್ ತೆರವಿಗೆ ಬಿಬಿಎಂಪಿ ಆದೇಶ

08/08/2025 5:43 PM

ಉಜ್ವಲ ಯೋಜನೆಗೆ 12 ಸಾವಿರ ಕೋಟಿ, ತೈಲ ಕಂಪನಿಗಳಿಗೆ 30 ಸಾವಿರ ಕೋಟಿ ಸಬ್ಸಿಡಿ : ಕೇಂದ್ರ ಸಂಪುಟ ಸಭೆಯಲ್ಲಿ ನಿರ್ಧಾರ

08/08/2025 5:39 PM

“ಪ್ರಧಾನಿ ಮೋದಿ ಅವ್ರಿಗೆ ಸುಸ್ವಾಗತ” ; ‘SCO ಶೃಂಗಸಭೆ’ಗೆ ನಮೋ ಸ್ವಾಗತಿಸಿದ ‘ಚೀನಾ’

08/08/2025 5:32 PM
State News
KARNATAKA

ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಸಹಾಯವಾಣಿಗೆ ಭರ್ಜರಿ ರೆಸ್ಪಾನ್ಸ್: ಪ್ರತಿನಿತ್ಯ 1000ಕ್ಕೂ ಹೆಚ್ಚು ನಾಗರಿಕರ ಕರೆ

By kannadanewsnow0908/08/2025 5:49 PM KARNATAKA 1 Min Read

ಬೆಂಗಳೂರು: ಬಿಬಿಎಂಪಿ ಇ-ಖಾತಾ ಸಹಾಯವಾಣಿ 94806 83695 ಗೆ ಪ್ರತಿದಿನ ಸುಮಾರು 1000 ನಾಗರಿಕರ ಕರೆಗಳಿಗೆ ಇ-ಖಾತಾ ಸಹಾಯವಾಣಿ ಪ್ರತಿಕ್ರಿಯೆ…

ಮುರಿದು ಬಿದ್ದ ವಿದ್ಯುತ್ ಕಂಬ, ಹಾನಿಗೊಳಗಾದ ಸೈನ್ ಬೋರ್ಡ್ ತೆರವಿಗೆ ಬಿಬಿಎಂಪಿ ಆದೇಶ

08/08/2025 5:43 PM

BREAKING : ಒಂದೇ ಕಟ್ಟಡದಲ್ಲಿ 80 ಜನ ವೋಟರ್ಸ್ ವಾಸ : ರಾಹುಲ್ ಗಾಂಧಿ ಆರೋಪಕ್ಕೆ ಅರವಿಂದ ಲಿಂಬಾವಳಿ ತಿರುಗೇಟು

08/08/2025 5:25 PM

ಆರೋಗ್ಯಕರ ಜೀವನ ನಡೆಸಲು ವರಮಹಾಲಕ್ಷ್ಮಿ ವ್ರತದ ದಿನ ಈ ಮಂತ್ರ ಪಠಿಸಿ, ಆರೋಗ್ಯಕರ & ಸಮೃದ್ಧ ಜೀವನವನ್ನು ನಡೆಸಬಹುದು

08/08/2025 5:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.