Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ ಇಂದು 17 ಜನರಿಗೆ ಕೊರೊನ ಸೋಂಕು ದೃಢ : ಕೋವಿಡ್ ಪ್ರಕರಣಗಳ ಸಂಖ್ಯೆ 442ಕ್ಕೆ ಏರಿಕೆ | Corona Case

01/06/2025 7:47 PM

BREAKING: ರಾಜ್ಯದಲ್ಲಿಂದು 17 ಜನರಿಗೆ ಕೊರೋನಾ: ಸಕ್ರೀಯ ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆ | Karnataka Covid19 Update

01/06/2025 7:38 PM

CRIME NEWS: ಸಂಸಾರ ಸಾಗಿಸೋಕೆ ಸರಗಳ್ಳತಕ್ಕೆ ಇಳಿದಿದ್ದ ಪ್ರೇಮಿಗಳು ಅರೆಸ್ಟ್!

01/06/2025 7:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಪರ್ಸ್’ನಲ್ಲಿ ಈ ವಸ್ತುಗಳನ್ನು ಇಟ್ಟುಕೊಂಡರೆ ‘ಹಣಕಾಸಿನ ಸಮಸ್ಯೆ’ ಬರುವುದೇ ಇಲ್ಲ, ‘ಆದಾಯ ಡಬಲ್’.!
KARNATAKA

‘ಪರ್ಸ್’ನಲ್ಲಿ ಈ ವಸ್ತುಗಳನ್ನು ಇಟ್ಟುಕೊಂಡರೆ ‘ಹಣಕಾಸಿನ ಸಮಸ್ಯೆ’ ಬರುವುದೇ ಇಲ್ಲ, ‘ಆದಾಯ ಡಬಲ್’.!

By kannadanewsnow0902/03/2024 7:22 PM

ಸಾಕಷ್ಟು ಕಠಿಣ ಪರಿಶ್ರಮದ ನಂತರವೂ, ನೀವು ಕೆಲಸದಲ್ಲಿ ಯಶಸ್ಸನ್ನು ಪಡೆಯದಿದ್ದರೆ ಅಥವಾ ನಿಮ್ಮ ಕೈಯಲ್ಲಿ ಹಣ ನಿಲ್ಲಬೇಕಾದರೆ ಏನು ಮಾಡಬೇಕು..? ಹಣದ ಸಮಸ್ಯೆ ದೂರಾಗಿಸಿಕೊಳ್ಳುವುದು ಹೇಗೆ..? ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಅವರಿಂದ ತಿಳಿಯೋಣ ಬನ್ನಿ.

ಈಗಿನ ಕಾಲದಲ್ಲಿ ಹಣವೇ ಮುಖ್ಯ ಎನ್ನುವುದು ವಿದ್ಯಾರ್ಥಿಗಳಿಂದ ಹಿಡಿದು ವಯಸ್ಸಾದವರವರೆಗೆ ಎಲ್ಲರಿಗೂ ಕೂಡ ಮನವರಿಕೆಯಾಗಿದೆ. ಹಣಕಾಸಿನ ಪರಿಸ್ಥಿತಿ ಹದಗೆಟ್ಟವರಿಗೆ ಯಾರು ಕೂಡ ಬೆಲೆ ಕೊಡುವುದಿಲ್ಲ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564

ಹಣವು ಮನುಷ್ಯನ ವ್ಯಕ್ತಿತ್ವವನ್ನು ನಿರ್ಧರಿಸದೆ ಹೋದರು ಹಣ ಇದ್ದವರಿಗೆ ಮಾತ್ರ ಹೆಚ್ಚು ಬೆಲೆ ಹಾಗೂ ಪ್ರಪಂಚದಲ್ಲಿ ಬಹುತೇಕರು ಹಣದಿಂದಲೇ ಇನ್ನೊಬ್ಬರ ಅಸ್ತಿತ್ವವನ್ನು ಅಳೆಯುವುದು ಎನ್ನುವುದು ಕಟು ಸತ್ಯವೇ ಸರಿ ಹಾಗಾಗಿ ಪ್ರತಿಯೊಬ್ಬರೂ ಕೂಡ ಹಣ ಸಂಪಾದನೆ ಮಾಡಲು ಕಳಿಸಿದ ಹಣವನ್ನು ಉಳಿಸಲು ಹಾತೊರೆಯುತ್ತಾರೆ.

ಇಷ್ಟೆಲ್ಲ ಪ್ರಯತ್ನ ಮಾಡಿಯೂ ಕೂಡ ನಿಮ್ಮ ಪರಿಸ್ಥಿತಿ ಬದಲಾಗುತ್ತಿಲ್ಲ ಬಹಳ ಹಣಕಾಸಿನ ವಿಷಯದಲ್ಲಿ ಸಮಸ್ಯೆಯಲ್ಲಿ ಇದ್ದರೆ ಎಷ್ಟೇ ದುಡಿದರು ಕೈಯಲ್ಲಿ ಹಣ ನಿಲ್ಲುತ್ತಿಲ್ಲ ಇಂತಹ ಸಮಸ್ಯೆಗಳಾಗುತ್ತಿದೆ ಎಂದರೆ ಇದಕ್ಕೆ ಕಾರಣ ನೀವು ಮಾಡುವ ಸಣ್ಣ ತಪ್ಪು ಆಗಿರುತ್ತದೆ.

ಕೆಲವರಿಗೆ ಹಣ ಬರುತ್ತಿದ್ದರು ಅವರು ಕೈ ತುಂಬ ದುಡಿಯುತ್ತಿದ್ದರು ಆ ಹಣ ಉಳಿಯದೆ ಇರಲು ಅವರು ಹಣದ ಬಗ್ಗೆ ಗೌರವ ತೊರದೆ ಇರುವುದೇ ಕಾರಣ ಆಗಿರುತ್ತದೆ ಹಣ ಎಂದರೆ ತಾಯಿಯ ಮಹಾಲಕ್ಷ್ಮಿಯ ಸಾಕ್ಷಾತ್ ಸ್ವರೂಪ.

ಈ ಹಣವನ್ನು ಬಹಳ ಗೌರವದಿಂದ ಕಾಣಬೇಕು ಮತ್ತು ಹಣ ಇಡುವ ಸ್ಥಳವಾದ ಬೀರುವನ್ನು ಅಷ್ಟೇ ಪವಿತ್ರವಾಗಿ ಕಾಣಬೇಕು ಮತ್ತು ಪ್ರತಿನಿತ್ಯವೂ ನಾವು ಹಣ ಇಟ್ಟುಕೊಳ್ಳುವ ಪರ್ಸ್ ನ್ನು ಕೂಡ ಅಷ್ಟೇ ನೀಟಾಗಿ ಇಟ್ಟುಕೊಳ್ಳಬೇಕು. ಕೆಲವರು ತುಂಬಾ ಹಳೆಯದಾದ ಹರಿದ ಪರ್ಸ್ ನ ಇಟ್ಟುಕೊಳ್ಳುತ್ತಾರೆ ಮತ್ತು ಆ ಪರ್ಸ್ ನಲ್ಲಿ ಬೇಡದೆ ಇರುವ ಬಿಲ್ ಗಳು ವಿಸಿಟಿಂಗ್ ಕಾರ್ಡ್ ಗಳು ಇವುಗಳನ್ನು ಇಟ್ಟುಕೊಳ್ಳುತ್ತಾರೆ. ಇದೆ ನಿಮ್ಮ ಹಣಕಾಸಿನ ಪರಿಸ್ಥಿತಿ ತೊಂದರೆ ಉಂಟಾಗಲು ಕಾರಣ.

ನಾವು ಹಣಕಾಸು ಇಡುವ ಪರ್ಸ್ ಯಾವಾಗಲೂ ಹಸಿರು ಬಣ್ಣದಲ್ಲಿ ಇರಬೇಕು ಮತ್ತು ಅದರಲ್ಲಿ ಆಧಾರ್ ಕಾರ್ಡ್ ನಮ್ಮ DL ಮತ್ತು ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ ಮತ್ತು ಸ್ವಲ್ಪ ಮೊತ್ತದ ಹಣ ಬಿಟ್ಟು ಬೇರೆ ಯಾವ ವಸ್ತುವನ್ನು ಕೂಡ ಇಡಬಾರದು. ಎಷ್ಟೇ ಲಕ್ಕಿ ಪರ್ಸ್ ಆದರೂ ಕೂಡ ತುಂಬಾ ಹಳೆಯದಾದ ಪರ್ಸ್ ಬಳಸಬಾರದು.

ಈ ರೀತಿ ಮಾಡುವುದರಿಂದ ನಿಮ್ಮ ಹಣಕಾಸಿನ ಪರಿಸ್ಥಿತಿ ಯಾವಾಗಲೂ ಚೆನ್ನಾಗಿರುತ್ತದೆ. ಇದರೊಂದಿಗೆ ಹಣಕಾಸು ಇಡುವ ಪರ್ಸ್ ನಲ್ಲಿ ಒಂದು ಲಕ್ಷ್ಮಿ ಯಂತ್ರವನ್ನು ಮಾಡಿಟ್ಟುಕೊಳ್ಳುವುದರಿಂದ ನಿಮ್ಮ ಹಣಕಾಸಿನ ಪರಿಸ್ಥಿತಿ ಉತ್ತಮಗೊಳ್ಳುತ್ತದೆ ‌. ಈ ಲಕ್ಷ್ಮಿ ಯಂತ್ರ ಮಾಡುವುದು ಬಹಳ ಸರಳ. ಒಂದು ಬಿಳಿ ಹಾಳೆ ತೆಗೆದುಕೊಂಡು ನೀಲಿ ಪೆನ್ನಲ್ಲಿ ನಾವು ಹೇಳುವ ರೀತಿ ಬರೆದು ಇಟ್ಟುಕೊಳ್ಳಿ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564

ಮೊದಲು ಮೂರು ಅಡ್ಡ ಕೆರೆ ಮತ್ತು ಮೂರು ಉದ್ದ ಗೆರೆ ಹಾಕಿ 9 ಬಾಕ್ಸ್ ಬರೆಯಿರಿ. ಮೊದಲ ಅಡ್ಡ ಸಾಲಿನಲ್ಲಿ 4 9 2, ಎರಡನೇ ಸಾಲಿನಲ್ಲಿ 3 5 7 ಮೂರನೇ ಸಾಲಿನಲ್ಲಿ 8 1 6 ಬರೆಯಿರಿ. ಈ ಅಂಕೆಗಳ ವಿಶೇಷತೆ ಏನೆಂದರೆ ಇದನ್ನು ಅಡ್ಡಲಾಗಿ ಉದ್ದವಾಗಿ ಅಥವಾ ಕ್ರಾಸ್ ಆಗಿ ಲೆಕ್ಕ ಹಾಕಿದರು ಆ ಸಂಖ್ಯೆಗಳ ಮೊತ್ತ 15 ಬರುತ್ತದೆ.

15 ಎಂದರೆ 1+5=6 ಇದು ಲಕ್ಷ್ಮಿ ಸಂಖ್ಯೆ ಆಗಿದೆ ಇದು ನಿಮ್ಮ ಜೊತೆ ಇದ್ದರೆ ಹೆಚ್ಚಿನ ಹಣಕಾಸಿನ ಆಕರ್ಷಣೆ ಮಾಡುತ್ತದೆ. ಹಾಗಾಗಿ ಬಹಳ ಭಕ್ತಿ ಭಾವದಿಂದ ಒಂದು ಶುಭ ಶುಕ್ರವಾರ ಈ ರೀತಿ ಲಕ್ಷ್ಮಿ ಯಂತ್ರ ಬರೆದು ಅದನ್ನು ನೀವು ಹಣ ಇಡುವಲ್ಲಿ ಇಟ್ಟುಕೊಳ್ಳಿ.

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಇಂದು 17 ಜನರಿಗೆ ಕೊರೊನ ಸೋಂಕು ದೃಢ : ಕೋವಿಡ್ ಪ್ರಕರಣಗಳ ಸಂಖ್ಯೆ 442ಕ್ಕೆ ಏರಿಕೆ | Corona Case

01/06/2025 7:47 PM1 Min Read

BREAKING: ರಾಜ್ಯದಲ್ಲಿಂದು 17 ಜನರಿಗೆ ಕೊರೋನಾ: ಸಕ್ರೀಯ ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆ | Karnataka Covid19 Update

01/06/2025 7:38 PM1 Min Read

CRIME NEWS: ಸಂಸಾರ ಸಾಗಿಸೋಕೆ ಸರಗಳ್ಳತಕ್ಕೆ ಇಳಿದಿದ್ದ ಪ್ರೇಮಿಗಳು ಅರೆಸ್ಟ್!

01/06/2025 7:29 PM1 Min Read
Recent News

BREAKING : ರಾಜ್ಯದಲ್ಲಿ ಇಂದು 17 ಜನರಿಗೆ ಕೊರೊನ ಸೋಂಕು ದೃಢ : ಕೋವಿಡ್ ಪ್ರಕರಣಗಳ ಸಂಖ್ಯೆ 442ಕ್ಕೆ ಏರಿಕೆ | Corona Case

01/06/2025 7:47 PM

BREAKING: ರಾಜ್ಯದಲ್ಲಿಂದು 17 ಜನರಿಗೆ ಕೊರೋನಾ: ಸಕ್ರೀಯ ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆ | Karnataka Covid19 Update

01/06/2025 7:38 PM

CRIME NEWS: ಸಂಸಾರ ಸಾಗಿಸೋಕೆ ಸರಗಳ್ಳತಕ್ಕೆ ಇಳಿದಿದ್ದ ಪ್ರೇಮಿಗಳು ಅರೆಸ್ಟ್!

01/06/2025 7:29 PM

ಚಿಕ್ಕಮಗಳೂರು : ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್ ವಾಹನ : ಚಾಲಕ ಸೇರಿ ಇಬ್ಬರಿಗೆ ಗಾಯ

01/06/2025 7:10 PM
State News
KARNATAKA

BREAKING : ರಾಜ್ಯದಲ್ಲಿ ಇಂದು 17 ಜನರಿಗೆ ಕೊರೊನ ಸೋಂಕು ದೃಢ : ಕೋವಿಡ್ ಪ್ರಕರಣಗಳ ಸಂಖ್ಯೆ 442ಕ್ಕೆ ಏರಿಕೆ | Corona Case

By kannadanewsnow0501/06/2025 7:47 PM KARNATAKA 1 Min Read

ಬೆಂಗಳೂರು : ರಾಜ್ಯಕ್ಕೆ ಕೊರೋನಾ ರೂಪಾಂತರಿ ಎಂಟ್ರಿ ಆಗಿದ್ದು, ರಾಜ್ಯದಲ್ಲಿ ಇಂದು ಹೊಸದಾಗಿ 17 ಜನರಿಗೆ ಕೊರೋನಾ ಸೋಂಕು ದೃಢವಾಗಿದೆ.…

BREAKING: ರಾಜ್ಯದಲ್ಲಿಂದು 17 ಜನರಿಗೆ ಕೊರೋನಾ: ಸಕ್ರೀಯ ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆ | Karnataka Covid19 Update

01/06/2025 7:38 PM

CRIME NEWS: ಸಂಸಾರ ಸಾಗಿಸೋಕೆ ಸರಗಳ್ಳತಕ್ಕೆ ಇಳಿದಿದ್ದ ಪ್ರೇಮಿಗಳು ಅರೆಸ್ಟ್!

01/06/2025 7:29 PM

ಚಿಕ್ಕಮಗಳೂರು : ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್ ವಾಹನ : ಚಾಲಕ ಸೇರಿ ಇಬ್ಬರಿಗೆ ಗಾಯ

01/06/2025 7:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.