Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ `ಹಿಂದುಳಿದ ವರ್ಗದವರಿಗೆ’ ಗುಡ್ ನ್ಯೂಸ್ : ವಿವಿಧ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

25/07/2025 7:21 AM

BIG NEWS : ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್ : `ಮೈಕಲ್ ಡಿ ಕುನ್ಹಾ’ ಆಯೋಗದ ವರದಿ ಅಂಗೀಕಾರಕ್ಕೆ ಸಚಿವ ಸಂಪುಟ ನಿರ್ಧಾರ.!

25/07/2025 7:18 AM

ರಾಜ್ಯದಲ್ಲಿ `ವೈರಾಣು ಸೋಂಕು’ ಟೆಸ್ಟ್ ಗೆ 1700 ರೂ. ದರ ನಿಗದಿ : ಸರ್ಕಾರದಿಂದ ಮಹತ್ವದ ಆದೇಶ

25/07/2025 7:04 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಮೇಶ್ವರಂ ಕೆಫೆಯಲ್ಲಿ ‘ಸ್ಫೋಟದ’ ಬೆನ್ನಲ್ಲಿ ಮತ್ತೊಂದು ಬ್ರಾಂಚ್ ನಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ!
KARNATAKA

BREAKING : ರಾಮೇಶ್ವರಂ ಕೆಫೆಯಲ್ಲಿ ‘ಸ್ಫೋಟದ’ ಬೆನ್ನಲ್ಲಿ ಮತ್ತೊಂದು ಬ್ರಾಂಚ್ ನಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ!

By kannadanewsnow0503/03/2024 7:43 AM

ಬೆಂಗಳೂರು : ಬೆಂಗಳೂರಿನ ಕುಂದಲಹಳ್ಳಿ ಗೇಟ್ ಬಳಿ ಇರುವ ರಾಮೇಶ್ವರಂ ಕೆಫೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ಬಾಂಬ್ ಸ್ಫೋಟ ಪ್ರಕರಣ ಇನ್ನು ಹಸಿರಾಗಿರುವಾಗಲೇ ಕೆಫೆಯ ಮತ್ತೊಂದು ಬ್ರಾಂಚ್ ನಲ್ಲೂ ಇಂತಹುದೇ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿತ್ತು ಎಂದು ರಾಮೇಶ್ವರಂ ಕೆಫೆ ಮಾಲೀಕ ಹಾಗೂ ಸಿಇಒ ರಾಘವೇಂದ್ರ ರಾವ್ ಹೇಳಿದ್ದಾರೆ.

BREAKING : ರಾಮನಗರದಲ್ಲಿ ‘ಅಕ್ರಮ ಮಣ್ಣು’ ಸಾಗಾಟ : ತಹಸೀಲ್ದಾರ್ ಮೇಲೆ ಲಾರಿ ಹರಿಸಲು ಯತ್ನ

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ನಿನ್ನೆ ಮೊನ್ನೆ ಹುಟ್ಟಿದ ಸಂಸ್ಥೆ ಅಲ್ಲ. 2012 ರಲ್ಲಿ ನಾಲ್ಕು ಜನ ಸೇರಿಕೊಂಡು ಕುಮಾರಪಾರ್ಕ್​ ಬಳಿಯ ಪುಟ್ ಪಾತ್ ಮೇಲೆ ಆರಂಭಿಸಿದ್ದೆವು. ಅವತ್ತಿಂದಲೇ ನಮಗೆ ಕಷ್ಟಗಳು ಎದುರಾದವು, ಇದು ನಮಗೆ ಹೊಸದೇನಲ್ಲ‌. ರಾಮೇಶ್ವರಂ ಕೆಫೆಯ ಮತ್ತೊಂದು ಬ್ರಾಂಚ್ ನಲ್ಲೂ ಇಂತಹುದೇ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿತ್ತು ಎಂದು ಅವರು ಹೇಳಿದ್ದಾರೆ.

ರಾಜ್ಯದ ಗ್ರಾಮೀಣ ಜನತೆಗೆ ಗುಡ್‌ನ್ಯೂಸ್‌: ಬೆರಳ ತುದಿಯಲ್ಲೇ ಈ ರೀತಿ ಅರ್ಜಿ ಸಲ್ಲಿಸಿ, ಸೇವೆ ಪಡೆಯಿರಿ!

ಇನ್ನು ಇತರೆ ಹೊಟೆಲ್ ಗಳ ಪೈಪೋಟಿಯಿಂದ ಈ ಕೃತ್ಯ ನಡೆದಿರಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇಲ್ಲ ಅದು ಸಾಧ್ಯವಿಲ್ಲ.. ಹೊಟೇಲ್ ಬ್ಯುಸಿನೆಸ್ ಮಾಡುವವರು ಈ ರೀತಿ ಕೃತ್ಯ ಮಾಡುವುದಿಲ್ಲ. ಅನ್ನ ಹಾಕುವವರು ನಾವು ಇಂತಹ ಕೆಲಸ ಮಾಡಲ್ಲ ಎಂದರು. ಅಂತೆಯೇ ಪ್ರತಿ ಹಂತದಲ್ಲಿ ಹೊಡೆತ ಬಿದ್ದಿದೆ. ಶುಕ್ರವಾರ ನಡೆದ ಘಟನೆ ಸರಿಯಲ್ಲ. ಭಾರತೀಯರಾಗಿ ಇದನ್ನ ಖಂಡಿಸಬೇಕು. ಇದು ನಮಗೆಲ್ಲಾ ಮುನ್ನೆಚ್ಚರಿಕೆಯಾಗಿದ್ದು, ನಡೆದ ಘಟನೆಯನ್ನು ಎದುರಿಸಬೇಕಿದೆ ಎಂದರು.

ಭಾರತದ ಮೊದಲ ‘ಹೆಲಿಕಾಪ್ಟರ್ ತುರ್ತು ವೈದ್ಯಕೀಯ ಸೇವೆಯನ್ನು’ ಪರಿಚಯಿಸಿದ ಕೇಂದ್ರ ಸರ್ಕಾರ

ಸ್ಫೋಟ ಸಂಭವಿಸಿದ ವೈಟ್ ಫೀಲ್ಡ್ ನಲ್ಲಿರುವ ರಾಮೇಶ್ವರಂ ಕೆಫೆ ಬ್ರಾಂಚ್ ಗೆ ಭೇಟಿ ನೀಡಿದ್ದ ಸಿಇಒ ರಾಘವೇಂದ್ರ ರಾವ್ ಅವರು, ಇಂದು ಸಂಜೆಯಿಂದ ರಾಮೇಶ್ವರಂ ಕೆಫೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಪೊಲೀಸರು ಅನುಮತಿ ನೀಡಿದ್ದಾರೆ. ನಿನ್ನೆ ಘಟನೆ ಬಗ್ಗೆ ಎಲ್ಲರೂ ನನ್ನ ಜೊತೆಯಲ್ಲಿ ನಿಂತಿದ್ದು, ನಮ್ಮ ಸಂಸ್ಥೆಯ ಪರವಾಗಿ ಎಲ್ಲರಿಗೂ ವಂದನೆ ಹೇಳುತ್ತೇನೆ ಎಂದು ತಿಳಿಸಿದರು.

VIDEO | Here’s what founder and CEO Raghavendra Rao of Bengaluru’s Rameshwaram Cafe said on another forgotten ‘bag’ found at cafe's other branch.

“Thousands of people visit the cafe everyday. Some people might have forgotten and left by mistake. In such cases, we inform the… pic.twitter.com/zrvj8H5yef

— Press Trust of India (@PTI_News) March 2, 2024

BREAKING : ರಾಮೇಶ್ವರಂ ಕೆಫೆಯಲ್ಲಿ 'ಸ್ಫೋಟದ' ಬೆನ್ನಲ್ಲಿ ಮತ್ತೊಂದು ಬ್ರಾಂಚ್ ನಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ! BREAKING: Suspicious bag found in another branch after 'explosion' at Rameswaram café
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ `ಹಿಂದುಳಿದ ವರ್ಗದವರಿಗೆ’ ಗುಡ್ ನ್ಯೂಸ್ : ವಿವಿಧ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

25/07/2025 7:21 AM1 Min Read

BIG NEWS : ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್ : `ಮೈಕಲ್ ಡಿ ಕುನ್ಹಾ’ ಆಯೋಗದ ವರದಿ ಅಂಗೀಕಾರಕ್ಕೆ ಸಚಿವ ಸಂಪುಟ ನಿರ್ಧಾರ.!

25/07/2025 7:18 AM6 Mins Read

ರಾಜ್ಯದಲ್ಲಿ `ವೈರಾಣು ಸೋಂಕು’ ಟೆಸ್ಟ್ ಗೆ 1700 ರೂ. ದರ ನಿಗದಿ : ಸರ್ಕಾರದಿಂದ ಮಹತ್ವದ ಆದೇಶ

25/07/2025 7:04 AM2 Mins Read
Recent News

ರಾಜ್ಯ ಸರ್ಕಾರದಿಂದ `ಹಿಂದುಳಿದ ವರ್ಗದವರಿಗೆ’ ಗುಡ್ ನ್ಯೂಸ್ : ವಿವಿಧ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

25/07/2025 7:21 AM

BIG NEWS : ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್ : `ಮೈಕಲ್ ಡಿ ಕುನ್ಹಾ’ ಆಯೋಗದ ವರದಿ ಅಂಗೀಕಾರಕ್ಕೆ ಸಚಿವ ಸಂಪುಟ ನಿರ್ಧಾರ.!

25/07/2025 7:18 AM

ರಾಜ್ಯದಲ್ಲಿ `ವೈರಾಣು ಸೋಂಕು’ ಟೆಸ್ಟ್ ಗೆ 1700 ರೂ. ದರ ನಿಗದಿ : ಸರ್ಕಾರದಿಂದ ಮಹತ್ವದ ಆದೇಶ

25/07/2025 7:04 AM

ರಾಜ್ಯದ ಖಾಸಗಿ ಕಾಲೇಜುಗಳ ಉಪನ್ಯಾಸಕರಿಗೆ ಬಿ.ಇಡಿ ಪದವಿ ವ್ಯಾಸಂಗಕ್ಕೆ ನಿಯೋಜನೆ : ಸರ್ಕಾರ ಮಹತ್ವದ ಆದೇಶ

25/07/2025 6:52 AM
State News
KARNATAKA

ರಾಜ್ಯ ಸರ್ಕಾರದಿಂದ `ಹಿಂದುಳಿದ ವರ್ಗದವರಿಗೆ’ ಗುಡ್ ನ್ಯೂಸ್ : ವಿವಿಧ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

By kannadanewsnow5725/07/2025 7:21 AM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರವು ಹಿಂದುಳಿದ ವರ್ಗದವರಿಗೆ ಸಿಹಿಸುದ್ದಿ ನೀಡಿದ್ದು, ವಿವಿಧ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಿದೆ. ಡಿ.ದೇವರಾಜ…

BIG NEWS : ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್ : `ಮೈಕಲ್ ಡಿ ಕುನ್ಹಾ’ ಆಯೋಗದ ವರದಿ ಅಂಗೀಕಾರಕ್ಕೆ ಸಚಿವ ಸಂಪುಟ ನಿರ್ಧಾರ.!

25/07/2025 7:18 AM

ರಾಜ್ಯದಲ್ಲಿ `ವೈರಾಣು ಸೋಂಕು’ ಟೆಸ್ಟ್ ಗೆ 1700 ರೂ. ದರ ನಿಗದಿ : ಸರ್ಕಾರದಿಂದ ಮಹತ್ವದ ಆದೇಶ

25/07/2025 7:04 AM

ರಾಜ್ಯದ ಖಾಸಗಿ ಕಾಲೇಜುಗಳ ಉಪನ್ಯಾಸಕರಿಗೆ ಬಿ.ಇಡಿ ಪದವಿ ವ್ಯಾಸಂಗಕ್ಕೆ ನಿಯೋಜನೆ : ಸರ್ಕಾರ ಮಹತ್ವದ ಆದೇಶ

25/07/2025 6:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.