Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಅಮೇರಿಕಾದಲ್ಲಿ ಹೊಸ ರಾಜಕೀಯ ಪಕ್ಷ ಘೋಷಿಸಿದ ಎಲೋನ್ ಮಸ್ಕ್ | Elon Musk

06/07/2025 6:45 AM

BIG NEWS : ದೇಶದ 2 ನೇ ಅತಿ ಉದ್ದದ ‘ಸಿಗಂದೂರು ಕೇಬಲ್ ಸೇತುವೆ’ ಉದ್ಘಾಟನೆಗೆ ಮುಹೂರ್ತ ಫಿಕ್ಸ್.!

06/07/2025 6:37 AM

GOOD NEWS : ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : `ಕಿರು ಆಹಾರ ಸಂಸ್ಕರಣಾ ಉದ್ದಿಮೆ ಸ್ಥಾಪನೆಗೆ 15 ಲಕ್ಷ ರೂ.ವರೆಗೆ ಸಹಾಯಧನ.!

06/07/2025 6:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೆನಸಿಟ್ಟ ಒಣದ್ರಾಕ್ಷಿ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ದುಪ್ಪಟ್ಟು ಲಾಭಗಳಿವೆ ಗೊತ್ತೇ..?
INDIA

ನೆನಸಿಟ್ಟ ಒಣದ್ರಾಕ್ಷಿ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ದುಪ್ಪಟ್ಟು ಲಾಭಗಳಿವೆ ಗೊತ್ತೇ..?

By kannadanewsnow5704/03/2024 4:47 AM

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ರಾತ್ರಿ ನೆನಸಿಟ್ಟ ಒಣದ್ರಾಕ್ಷಿ ಮರುದಿನ ಸೇವಿಸುವುದ ಆರೋಗ್ಯದ ದೃಷ್ಟಿಯಿಂದ ತುಂಬಾ ಒಳ್ಳೆಯದು. ಇದು ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರೂ ದಿನವೂ ಸೇವಿಸಬಹುದು. ಹೀಗೆ ತಜ್ಞರು ಹೇಳುವ ಪ್ರಕಾರ ಒಣದ್ರಾಕ್ಷಿ ನೀರಿನಲ್ಲಿ ನೆನಸಿಟ್ಟು ಬೆಳಗ್ಗೆ ಸೇವಿಸಿದರೆ ದೇಹಕ್ಕೆ ಆಗುವ ಲಾಭಗಳ ಪಟ್ಟಿ ತಿಳಿದುಕೊಳ್ಳೋಣ. ಬೆಳಗ್ಗೆ ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಖಾಲಿ ಹೊಟ್ಟೆಯಲ್ಲಿ ನೆನಸಿಟ್ಟ ಒಣದ್ರಾಕ್ಷಿ ಸೇವಿಸಿದರೆ ಆರೋಗ್ಯಕ್ಕೆ ದುಪ್ಪಟ್ಟು ಒಳ್ಳೆಯದು.

ನೀರಿನಲ್ಲಿ ನೆನಸಿಟ್ಟ ಒಣದ್ರಾಕ್ಷಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿರೆ ಹೃದಯ ಹಾಗು ಯಕೃತ್‌ನ ಯಾವುದೇ ಸಮಸ್ಯೆಗಳು ಕಾಡುವುದಿಲ್ಲ.

ಆಹಾರ ತಜ್ಞರ ಪ್ರಕಾರ ದಿನಂಪ್ರತಿ ನೆನಸಿದ ಒಣದ್ರಾಕ್ಷಿ ಸೇವಿಸಿದರೆ ಕರುಳು ಸ್ವಚ್ಛವಾಗುತ್ತದೆ. ಹಾಗು ಕರುಳಿಗೆ ಸಂಬಂಧಸಿದ ಯಾವುದೇ ತೊಂದರೆಯಾಗುವುದಿಲ್ಲ. ಇದರಿಂದ ಜೀರ್ಣಕ್ರಿಯೆ ಸರಾಗವಾಗಿ ಆಗುತ್ತದೆ. ಹಾಗು ಮಲಬದ್ಧತೆಯಂತಹ ಸಮಸ್ಯೆ ಕೂಡ ಇರುವುದಿಲ್ಲ.

ರಕ್ತದಲ್ಲಿನ ಹಿಮೋಗ್ಲೋಬಿನ್‌ ಮಟ್ಟವನ್ನು ಹೆಚ್ಚಿಸುವಲ್ಲಿ ನೆನಸಿಟ್ಟ ಒಣದ್ರಾಕ್ಷಿ ತುಂಬಾ ಸಹಾಯ ಮಾಡುತ್ತದೆ. ಹೀಗೆ ಪ್ರತಿ ದಿನ ನೆನಸಿಟ್ಟ ಒಣದ್ರಾಕ್ಷಿಯನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಹಿಮೋಗ್ಲೋಬಿನ್‌ ಮಟ್ಟ ಸಮಪ್ರಮಾಣದಲ್ಲಿರಿಸಿ ಜೊತೆಗೆ ರಕ್ತವನ್ನು ಶುದ್ಧೀಕರಣ ಮಾಡುತ್ತದೆ.

ಖಾಲಿ ಹೊಟ್ಟೆಯಲ್ಲಿ ನಿತ್ಯವೂ ಒಣ ದ್ರಾಕ್ಷಿ ಸೇವಿಸಿದರೆ ಜೀರ್ಣಕ್ರಿಯೆಗೆ ಯಾವುದೇ ತೊಂದರೆಯಾಗುವುದಿಲ್ಲ. ಹಾಗು ಇದು ಕಣ್ಣಿನ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ನಿರಂತರವಾಗಿ ಒಣ ದ್ರಾಕ್ಷಿ ಸೇವಿಸಿದರೆ ಕಣ್ಣಿನ ಆರೋಗ್ಯ ಸುಧಾರಿಸುತ್ತದೆ. ಕಣ್ಣಿನ ದೃಷ್ಟಿದೋಷ ಕ್ರಮೇಣ ವಾಸಿಯಾಗುತ್ತದೆ.

Do you know the double benefits of consuming soaked raisins on an empty stomach? ನೆನಸಿಟ್ಟ ಒಣದ್ರಾಕ್ಷಿ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ದುಪ್ಪಟ್ಟು ಲಾಭಗಳಿವೆ ಗೊತ್ತೇ..?
Share. Facebook Twitter LinkedIn WhatsApp Email

Related Posts

BREAKING: ಅಮೇರಿಕಾದಲ್ಲಿ ಹೊಸ ರಾಜಕೀಯ ಪಕ್ಷ ಘೋಷಿಸಿದ ಎಲೋನ್ ಮಸ್ಕ್ | Elon Musk

06/07/2025 6:45 AM1 Min Read

ಪ್ರತಿದಿನ ‘ಮೊಟ್ಟೆ’ ತಿಂದರೆ ಏನಾಗುತ್ತೆ ಗೊತ್ತಾ.?

05/07/2025 10:11 PM1 Min Read

ಭಾರತದ ಶಕ್ತಿ ಅನಾವರಣ ; ಚೀನಾ, ಅಮೆರಿಕ ಹಿಂದಿಕ್ಕಿ ಇತಿಹಾಸ ನಿರ್ಮಾಣ, ವಿಶೇಷ ಸ್ಥಾನಮಾನ

05/07/2025 10:07 PM2 Mins Read
Recent News

BREAKING: ಅಮೇರಿಕಾದಲ್ಲಿ ಹೊಸ ರಾಜಕೀಯ ಪಕ್ಷ ಘೋಷಿಸಿದ ಎಲೋನ್ ಮಸ್ಕ್ | Elon Musk

06/07/2025 6:45 AM

BIG NEWS : ದೇಶದ 2 ನೇ ಅತಿ ಉದ್ದದ ‘ಸಿಗಂದೂರು ಕೇಬಲ್ ಸೇತುವೆ’ ಉದ್ಘಾಟನೆಗೆ ಮುಹೂರ್ತ ಫಿಕ್ಸ್.!

06/07/2025 6:37 AM

GOOD NEWS : ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : `ಕಿರು ಆಹಾರ ಸಂಸ್ಕರಣಾ ಉದ್ದಿಮೆ ಸ್ಥಾಪನೆಗೆ 15 ಲಕ್ಷ ರೂ.ವರೆಗೆ ಸಹಾಯಧನ.!

06/07/2025 6:20 AM

ALERT : ಅಪ್ರಾಪ್ತ ಮಕ್ಕಳಿಗೆ ವಾಹನ ಕೊಡುವ ಪೋಷಕರೇ ಎಚ್ಚರ : ಮಗ ಬೈಕ್ ವ್ಹೀಲಿಂಗ್ ಮಾಡಿದಕ್ಕೆ ತಂದೆಗೆ 25 ಸಾವಿರ ರೂ.ದಂಡ.! 

06/07/2025 6:11 AM
State News
KARNATAKA

BIG NEWS : ದೇಶದ 2 ನೇ ಅತಿ ಉದ್ದದ ‘ಸಿಗಂದೂರು ಕೇಬಲ್ ಸೇತುವೆ’ ಉದ್ಘಾಟನೆಗೆ ಮುಹೂರ್ತ ಫಿಕ್ಸ್.!

By kannadanewsnow5706/07/2025 6:37 AM KARNATAKA 1 Min Read

ಶಿವಮೊಗ್ಗ : ದೇಶದ ಎರಡನೇ ಅತಿ ಉದ್ದದ ತೂಗು ಸೇತುವೆ ಸಿಗಂದೂರು ಸೇತುವೆ ಜುಲೈ 14ರಂದು ಲೋಕಾರ್ಪಣೆ ಆಗಲಿದೆ‌. ಕೇಂದ್ರ…

GOOD NEWS : ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : `ಕಿರು ಆಹಾರ ಸಂಸ್ಕರಣಾ ಉದ್ದಿಮೆ ಸ್ಥಾಪನೆಗೆ 15 ಲಕ್ಷ ರೂ.ವರೆಗೆ ಸಹಾಯಧನ.!

06/07/2025 6:20 AM

ALERT : ಅಪ್ರಾಪ್ತ ಮಕ್ಕಳಿಗೆ ವಾಹನ ಕೊಡುವ ಪೋಷಕರೇ ಎಚ್ಚರ : ಮಗ ಬೈಕ್ ವ್ಹೀಲಿಂಗ್ ಮಾಡಿದಕ್ಕೆ ತಂದೆಗೆ 25 ಸಾವಿರ ರೂ.ದಂಡ.! 

06/07/2025 6:11 AM

SHOCKING : ಮಂಡ್ಯದಲ್ಲಿ ಘೋರ ಘಟನೆ : ಶುಲ್ಕಕ್ಕಾಗಿ ಶಾಲೆಯಲ್ಲಿ ಕಿರುಕುಳ, `SSLC’ ವಿದ್ಯಾರ್ಥಿನಿ ಆತ್ಮಹತ್ಯೆ.!

06/07/2025 6:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.