Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಮ್ಮ ಸೇನೆ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದೆ: ಆದರೆ ಕೇಂದ್ರದ ಕದನವಿರಾಮ ನಿರ್ಧಾರ ನಿರಾಸೆ ಮೂಡಿಸಿದೆ- ಸಚಿವ ಪ್ರಿಯಾಂಕ್ ಖರ್ಗೆ

12/05/2025 3:16 PM

BIG NEWS: ಸಾರ್ವಜನಿಕ ಪಡಿತರ ವಿತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ 4ನೇ ಸ್ಥಾನ

12/05/2025 3:13 PM

BREAKING: ಪಾಕಿಸ್ತಾನ ಚೀನಾ ನಿರ್ಮಿತ ಡ್ರೋನ್, ಕ್ಷಿಪಣಿ ಬಳಸಿ ಭಾರತದ ಮೇಲೆ ದಾಳಿ: ಏರ್ ಮಾರ್ಷಲ್ ಎ.ಕೆ. ಭಾರ್ತಿ

12/05/2025 3:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಅಲ್ಪಸಂಖ್ಯಾತರ’ ಮೇಲೆ ಆರೋಪ ಬಂದರೆ ಕೇಸ್ ಮುಚ್ಚಿ ಹಾಕಿ ಎಂದು ಪೊಲೀಸರಿಗೆ ನಿರ್ದೇಶನವಿದೆ : ಆರ್. ಅಶೋಕ್
KARNATAKA

‘ಅಲ್ಪಸಂಖ್ಯಾತರ’ ಮೇಲೆ ಆರೋಪ ಬಂದರೆ ಕೇಸ್ ಮುಚ್ಚಿ ಹಾಕಿ ಎಂದು ಪೊಲೀಸರಿಗೆ ನಿರ್ದೇಶನವಿದೆ : ಆರ್. ಅಶೋಕ್

By kannadanewsnow0504/03/2024 1:16 PM

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಒಂದು ವೇಳೆ ಅಲ್ಪಸಂಖ್ಯಾತರ ಮೇಲೆ ಈ ಆರೋಪ ಬಂದರೆ ಪ್ರಕರಣ ಮುಚ್ಚಿ ಹಾಕುವಂತೆ ಪೊಲೀಸರಿಗೆ ನಿರ್ದೇಶನವಿದೆ ಎಂದು ಗಂಭೀರವಾದಂತಹ ಆರೋಪ ಮಾಡಿದರು.

ಇದು ಟ್ರೈಲರ್ ಮಾತ್ರವೇ, ಮುಂದೆ ಇನ್ನೂ ದುರ್ಘಟನೆಗಳು ಕಾದಿವೆ : ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ಪ್ರತಾಪ್‌ ಸಿಂಹ!

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಅದನ್ನು ಮುಚ್ಚಿಹಾಕಿ. ಬಹು ಸಂಖ್ಯಾತರ ಮೇಲೆ ಆರೋಪ ಬಂದರೆ ಕೂಡಲೇ ಕ್ರಮ ಕೈಗೊಳ್ಳಿ ಎಂಬುದಾಗಿ ಪೊಲೀಸ್ ಇಲಾಖೆಗೆ ಸರ್ಕಾರದಿಂದ ಸ್ಪಷ್ಟ ನಿರ್ದೇಶನವಿದೆ.ಕರ್ನಾಟಕದ ಪ್ರಜೆಯಾಗಿ ಇದೆಲ್ಲಾ ನಮ್ಮ ಮನಸ್ಸಿಗೆ ಬೇಸರ ತರಿಸಿದೆ. ಹಾಗಿದ್ದರೆ, ಈಗ ಕೇಳಿಬಂದಿರುವ ಎರಡೂ ಆರೋಪಗಳು ಸಾಬೀತಾದರೆ ಸರ್ಕಾರ ವಿಸರ್ಜನೆ ಮಾಡುತ್ತಾರೆಯೇ ಎಂದು ಪ್ರಶ್ನಿಸಿದರು.

2024ನೇ ಸಾಲಿನ ಹಜ್ ಮಾರ್ಗದರ್ಶಿ ಬಿಡುಗಡೆ ಮಾಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ !

ಗೃಹಸಚಿವರು ಒತ್ತಡದಲ್ಲಿದ್ದಾರೆ. ಅವರು ಇದ್ದ ರಿಪೋರ್ಟ್‌ ಇದ್ದ ಹಾಗೆ ಕೊಡುವವರು. ಅವರ ಮೇಲೆ ಒತ್ತಡ ಇರುವುದು ಸತ್ಯ. ಹಾಗಾಗಿ ರಿಪೋರ್ಟ್‌ ಕೊಟ್ಟೇ ಇಲ್ಲ ಅಂತ ಹೇಳಿಬಿಡಿ ಎಂದು ಪೊಲೀಸರಿಗೆ ಹೇಳಿರುತ್ತಾರೆ. ನಾನೂ ಕೂಡ ಗೃಹಸಚಿವ ಆಗಿದ್ದವನು. ವರದಿಯಲ್ಲಿ ದಿನಾಂಕ ಹಾಕಿರುತ್ತಾರೆ. ಅವರು ಮ್ಯಾನೇಜ್ ಮಾಡುತ್ತಿದ್ದಾರೆ ಅಷ್ಟೆ ಎಂದು ಪ್ರತಿಪಕ್ಷ ನಾಯಕ ದೂರಿದ್ದಾರೆ.

ಲಂಚ ಪ್ರಕರಣಗಳಲ್ಲಿ ಶಾಸಕರಿಗೆ ವಿನಾಯಿತಿ ನೀಡುವ ಸುಪ್ರಿಂ ಆದೇಶವನ್ನು ಸ್ವಾಗತಿಸಿದ ಪ್ರಧಾನಿ!

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಖಾಸಗಿ ರಿಪೋರ್ಟ್​​ನಲ್ಲಿ ಪಾಕ್​ ಪರ ಘೋಷಣೆ ಕೂಗಿದ್ದು ದೃಢವಾಗಿದೆ. ಸರ್ಕಾರಕ್ಕೆ ಕೂಡ ಈಗಾಗಲೇ ಎಫ್​ಎಸ್​ಎಲ್​ ವರದಿ ಬಂದಿದೆ. ಯಾರನ್ನೋ ಕಾಪಾಡಲು ರಾಜ್ಯ ಸರ್ಕಾರ ಮುಚ್ಚಿಡುವ ಕೆಲಸ ಮಾಡುತ್ತಿದೆ ಎಂದು ಅವರು ಟೀಕಿಸಿದ್ದಾರೆ.

LOC ಗೆ ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿ.ಎಂ ಸವಾಲು

ವಿಧಾನಸೌಧದ ಆವರಣದಲ್ಲಿ ಆ ರೀತಿ ಘಟನೆ ನಡೆದೇ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಪಾದಿಸಿದ್ದಾರೆ. ಬಾಂಬ್ ಸ್ಫೋಟ​ ವ್ಯಾವಹಾರಿಕ ಸಂಘರ್ಷ ಎಂದು ಹೇಳಿದ್ದಾರೆ. ಮಂಗಳೂರು ಬಾಂಬ್ ಸ್ಫೋಟದ ಸಂಚುಕೋರನನ್ನು ಅಮಾಯಕ ಎಂದಿದ್ದರು. ಇನ್ನೂ ಐದು ದಿನವಾದರೂ ಎಫ್​ಎಸ್ಎಲ್ ವರದಿ ಕೊಡುವುದಿಲ್ಲ. ಯಾರ ಮೇಲೆಯೋ ಗೂಬೆ ಕೂರಿಸಲು ಹೊರಟಿದ್ದಾರೆ ಎಂದು ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

'ಅಲ್ಪಸಂಖ್ಯಾತರ' ಮೇಲೆ ಆರೋಪ ಬಂದರೆ ಕೇಸ್ ಮುಚ್ಚಿ ಹಾಕಿ ಎಂದು ಪೊಲೀಸರಿಗೆ ನಿರ್ದೇಶನವಿದೆ : ಆರ್. ಅಶೋಕ್ Police have been directed to close the case if allegations are levelled against 'minorities': R Sudhakaran Ashok
Share. Facebook Twitter LinkedIn WhatsApp Email

Related Posts

ನಮ್ಮ ಸೇನೆ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದೆ: ಆದರೆ ಕೇಂದ್ರದ ಕದನವಿರಾಮ ನಿರ್ಧಾರ ನಿರಾಸೆ ಮೂಡಿಸಿದೆ- ಸಚಿವ ಪ್ರಿಯಾಂಕ್ ಖರ್ಗೆ

12/05/2025 3:16 PM2 Mins Read

BIG NEWS: ಸಾರ್ವಜನಿಕ ಪಡಿತರ ವಿತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ 4ನೇ ಸ್ಥಾನ

12/05/2025 3:13 PM2 Mins Read

ಇಲ್ಲಿ ಕರ್ನಾಟಕದ ಜಿಲ್ಲಾ, ತಾಲ್ಲೂಕು ವಾರು ಪ್ರವಾಸಿ ಸ್ಥಳಗಳ ಮಾಹಿತಿ ಲಭ್ಯ | Karnataka Explore

12/05/2025 2:42 PM1 Min Read
Recent News

ನಮ್ಮ ಸೇನೆ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದೆ: ಆದರೆ ಕೇಂದ್ರದ ಕದನವಿರಾಮ ನಿರ್ಧಾರ ನಿರಾಸೆ ಮೂಡಿಸಿದೆ- ಸಚಿವ ಪ್ರಿಯಾಂಕ್ ಖರ್ಗೆ

12/05/2025 3:16 PM

BIG NEWS: ಸಾರ್ವಜನಿಕ ಪಡಿತರ ವಿತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ 4ನೇ ಸ್ಥಾನ

12/05/2025 3:13 PM

BREAKING: ಪಾಕಿಸ್ತಾನ ಚೀನಾ ನಿರ್ಮಿತ ಡ್ರೋನ್, ಕ್ಷಿಪಣಿ ಬಳಸಿ ಭಾರತದ ಮೇಲೆ ದಾಳಿ: ಏರ್ ಮಾರ್ಷಲ್ ಎ.ಕೆ. ಭಾರ್ತಿ

12/05/2025 3:03 PM

BREAKING : ಚೀನಾ ನಿರ್ಮಿತ ಪಾಕಿಸ್ತಾನ್ ಏರ್ ಡಿಫೆನ್ಸ್ ಧ್ವಂಸ ಮಾಡಿದ್ದೇವೆ : ಸೇನೆಯಿಂದ ಸಾಕ್ಷಿ ಸಮೇತ ವಿಡಿಯೋ ರಿಲೀಸ್!

12/05/2025 3:03 PM
State News
KARNATAKA

ನಮ್ಮ ಸೇನೆ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದೆ: ಆದರೆ ಕೇಂದ್ರದ ಕದನವಿರಾಮ ನಿರ್ಧಾರ ನಿರಾಸೆ ಮೂಡಿಸಿದೆ- ಸಚಿವ ಪ್ರಿಯಾಂಕ್ ಖರ್ಗೆ

By kannadanewsnow0912/05/2025 3:16 PM KARNATAKA 2 Mins Read

ಕಲಬುರ್ಗಿ: ಭಯೋತ್ಪಾದಕ ತಾಣಗಳನ್ನು ನಮ್ಮ ಸೈನಿಕರು ಧ್ವಂಸ ಮಾಡಿದ್ದಾರೆ. ಆದರೆ, ಕೇಂದ್ರ ಸರ್ಕಾರ ಕದನ ವಿರಾಮದ ನಿರ್ಧಾರದಿಂದ ಸೇನೆಗೆ ಹಾಗೂ…

BIG NEWS: ಸಾರ್ವಜನಿಕ ಪಡಿತರ ವಿತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ 4ನೇ ಸ್ಥಾನ

12/05/2025 3:13 PM

ಇಲ್ಲಿ ಕರ್ನಾಟಕದ ಜಿಲ್ಲಾ, ತಾಲ್ಲೂಕು ವಾರು ಪ್ರವಾಸಿ ಸ್ಥಳಗಳ ಮಾಹಿತಿ ಲಭ್ಯ | Karnataka Explore

12/05/2025 2:42 PM

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : 4 ವರ್ಷದ ಬಾಲಕಿ ಮೇಲೆ ಸಂಬಂಧಿ ಯುವಕನಿಂದ ಅತ್ಯಾಚಾರ!

12/05/2025 2:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.