Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶ್ವೇತಭವನದಲ್ಲಿ ‘ಒನ್ ಬಿಗ್ ಬ್ಯೂಟಿಫುಲ್ ಬಿಲ್’ಗೆ ಸಹಿ ಹಾಕಿದ ಟ್ರಂಪ್ | ‘One Big Beautiful Bill’

05/07/2025 7:51 AM

ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ವಿಮಾನದ ಪೈಲಟ್ ಟೇಕ್ ಆಫ್ ಆಗುವ ಮೊದಲೇ ಅಸ್ವಸ್ಥ : ಆಸ್ಪತ್ರೆಗೆ ದಾಖಲು

05/07/2025 7:40 AM

BREAKING : ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವು : ಹೊತ್ತಿ ಉರಿದ ಬಸ್, ಪ್ರಯಾಣಿಕರು ಪಾರು!

05/07/2025 7:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೊಸರಿನೊಂದಿಗೆ ಇದನ್ನು ಸೇವಿಸಿ ನಿಮ್ಮ ಆರೋಗ್ಯ ಸುಧಾರಿಸಿಕೊಳ್ಳಿ!
LIFE STYLE

ಮೊಸರಿನೊಂದಿಗೆ ಇದನ್ನು ಸೇವಿಸಿ ನಿಮ್ಮ ಆರೋಗ್ಯ ಸುಧಾರಿಸಿಕೊಳ್ಳಿ!

By kannadanewsnow0704/03/2024 4:13 PM

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಮೊಸರಿನ ಜೊತೆ ಒಣ ದ್ರಾಕ್ಷಿ ಸೇವಿಸಿದರೆ ಆರೋಗ್ಯಕ್ಕೆ ದುಪ್ಪಟ್ಟು ಒಳ್ಳೆಯದು. ಮೊಸರು ಹಾಗು ಒಣ ದ್ರಾಕ್ಷಿ ಸಂಯೋಜನೆ ಆರೋಗ್ಯಕ್ಕೆ ದೊಡ್ಡ ವರದಾನ. ಇವೆರಡರ ಮಿಶ್ರಣದ ಸೇವನೆ ಚರ್ಮದ ಆರೋಗ್ಯಕ್ಕೆ ಹಾಗು ಜೀರ್ಣಕ್ರಿಯೆಗೆ ಹೇಳಿ ಮಾಡಿಸಿದ ಆಹಾರ ಪದಾರ್ಥಗಳಾಗಿವೆ.

ಮೊಸರಿನಲ್ಲಿ ಲ್ಯಾಕ್ಟೋಸ್‌, ಕ್ಯಾಲ್ಸಿಯಂ, ಪ್ರೋಟೀನ್‌, ರಂಜಕ ಕಬ್ಬಿಣ, ಮುಂತಾದ ಪೋಷಕಾಂಶಗಳಿವೆ. ಇನ್ನು ಒಣ ದ್ರಾಕ್ಷಿಯಲ್ಲಿ ಪೊಟ್ಯಾಶಿಯಂ, ಕಬ್ಬಿಣ, ಕ್ಯಾಲ್ಸಿಯಂ, ಮೆಗ್ನೀಸಿಯಂ ಹೇರಳವಾಗಿವೆ. ಎರಡರನ್ನು ಫೈಬರ್‌ ಅಂಶ ಸಂಮೃದ್ಧವಾಗಿದೆ. ಹಾಗಾಗಿ ಇಷ್ಟೆಲ್ಲಾ ಪೋಷಕಾಂಶಗಳಿರುವ ಈ ಎರಡೂ ಆಹಾರ ಪದಾರ್ಥಗಳನ್ನು ಒಟ್ಟಿಗೆ ಸೇವಿಸಿದರೆ ದೇಹಕ್ಕೆ ಈ ಎಲ್ಲಾ ಪೋಷಕಾಂಶಗಳು ಒಂದೇ ಸಮಯದಲ್ಲಿ ಒದಗಿಸಿದಂತಾಗುತ್ತದೆ.

ಒಂದು ವೇಳೆ ನಿಮಗೆ ದೀರ್ಘ ಕಾಲದಿಂದಲೂ ಜೀರ್ಣಕ್ರಿಯೆಯ ಸಮಸ್ಯೆ ಇದ್ದರೆ ಮೊಸರಿನೊಟ್ಟಿಗೆ ಒಣ ದ್ರಾಕ್ಷಿ ಸೇವಿಸಿ ನೋಡಿ ಕೆಲವೇ ದಿನಗಳಲ್ಲಿ ಆ ಸಮಸ್ಯೆ ನಿವಾರಣೆಯಾಗುತ್ತದೆ. ಕಾರಣ ಇವೆರಡರಲ್ಲೂ ಇರುವ ಫೈಬರ್‌ನ ಅಂಶ ಆಹಾರವನ್ನು ಸುಲಭವಾಗಿ ಜೀರ್ಣಗೊಳಿಸುತ್ತದೆ. ಜೀರ್ಣಕ್ರಿಯೆ ಸುಲಭವಾಗಿ ಆದರೆ ಮಲಬದ್ಧತೆ ಸಮಸ್ಯೆ ಕೂಡ ಅಟೋಮ್ಯಾಟಿಕ್‌ ಆಗಿ ಮಾಯವಾಗುತ್ತದೆ.

ಮೊಸರು ಹಾಗು ಒಣ ದ್ರಾಕ್ಷಿ ಸೇವನೆ ದೇಹಕ್ಕೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಲ್ಲಿರುವ ಆಂಟಿ ಆಕ್ಸಿಡೆಂಟ್‌ಗಳು ನಮ್ಮನ್ನು ಅನೇಕ ರೋಗಗಳಿಂದ ಮುಕ್ತಗೊಳಿಸುತ್ತದೆ.

ದೇಹಕ್ಕೆ ನಿಶಕ್ತಿ ಉಂಟಾದರೆ ಅಥವಾ ದೇಹಕ್ಕೆ ತೀರಾ ಸುಸ್ತು ಎನಿಸಿದರೆ ಮೊಸರಿನ ಜೊತೆ ನಾಲ್ಕು ಐದು ಒಣದ್ರಾಕ್ಷಿ ಸೇವಿಸಿದರೆ ದೇಹಲ್ಲಿ ಕೂಡಲೇ ಶಕ್ತಿ ಉತ್ಪತ್ತಿಯಾಗುತ್ತದೆ.

ಪ್ರತಿನಿತ್ಯ ಮೊಸರಿನ ಜೊತೆ ಒಣ ದ್ರಾಕ್ಷಿ ಸೇವಿಸಿದರೆ ಚರ್ಮದ ಹೊಳಪು ಹೆಚ್ಚಾಗುತ್ತದೆ. ಮೊಡವೆ ಅಥವಾ ಮೊಡವೆ ಕಲೆಗಳನ್ನು ನಿಧಾನವಾಗಿ ಇಲ್ಲವಾಗಿಸುತ್ತದೆ. ಒಟ್ಟಾರೆ ನಿತ್ಯ ಇವೆರಡನ್ನು ಸೇವಿಸಿದರೆ ಚರ್ಮಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ಕಾಯಿಲೆಗಳಿಂದ ರಕ್ಷಣೆ ಪಡೆಯಬಹುದು.

Have it with curd and improve your health! ಮೊಸರಿನೊಂದಿಗೆ ಇದನ್ನು ಸೇವಿಸಿ ನಿಮ್ಮ ಆರೋಗ್ಯ ಸುಧಾರಿಸಿಕೊಳ್ಳಿ!
Share. Facebook Twitter LinkedIn WhatsApp Email

Related Posts

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM2 Mins Read

ಮನೆಯಲ್ಲಿ ಇದ್ದಕ್ಕಿದ್ದಂತೆ ‘ಹಲ್ಲಿ’ಗಳು ಹೆಚ್ಚಾಗಿವ್ಯಾ.? ಇದರ ಸಂಕೇತವಾಗಿರ್ಬೋದು.!

04/07/2025 8:29 PM1 Min Read

ಬೆನ್ನು ನೋವಿನ ರಹಸ್ಯ ಬಯಲು: ಈ ತಪ್ಪುಗಳೇ ಕಾರಣವಂತೆ, ಹೀಗೆ ಮಾಡಿದ್ರೆ ನಿವಾರಣೆ | Back Pain

04/07/2025 7:50 PM2 Mins Read
Recent News

ಶ್ವೇತಭವನದಲ್ಲಿ ‘ಒನ್ ಬಿಗ್ ಬ್ಯೂಟಿಫುಲ್ ಬಿಲ್’ಗೆ ಸಹಿ ಹಾಕಿದ ಟ್ರಂಪ್ | ‘One Big Beautiful Bill’

05/07/2025 7:51 AM

ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ವಿಮಾನದ ಪೈಲಟ್ ಟೇಕ್ ಆಫ್ ಆಗುವ ಮೊದಲೇ ಅಸ್ವಸ್ಥ : ಆಸ್ಪತ್ರೆಗೆ ದಾಖಲು

05/07/2025 7:40 AM

BREAKING : ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವು : ಹೊತ್ತಿ ಉರಿದ ಬಸ್, ಪ್ರಯಾಣಿಕರು ಪಾರು!

05/07/2025 7:29 AM

BREAKING : ಭಾರಿ ಮಳೆ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

05/07/2025 7:18 AM
State News
KARNATAKA

BREAKING : ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವು : ಹೊತ್ತಿ ಉರಿದ ಬಸ್, ಪ್ರಯಾಣಿಕರು ಪಾರು!

By kannadanewsnow0505/07/2025 7:29 AM KARNATAKA 1 Min Read

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು ಬೈಕಗೆ ಖಾಸಗಿ ಬಸ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

BREAKING : ಭಾರಿ ಮಳೆ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

05/07/2025 7:18 AM

BREAKING : ಮೈಸೂರಲ್ಲಿ ಹುಲಿ ದಾಳಿಗೆ ಒಂದು ಹಸು ಬಲಿ, ಎರಡು ಹಸುಗಳಿಗೆ ಗಂಭೀರ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!

05/07/2025 7:13 AM

BIG NEWS : ಲಿಂಗಾಯಿತ ಧರ್ಮದಲ್ಲಿರುವ ಜಂಗಮರು ‘ಬೇಡ’ & ‘ಬುಡ್ಗ’ ಜಂಗಮರಲ್ಲ : ಹೈಕೋರ್ಟ್

05/07/2025 6:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.