Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ನಡುವೆ ಮಾರಾಮಾರಿ: ಓರ್ವನಿಗೆ ಗಂಭೀರ ಗಾಯ

16/05/2025 5:36 PM

ಮೌಂಟ್ ಎವರೆಸ್ಟ್ ಏರಿ, ಇಳಿಯುವಾಗ ಭಾರತೀಯ ಪರ್ವತಾರೋಹಿ ಸಾವು | Mount Everest

16/05/2025 5:29 PM

BIG NEWS : ಚಿಕ್ಕಬಳ್ಳಾಪುರ : ಪೋಷಕರ ವಿರೋಧದ ನಡುವೆಯೂ ಹಿಂದೂ ಯುವಕನನ್ನು ವರಿಸಿದ ಮುಸ್ಲಿಂ ಯುವತಿ!

16/05/2025 5:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಇಡಿ ದಾಳಿ : ಬರೋಬ್ಬರಿ ’11 ಕೋಟಿ’ ರೂ. ನಗದು, ‘120 ಕೋಟಿ’ ಮೌಲ್ಯದ ಚರ-ಸ್ಥಿರಾಸ್ತಿ ವಶ
KARNATAKA

ಬೆಂಗಳೂರಲ್ಲಿ ಇಡಿ ದಾಳಿ : ಬರೋಬ್ಬರಿ ’11 ಕೋಟಿ’ ರೂ. ನಗದು, ‘120 ಕೋಟಿ’ ಮೌಲ್ಯದ ಚರ-ಸ್ಥಿರಾಸ್ತಿ ವಶ

By kannadanewsnow0506/03/2024 5:35 AM

ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಜಯ್ ತಾತ ಮತ್ತು ಸಹಚರರಿಗೆ ಸಂಬಂಧಿಸಿದ ಒಟ್ಟು ಎಂಟು ಸ್ಥಳಗಳಲ್ಲಿ ದಾಳಿ ನಡೆಸಿ ಬರೋಬ್ಬರಿ 11.25 ಕೋಟಿ ರೂಪಾಯಿ ಮತ್ತು 120 ಕೋಟಿ ಮೌಲ್ಯದ ಚರ-ಸ್ಥಿರಾಸ್ತಿಯನ್ನು ವಶಪಡಿಸಿಕೊಂಡಿದೆ.

‘ಶಾಲಾ ಶಿಕ್ಷಣ ಇಲಾಖೆ’ಯಿಂದ 1 ರಿಂದ 10ನೇ ತರಗತಿ ‘ಪಠ್ಯಪುಸ್ತಕ ಪರಿಷ್ಕರಣೆ’: ಏನೆಲ್ಲ ಬದಲಾವಣೆ? ಇಲ್ಲಿದೆ ಡೀಟೆಲ್ಸ್

ಫೆಬ್ರವರಿ 29 ಮತ್ತು ಮಾರ್ಚ್ 1ರಂದು ಬೆಂಗಳೂರಿನ 8 ಸ್ಥಳಗಳಲ್ಲಿ ಪಿಎಂಎಲ್‌ಎ 2002ರ ಅಡಿಯಲ್ಲಿ ಆರೋಪಿಗಳಾದ ವಿಜಯಾ ಆರ್ ತಾತಾ ಮತ್ತು ಅವರ ಸಹಚರರ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿತ್ತು ಎಂದು ಜಾರಿ ನಿರ್ದೇಶನಾಲಯ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಗಮನಿಸಿ: ರಾಜ್ಯದಲ್ಲಿ ಈ 10 ದಿನ ‘ಎಸ್ಕಾಂ’ ಆನ್ ಲೈನ್ ಸೇವೆ ಸ್ಥಗಿತ, ಬಿಲ್ ಪಾವತಿಯೂ ಇಲ್ಲ

ಜಾರಿ ನಿರ್ದೇಶನಾಲಯ ಆರೋಪಿಗಳ ಅಕೌಂಟ್‌ನಲ್ಲಿದ್ದ ಸುಮಾರು 11.25 ಕೋಟಿ ಹಣವನ್ನ ಫ್ರೀಜ್ ಮಾಡಲಾಗಿದ್ದು, 120 ಕೋಟಿ ಮೌಲ್ಯದ ಆಸ್ತಿ ಪತ್ರಗಳು, ಡಿಜಿಟಲ್ ಎವಿಡೆನ್ಸ್ ಜಪ್ತಿ ಮಾಡಲಾಗಿದೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. ಆರೋಪಿಗಳಿಗೆ ಸಂಬಂಧಿಸಿದ ಸಂಚಯ ಲ್ಯಾಂಡ್ ಅಂಡ್ ಎಸ್ಟೇಟ್‌ ಪ್ರೈವೇಟ್ ಲಿಮಿಟೆಡ್, ಬಿಸಿಸಿ ಕನ್​​ಸ್ಟ್ರಕ್ಷನ್​​, ಆಕಾಶ್ ಎಜುಕೇಷನ್ ಅಂಡ್ ಡೆವಲಪ್​ಮೆಂಟ್ ಹಾಗೂ ಎಸ್​ವಿ ಕ್ರಾನ್ ಕ್ರಿಯೇಟ್ ಸೇರಿದಂತೆ ಇನ್ನಿತರ ಕಡೆಗಳಲ್ಲಿ ದಾಳಿ ನಡೆಸಿ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನ ಸೀಜ್‌ ಮಾಡಲಾಗಿದೆ.

BREAKING :ಲೋಕ ಸಮರಕ್ಕೆ ‘ಕಾಂಗ್ರೆಸ್’ ಸಜ್ಜು: ನಾಳೆ ಅಭ್ಯರ್ಥಿಗಳ ಮೊದಲ ಪಟ್ಟಿ ಅಂತಿಮ : ಡಿಸಿಎಂ ಡಿಕೆ

ದಾಳಿ ವೇಳೆ ಕಂಪನಿಗಳಿಗೆ ಸಂಬಂಧಿಸಿದ ಚರಾಸ್ತಿ ಹಾಗೂ ಸ್ಥಿರಾಸ್ತಿ ವಶಕ್ಕೆ ಪಡೆದುಕೊಳ್ಳಲಾಗಿದೆ.‌ ಇದರ ಮೌಲ್ಯ ಸುಮಾರು 120 ಕೋಟಿ ಮೌಲ್ಯದಾಗಿದೆ. ಈ ಮೇಲಿನ ಕಂಪನಿಗಳ ವಿರುದ್ಧ ಕಡಿಮೆ ಬೆಲೆಗೆ ಆಕರ್ಷಕ ಫ್ಲ್ಯಾಟ್​ ಕೊಡಿಸುವುದಾಗಿ ನಂಬಿಸಿ ಗ್ರಾಹಕರಿಂದ ಕೋಟ್ಯಂತರ ರೂಪಾಯಿ ಪಡೆದು ಫ್ಲ್ಯಾಟ್​ ನೀಡದೇ ವಂಚಿಸುತ್ತಿದ್ದರು ಎಂದು ಇಡಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ED, Bengaluru has conducted search operations on 29.02.2024 and 01.03.2024 at 8 locations in Bengaluru under the provisions PMLA, 2002 at the residential premises of the accused persons Vijaya R Tata and his associates i.e., R S Chandrasekhar, Muniraju K, D Nagendra Babu,…

— ED (@dir_ed) March 5, 2024

'120 ಕೋಟಿ' ಮೌಲ್ಯದ ಚರ-ಸ್ಥಿರಾಸ್ತಿ ವಶ ed-raids-in-bengaluru-rs-11-crore-seized-cash-movable-and-immovable-assets-worth-rs-120-crore-seized ಬೆಂಗಳೂರಲ್ಲಿ ಇಡಿ ದಾಳಿ : ಬರೋಬ್ಬರಿ '11 ಕೋಟಿ' ರೂ. ನಗದು
Share. Facebook Twitter LinkedIn WhatsApp Email

Related Posts

BIG NEWS: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ನಡುವೆ ಮಾರಾಮಾರಿ: ಓರ್ವನಿಗೆ ಗಂಭೀರ ಗಾಯ

16/05/2025 5:36 PM1 Min Read

BIG NEWS : ಚಿಕ್ಕಬಳ್ಳಾಪುರ : ಪೋಷಕರ ವಿರೋಧದ ನಡುವೆಯೂ ಹಿಂದೂ ಯುವಕನನ್ನು ವರಿಸಿದ ಮುಸ್ಲಿಂ ಯುವತಿ!

16/05/2025 5:06 PM1 Min Read

BREAKING: ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka 2nd PUC Exam Results

16/05/2025 4:55 PM1 Min Read
Recent News

BIG NEWS: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ನಡುವೆ ಮಾರಾಮಾರಿ: ಓರ್ವನಿಗೆ ಗಂಭೀರ ಗಾಯ

16/05/2025 5:36 PM

ಮೌಂಟ್ ಎವರೆಸ್ಟ್ ಏರಿ, ಇಳಿಯುವಾಗ ಭಾರತೀಯ ಪರ್ವತಾರೋಹಿ ಸಾವು | Mount Everest

16/05/2025 5:29 PM

BIG NEWS : ಚಿಕ್ಕಬಳ್ಳಾಪುರ : ಪೋಷಕರ ವಿರೋಧದ ನಡುವೆಯೂ ಹಿಂದೂ ಯುವಕನನ್ನು ವರಿಸಿದ ಮುಸ್ಲಿಂ ಯುವತಿ!

16/05/2025 5:06 PM

ಟರ್ಕಿ, ಅಜೆರ್ಬೈಜಾನ್ ಜೊತೆಗೆ ವ್ಯಾಪಾರ ಸ್ಥಗಿತಗೊಳಿಸುವುದಾಗಿ ಭಾರತೀಯ ವ್ಯಾಪಾರಿಗಳು ಘೋಷಣೆ

16/05/2025 5:01 PM
State News
KARNATAKA

BIG NEWS: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ನಡುವೆ ಮಾರಾಮಾರಿ: ಓರ್ವನಿಗೆ ಗಂಭೀರ ಗಾಯ

By kannadanewsnow0916/05/2025 5:36 PM KARNATAKA 1 Min Read

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳ ನಡುವೆ ಮಾರಾಮಾರಿಯಾಗಿದೆ. ಈ ಘಟನೆಯಲ್ಲಿ ಓರ್ವ ಖೈದಿ ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು…

BIG NEWS : ಚಿಕ್ಕಬಳ್ಳಾಪುರ : ಪೋಷಕರ ವಿರೋಧದ ನಡುವೆಯೂ ಹಿಂದೂ ಯುವಕನನ್ನು ವರಿಸಿದ ಮುಸ್ಲಿಂ ಯುವತಿ!

16/05/2025 5:06 PM

BREAKING: ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka 2nd PUC Exam Results

16/05/2025 4:55 PM

ಉಗ್ರರ ಹತ್ಯೆಗೈದ ಬಗ್ಗೆ ಸರಿಯಾದ ಮಾಹಿತಿ ಕೊಟ್ಟಿಲ್ಲ : ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಶಾಸಕ ಕೊತ್ತೂರು ಮಂಜುನಾಥ್

16/05/2025 4:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.