Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ ಗ್ಯಾರಂಟಿ’ ದರ್ಖಾಸ್ತು ಪೋಡಿ ಅಭಿಯಾನ

05/07/2025 2:35 PM

ಕುಣಿಗಲ್ ಮಾತ್ರವಲ್ಲ ತುಮಕೂರಿನ ಎಲ್ಲಾ ತಾಲ್ಲೂಕಿಗೂ ನೀರು ಒದಗಿಸಲು ಅಗತ್ಯ ಕ್ರಮ: ಡಿಕೆಶಿ

05/07/2025 2:32 PM

CRIME NEWS: ಪ್ರೀತಿ ವಿಚಾರಕ್ಕೆ ಶಿಕ್ಷಕಿಯ ಜೊತೆ ಕಿರಿಕ್: ಚಾಕುವಿನಿಂದ ಇರಿದು ಕೊಂದ ಯುವಕ

05/07/2025 2:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮುಂಜಾನೆ ಎದ್ದ ತಕ್ಷಣ ಈ ವಸ್ತುಗಳನ್ನು ಕಂಡರೆ ನಿಮ್ಮ ಅದೃಷ್ಟ ಬದಲಾಯಿತು ಎಂದರ್ಥ!
KARNATAKA

ಮುಂಜಾನೆ ಎದ್ದ ತಕ್ಷಣ ಈ ವಸ್ತುಗಳನ್ನು ಕಂಡರೆ ನಿಮ್ಮ ಅದೃಷ್ಟ ಬದಲಾಯಿತು ಎಂದರ್ಥ!

By kannadanewsnow0715/03/2024 9:31 AM
kannada astrology ganapathi

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಬೆಳಗ್ಗೆ ಎದ್ದ ತಕ್ಷಣ ಕೆಲವೊಂದು ದೃಶ್ಯಗಳನ್ನು ನೋಡುತ್ತೇವೆ. ಕೆಲವೊಂದು ಸಂಕೇತಗಳು ನಮಗೆ ಶುಭವೆಂದು ಪರಿಗಣಿಸಲಾಗಿದೆ. ಅದರಲ್ಲೂ ಮುಖ್ಯವಾಗಿ ಮುಂಜಾನೆಯಿಂದ ಅದರಲ್ಲೂ ಮುಖ್ಯವಾಗಿ ಮುಂಜಾನೆ ಎದ್ದಾಗ ಈ ವಸ್ತು, ವಿಷಯಗಳನ್ನು ನೋಡಿದರೆ ದಿನ ಚೆನ್ನಾಗಿರುತ್ತದೆ. ಆ ವಸ್ತುಗಳೇನು ಎನ್ನುವುದನ್ನು ಇಲ್ಲಿ ವಿವರಿಸಲಾಗಿದೆ. ಪ್ರತಿ ಮುಂಜಾನೆಯ ಸೂರ್ಯನ ಎಳೆ ಕಿರಣಗಳು ನಮ್ಮಲ್ಲಿ ಭರವಸೆಯನ್ನು ಮೂಡಿಸುತ್ತವೆ. ರಾತ್ರಿ ಮಲಗಿ ಬೆಳಗ್ಗೆ ಎದ್ದ ನಂತರ ಒಂದು ಹೊಸ ಭರವಸೆ ಹಾಗೂ ಹುರುಪು ನಮ್ಮ ಮನಸ್ಸನ್ನು ಆವರಿಸಿರುತ್ತದೆ.

ನಂಬಿಕೆಯ ಪ್ರಕಾರ ಬೆಳಗ್ಗೆ ಎದ್ದಾಗ ನಮ್ಮ ದಿನ ಚೆನ್ನಾಗಿದ್ದರೆ ಇಡೀ ದಿನ ಸರಾಗವಾಗಿ ನಡೆಯುತ್ತದೆ ಜೊತೆಗೆ ಸಂತೋಷದ ವಿಷಯಗಳನ್ನೂ ಕೇಳುತ್ತೇವೆ. ಬೆಳಗ್ಗೆ ಎದ್ದ ತಕ್ಷಣ ಕೆಲವೊಂದು ದೃಶ್ಯಗಳನ್ನು ನೋಡುತ್ತೇವೆ ಕೆಲವೊಂದು ಸಂಕೇತಗಳು ನಮಗೆ ಶುಭವೆಂದು ಪರಿಗಣಿಸುತ್ತೇವೆ. ಅದರಲ್ಲೂ ಮುಖ್ಯವಾಗಿ ಮುಂಜಾನೆ ಎದ್ದಾಗ ಈ ವಸ್ತು, ವಿಷಯಗಳನ್ನು ನೋಡಿದರೆ ದಿನ ಚೆನ್ನಾಗಿರುತ್ತದೆ. ಆ ವಸ್ತುಗಳೇನು ಎನ್ನುವುದನ್ನು ಈ ಕೆಳಗೆ ವಿವರಿಸಲಾಗಿದೆ.

ಜೇಡ ಮೇಲೆ ಏರುವದನ್ನು ಕಂಡರೆ ಶುಭ. ಹೌದು ನೀವು ಬೆಳಗ್ಗೆ ನಿದ್ದೆಯಿಂದ ಎಚ್ಚರಗೊಂಡು ಜೇಡವು ಮನೆ ಒಳಗೆ ಅಥವಾ ಮನೆಯ ಹೊರಗೆ ಮೇಲಕ್ಕೆ ಏರುವದನ್ನು ನೋಡಿದರೆ ಅದು ನಮ್ಮ ಪ್ರಗತಿಯ ಸಂಕೇತವಾಗಿದೆ. ಜೇಡ ವನ್ನು ಬೆಳಗ್ಗೆ ಈ ರೀತಿ ನೋಡಿದರೆ ಶುಭವೆಂದು ಪರಿಗಣಿಸಲಾಗಿದೆ. ಇನ್ನು ಹಸು ಮನೆ ಬಾಗಿಲಿಗೆ ಬಂದರೆ ಕೂಡ ಶುಭ ಸೂಚನೆ. ಮನೆಗೆ ವಾರದಲ್ಲಿ ಒಂದು ದಿನ ಹಸು ನಿಮ್ಮ ಮನೆ ಬಾಗಿಲಿಗೆ ಬಂದರೆ. ಲಕ್ಷ್ಮಿ ದೇವಿ ನಿಮ್ಮ ಮನೆ ಬಾಗಿಲಿಗೆ ಬಂದಳು ಎಂದುಕೊಳ್ಳಿ. ಹಸುವಿಗೆ ಆಹಾರ ಅಥವಾ ಹಸಿರು ಸೊಪ್ಪನ್ನು ತಿನ್ನಲು ನೀಡಿದ್ದರೆ ಇನ್ನು ಒಳ್ಳೆಯದು. ಸಾಧ್ಯವಾದರೆ ಹಸುವಿನ ಕಾಲಿಗೆ ನಮಸ್ಕರಿಸಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಇನ್ನು ಗಂಟೆಯ ನಾದವನ್ನು ಕೇಳಿದರೆ ನಿಮಗೆ ತುಂಬಾನೇ ಶುಭವೆಂದು ಪರಿಗಣಿಸಲಾಗಿದೆ. ಬೆಳಗ್ಗೆ ಎದ್ದ ತಕ್ಷಣ ದೇವಾಲಯದ ಗಂಟೆಗಳ ಶಬ್ದವು ಕಿವಿಗಳಿಗೆ ಬಿದ್ದರೆ. ಬಹಳ ಶುಭವೆಂದು ಪರಿಗಣಿಸಲಾಗುತ್ತದೆ. ನೀವು ದೇವರಿಂದ ಆಶೀರ್ವಾದವನ್ನು ಪಡೆಯಲಿದ್ದೀರಿ.ನಿಮ್ಮ ಸ್ಥಗಿತಗೊಂಡ ಕೆಲಸವೂ ಮತ್ತೆ ಪುನರಾರಂಭಾಗುವುದು ಕೆಲಸಕ್ಕೆ ಸಂಬಂಧಿಸಿದಂತೆ ಮನೆಯಿಂದ ಹೊರಗೆ ಹೋಗುವಾಗ ಬೇರೆಯವರ ಮನೆಯಿಂದ ಗಂಟೆಯ ಶಬ್ದವನ್ನು ಕೇಳಿದರೆ, ಆರತಿಯನ್ನು ಕೇಳಿದರೆ ತುಂಬಾ ಒಳ್ಳೆಯದು

ಇನ್ನು ಹಕ್ಕಿಯ ಧ್ವನಿ, ಪರಿವಾರ, ಗಿಳಿ, ಅಥವಾ ಇತರ ಹಕ್ಕಿಗಳ ಚಿಲಿಪಿಲಿ ಕಲರವ ಕೇಳಿದರೆ ಶುಭ ಚಿನ್ಹೆ ಎಂದು ಹೇಳಲಾಗುತ್ತದೆ. ಇದರ ಅರ್ಥ ಒಳ್ಳೆಯ ದಿನಗಳು ಪ್ರಾರಂಭವಾಗಲಿದೆ ಎಂದರ್ಥ. ನಿಮ್ಮ ಮನೆಯ ದೇವರು ಸಂತುಷ್ಟನಾಗಿರುತ್ತಾನೆ ಮತ್ತು ತನ್ನ ದುತ್ತರನ್ನು ಹಕ್ಕಿಗಳ ರೂಪದಲ್ಲಿ ಕಳುಹಿಸುತ್ತಾರೆ ಎಂದು ಹೇಳಲಾಗುತ್ತದೆ. ಮನೆಯಲ್ಲಿ ಪಕ್ಷಿಗಳು ಬೆಳಗ್ಗೆ ಆಹಾರ ಧಾನ್ಯ, ನೀರು ಇಡುವುದನ್ನು ಮರೆಯದಿರಿ. ಇನ್ನು ಕೆಂಪು ಬಟ್ಟೆ ಧರಿಸಿದ ಮಹಿಳೆ,

ಇನ್ನು ಕೆಲಸದ ಮೇರೆಗೆ ಕೆಂಪು ಬಟ್ಟೆ ಧರಿಸಿದ ಮಹಿಳೆಯನ್ನು ನೋಡಿದರೆ ನಿಮಗೆ ಅದೃಷ್ಟವು ಪ್ರಾಪ್ತಿಯಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲೂ ವಿವಾಹಿತ ಮಹಿಳೆಯನ್ನು ನೋಡಿದರೆ ಅತ್ಯಂತ ಶುಭ. ಬೆಳಗ್ಗೆ ಎದ್ದ ತಕ್ಷಣ ಕೆಲವೊಂದು ವಸ್ತುಗಳನ್ನು ನೋಡುವುದು ಶುಭ. ಅವು ಸಗಣಿ, ಚಿನ್ನ, ತಾಮ್ರ, ಹಸಿರು ಹುಲ್ಲನ್ನು ನೋಡುವುದನ್ನು ಶುಭವೆಂದು ಪರಿಗಣಿಸಲಾಗುತ್ತದೆ. ಈ ವಸ್ತುಗಳು ನಿಮ್ಮನ್ನು ಪ್ರಕೃತಿಗೆ ಹತ್ತಿರವಾಗಿಸುತ್ತದೆ. ಮತ್ತು ದಿನವನ್ನು ಕೂಡ ಶುಭವಾಗಿರಿಸುತ್ತದೆ

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

If you see these things as soon as you wake up in the morning it means that your luck has changed! ಮುಂಜಾನೆ ಎದ್ದ ತಕ್ಷಣ ಈ ವಸ್ತುಗಳನ್ನು ಕಂಡರೆ ನಿಮ್ಮ ಅದೃಷ್ಟ ಬದಲಾಯಿತು ಎಂದರ್ಥ!
Share. Facebook Twitter LinkedIn WhatsApp Email

Related Posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ ಗ್ಯಾರಂಟಿ’ ದರ್ಖಾಸ್ತು ಪೋಡಿ ಅಭಿಯಾನ

05/07/2025 2:35 PM3 Mins Read

ಕುಣಿಗಲ್ ಮಾತ್ರವಲ್ಲ ತುಮಕೂರಿನ ಎಲ್ಲಾ ತಾಲ್ಲೂಕಿಗೂ ನೀರು ಒದಗಿಸಲು ಅಗತ್ಯ ಕ್ರಮ: ಡಿಕೆಶಿ

05/07/2025 2:32 PM1 Min Read

CRIME NEWS: ಪ್ರೀತಿ ವಿಚಾರಕ್ಕೆ ಶಿಕ್ಷಕಿಯ ಜೊತೆ ಕಿರಿಕ್: ಚಾಕುವಿನಿಂದ ಇರಿದು ಕೊಂದ ಯುವಕ

05/07/2025 2:28 PM1 Min Read
Recent News

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ ಗ್ಯಾರಂಟಿ’ ದರ್ಖಾಸ್ತು ಪೋಡಿ ಅಭಿಯಾನ

05/07/2025 2:35 PM

ಕುಣಿಗಲ್ ಮಾತ್ರವಲ್ಲ ತುಮಕೂರಿನ ಎಲ್ಲಾ ತಾಲ್ಲೂಕಿಗೂ ನೀರು ಒದಗಿಸಲು ಅಗತ್ಯ ಕ್ರಮ: ಡಿಕೆಶಿ

05/07/2025 2:32 PM

CRIME NEWS: ಪ್ರೀತಿ ವಿಚಾರಕ್ಕೆ ಶಿಕ್ಷಕಿಯ ಜೊತೆ ಕಿರಿಕ್: ಚಾಕುವಿನಿಂದ ಇರಿದು ಕೊಂದ ಯುವಕ

05/07/2025 2:28 PM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : 500 ಮೀಟರ್ ಒಳಗಿನ `ಪಂಪ್ಸೆಟ್’ ಗಳಿಗೆ ಇಲಾಖೆಯಿಂದಲೇ `ಟ್ರಾನ್ಸ್ಫಾರ್ಮರ್’.!

05/07/2025 2:12 PM
State News
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ ಗ್ಯಾರಂಟಿ’ ದರ್ಖಾಸ್ತು ಪೋಡಿ ಅಭಿಯಾನ

By kannadanewsnow5705/07/2025 2:35 PM KARNATAKA 3 Mins Read

ಬೆಂಗಳೂರು : ರೈತರಿಗೆ ಕಾಂಗ್ರೆಸ್ ಸರ್ಕಾರ ನೀಡಿದ ನನ್ನ ಭೂಮಿ ಗ್ಯಾರಂಟಿ ಅಭಿಯಾನ ವೇಗ ಪಡೆದುಕೊಂಡಿದ್ದು, ಕೇವಲ 7 ತಿಂಗಳಲ್ಲಿ…

ಕುಣಿಗಲ್ ಮಾತ್ರವಲ್ಲ ತುಮಕೂರಿನ ಎಲ್ಲಾ ತಾಲ್ಲೂಕಿಗೂ ನೀರು ಒದಗಿಸಲು ಅಗತ್ಯ ಕ್ರಮ: ಡಿಕೆಶಿ

05/07/2025 2:32 PM

CRIME NEWS: ಪ್ರೀತಿ ವಿಚಾರಕ್ಕೆ ಶಿಕ್ಷಕಿಯ ಜೊತೆ ಕಿರಿಕ್: ಚಾಕುವಿನಿಂದ ಇರಿದು ಕೊಂದ ಯುವಕ

05/07/2025 2:28 PM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : 500 ಮೀಟರ್ ಒಳಗಿನ `ಪಂಪ್ಸೆಟ್’ ಗಳಿಗೆ ಇಲಾಖೆಯಿಂದಲೇ `ಟ್ರಾನ್ಸ್ಫಾರ್ಮರ್’.!

05/07/2025 2:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.