Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲದಿದ್ರೆ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ನೀಡಿ : ರಾಹುಲ್ ಗಾಂಧಿಗೆ ಬಿಜೆಪಿ ಸವಾಲು

09/08/2025 10:06 PM

BREAKING : ಬಾಹ್ಯಾಕಾಶದಲ್ಲಿ 5 ತಿಂಗಳು ನಾಲ್ವರು ಗಗನಯಾತ್ರಿಗಳ ಹೊತ್ತ ‘ನಾಸಾದ ಕ್ರೂ-10 ಮಿಷನ್’ ಪೆಸಿಫಿಕ್’ನಲ್ಲಿ ಯಶಸ್ವಿ ಲ್ಯಾಂಡಿಂಗ್

09/08/2025 9:40 PM

BREAKING: ಮತ್ತೆ ರಷ್ಯಾದಲ್ಲಿ 6.0 ತೀವ್ರತೆಯಲ್ಲಿ ಪ್ರಬಲ ಭೂಕಂಪನ | Earthquake In Russia

09/08/2025 9:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಯಂಕಾಲದ ಸಮಯದಲ್ಲಿ ಹೊಸ್ತಿಲ ಹತ್ತಿರ ಈ ರೀತಿ ಮಾಡಿದರೆ ಲಕ್ಷ್ಮೀದೇವಿ ಮನೆಗೆ ಆಗಮಿಸಿ ಧನ ಸಂಪತ್ತನ್ನು ವೃದ್ಧಿಸುವುದು ಖಚಿತ
Uncategorized

ಸಾಯಂಕಾಲದ ಸಮಯದಲ್ಲಿ ಹೊಸ್ತಿಲ ಹತ್ತಿರ ಈ ರೀತಿ ಮಾಡಿದರೆ ಲಕ್ಷ್ಮೀದೇವಿ ಮನೆಗೆ ಆಗಮಿಸಿ ಧನ ಸಂಪತ್ತನ್ನು ವೃದ್ಧಿಸುವುದು ಖಚಿತ

By kannadanewsnow0716/03/2024 10:25 AM
kannada astrology ganapathi

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೊದಲಿಗೆ ಒಂದು ಗ್ಲಾಸ್ ನೀರಿಗೆ 2 ಡ್ರಾಪ್ ಗುಲಾಬಿ ಪರಿಮಳವನ್ನು ಹಾಕಬೇಕು, ಈ ರೀತಿ ಮಾಡಿದ ನಂತರ ಮನೆಯ ಪ್ರತಿಯೊಂದು ಮೂಲೆ ಮೂಲೆಗೂ ಹಾಗೂ ಎಲ್ಲಾ ಜಾಗಕ್ಕೂ ನೀರನ್ನು ಸಿಂಪಡಿಸಬೇಕು. ಈ ರೀತಿ ಮಾಡುವುದರಿಂದ ಧನ ಸಂಪತ್ತಿನ ಆಕರ್ಷಣೆ ಆಗುತ್ತದೆ.

ಅದೇ ರೀತಿ ಮುಖ್ಯದ್ವಾರದ ಹೊರಗಡೆ ಅಕ್ಕಿಯನ್ನು ಹಾಕಿ ಅಲ್ಲಿ ದೀಪಾರಾಧನೆ ಮಾಡಬೇಕು. ನೀವು ಈ ಉಪಾಯವನ್ನು ಯಾವ ರೀತಿ ಮಾಡಬೇಕೆಂದರೆ ಮೊದಲಿಗೆ ನೆಲದ ಮೇಲೆ ಅಕ್ಕಿಯನ್ನು ಹಾಕಿ ಅದರ ಮೇಲೆ ದೀಪವನ್ನು ಇಟ್ಟು ದೀಪವನ್ನು ಹಚ್ಚಿ ದೀಪಾರಾಧನೆಯನ್ನು ಮಾಡಬೇಕು.

ಈ ಉಪಾಯವನ್ನು ಮಾಡುವುದರಿಂದ ಧನ ಸಂಪತ್ತಿನ ಆಗಮನ ಆಗುತ್ತದೆ. ಈ ಉಪಾಯವನ್ನು ಮಾಡಿದನಂತರ ದೀಪದ ಕೆಳಗೆ ಹಾಕಿದ್ದ ಅಕ್ಕಿಯನ್ನು ಯಾವುದಾದರೂ ಹಕ್ಕಿಗೆ ಅಥವಾ ಪಕ್ಷಿಗಳಿಗೆ ಹಾಕಬಹುದು. ಈ ಉಪಾಯವನ್ನು 7 ಅಮಾವಾಸ್ಯೆ ದಿನ ಅಥವಾ 7 ಪೂರ್ಣಿಮೆಯ ದಿನ ಮಾಡಬೇಕು. ದೀಪವನ್ನು ಹಚ್ಚಿದ ನಂತರ ರಾತ್ರಿಪೂರ್ತಿ ದೀಪವನ್ನು ಹೊರಗೆ ಇಡಬೇಕು

ಒಂದು ವೇಳೆ ಜಾತಕದಲ್ಲಿ ಯಾವುದೇ ದೋಷವಿದ್ದರೆ ಅಥವಾ ಗ್ರಹಗತಿಗಳು ಚೆನ್ನಾಗಿ ಇಲ್ಲದೆ ಇದ್ದಾಗ ಈ ಉಪಾಯವನ್ನು ಮಾಡುವುದರಿಂದ ಸಾಕಷ್ಟು ಲಾಭ ದೊರೆಯುತ್ತದೆ.

ಮಾತನಾಡಬಾರದು ಈ ರೀತಿ ಎಂದಿಗೂ ಮಾಡಬಾರದು ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Goddess Lakshmi will come home and increase her wealth If you do this near the threshold in the evening ಸಾಯಂಕಾಲದ ಸಮಯದಲ್ಲಿ ಹೊಸ್ತಿಲ ಹತ್ತಿರ ಈ ರೀತಿ ಮಾಡಿದರೆ ಲಕ್ಷ್ಮೀದೇವಿ ಮನೆಗೆ ಆಗಮಿಸಿ ಧನ ಸಂಪತ್ತನ್ನು ವೃದ್ಧಿಸುವುದು ಖಚಿತ
Share. Facebook Twitter LinkedIn WhatsApp Email

Related Posts

Shocking News: ‘ಗರ್ಭಾಶ’ಯದ ಬದಲು ಮಹಿಳೆಯ ‘ಲಿವರ್‌’ನಲ್ಲಿ ಬೆಳೆದ ಭ್ರೂಣ

09/08/2025 12:00 PM1 Min Read

ಮತಗಳ್ಳತನ: ಅಕ್ರಮ ಪರಿಶೀಲನೆಗೆ ಚುನಾವಣಾ ಆಯೋಗಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಮನವಿ

08/08/2025 8:47 PM4 Mins Read

BREAKING : ‘ಹೊಸ ಪಠ್ಯಪುಸ್ತಕ’ದಲ್ಲಿ ಇತಿಹಾಸ ನಕ್ಷೆಯ ವಿವಾದ ; ‘NCERT’ಯಿಂದ ತಜ್ಞರ ಸಮಿತಿ’ ರಚನೆ

07/08/2025 7:42 PM2 Mins Read
Recent News

ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲದಿದ್ರೆ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ನೀಡಿ : ರಾಹುಲ್ ಗಾಂಧಿಗೆ ಬಿಜೆಪಿ ಸವಾಲು

09/08/2025 10:06 PM

BREAKING : ಬಾಹ್ಯಾಕಾಶದಲ್ಲಿ 5 ತಿಂಗಳು ನಾಲ್ವರು ಗಗನಯಾತ್ರಿಗಳ ಹೊತ್ತ ‘ನಾಸಾದ ಕ್ರೂ-10 ಮಿಷನ್’ ಪೆಸಿಫಿಕ್’ನಲ್ಲಿ ಯಶಸ್ವಿ ಲ್ಯಾಂಡಿಂಗ್

09/08/2025 9:40 PM

BREAKING: ಮತ್ತೆ ರಷ್ಯಾದಲ್ಲಿ 6.0 ತೀವ್ರತೆಯಲ್ಲಿ ಪ್ರಬಲ ಭೂಕಂಪನ | Earthquake In Russia

09/08/2025 9:23 PM

BREAKING: ಕರ್ನಾಟಕದಲ್ಲಿ ರೈತರಿಗೆ ಬೇಕಿರುವಷ್ಟು ರಸಗೊಬ್ಬರ ದಾಸ್ತಾನಿದೆ: ಲೋಕಸಭೆಯಲ್ಲೇ ಸರ್ಕಾರ ಮಾಹಿತಿ

09/08/2025 9:20 PM
State News
KARNATAKA

ಯಾರದ್ದೋ ಮಾತು ಕೇಳಿ ಕುಟುಂಬದ ವಿರುದ್ಧ ಮಾತನಾಡಬೇಡಿ: ಫ್ಯಾನ್ಸ್‌ಗೆ ‘ನಟ ಅನಿರುದ್ಧ್’ ಮನವಿ

By kannadanewsnow0909/08/2025 9:07 PM KARNATAKA 1 Min Read

ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಸಮಾಧಿ ಸ್ಥಳ ನೆಲಸಮ ಮಾಡಿರೋದು ವಿವಾಧಕ್ಕೆ, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ನಟ…

Rain In Karnataka: ಇಂದಿನಿಂದ ಆಗಸ್ಟ್.13ರವರೆಗೆ ಭಾರಿ ಮಳೆ: ಈ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

09/08/2025 8:38 PM

ಬೆಂಗಳೂರಿನ ‘ಲಾಲ್ ಬಾಗ್ ಪ್ಲವರ್ ಶೋ’ಗೆ ಭರ್ಜರಿ ರೆಸ್ಪಾನ್ಸ್: ನಿನ್ನೆ ಒಂದೇ ದಿನ 32,16,720 ಮಂದಿ ಭೇಟಿ

09/08/2025 8:33 PM

ಬೆಂಗಳೂರು ಜನತೆ ಗಮನಕ್ಕೆ: ಈ ಮಾರ್ಗದಲ್ಲಿ ಹೊಸದಾಗಿ ‘BMTC ಬಸ್ ಸಂಚಾರ’ ಆರಂಭ

09/08/2025 7:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.