Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇನ್ಮುಂದೆ ಕದನ ವಿರಾಮ ಉಲ್ಲಂಘನೆಯಾದರೆ ಪಾಕ್ ಗೆ ತಕ್ಕ ಪ್ರತ್ಯುತ್ತರ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ

10/05/2025 11:32 PM

BREAKING: ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ದೃಢಪಡಿಸಿದ ಕೇಂದ್ರ ಸರ್ಕಾರ: ಭಾರತೀಯ ಸೇನೆಗೆ ತಿರುಗೇಟಿಗೆ ಸೂಚನೆ

10/05/2025 11:27 PM

BREAKING: ಪಾಕಿಸ್ತಾನಕ್ಕೆ ಕದನ ವಿರಾಮ ಒಪ್ಪಂದ ಅರ್ಥವಾಗುತ್ತಿಲ್ಲ, ಶೀಘ್ರದಲ್ಲೇ ಭಾರತೀಯ ಸೇವೆ ಪ್ರತ್ಯುತ್ತರ: ಕೇಂದ್ರ ಗೃಹ ಸಚಿವಾಲಯ

10/05/2025 11:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲೋಕಸಭೆ ಚುನಾವಣೆಗೆ ʻವೇಳಾಪಟ್ಟಿ ಪ್ರಕಟʼ : ಕರ್ನಾಟಕದಲ್ಲಿ 2 ಹಂತದ ಮತದಾನ
KARNATAKA

ಲೋಕಸಭೆ ಚುನಾವಣೆಗೆ ʻವೇಳಾಪಟ್ಟಿ ಪ್ರಕಟʼ : ಕರ್ನಾಟಕದಲ್ಲಿ 2 ಹಂತದ ಮತದಾನ

By kannadanewsnow5717/03/2024 5:13 AM

ಬೆಂಗಳೂರು : ಭಾರತದಲ್ಲಿ 18ನೇ ಲೋಕಸಭಾ ಚುನಾವಣೆಗೆ ಮುಖ್ಯ ಚುನಾವಣಾ ಆಯೋಗ ದಿನಾಂಕವನ್ನ ಘೋಷಿಸಿದ್ದು, ದೇಶದಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಅದ್ರಂತೆ, ಏಪ್ರಿಲ್ 19ರಿಂದ ಲೋಕಸಭೆ ಚುನಾವಣೆ ಆರಂಭವಾಗಿದೆ. ಇನ್ನು ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಅದೇ ರೀತಿಯಾಗಿ ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲನೇ ಹಂತದ ಮತದಾನ ನಡೆಯಲಿದ್ದು ಹಾಗೂ ಮೇ 7ರಂದು ಎರಡನೇ ಹಂತದ ಮತದಾನ ನಡೆಯಲಿದೆ ಎಂದು ದೆಹಲಿ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ದಿನಾಂಕವನ್ನ ಪ್ರಕಟಿಸಿದ್ದಾರೆ.

ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಹಾಗೂ ಎರಡನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಹಾಗಾದರೆ ಮೊದಲ ಹಂತದಲ್ಲಿ ಯಾವ ಕ್ಷೇತ್ರಗಳಿಗೆ ಹಾಗೂ ಎರಡನೇ ಹಂತದಲ್ಲಿ ಯಾವ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಏಪ್ರಿಲ್ 26, ಮೇ 7ರಂದು ಮತದಾನ ಕರ್ನಾಟಕದಲ್ಲಿ ಏಪ್ರಿಲ್ 26ರಂದು ಹಾಗೂ ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ. ದಕ್ಷಿಣ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆದರೆ, ಉತ್ತರ ಕರ್ನಾಟಕ ಪ್ರದೇಶಗಳಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ.

ಏಪ್ರಿಲ್ 26ಕ್ಕೆ ಎಲ್ಲೆಲ್ಲಿ ಮತದಾನ?

1) ಚಿತ್ರದುರ್ಗ
2) ಉಡುಪಿ-ಚಿಕ್ಕಮಗಳೂರು
3) ದಕ್ಷಿಣ ಕನ್ನಡ
4) ಹಾಸನ
5) ತುಮಕೂರು
6) ಚಿಕ್ಕಬಳ್ಳಾಪುರ
7) ಕೋಲಾರ
8) ಮಂಡ್ಯ
9) ಮೈಸೂರು-ಕೊಡಗು
10) ಚಾಮರಾಜನಗರ
11) ಬೆಂಗಳೂರು ಗ್ರಾಮಾಂತರ
12) ಬೆಂಗಳೂರು ದಕ್ಷಿಣ
13) ಬೆಂಗಳೂರು ಉತ್ತರ
14) ಬೆಂಗಳೂರು ಕೇಂದ್ರ

ಮೇ 7ರಂದು ಎಲ್ಲೆಲ್ಲಿ ಮತದಾನ?

1) ಬೆಳಗಾವಿ
2) ಬಳ್ಳಾರಿ
3) ಚಿಕ್ಕೋಡಿ
4) ಹಾವೇರಿ-ಗದಗ
5) ಕಲಬುರಗಿ
6) ಬೀದರ್​
7) ಹುಬ್ಬಳಿ – ಧಾರವಾಡ
8) ಕೊಪ್ಪಳ
9) ರಾಯಚೂರು
10) ಉತ್ತರ ಕನ್ನಡ
11) ದಾವಣಗೆರೆ
12) ಶಿವಮೊಗ್ಗ
13) ಬಾಗಲಕೋಟೆ
14) ವಿಜಯಪುರ

ಕಾಸಿಗಾಗಿ ಸುದ್ದಿ ಮೇಲೆ ನಿಗಾ:

ಚುನಾವಣೆ ಸಂದರ್ಭದಲ್ಲಿ ಯಾವುದೇ ಅಭ್ಯರ್ಥಿ, ಪಕ್ಷದ ಪರವಾಗಿ ಮತದಾರರ ಮೇಲೆ ಪ್ರವ ಬೀರುವ ಸುದ್ದಿ ಪ್ರಕಟಣೆ, ಬಿತ್ತರಣೆ ಮಾಡುವ ಮಾಧ್ಯಮ ಸಂಸ್ಥೆಗಳ ಮೇಲೆ ನಿಗಾ ವಹಿಸಲು ಎಂ.ಸಿ.ಎಂ.ಸಿ. ಸಮಿತಿ ರಚಿಸಿಲಾಗಿದೆ. ವಿಶೇಷವಾಗಿ ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದ್ದು, ಇದಕ್ಕಾಗಿ ಪ್ರತ್ಯೇಕ ಸೆಲ್ ಸಹ ರಚಿಸಲಾಗಿದೆ.

ಹೋರ್ಡಿಂಗ್ಸ್,ಬಂಟಿಂಗ್ಸ್ ತೆರವಿಗೆ ಸೂಚನೆ:

ಚುನಾವಣೆ ಘೋಷಣೆಯಾಗಿರುವುದರಿಂದ ಸರ್ಕಾರಿ ಮತ್ತು ಖಾಸಗಿ ಹೆದ್ದಾರಿ ಫಲಕಗಳು ಮೇಲಿನ ಸರ್ಕಾರಿ ಯೋಜನೆಗಳ ಪ್ರಚಾರದ ಬಂಟಿಂಗ್ಸ್, ಬ್ಯಾನರ್ಸ್, ಭಿತ್ತಿಪತ್ರ, ಕಟೌಟ್ಸ್‍ಗಳನ್ನು ಕೂಡಲೆ ತೆರವುಗೊಳಿಸುವಂತೆ ಸೂಚನೆ ನೀಡಲಾಗಿದೆ.

85+ ಮತ್ತು ವಿಶೇಷಚೇತನರಿಗೆ ಮನೆಯಿಂದಲೆ ಮತದಾನಕ್ಕೆ ಅವಕಾಶ:

85 ವರ್ಷ ಮೇಲ್ಪಟ್ಟ ವಯೋವೃದ್ಧರು, ವಿಶೇಷ ಚೇತನರಿಗೆ ಮತಗಟ್ಟೆಗೆ ಬಂದು ಮತದಾನ ಮಾಡಲು ಸಾಧ್ಯವಾಗದಿದ್ದಲ್ಲಿ ಅಂತಹ ಮತದಾರರ ಮನೆಗೆ 12ಡಿ ನಮೂನೆ ನೀಡಿ ಮನೆಯಿಂದಲೆ ಮತದಾನಕ್ಕೆ ಅವಕಾಶ ನೀಡಲಾಗಿದೆ.

ಹೆಸರು ನೋಂದಣಿಗೆ ಇನ್ನು ಅವಕಾಶ:

ಇದೂವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿದವರು ನಾಮ ಪತ್ರ ಸಲ್ಲಿಕೆ ಕೊನೆ ದಿನಾಂಕದ 10 ದಿನಗಳ ಮುಂಚೆ ವರೆಗೂ ಆನ್‍ಲೈನ್ ಮೂಲಕ ಹೆಸರು ನೋಂದಾಯಿಸಬಹುದಾಗಿದೆ.

ಸಿ-ವಿಜಿಲ್‍ನಲ್ಲಿ ದೂರು ಕೊಡಿ:

ಚುನಾವಣಾ ಅಕ್ರಮ, ಎಂ.ಸಿ.ಸಿ. ಉಲ್ಲಂಘನೆ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ಏನೇ ದೂರುಗಳಿದಲ್ಲಿ ಸಿ-ವಿಜಿಲ್ ತಂತ್ರಾಂಶ ಮತ್ತು 1950 ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ. ವಿವಿಧ ತಂಡಗಳು ತಪಾಸಣೆ ಸಂದರ್ಭದಲ್ಲಿ ವಶಕ್ಕೆ ಪಡೆಯಲಾದ ಹಣ, ಇತರೆ ಬೆಲೆ ಬಾಳುವ ವಸ್ತುಗಳ ಪರಿಶೀಲನೆಗೆ ಜಿಲ್ಲಾ ಪಂಚಾಯತ್ ಸಿ.ಇ.ಓ ನೇತೃತ್ವದಲ್ಲಿ ಕ್ಯಾಶ್ ರಿಡ್ರೆಸಲ್ ಸಮಿತಿ ರಚಿಸಲಾಗಿದೆ.

Lok Sabha elections : Karnataka to go to polls in two phases
Share. Facebook Twitter LinkedIn WhatsApp Email

Related Posts

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM1 Min Read

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM1 Min Read

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM2 Mins Read
Recent News

ಇನ್ಮುಂದೆ ಕದನ ವಿರಾಮ ಉಲ್ಲಂಘನೆಯಾದರೆ ಪಾಕ್ ಗೆ ತಕ್ಕ ಪ್ರತ್ಯುತ್ತರ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ

10/05/2025 11:32 PM

BREAKING: ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ದೃಢಪಡಿಸಿದ ಕೇಂದ್ರ ಸರ್ಕಾರ: ಭಾರತೀಯ ಸೇನೆಗೆ ತಿರುಗೇಟಿಗೆ ಸೂಚನೆ

10/05/2025 11:27 PM

BREAKING: ಪಾಕಿಸ್ತಾನಕ್ಕೆ ಕದನ ವಿರಾಮ ಒಪ್ಪಂದ ಅರ್ಥವಾಗುತ್ತಿಲ್ಲ, ಶೀಘ್ರದಲ್ಲೇ ಭಾರತೀಯ ಸೇವೆ ಪ್ರತ್ಯುತ್ತರ: ಕೇಂದ್ರ ಗೃಹ ಸಚಿವಾಲಯ

10/05/2025 11:22 PM

BREAKING : ಕದನ ವಿರಾಮ ಉಲ್ಲಂಘಿಸಿ ಪಾಕ್ ನಿಂದ ಮತ್ತೆ ದಾಳಿ : 50ಕ್ಕೂ ಹೆಚ್ಚು ಡ್ರೋನ್ ಧ್ವಂಸಗೊಳಿಸಿದ ಭಾರತ | Watch Video

10/05/2025 9:23 PM
State News
KARNATAKA

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

By kannadanewsnow0510/05/2025 9:02 PM KARNATAKA 1 Min Read

ಬೆಂಗಳೂರು : ಪಹಲ್ಗಾಂ ಉಗ್ರರ ದಾಳಿಗೆ ಭಾರತ ಪ್ರತಿಕಾರ ತೀರಿಸಿಕೊಂಡಿದ್ದು, ಇದೀಗ ಇಂದು ಸಂಜೆ 5 ಗಂಟೆಗೆ ಭಾರತ ಮತ್ತು…

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM

BREAKING : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ‘ಮಾಕ್ ಡ್ರಿಲ್’ ನಡೆಸಿ : ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಸೂಚನೆ

10/05/2025 5:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.