Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಾಸಕ ಎನ್.ಎ ಹ್ಯಾರಿಸ್ ಕೂಡಲೇ ಬಂಧಿಸುವಂತೆ ಎಎಪಿ ಆಗ್ರಹ

19/05/2025 2:46 PM

BREAKING : ಬೆಳಗಾವಿಯಲ್ಲಿ ಭೀಕರ ಮರ್ಡರ್ : ಮಕ್ಕಳಾಗಿಲ್ಲ ಎಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಹತ್ಯೆಗೈದ ಅತ್ತೆ!

19/05/2025 2:45 PM

BREAKING: ಸಂಭಾಲ್ ಮಸೀದಿ ವಿವಾದ: ASI ಸರ್ವೆ ಆದೇಶಕ್ಕೆ ತಡೆ ನೀಡುವಂತೆ ಕೋರಿದ್ದ ಅರ್ಜಿ ಹೈಕೋರ್ಟ್ ವಜಾ | Sambhal Masjid Row

19/05/2025 2:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎಲ್ಲವೂ ನಮ್ಮವರಿಗೆ, ಸಂಬಂಧಿಗಳಿಗೆ, ಚೇಲಾಗಳಿಗೆ ಸಿಗಬೇಕೆಂಬ ಸ್ವಾರ್ಥ : ಪರೋಕ್ಷವಾಗಿ BSY ವಿರುದ್ಧ ಸದಾನಂದಗೌಡ ಆಕ್ರೋಶ
KARNATAKA

ಎಲ್ಲವೂ ನಮ್ಮವರಿಗೆ, ಸಂಬಂಧಿಗಳಿಗೆ, ಚೇಲಾಗಳಿಗೆ ಸಿಗಬೇಕೆಂಬ ಸ್ವಾರ್ಥ : ಪರೋಕ್ಷವಾಗಿ BSY ವಿರುದ್ಧ ಸದಾನಂದಗೌಡ ಆಕ್ರೋಶ

By kannadanewsnow0521/03/2024 11:41 AM

ಬೆಂಗಳೂರು : ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಲೋಕಸಭಾ ಟಿಕೆಟ್ ಸಿಗದೇ ಇರುವುದಕ್ಕೆ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಅಸಮಾಧಾನ ಹೊರಹಾಕಿದ್ದು ಎಲ್ಲಾ ನಮ್ಮವರಿಗೆ ಸಂಬಂಧಿಗಳಿಗೆ ನಮ್ಮ ಚೇಲಾಗಳಿಗೆ ಸಿಗಬೇಕೆಂಬುದು ಸ್ವಾರ್ಥ ಎಂದು ಪರೋಕ್ಷವಾಗಿ ಬಿಎಸ್ ಯಡಿಯೂರಪ್ಪ ವಿರುದ್ಧ ಡಿವಿ ಸದಾನಂದ ಗೌಡ ಅಸಮಾಧಾನ ಹೊರ ಹಾಕಿದರು.

ಡಿಎಂಕೆ ಪ್ರಣಾಳಿಕೆಯಲ್ಲಿ ‘INDIA’ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಗೆ ತಡೆ ವಿಚಾರ : ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷ ಶುದ್ದೀಕರಣ ಒಬ್ಬನಿಂದ ಆಗುವಂತಹ ಕೆಲಸವಲ್ಲ. ಪಕ್ಷ ಶುದ್ಧೀಕರಣಕ್ಕೆ ನಿರಂತರವಾದ ಹೋರಾಟ ಮಾಡುತ್ತೇನೆ.ಪಕ್ಷದ ಜವಾಬ್ದಾರಿ ವಹಿಸಿಕೊಂಡವರು ಸ್ವಾರ್ಥಿಗಳಾಗಿದ್ದಾರೆ ಎಲ್ಲವೂ ನಮ್ಮವರಿಗೆ ಸಂಬಂಧಿಗಳಿಗೆ ಚೇಲಾಗಳಿಗೆ ಸಿಗಬೇಕು.ಎಲ್ಲವೂ ನಮಗೆ ನಮ್ಮವರಿಗೆ ಸಿಗಬೇಕು ಎಂಬ ಸ್ವಾರ್ಥವಿದೆ. ಅಲ್ಲದೆ ಪಕ್ಷದಲ್ಲಿ ಕಾರ್ಯಕರ್ತರಿಗೆ ಯಾವುದೇ ರೀತಿಯಾದಂತಹ ಅವಕಾಶ ಕೊಡುತ್ತಿಲ್ಲ ಎಂದು ಯಡಿಯೂರಪ್ಪ ವಿರುದ್ಧ ಸನಂದ ಗೌಡ ಕಿಡಿ ಕಾರಿದ್ದಾರೆ.

ಡೀಪ್ ಫೇಕ್ ವೀಡಿಯೊ : 100,000 ಡಾಲರ್ ಪರಿಹಾರ ಕೋರಿದ ಇಟಲಿ ಪ್ರಧಾನಿ ಜಿಯೋರ್ಜಿಯಾ ಮೆಲೋನಿ

ನನಗೆ ಕಾಂಗ್ರೆಸ್ ನಿಂದ ಆಫರ್ ಬಂದಿರುವುದು ಸತ್ಯ. ಕಾಂಗ್ರೆಸ್ ನಿಂದ ನೀವು ಎಲ್ಲೇ ನಿಲ್ಲಿಸಿಕೊಳ್ಳುತ್ತೇವೆ ಅನ್ಯಾಯಕ್ಕೆ ನಿಮ್ಮ ಜೊತೆ ನಿಲ್ಲುತ್ತೇವೆ ಎಂದು ಆಫರ್ ಬಂದಿದೆ ಹೀಗೆ ನನಗೆ ಕಾಂಗ್ರೆಸ್ ನವರು ಆಹ್ವಾನ ನೀಡಿದ್ದರು. ಆದರೆ ನನಗೆ ಬಿಜೆಪಿ ಟಿಕೆಟ್ ತಪ್ಪಿದ್ದಕ್ಕೆ ತುಂಬಾ ನೋವಾಗಿದೆ. ಇದೆ ವೇಳೆ ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿರುವುದು ಕೂಡ ಸತ್ಯ ಆದರೆ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಸೇರುವುದಿಲ್ಲ ಎಂದು ಸದಾನಂದ ಗೌಡ ತಿಳಿಸಿದರು.

ಅವಧಿ ಮುಗಿದ 30 ದಿನಗಳ ಒಳಗೆ ‘ವಾಹನ ಚಾಲನಾ ಪರವಾನಿಗೆ’ ನವೀಕರಿಸಿ : ಹೈಕೋರ್ಟ್ ಆದೇಶ

ಪಕ್ಷ ಶುದ್ಧೀಕರಣ ಮಾಡುವುದು ನನ್ನ ಮುಖ್ಯ ಉದ್ದೇಶವಾಗಿದೆ, ಮುಂದಿನ ದಿನಗಳಲ್ಲಿ ಅವರು ಖಂಡಿತವಾಗಿಯೂ ಪಶ್ಚಾತಾಪ ಪಟ್ಟೆ ಪಡುತ್ತಾರೆ, ಟಿಕೆಟ್ ಕೈತಪ್ಪಿದ್ದಕ್ಕೆ ಡಿವಿಷನ್ ಗೌಡ ಅಸಮಾಧಾನವನ್ನು ಹೊರಹಾಕಿದ್ದಾರೆ. ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ ಮತ್ತು ಕಾಂಗ್ರೆಸ್ ಪಕ್ಷವನ್ನು ಸೇರುವುದಿಲ್ಲ ಮುಂದಿನ ನಡೆ ಏನು ಎಂದು ನನ್ನನ್ನು ಹಲವರು ಕೇಳಿದ್ದಾರೆ ನನ್ನ ಮುಂದಿನ ನಡೆ ಪಕ್ಷ ಸುದ್ದಿಕರಣ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

ಶಾಸಕ ಎನ್.ಎ ಹ್ಯಾರಿಸ್ ಕೂಡಲೇ ಬಂಧಿಸುವಂತೆ ಎಎಪಿ ಆಗ್ರಹ

19/05/2025 2:46 PM2 Mins Read

BREAKING : ಬೆಳಗಾವಿಯಲ್ಲಿ ಭೀಕರ ಮರ್ಡರ್ : ಮಕ್ಕಳಾಗಿಲ್ಲ ಎಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಹತ್ಯೆಗೈದ ಅತ್ತೆ!

19/05/2025 2:45 PM1 Min Read

BREAKING : ಶಿವಮೊಗ್ಗದಲ್ಲಿ ಕೊಲೆ ಆರೋಪಿಯ ಮೇಲೆ ಪೊಲೀಸರಿಂದ ಫೈರಿಂಗ್ : ಓರ್ವ ಕಾನ್ಸ್ಟೇಬಲ್ ಗೆ ಗಾಯ

19/05/2025 2:37 PM1 Min Read
Recent News

ಶಾಸಕ ಎನ್.ಎ ಹ್ಯಾರಿಸ್ ಕೂಡಲೇ ಬಂಧಿಸುವಂತೆ ಎಎಪಿ ಆಗ್ರಹ

19/05/2025 2:46 PM

BREAKING : ಬೆಳಗಾವಿಯಲ್ಲಿ ಭೀಕರ ಮರ್ಡರ್ : ಮಕ್ಕಳಾಗಿಲ್ಲ ಎಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಹತ್ಯೆಗೈದ ಅತ್ತೆ!

19/05/2025 2:45 PM

BREAKING: ಸಂಭಾಲ್ ಮಸೀದಿ ವಿವಾದ: ASI ಸರ್ವೆ ಆದೇಶಕ್ಕೆ ತಡೆ ನೀಡುವಂತೆ ಕೋರಿದ್ದ ಅರ್ಜಿ ಹೈಕೋರ್ಟ್ ವಜಾ | Sambhal Masjid Row

19/05/2025 2:42 PM

BREAKING : ಶಿವಮೊಗ್ಗದಲ್ಲಿ ಕೊಲೆ ಆರೋಪಿಯ ಮೇಲೆ ಪೊಲೀಸರಿಂದ ಫೈರಿಂಗ್ : ಓರ್ವ ಕಾನ್ಸ್ಟೇಬಲ್ ಗೆ ಗಾಯ

19/05/2025 2:37 PM
State News
KARNATAKA

ಶಾಸಕ ಎನ್.ಎ ಹ್ಯಾರಿಸ್ ಕೂಡಲೇ ಬಂಧಿಸುವಂತೆ ಎಎಪಿ ಆಗ್ರಹ

By kannadanewsnow0919/05/2025 2:46 PM KARNATAKA 2 Mins Read

ಬೆಂಗಳೂರು: ನಿನ್ನೆ ನಗರದ ಶಾಂತಿನಗರ ವಿಧಾನಸಭಾ ಕ್ಷೇತ್ರದ ದೊಮ್ಮಲೂರು ಪ್ರದೇಶದಲ್ಲಿ ಆಮ್ ಆದ್ಮಿ ಪಕ್ಷದ ಸ್ಥಳೀಯ ಮುಖಂಡ ಶಿವಕುಮಾರ್, ನಾಯ್ಡು…

BREAKING : ಬೆಳಗಾವಿಯಲ್ಲಿ ಭೀಕರ ಮರ್ಡರ್ : ಮಕ್ಕಳಾಗಿಲ್ಲ ಎಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಹತ್ಯೆಗೈದ ಅತ್ತೆ!

19/05/2025 2:45 PM

BREAKING : ಶಿವಮೊಗ್ಗದಲ್ಲಿ ಕೊಲೆ ಆರೋಪಿಯ ಮೇಲೆ ಪೊಲೀಸರಿಂದ ಫೈರಿಂಗ್ : ಓರ್ವ ಕಾನ್ಸ್ಟೇಬಲ್ ಗೆ ಗಾಯ

19/05/2025 2:37 PM

ಬೆಂಗಳೂರಿನ ಮಳೆಹಾನಿ ಪರಿಹಾರಕ್ಕೆ 1 ಸಾವಿರ ಕೋಟಿ ಬಿಡುಗಡೆ ಮಾಡಿ: ಆರ್.ಅಶೋಕ್ ಆಗ್ರಹ

19/05/2025 2:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.