Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ ಮತ್ತೊಂದು ಘೋರ ದುರಂತ : ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವು!

19/05/2025 3:08 PM

BREAKING: ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶಿರೋಡ್ಕರ್ ಗೆ ಕೋವಿಡ್-19 ಪಾಸಿಟಿವ್ | Shilpa Shirodkar

19/05/2025 3:04 PM

IRCTC ಸ್ವರೈಲ್ ಅಪ್ಲಿಕೇಶನ್ ಆರಂಭ: ಇದರ ಉಪಯೋಗ ಏನು ಗೊತ್ತಾ? ಇಲ್ಲಿದೆ ಮಾಹಿತಿ | IRCTC Swarail app

19/05/2025 2:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕೇಂದ್ರ ಸರ್ಕಾರದಿಂದ ‘ED-CBI’ ಸಂಸ್ಥೆಗಳ ದುರ್ಬಳಕೆ :ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ್ ಖರ್ಗೆ ಗುಡುಗು
INDIA

BREAKING : ಕೇಂದ್ರ ಸರ್ಕಾರದಿಂದ ‘ED-CBI’ ಸಂಸ್ಥೆಗಳ ದುರ್ಬಳಕೆ :ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ್ ಖರ್ಗೆ ಗುಡುಗು

By kannadanewsnow0521/03/2024 12:09 PM

ನವದೆಹಲಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ನವದೆಹಲಿಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಮೂವರು ನಾಯಕರು ಮೊದಲ ಬಾರಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದರು ಈ ವೇಳೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಗುಡುಗಿದರು.

ಬಿಜೆಪಿ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ.ಚುನಾವಣಾ ಆಯೋಗ ಇಡಿ ಸಿಬಿಐ ಐಟಿ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿದೆ ಚುನಾವಣಾ ಬಾಂಡ್ ಬಗ್ಗೆ ಮಾಹಿತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಸ್ಪಕ್ಷಪಾತ ಚುನಾವಣೆ ಅನಿವಾರ್ಯ.ನಮ್ಮ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ ನವಹಲಿಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದರು.

ಫೈವ್ ಸ್ಟಾರ್ ಹೋಟೆಲ್ ಗಳಿಗೆ ಹೋಗುತ್ತಾರೆ ನಾಲ್ಕೈದು ವಿಮಾನಗಳಲ್ಲಿ ಮೀಟಿಂಗ್ ಗೆ ತೆರಳುತ್ತಾರೆ ಚುನಾವಣಾ ಬಾಂಡ್ ಬಗ್ಗೆ ಸುಪ್ರೀಂ ಕೋರ್ಟ್ ತನಿಖೆ ನಡೆಸಿತ್ತಿದೆ. ಆದಷ್ಟು ಬೇಗ ಸತ್ಯ ನಮ್ಮ ಕಣ್ಣ ಮುಂದೆ ಬರಲಿದೆ. ಸಂವಿಧಾನಿಕ ಸಂಸ್ಥೆಗಳಿಗೆ ನಾನು ಮನವಿ ಮಾಡುತ್ತೇನೆ.. ನಮ್ಮ ಅಕೌಂಟ್ ಗಳನ್ನು ಆದಷ್ಟು ಬೇಗ ರಿಲೀಸ್ ಮಾಡಿ. ಯಾವುದೇ ಪಕ್ಷ ಆದಾಯ ತೆರಿಗೆ ನೀಡುವುದಿಲ್ಲ.

ಈ ಬಾರಿ ಚುನಾವಣೆಯಲ್ಲಿ ನಮ್ಮನ್ನು ತುದಿಯಲಾಗುತ್ತಿದೆ ಹಣ ಬಳಸಿಕೊಂಡು ಚುನಾವಣೆ ಎದುರಿಸಲು ಬಿಜೆಪಿ ಮುಂದಾಗಿದೆ ಆದರೆ ದೇಶದ ಜನರು ಜಾಗೃತರಾಗಿದ್ದಾರೆ. ನಮ್ಮ ಪಕ್ಷದ ಹಣವನ್ನು ರಿಲೀಸ್ ಮಾಡಬೇಕು. ಬಿಜೆಪಿ ಕೂಡ ಆದಾಯ ತೆರಿಗೆ ನೀಡುವುದಿಲ್ಲ ಆದರೆ ಕಾಂಗ್ರೆಸ್ಗೆ ಮಾತ್ರ ನಿರ್ಬಂಧ ಯಾಕೆ ನಾವು ಕೋಡ್ ನ ಅಂತಿಮ ಆದೇಶಕ್ಕೆ ಕಾಯುತ್ತಿದ್ದೇವೆ ಎಂದು ತಿಳಿಸಿದರು.

ಚುನಾವಣಾ ಬಾಂಡ್ ಯಿಂದ ಬಿಜೆಪಿ ಖಜಾನೆ ತುಂಬಿದೆ ನಮ್ಮ ಬ್ಯಾಂಕ್ ಖಾತೆಯ ಫ್ರಿಜ್ ಗಳನ್ನು ಸೀಜ್ ಮಾಡಲಾಗಿದೆ ವಿರೋಧ ಪಕ್ಷಗಳ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಹೀಗಾದರೆ ಚುನಾವಣೆಗಳು ನ್ಯಾಯ ಸಮ್ಮತವಾಗಿ ನಡೆಯಲು ಸಾಧ್ಯವೇ? ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಗಳು ಅಕ್ರಮ ಎಂದು ಅಭಿಪ್ರಾಯ ಪಟ್ಟಿದೆ ಎಂದರು.

ಪ್ರಧಾನಿ ಮೋದಿಯಿಂದ ಕಾಂಗ್ರೆಸ್ ವಿರುದ್ಧ ಷಡ್ಯಂತರ ನಡೆಯುತ್ತಿದೆ ನಮ್ಮ ಹಣವನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಚುನಾವಣಾ ಬಾಂಡ್ ಮೂಲಕ ಹಣ ಪಡೆಯಲಾಗುತ್ತದೆ ಆದರೆ ನಮ್ಮ ಅಕೌಂಟ್ ಗಳನ್ನು ಸೀಜ್ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.

Share. Facebook Twitter LinkedIn WhatsApp Email

Related Posts

IRCTC ಸ್ವರೈಲ್ ಅಪ್ಲಿಕೇಶನ್ ಆರಂಭ: ಇದರ ಉಪಯೋಗ ಏನು ಗೊತ್ತಾ? ಇಲ್ಲಿದೆ ಮಾಹಿತಿ | IRCTC Swarail app

19/05/2025 2:58 PM2 Mins Read

BREAKING: ಸಂಭಾಲ್ ಮಸೀದಿ ವಿವಾದ: ASI ಸರ್ವೆ ಆದೇಶಕ್ಕೆ ತಡೆ ನೀಡುವಂತೆ ಕೋರಿದ್ದ ಅರ್ಜಿ ಹೈಕೋರ್ಟ್ ವಜಾ | Sambhal Masjid Row

19/05/2025 2:42 PM2 Mins Read

BREAKING : ಭಾರತೀಯ ಸೇನೆಯ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ : ಪಂಜಾಬ್ ನಲ್ಲಿ ಇಬ್ಬರು ಗೂಢಾಚಾರಿಗಳು ಅರೆಸ್ಟ್

19/05/2025 2:26 PM1 Min Read
Recent News

BREAKING : ರಾಜ್ಯದಲ್ಲಿ ಮತ್ತೊಂದು ಘೋರ ದುರಂತ : ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವು!

19/05/2025 3:08 PM

BREAKING: ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶಿರೋಡ್ಕರ್ ಗೆ ಕೋವಿಡ್-19 ಪಾಸಿಟಿವ್ | Shilpa Shirodkar

19/05/2025 3:04 PM

IRCTC ಸ್ವರೈಲ್ ಅಪ್ಲಿಕೇಶನ್ ಆರಂಭ: ಇದರ ಉಪಯೋಗ ಏನು ಗೊತ್ತಾ? ಇಲ್ಲಿದೆ ಮಾಹಿತಿ | IRCTC Swarail app

19/05/2025 2:58 PM

BIG NEWS : ಬೆಂಗಳೂರಲ್ಲಿ ರಸ್ತೆ ಮಧ್ಯ ಕೆಟ್ಟು ನಿಂತ ‘BMTC’ ಬಸ್ : ಗರ್ಭಿಣಿ ಸೇರಿ ಎಲ್ಲ ಪ್ರಯಾಣಿಕರನ್ನು ರಕ್ಷಿಸಿದ ಪೊಲೀಸರು

19/05/2025 2:57 PM
State News
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಘೋರ ದುರಂತ : ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವು!

By kannadanewsnow0519/05/2025 3:08 PM KARNATAKA 1 Min Read

ರಾಮನಗರ : ರಾಜ್ಯದಲ್ಲಿ ಈಗಾಗಲೇ ವರುಣ ಅಬ್ಬರಿಸುತ್ತಿದ್ದು ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದೆ.…

BIG NEWS : ಬೆಂಗಳೂರಲ್ಲಿ ರಸ್ತೆ ಮಧ್ಯ ಕೆಟ್ಟು ನಿಂತ ‘BMTC’ ಬಸ್ : ಗರ್ಭಿಣಿ ಸೇರಿ ಎಲ್ಲ ಪ್ರಯಾಣಿಕರನ್ನು ರಕ್ಷಿಸಿದ ಪೊಲೀಸರು

19/05/2025 2:57 PM

ಶಾಸಕ ಎನ್.ಎ ಹ್ಯಾರಿಸ್ ಕೂಡಲೇ ಬಂಧಿಸುವಂತೆ ಎಎಪಿ ಆಗ್ರಹ

19/05/2025 2:46 PM

BREAKING : ಬೆಳಗಾವಿಯಲ್ಲಿ ಭೀಕರ ಮರ್ಡರ್ : ಮಕ್ಕಳಾಗಿಲ್ಲ ಎಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಹತ್ಯೆಗೈದ ಅತ್ತೆ!

19/05/2025 2:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.