Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಎಲ್ಲಾ ಶಾಲೆಗಳ ಗೋಡೆಗಳ ಮಕ್ಕಳ ಸಹಾಯವಾಣಿ ಗೋಡೆ ಬರೆಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

06/07/2025 7:14 AM

ದೇವರ ಭಾವಚಿತ್ರದ ಹಿಂದೆ ಡ್ರಗ್ಸ್ ಅಡಗಿಸಿ, ಅನುಮಾನ ಬಾರದಂತೆ ಪೂಜೆ ಮಾಡಿದ ವ್ಯಕ್ತಿ !

06/07/2025 7:10 AM

17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬ್ರೆಜಿಲ್ ಗೆ ಆಗಮಿಸಿದ ಪ್ರಧಾನಿ ಮೋದಿ | BRICS summit

06/07/2025 6:59 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ‘SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷಾದಿನದಂದು `ಬಿಸಿಯೂಟ’ ವಿತರಣೆ
KARNATAKA

ರಾಜ್ಯ ಸರ್ಕಾರದಿಂದ ‘SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷಾದಿನದಂದು `ಬಿಸಿಯೂಟ’ ವಿತರಣೆ

By kannadanewsnow5723/03/2024 5:50 AM

ಬೆಂಗಳೂರು : 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಪರೀಕ್ಷಾ ದಿನದಂದು ವಿದ್ಯಾರ್ಥಿಗಳಿಗೆ ಬಿಸಿಯೂಟ ವಿತರಿಸಲು ಆದೇಶ ಹೊರಡಿಸಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು,  2023-24ನೇ ಸಾಲಿನ 29 ಮೇ 2023 ರಿಂದ 10 ಏಪ್ರಿಲ್ 2024 ರವರೆಗಿನ ಶೈಕ್ಷಣಿಕ ವರ್ಷದ ಅವಧಿಯಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ ಎಂ ಪೋಷಣ್(ಮಧ್ಯಾಹ್ನ ಉಪಾಹಾರ ಯೋಜನೆ) ಅನುಷ್ಠಾನಗೊಂಡಿರುತ್ತದೆ ಎಂದಿದ್ದಾರೆ.

ಸದರಿ ವಾರ್ಷಿಕ ಕಾರ್ಯಕ್ರಮದಡಿ ಅಡುಗೆ ಕೇಂದ್ರಗಳಿರುವ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಉಲ್ಲೇಖ – 1 ರ ಆದೇಶದಲ್ಲಿರುವಂತೆ SSLC ಪಬ್ಲಿಕ್ ಪರೀಕ್ಷೆಗಳು ದಿನಾಂಕ F 25.03.2024 ರಿಂದ ಪ್ರಾರಂಭಗೊಂಡು ದಿನಾಂಕ: 06.04.2024ರವರೆಗೆ ನಡೆಯಲಿದ್ದು ಈ ದಿನಾಂಕಗಳಂದು SSLC ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕಾರ್ಯಕ್ಕೆ ಯಾವುದೇ ಅಡಚಣೆಯಾಗದಂತೆ SSLC ವಾರ್ಷಿಕ ಪಬ್ಲಿಕ್ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟವನ್ನು ಸಿದ್ಧಪಡಿಸಿ ವಿತರಿಸುವಂತೆ ಆದೇಶಿಸಿದೆ . ಈ ಬಗ್ಗೆ ಪರೀಕ್ಷಾ ಕೇಂದ್ರದ ಶಾಲಾ ಮುಖ್ಯಸ್ಥರಿಗೆ ಹಾಗೂ ಪರೀಕ್ಷಾ ಕಾರ್ಯಕ್ರಮದ ಅನುಷ್ಠಾನಾಧಿಕಾರಿ ಮತ್ತು ಮೇಲ್ವಿಚಾರಕ ಸಿಬ್ಬಂದಿಗಳಿಗೆ ಈ ಕಳಕಂಡ ಮಾರ್ಗಸೂಚಿಯನ್ನು ಅನುಸರಿಸುವಂತೆ ಸೂಚಿಸಿದೆ.

1. ಅಡುಗೆ ಕೇಂದ್ರಗಳಿರುವ SSLC ಪರೀಕ್ಷಾ ಕೇಂದ್ರಗಳಲ್ಲಿ 1167-ಸರ್ಕಾರಿ ಮತ್ತು 884- ಅನುದಾನಿತ ಶಾಲೆಗಳ ಮಧ್ಯಾಹ್ನ ಬಿಸಿಯೂಟ ಸ್ವೀಕರಿಸಲು ಅಪೇಕ್ಷಿಸಿರುವ ಹಾಗೂ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಅವರ ಹಾಜರಾತಿ ಸಂಖ್ಯೆಗೆ ಅನುಗುಣವಾಗಿ ಬಿಸಿಯೂಟ ಸಿದ್ಧಪಡಿಸಿ ವಿತರಿಸುವಂತೆ ಸೂಚಿಸಿದೆ.
2. ಪರೀಕ್ಷಾ ಕೇಂದ್ರಗಳಿರುವ ಶಾಲೆಗಳ ಅಡುಗೆ ಕೇಂದ್ರಗಳಲ್ಲಿ ಅಡುಗೆ ತಯಾರಿಕೆ ಮತ್ತು ಬಡಿಸುವ ನಿರ್ವಹಣೆಗೆ ಅಡುಗೆ ಸಿಬ್ಬಂದಿಯನ್ನು ಹಾಗೂ ಮೇಲ್ವಿಚಾರಕರಾಗಿ ವಿಷಯ ಬೋಧಕರಲ್ಲದ ಶಿಕ್ಷಕರಾದ ದೈಹಿಕ ಶಿಕ್ಷಣ ಶಿಕ್ಷಕರು, ವೃತ್ತಿ ಶಿಕ್ಷಕರು ಇದ್ದಲ್ಲಿ ಒಬ್ಬರನ್ನು ನಿಯೋಜಿಸಿ ಯಾವುದೇ ಆರೋಪಗಳಿಗೆ ಅವಕಾಶ ನೀಡದಂತೆ ವಿರ್ವಹಿಸಲು ಸೂಚಿಸಿದೆ.

3. ಏಪ್ರಿಲ್ 10 ರ ವರೆಗೆ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಅಡುಗೆ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುವ ಸಂದರ್ಭದಲ್ಲಿಯೂ ಸಹ 1-10ನೇ ತರಗತಿಯವರೆಗೆ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ತಪ್ಪದೇ ಪೂರೈಸುವುದು.
4. ಶಾಲಾ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಒದಗಿಸುವುದರೊಂದಿಗೆ,ಸುರಕ್ಷಿತವಾಗಿ ಶುಚಿ-ರುಚಿಯಾಗಿ ಬಿಸಿಯೂಟವನ್ನು ಸಿದ್ಧಪಡಿಸಿ ವಿತರಿಸುವುದು ಹಾಗೂ ಶಾಲಾ ಮಕ್ಕಳ ಸುರಕ್ಷತೆ ಮತ್ತು ಆರೋಗ್ಯ, ಬಿಸಿಯೂಟ ಆಹಾರದ ಉತ್ತಮ ಗುಣಮಟ್ಟ, ಸ್ವಚ್ಛತೆ ಮತ್ತು ನೈರ್ಮಲ್ಯ ಈ ಅಂಶಗಳಿಗೆ ಶಾಲಾ ಮುಖ್ಯಸ್ಥರು, ನಿರ್ವಾಹಕರು ಹಾಗೂ ಅಡುಗೆ ಸಿಬ್ಬಂದಿಯವರು ಪಥಮ ಆದ್ಯತೆ ನೀಡಿ ಯಾವುದೇ ತೊಂದರೆಯಾಗದಂತೆ ಎಚ್ಚರವಹಿಸುವುದು.
ಮೇಲ್ಕಂಡಂತೆ ಅಗತ್ಯ ಕ್ರಮವಹಿಸಲು ಸಂಬಂಧಿಸಿದ ಶಾಲೆಗಳ ಮುಖ್ಯಸ್ಥರಿಗೆ, ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಹಂತದ ಇಲಾಖೆಯ ಪರೀಕ್ಷಾ ಕಾರ್ಯದಲ್ಲಿ ಪಾಲ್ಗೊಂಡಿರುವ ಎಲ್ಲಾ ಇಲಾಖಾ ಅಧಿಕಾರಿಗಳಿಗೆ ಹಾಗೂ ಪಿ ಎಂ ಪೋಷಣ್ ಅಧಿಕಾರಿಗಳಿಗೆ ಈ ಮೂಲಕ ಸೂಚಿಸಿದೆ.

Good news for students appearing for SSLC exams by state government: 'Mid-day meal' to be distributed on exam day ರಾಜ್ಯ ಸರ್ಕಾರದಿಂದ ‘SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷಾದಿನದಂದು `ಬಿಸಿಯೂಟ' ವಿತರಣೆ
Share. Facebook Twitter LinkedIn WhatsApp Email

Related Posts

ರಾಜ್ಯದ ಎಲ್ಲಾ ಶಾಲೆಗಳ ಗೋಡೆಗಳ ಮಕ್ಕಳ ಸಹಾಯವಾಣಿ ಗೋಡೆ ಬರೆಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

06/07/2025 7:14 AM2 Mins Read

BREAKING : ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಕೇಸ್: ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ `FIR’ ದಾಖಲು.!

06/07/2025 6:52 AM1 Min Read
vidhana soudha

BIG NEWS : ಗ್ರಾಮಪಂಚಾಯಿತಿ ಬಿ-ಖಾತಾ ಆಸ್ತಿಗೆ ಏಕರೂಪ ತೆರಿಗೆ : ರಾಜ್ಯ ಸರ್ಕಾರದಿಂದ ಕರಡು ನಿಯಮ ಪ್ರಕಟ.!

06/07/2025 6:47 AM1 Min Read
Recent News

ರಾಜ್ಯದ ಎಲ್ಲಾ ಶಾಲೆಗಳ ಗೋಡೆಗಳ ಮಕ್ಕಳ ಸಹಾಯವಾಣಿ ಗೋಡೆ ಬರೆಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

06/07/2025 7:14 AM

ದೇವರ ಭಾವಚಿತ್ರದ ಹಿಂದೆ ಡ್ರಗ್ಸ್ ಅಡಗಿಸಿ, ಅನುಮಾನ ಬಾರದಂತೆ ಪೂಜೆ ಮಾಡಿದ ವ್ಯಕ್ತಿ !

06/07/2025 7:10 AM

17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬ್ರೆಜಿಲ್ ಗೆ ಆಗಮಿಸಿದ ಪ್ರಧಾನಿ ಮೋದಿ | BRICS summit

06/07/2025 6:59 AM

BREAKING : ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಕೇಸ್: ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ `FIR’ ದಾಖಲು.!

06/07/2025 6:52 AM
State News
KARNATAKA

ರಾಜ್ಯದ ಎಲ್ಲಾ ಶಾಲೆಗಳ ಗೋಡೆಗಳ ಮಕ್ಕಳ ಸಹಾಯವಾಣಿ ಗೋಡೆ ಬರೆಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

By kannadanewsnow5706/07/2025 7:14 AM KARNATAKA 2 Mins Read

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳ ಗೋಡೆಗಳ ಮಕ್ಕಳ ಸಹಾಯವಾಣಿ-1098 ಕುರಿತು ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಪದವಿ…

BREAKING : ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಕೇಸ್: ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ `FIR’ ದಾಖಲು.!

06/07/2025 6:52 AM
vidhana soudha

BIG NEWS : ಗ್ರಾಮಪಂಚಾಯಿತಿ ಬಿ-ಖಾತಾ ಆಸ್ತಿಗೆ ಏಕರೂಪ ತೆರಿಗೆ : ರಾಜ್ಯ ಸರ್ಕಾರದಿಂದ ಕರಡು ನಿಯಮ ಪ್ರಕಟ.!

06/07/2025 6:47 AM

BIG NEWS : ದೇಶದ 2 ನೇ ಅತಿ ಉದ್ದದ ‘ಸಿಗಂದೂರು ಕೇಬಲ್ ಸೇತುವೆ’ ಉದ್ಘಾಟನೆಗೆ ಮುಹೂರ್ತ ಫಿಕ್ಸ್.!

06/07/2025 6:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.