Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಟ್ರಂಪ್ ಆಕ್ಷೇಪಣೆಯ ಹೊರತಾಗಿಯೂ ಭಾರತದಲ್ಲಿ ಐಫೋನ್ ಉತ್ಪಾದನೆ ಹೆಚ್ಚಿಸಲು ಆಪಲ್ ನಿರ್ಧಾರ: ಮೂಲಗಳು | Apple

15/05/2025 8:14 PM

BREAKING : ಲಕ್ಷದ್ವೀಪಕ್ಕೆ ಹೊರಟಿದ್ದ ಮಂಗಳೂರಿನ ಹಡಗು ಮುಳುಗಡೆ : 6 ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರು

15/05/2025 8:12 PM

ನಿಮ್ಮ ಸ್ವಂತ ಮನೆ ಕೆಲಸ ನಿಂತು ಹೋಗಿದ್ಯಾ? ಹೀಗೆ ಭೂ ವರಾಹ ಸ್ವಾಮಿ ಪೂಜಿಸಿ, ಮುಕ್ತಾಯ ಗ್ಯಾರಂಟಿ

15/05/2025 7:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಧಾನಸಭೆ ಚುನಾವಣೆ ವೇಳೆ ಪಕ್ಷದಲ್ಲಿ ‘ಗುಂಪುಗಾರಿಕೆ’ ಇತ್ತು : ಸ್ಪೋಟಕ ಹೇಳಿಕೆ ನೀಡಿದ ಡಿವಿ ಸದಾನಂದಗೌಡ
KARNATAKA

ವಿಧಾನಸಭೆ ಚುನಾವಣೆ ವೇಳೆ ಪಕ್ಷದಲ್ಲಿ ‘ಗುಂಪುಗಾರಿಕೆ’ ಇತ್ತು : ಸ್ಪೋಟಕ ಹೇಳಿಕೆ ನೀಡಿದ ಡಿವಿ ಸದಾನಂದಗೌಡ

By kannadanewsnow0524/03/2024 3:20 PM

ದಕ್ಷಿಣಕನ್ನಡ : ಲೋಕಸಭಾ ಕ್ಷೇತ್ರ ಟಿಕೆಟ್ ವಂಚಿತರಾಗಿರುವಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ಒಬ್ಬರು.ಇದೀಗ ಅವರು ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ್ದು ರಾಜ್ಯದಲ್ಲಿ ನಾನು ಎಂದು ಕೂಡ ಗುಂಪುಗಾರಿಕೆ ರಾಜಕಾರಣ ಮಾಡಿಲ್ಲ. ವಿಧಾನಸಭೆ ಚುನಾವಣೆ ವೇಳೆ ಪಕ್ಷದಲ್ಲಿ ಗುಂಪುಗಾರಿಕೆ ಇತ್ತು ಎಂಬ ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ.

BREAKING : ದೆಹಲಿಯ ನರೇಲಾದ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ : ಹಲವು ಕಾರ್ಮಿಕರು ಸಿಲುಕಿರುವ ಶಂಕೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ನನಗೆ ಎಲ್ಲವೂ ಕೊಟ್ಟಿದೆ.ನಾನು ಪಕ್ಷಕ್ಕೆ ಏನಾದ್ರು ಮಾಡಬೇಕು ಮೋದಿ ಮತ್ತೆ ಪ್ರಧಾನಿ ಮಾಡಬೇಕು ಅನ್ನುವುದು ನನ್ನ ಸಂಕಲ್ಪ. ನಾನು ಎಂದು ಕೂಡ ಗುಂಪುಗಾರಿಕೆ ರಾಜಕಾರಣ ಮಾಡಿಲ್ಲ. ವಿಧಾನಸಭೆ ಚುನಾವಣೆ ವೇಳೆ ಪಕ್ಷದಲ್ಲಿ ಗುಂಪುಗಾರಿಕೆ ಇತ್ತು ಎಂದು ತಿಳಿಸಿದರು.

ಒಂದು ಗುಂಪೂ ದೆಹಲಿ ಮತ್ತೊಂದು ಗುಂಪು ಕರ್ನಾಟಕದಲ್ಲಿ ಇತ್ತು.ನಾವೆಲ್ಲ ಬಿಜೆಪಿ ಗುಂಪಿನಲ್ಲಿ ಇದ್ದೇವು. ಬಿಜೆಪಿ ಗುಂಪಿನವರಿಗೆ ದೊಡ್ಡ ಗೌರವ ಸಿಕ್ಕಿಲ್ಲ.ಜನರು ಕೂಡ ಗುಂಪುಗಾರಿಕೆಗೆ ವೋಟ್ ಕೊಡಲ್ಲ ಅಂದ್ರು.ಪಾಪ ಮಾಡಿದವರು ಎಲ್ಲ ಕೊನೆಗೆ ಶುದ್ಧೀಕರಣ ಆಗುತ್ತಾರೆ. ಮುಂದಿನ ದಿನಗಳಲ್ಲಿ ಇದೆಲ್ಲ ಆಗಲಿದೆ ಎಂದರು.

ನಾವು ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವುದು ಖಚಿತ: ಸಿ.ಎಂ.ಸಿದ್ದರಾಮಯ್ಯ

ನಮ್ಮಲ್ಲಿ ಪ್ರಧಾನಿ ಮೋದಿ ಪರಿಕಲ್ಪನೆಯ ಸಂಘಟನೆ ಇದೆ. ಸ್ವಾರ್ಥ ರಹಿತ ರಾಜಕಾರಣವನ್ನು ಮುಂದುವರಿಸಿಕೊಂಡು ಹೋಗಬೇಕು.ಪ್ರಧಾನಿ ಮೋದಿ ಹೇಳಿದಂತೆ ಪರಿವಾರದಿಂದ ಮುಕ್ತರಾಗಬೇಕು.ಭ್ರಷ್ಟಾಚಾರ ಜಾತಿವಾದದಿಂದ ಮುಕ್ತರಾಗಿ ರಾಜನೀತಿ ಪಾಲಿಸಬೇಕು.ಈ ಚುನಾವಣೆಯಲ್ಲಿ ಅದು ಆಗಬೇಕಿತ್ತು.ಆದರೆ ರಾಜ್ಯದಲ್ಲಿ ಜವಾಬ್ದಾರಿ ಹೊತ್ತವರು ಈ ಮೂರರಿಂದ ಹೊರತಾಗಿಲ್ಲ ಎಂದರು.

ಕರ್ನಾಟಕದಲ್ಲಿ ಪ್ರಾಮಾಣಿಕತೆ ಶಬ್ದಕ್ಕೆ ಅರ್ಥ ಇಲ್ಲವಾಗಿದೆ.ಇದು ಮನಸ್ಸಿಗೆ ನೋವುಂಟು ಮಾಡುವ ಸಂಗತಿ.ಚುನಾವಣೆಯವರೆಗೂ ನೋವನ್ನು ನುಂಗಿಕೊಳ್ಳಬೇಕು ಎಂದು ಬಿಜೆಪಿ ನಾಯಕರು ವಿರುದ್ಧ ಡಿವಿ ಸದಾನಂದ ಗೌಡ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

ನಾನು ರೈಲು ಬಿಡೋರನ್ನು ನೋಡಿದ್ದೀನಿ. ಆದರೆ ಮೋದಿ, ಬಿಜೆಪಿಯವರಷ್ಟು ರೈಲು ಬಿಡೋರನ್ನು ನೋಡೇ ಇಲ್ಲ: ಸಿ.ಎಂ.ಸಿದ್ದರಾಮಯ್ಯ

There was 'factionalism' in the party during assembly elections: DV Sadananda Gowda ವಿಧಾನಸಭೆ ಚುನಾವಣೆ ವೇಳೆ ಪಕ್ಷದಲ್ಲಿ 'ಗುಂಪುಗಾರಿಕೆ' ಇತ್ತು : ಸ್ಪೋಟಕ ಹೇಳಿಕೆ ನೀಡಿದ ಡಿವಿ ಸದಾನಂದಗೌಡ
Share. Facebook Twitter LinkedIn WhatsApp Email

Related Posts

BREAKING : ಲಕ್ಷದ್ವೀಪಕ್ಕೆ ಹೊರಟಿದ್ದ ಮಂಗಳೂರಿನ ಹಡಗು ಮುಳುಗಡೆ : 6 ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರು

15/05/2025 8:12 PM1 Min Read

ನಿಮ್ಮ ಸ್ವಂತ ಮನೆ ಕೆಲಸ ನಿಂತು ಹೋಗಿದ್ಯಾ? ಹೀಗೆ ಭೂ ವರಾಹ ಸ್ವಾಮಿ ಪೂಜಿಸಿ, ಮುಕ್ತಾಯ ಗ್ಯಾರಂಟಿ

15/05/2025 7:57 PM3 Mins Read

ಬೆಂಗಳೂರು ಜನತೆಗೆ ಮಹತ್ವದ ಮಾಹಿತಿ: ವಿದ್ಯುತ್, ನೀರಿನ ಸಂಪರ್ಕಕ್ಕೆ ಈ ಪ್ರಮಾಣ ಪತ್ರ ಕಡ್ಡಾಯ

15/05/2025 7:35 PM1 Min Read
Recent News

ಟ್ರಂಪ್ ಆಕ್ಷೇಪಣೆಯ ಹೊರತಾಗಿಯೂ ಭಾರತದಲ್ಲಿ ಐಫೋನ್ ಉತ್ಪಾದನೆ ಹೆಚ್ಚಿಸಲು ಆಪಲ್ ನಿರ್ಧಾರ: ಮೂಲಗಳು | Apple

15/05/2025 8:14 PM

BREAKING : ಲಕ್ಷದ್ವೀಪಕ್ಕೆ ಹೊರಟಿದ್ದ ಮಂಗಳೂರಿನ ಹಡಗು ಮುಳುಗಡೆ : 6 ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರು

15/05/2025 8:12 PM

ನಿಮ್ಮ ಸ್ವಂತ ಮನೆ ಕೆಲಸ ನಿಂತು ಹೋಗಿದ್ಯಾ? ಹೀಗೆ ಭೂ ವರಾಹ ಸ್ವಾಮಿ ಪೂಜಿಸಿ, ಮುಕ್ತಾಯ ಗ್ಯಾರಂಟಿ

15/05/2025 7:57 PM

BIG NEWS : ಪಾಕಿಸ್ತಾನದ 14 ಸೈನಿಕರ ಹತ್ಯೆಗೈರುವ ವಿಡಿಯೋ ರಿಲೀಸ್ ಮಾಡಿದ ಬಲೂಚ್ ಆರ್ಮಿ | Watch Video

15/05/2025 7:39 PM
State News
KARNATAKA

BREAKING : ಲಕ್ಷದ್ವೀಪಕ್ಕೆ ಹೊರಟಿದ್ದ ಮಂಗಳೂರಿನ ಹಡಗು ಮುಳುಗಡೆ : 6 ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರು

By kannadanewsnow0515/05/2025 8:12 PM KARNATAKA 1 Min Read

ಮಂಗಳೂರು : ಮಂಗಳೂರಿನಿಂದ ಲಕ್ಷ ದೀಪಕ್ಕೆ ತೆರಳುತ್ತಿದ್ದ ಹಡಗು ಮುಳುಗಡೆಯಾಗಿದ್ದು, ಸರಕು ತುಂಬಿದ್ದ ಮಂಗಳೂರಿನ ಹಡಗು ಇದೀಗ ಮುಳುಗಡೆಯಾಗಿದೆ. MSV…

ನಿಮ್ಮ ಸ್ವಂತ ಮನೆ ಕೆಲಸ ನಿಂತು ಹೋಗಿದ್ಯಾ? ಹೀಗೆ ಭೂ ವರಾಹ ಸ್ವಾಮಿ ಪೂಜಿಸಿ, ಮುಕ್ತಾಯ ಗ್ಯಾರಂಟಿ

15/05/2025 7:57 PM

ಬೆಂಗಳೂರು ಜನತೆಗೆ ಮಹತ್ವದ ಮಾಹಿತಿ: ವಿದ್ಯುತ್, ನೀರಿನ ಸಂಪರ್ಕಕ್ಕೆ ಈ ಪ್ರಮಾಣ ಪತ್ರ ಕಡ್ಡಾಯ

15/05/2025 7:35 PM

BIG NEWS : ಮೈಸೂರು ಅರಮನೆ ಸುತ್ತ ಡ್ರೋನ್ ಹಾರಾಟ ನಿಷೇಧಿಸಿ, ಅರಮನೆ ಆಡಳಿತ ಮಂಡಳಿ ಆದೇಶ

15/05/2025 7:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.