Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM

ಮನೆಯಲ್ಲಿ ಇದ್ದಕ್ಕಿದ್ದಂತೆ ‘ಹಲ್ಲಿ’ಗಳು ಹೆಚ್ಚಾಗಿವ್ಯಾ.? ಇದರ ಸಂಕೇತವಾಗಿರ್ಬೋದು.!

04/07/2025 8:29 PM

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇದಪ್ಪ ‘ಸಂಚಾರಿ ಪೊಲೀಸ್’ ಕೆಲಸ ಅಂದ್ರೆ.! ಈ ಸುದ್ದಿ ಓದಿ, ನೀವು ‘ಹ್ಯಾಟ್ಸ್ ಆಫ್’ ಹೇಳೋದು ಗ್ಯಾರಂಟಿ
KARNATAKA

ಇದಪ್ಪ ‘ಸಂಚಾರಿ ಪೊಲೀಸ್’ ಕೆಲಸ ಅಂದ್ರೆ.! ಈ ಸುದ್ದಿ ಓದಿ, ನೀವು ‘ಹ್ಯಾಟ್ಸ್ ಆಫ್’ ಹೇಳೋದು ಗ್ಯಾರಂಟಿ

By kannadanewsnow0924/03/2024 8:03 PM

ಮಡಿಕೇರಿ: ಸಂಚಾರಿ ಪೊಲೀಸರ ಕೆಲಸ ಅಂತ್ರೆ ಕೇವಲ ಟ್ರಾಫಿಕ್ ನಿಯಂತ್ರಣ ಮಾಡೋದಲ್ಲ. ಬದಲಾಗಿ ಸಂಚಾರ ನಿಯಮ ಉಲ್ಲಂಘನೆ ಮಾಡೋರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಆಗಿರುತ್ತದೆ. ಇದಲ್ಲದೇ ಅನೇಕ ಕಡೆ ರಸ್ತೆಯಲ್ಲಿ ಗುಂಡಿ ಬಿದ್ದಾಗ ಅವುಗಳನ್ನು ತಾವೇ ಸ್ವತಹ ಮುಚ್ಚಿದ್ದು ನಡೆದಿದೆ. ಇದರ ನಡುವೆ ಈ ಸಂಚಾರಿ ಮಹಿಳಾ ಹೆಡ್ ಕಾನ್ಸ್ ಸ್ಟೇಬಲ್ ಕೆಲಸ ಮಾತ್ರ ಎಲ್ಲರೂ ಮೆಚ್ಚುವಂತದ್ದು. ಜೊತೆಗೆ ಮೇಡಂ ಹ್ಯಾಟ್ಸ್ ಆಫ್ ಅನ್ನದೇ ಇರೋಕಾಗಲ್ಲ. ಅನೇನು ಅಂತ ಮುಂದೆ ಓದಿ.

ಕಾನೂನು ಪಾಲನೆ ಒಂದೆಡೆಯಾದ್ರೇ, ಮಾತೃ ಮಮತೆ ಇನ್ನೊಂದು ಕಡೆ ಎಂಬುದಕ್ಕೆ ಕುಶಾಲನಗರದ ಸಂಚಾರಿ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೇಬಲ್ ಆಶಾ ಸಾಕ್ಷಿಯಾಗಿದ್ದಾರೆ. ಶಾಲಾ ಮಕ್ಕಳ ಬಗ್ಗೆ ಇವರು ತೋರಿದಂತ ಕಾಳಜಿ, ಕಾನೂನು ಪಾಲನೆಯ ಜೊತೆಗೆ ಮಕ್ಕಳ ಜೀವ ರಕ್ಷಣೆಯ ಮಹತ್ವದ ಕೆಲಸವನ್ನೇ ಮಾಡಿದ್ದಾರೆ ಎಂಬುದು ಸೋಷಿಯಲ್ ಮೀಡಿಯಾದಲ್ಲಿ ಅವರು ಮಾಡಿದಂತ ಕೆಲಸದ ವೀಡಿಯೋ ನೋಡಿದಂತ ಪ್ರತಿಯೊಬ್ಬರು ಹೇಳೋ ಮಾತಾಗಿದೆ.

ಈ ಬಗ್ಗೆ Coorg the kashmir of karnataka ಎಂಬುವರು ಎಕ್ಸ್ ಮಾಡಿದ್ದು, ಅದರಲ್ಲಿ ಕುಶಾಲನಗರದಲ್ಲಿ ಕಾಲೇಜುಗಳಿಗೆ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳನ್ನು ಇಳಿಸಿ ಅವರನ್ನು ದಾರಿಯಲ್ಲಿ ಹೋಗುತ್ತಿದ್ದ ಖಾಸಗಿ ವಾಹನಗಳಲ್ಲಿ ಕಳಿಸಿಕೊಟ್ಟು ಅಪಾಯದ ಬಗ್ಗೆ ತಿಳಿ ಹೇಳಿ ಮಾದರಿಯಾದ ಸಂಚಾರಿ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೇಬಲ್ ಆಶಾ ಮೇಡಂ ಎಂದು ತಿಳಿಸಿದ್ದಾರೆ.

ಕುಶಾಲನಗರದಲ್ಲಿ ಕಾಲೇಜುಗಳಿಗೆ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳನ್ನು ಇಳಿಸಿ ಅವರನ್ನು ದಾರಿಯಲ್ಲಿ ಹೋಗುತ್ತಿದ್ದ ಖಾಸಗಿ ವಾಹನಗಳಲ್ಲಿ ಕಳಿಸಿಕೊಟ್ಟು ಅಪಾಯದ ಬಗ್ಗೆ ತಿಳಿ ಹೇಳಿ ಮಾದರಿಯಾದ ಸಂಚಾರಿ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೇಬಲ್ ಆಶಾ ಮೇಡಂ. @KSRTC_Journeys pic.twitter.com/SrIPNGPo3e

— Coorgthekashmirofkarnataka (@Coorgthekashmir) March 24, 2024

ಸೋಷಿಯಲ್ ಮೀಡಿಯಾದಲ್ಲಿ ಈ ವೀಡಿಯೋ ಸಖತ್ ವೈರಲ್ ಆಗಿದ್ದು, ವೀಡಿಯೋ ನೋಡಿದಂತ ಪ್ರತಿಯೊಬ್ಬರೂ ಹೆಡ್ ಕಾನ್ಸ್ ಸ್ಟೇಬಲ್ ಆಶಾ ಅವರ ಕಾರ್ಯಕ್ಕೆ ಮೆಚ್ಚುಗೆಯನ್ನು ವ್ಯಕ್ತ ಪಡಿಸುತ್ತಿದ್ದಾರೆ.

ಇನ್ನೂ ಈ ವೀಡಿಯೋ ವೈರಲ್ ಆಗಿರೋದನ್ನು ಗಮನಿಸಿದಂತ ಸಂಚಾರ ವಿಭಾಗದ ADGP ಅಲೋಕ್ ಕುಮಾರ್ ಅವರು, ಆಶಾ ಅವರ ಕಾರ್ಯಕ್ಕೆ ನಾನು ಮೆಚ್ಚುಗೆಯನ್ನು ತಿಳಿಸುತ್ತೇನೆ. ಪುಟ್ ಬೋರ್ಡ್ ನಲ್ಲಿ ಪ್ರಯಾಣಿಸುವುದು ಮಾರಣಾಂತಿಕವೆಂದು ಸಾಭೀತುಪಡಿಸಬಹುದು. ನಿನ್ನೆ ತುಮಕೂರು ಜಿಲ್ಲೆಯಲ್ಲಿ ಕೆ ಎಸ್ ಆರ್ ಟಿಸಿ ಬಸ್ಸಿನಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.

Will convey appreciation

Travelling on footboard may prove to be fatal

Yesterday one person died in Tumkur district due to fall from a KSRTC bus#RoadSafety https://t.co/p3aPAL6s2y

— alok kumar (@alokkumar6994) March 24, 2024

ಲೋಕಸಭಾ ಚುನಾವಣೆ: ಈವರೆಗೆ ರಾಜ್ಯದಲ್ಲಿ ‘ಎಷ್ಟು ಹಣ, ಮದ್ಯ, ವಸ್ತು ಸೀಜ್’ ಗೊತ್ತಾ? ಇಲ್ಲಿದೆ ಡೀಟೆಲ್ಸ್

BREAKING: ನಾಳೆ ಬೆಳಗ್ಗೆ ಬಿಜೆಪಿಯೊಂದಿಗೆ ‘KRPP ಪಕ್ಷ’ ವಿಲೀನ: ಜನಾರ್ಧನ ರೆಡ್ಡಿ ‘BJP ಪಕ್ಷ’ ಸೇರ್ಪಡೆ

ಇದಪ್ಪ ಸಂಚಾರಿ ಪೊಲೀಸ್ ಕೆಲಸ ಅಂದ್ರೆ.! ಈ ಸುದ್ದಿ ಓದಿ ನೀವು ಹ್ಯಾಟ್ಸ್ ಆಫ್ ಹೇಳೋದು ಗ್ಯಾರಂಟಿ This is the job of a traffic policeman! Read this news you are guaranteed to say hats off
Share. Facebook Twitter LinkedIn WhatsApp Email

Related Posts

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM1 Min Read

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM1 Min Read

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

04/07/2025 8:06 PM3 Mins Read
Recent News

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM

ಮನೆಯಲ್ಲಿ ಇದ್ದಕ್ಕಿದ್ದಂತೆ ‘ಹಲ್ಲಿ’ಗಳು ಹೆಚ್ಚಾಗಿವ್ಯಾ.? ಇದರ ಸಂಕೇತವಾಗಿರ್ಬೋದು.!

04/07/2025 8:29 PM

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

04/07/2025 8:06 PM
State News
KARNATAKA

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

By kannadanewsnow0904/07/2025 8:44 PM KARNATAKA 1 Min Read

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕಳೆದ ಕೆಲ ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದ್ದು, ನಾಳೆಯೂ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ…

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

04/07/2025 8:06 PM

BREAKING: ಅಂಬೇಡ್ಕರ್ ಭಾವಚಿತ್ರ ಇಡುವುದು ಮರೆತಿದ್ದ ವಿಧಾನಸಭೆ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿ ಸಸ್ಪೆಂಡ್

04/07/2025 8:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.