Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಭಾರತದ ಆಪರೇಷನ್ ಸಿಂಧೂರ್ ದಾಳಿಯಲ್ಲಿ ಗಾಯಗೊಂಡಿದ್ದ ಇಬ್ಬರು ಪಾಕ್ ಸೈನಿಕರು ಸಾವು: ಸಾವಿನ ಸಂಖ್ಯೆ 13ಕ್ಕೆ ಏರಿಕೆ

14/05/2025 5:21 PM

BREAKING : ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆಗೆ ಕಮಿಟಿ ರಚನೆ : CM ಸಿದ್ದರಾಮಯ್ಯ ಹೇಳಿಕೆ

14/05/2025 5:11 PM

BREAKING : ವಿಧವೆ ಬಳಿ 5 ಸಾವಿರ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಖಜಾನೆ ಮುಖ್ಯ ಲೆಕ್ಕಿಗ, FDA

14/05/2025 5:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಪ್ರಾದೇಶಿಕ ಪಕ್ಷಕ್ಕೆ’ ಜನ ಬೆಂಬಲ ನೀಡಲಿಲ್ಲ, ಹೀಗಾಗಿ ನಾಡಿನ ರೈತರಿಗಾಗಿ ಬಿಜೆಪಿ ಜೊತೆಗೆ ಮೈತ್ರಿ : HD ಕುಮಾರಸ್ವಾಮಿ
KARNATAKA

‘ಪ್ರಾದೇಶಿಕ ಪಕ್ಷಕ್ಕೆ’ ಜನ ಬೆಂಬಲ ನೀಡಲಿಲ್ಲ, ಹೀಗಾಗಿ ನಾಡಿನ ರೈತರಿಗಾಗಿ ಬಿಜೆಪಿ ಜೊತೆಗೆ ಮೈತ್ರಿ : HD ಕುಮಾರಸ್ವಾಮಿ

By kannadanewsnow0526/03/2024 2:49 PM

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಕುಮಾರಸ್ವಾಮಿ ನಿವಾಸದಲ್ಲಿ ಜೆಡಿಎಸ್ ನ ಮಹತ್ವದ ಸಭೆ ನಡೆಯಿತು ಈ ಒಂದು ಸಭೆಯಲ್ಲಿ ಮಂಡ್ಯ ಹಾಸನ ಹಾಗೂ ಕೋಲಾರ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕುರಿತಂತೆ ಚರ್ಚೆ ನಡೆಸಲಾಯಿತು.

ಮಂಡ್ಯ ಕ್ಷೇತ್ರಕ್ಕೆ ಸುಮಲತಾಗೆ ಟಿಕೇಟ್ ಮಿಸ್ ವಿಚಾರ : ನಾಳೆ ಆಪ್ತರು-ಬೆಂಬಲಿಗರ ಜೊತೆ ಮಹತ್ವದ ಸಭೆ

ನಾಡಿನ ರೈತರ ಹಿತಕ್ಕಾಗಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದೇವೆ. ಪ್ರಾದೇಶಿಕ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿಲ್ಲ.ಪ್ರಾದೇಶಿಕ ಪಕ್ಷವಾಗಿ ನಮಗೆ ಜನ ಬೆಂಬಲ ನೀಡಿಲ್ಲ ನೆರೆ ರಾಜ್ಯಗಳಿಗೆ ಅನ್ಯಾಯವಾಗದಂತೆ ನಿರ್ಧಾರ ತೆಗೆದುಕೊಳ್ಳಬೇಕು. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಿ. ನಾಡಿನ ಬಿಜೆಪಿ ಸಂಸದರಿಗೆ ಧ್ವನಿ ಇಲ್ಲ ಎಂಬ ಆರೋಪ ಇದೆ. ಸ್ವತಂತ್ರವಾಗಿ ಆಡಳಿತವನ್ನು ನಡೆಸುವ ಅಧಿಕಾರ ನಮಗೆ ಸಿಕ್ಕಿಲ್ಲ ಎಂದು ಅವರು ಬೇಸರ ಹೊರಹಾಕಿದರು.

ಮೋದಿ ನಿವಾಸಕ್ಕೆ ಘೇರಾವ್ : ಕೇಜ್ರಿವಾಲ್ ಬಂಧನ ಖಂಡಿಸಿ ಪ್ರತಿಭಟನೆ ನಡೆಸ್ತಿದ್ದ ಎಎಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ

ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, ಬಿಜೆಪಿ ಜೆಡಿಎಸ್ ಮೈತ್ರಿಯಿಂದ ನಾವು ಮೂರೂ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ. ಮಂಡ್ಯ ಹಾಸನ ಕೋಲಾರದಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ, ದೇಶದಲ್ಲೆಡೆ ಮೋದಿ ಅಲೆ ಇದೆ ಹೀಗಾಗಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲುತ್ತಾರೆ ಎಂದರು.

ದೇಶಾದ್ಯಂತ 6000 ಉದ್ಯೋಗಿಗಳನ್ನು ವಜಾಗೊಳಿಸಿದ ‘DELL’ ಕಂಪನಿ | Lay offs

ರಾಜ್ಯದಲ್ಲಿ ನೀರಾವರಿ ಯೋಜನೆ ವಿಚಾರಗಳಲ್ಲಿ ರೈತರಿಗೆ ತುಂಬಾ ಅನ್ಯಾಯವಾಗಿದೆ.ಕಾಂಗ್ರೆಸ್ ಕೇಂದ್ರದಲ್ಲಿ ಆಡಳಿತದಲ್ಲಿ ಇದ್ದಾಗ ರೈತರನ್ನು ನಿರ್ಲಕ್ಷ ಮಾಡಿದೆ. ಇದೀಗ ನರೇಂದ್ರ ಮೋದಿ ಸರ್ಕಾರ ಬಂದ ಮೇಲೆ ಕಾಂಗ್ರೆಸ್ ಕೇಂದ್ರ ಸರ್ಕಾರದ ಮೇಲೆ ಗೂಬೆಕೂರಿಸುತ್ತಿದೆ.ಕೇವಲ ಶಂಕುಸ್ಥಾಪನೆ ನೆರವೇರಿಸಿದ್ದಷ್ಟೆ ಕಾಂಗ್ರೆಸ್ ನ ಕೀರ್ತಿ ಎಂದು ಎಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

Share. Facebook Twitter LinkedIn WhatsApp Email

Related Posts

BREAKING : ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆಗೆ ಕಮಿಟಿ ರಚನೆ : CM ಸಿದ್ದರಾಮಯ್ಯ ಹೇಳಿಕೆ

14/05/2025 5:11 PM1 Min Read

BREAKING : ವಿಧವೆ ಬಳಿ 5 ಸಾವಿರ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಖಜಾನೆ ಮುಖ್ಯ ಲೆಕ್ಕಿಗ, FDA

14/05/2025 5:10 PM1 Min Read

BREAKING: ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ‘ಬಿ-ಖಾತಾ’ ಅವಧಿ 3 ತಿಂಗಳವರೆಗೆ ವಿಸ್ತರಣೆ

14/05/2025 4:44 PM2 Mins Read
Recent News

BREAKING: ಭಾರತದ ಆಪರೇಷನ್ ಸಿಂಧೂರ್ ದಾಳಿಯಲ್ಲಿ ಗಾಯಗೊಂಡಿದ್ದ ಇಬ್ಬರು ಪಾಕ್ ಸೈನಿಕರು ಸಾವು: ಸಾವಿನ ಸಂಖ್ಯೆ 13ಕ್ಕೆ ಏರಿಕೆ

14/05/2025 5:21 PM

BREAKING : ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆಗೆ ಕಮಿಟಿ ರಚನೆ : CM ಸಿದ್ದರಾಮಯ್ಯ ಹೇಳಿಕೆ

14/05/2025 5:11 PM

BREAKING : ವಿಧವೆ ಬಳಿ 5 ಸಾವಿರ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಖಜಾನೆ ಮುಖ್ಯ ಲೆಕ್ಕಿಗ, FDA

14/05/2025 5:10 PM

BREAKING: ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಬಿಜೆಪಿ ಸಚಿವರ ವಿರುದ್ಧ FIR ದಾಖಲಿಸಲು ಕೋರ್ಟ್ ಆದೇಶ

14/05/2025 5:08 PM
State News
KARNATAKA

BREAKING : ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆಗೆ ಕಮಿಟಿ ರಚನೆ : CM ಸಿದ್ದರಾಮಯ್ಯ ಹೇಳಿಕೆ

By kannadanewsnow0514/05/2025 5:11 PM KARNATAKA 1 Min Read

ಬೆಂಗಳೂರು : ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆಗೆ ಕಮಿಟಿ ರಚನೆ ಮಾಡಲಾಗಿದೆ. ಪ್ರಗತಿ ಪರಿಶೀಲನೆಗೆ ರಚಿಸಿರುವ ಕಮಿಟಿ ಅಧ್ಯಕ್ಷ…

BREAKING : ವಿಧವೆ ಬಳಿ 5 ಸಾವಿರ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಖಜಾನೆ ಮುಖ್ಯ ಲೆಕ್ಕಿಗ, FDA

14/05/2025 5:10 PM

BREAKING: ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ‘ಬಿ-ಖಾತಾ’ ಅವಧಿ 3 ತಿಂಗಳವರೆಗೆ ವಿಸ್ತರಣೆ

14/05/2025 4:44 PM

ಕಲ್ಲು ಹೊಡೆದವರಿಗೆ ಗುಂಡು ಹೊಡೆಯುವ ಅಧಿಕಾರವನ್ನೂ ಕೊಟ್ಟಿಲ್ಲವೇಕೆ: ಕಾಂಗ್ರ್ ನಾಯಕರ ವಿರುದ್ಧ ಸಿ.ಟಿ ರವಿ ಗುಡುಗು

14/05/2025 4:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.