Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮುಂಬೈ ರೈಲು ಸ್ಫೋಟ ಪ್ರಕರಣ: ಬಾಂಬೆ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ | Mumbai train blast case

24/07/2025 11:58 AM

BREAKING: ಚೀನಾ ಗಡಿ ಬಳಿ ರಷ್ಯಾದ 50 ಪ್ರಯಾಣಿಕರಿದ್ದ ವಿಮಾನ ನಾಪತ್ತೆ | plane missing

24/07/2025 11:42 AM

ALERT : ಬಣ್ಣ ಬಣ್ಣದ ಆಹಾರ ತಿನ್ನುವವರೇ ಎಚ್ಚರ : ಈ ಗಂಭೀರ ಕಾಯಿಲೆಗಳು ಬರಬಹುದು ಹುಷಾರ್.!

24/07/2025 11:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲೋಕಸಭಾ ಚುನಾವಣೆ: ನಾಳೆಯಿಂದ ಬೆಂಗಳೂರಿನ ಈ ಸ್ಥಳಗಳಲ್ಲಿ ‘ನಾಮಪತ್ರ’ ಸ್ವೀಕಾರ
KARNATAKA

ಲೋಕಸಭಾ ಚುನಾವಣೆ: ನಾಳೆಯಿಂದ ಬೆಂಗಳೂರಿನ ಈ ಸ್ಥಳಗಳಲ್ಲಿ ‘ನಾಮಪತ್ರ’ ಸ್ವೀಕಾರ

By kannadanewsnow0927/03/2024 3:19 PM

ಬೆಂಗಳೂರು: ಭಾರತ ಚುನಾವಣಾ ಆಯೋಗದ ಉಲ್ಲೇಖಿತ ಪತ್ರಿಕಾ ಪ್ರಕಟಣೆಯಂತೆ ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಸಂಬಂಧ ಚುನಾವಣಾ ವೇಳಾ ಪಟ್ಟಿಯನ್ನು ಘೋಷಿಸಲಾಗಿದ್ದು, ದಿನಾಂಕ: 16.03.2024(ಶನಿವಾರ) ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿರುತ್ತದೆ.

ಮುಂದುವರಿದು, ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ದಿನಾಂಕ: 28.03.2024(ಗುರುವಾರ)ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು ಹಾಗೂ ಅದೇ ದಿನದಿಂದ ದಿನಾಂಕ: 08.04.2024(ಸೋಮವಾರ) ರವರೆಗೆ ನಾಮಪತ್ರಗಳ ಸ್ವೀಕೃತಿ, ಪರಿಶೀಲನೆ ಹಾಗೂ ಹಿಂಪಡೆಯುವ ಪ್ರಕ್ರಿಯೆಯನ್ನು ಆಯಾ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ಈ ಕೆಳಕಾಣಿಸಿದ ವಿಳಾಸದಲ್ಲಿ ನಡೆಸಲಾಗುವುದೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿರುತ್ತಾರೆ.

ನಾಮಪತ್ರಗಳನ್ನು ಸ್ವಲ್ಲಿಸುವ ಚುನಾವಣಾಧಿಕಾರಿಗಳ ಕಛೇರಿಗಳ‌ ವಿವರ:

1. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ:

ಚುನಾವಣಾಧಿಕಾರಿಗಳ ಕಛೇರಿ,
ನಂ. 24 – ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ,
ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣ,
ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಕಂದಾಯ ಭವನ ಹಿಂಭಾಗ, ಬೆಂಗಳೂರು – 560009

2. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ:

ಚುನಾವಣಾಧಿಕಾರಿಗಳ ಕಛೇರಿ,
ನಂ. 25 – ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ,
ಸಭಾಂಗಣ – 01, ಕೇಂದ್ರ ಕಛೇರಿ,
ಬೃಹತ್ ಬೆಂಗಳೂರು ಮಹಾನಗರ ಪಾಲಿಕರ, ಬೆಂಗಳೂರು – 560002

3. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ:

ಚುನಾವಣಾಧಿಕಾರಿಗಳ ಕಛೇರಿ,
ನಂ.26 – ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ, ವಲಯ ಆಯುಕ್ತರು(ದಕ್ಷಿಣ)ರವರ ಕಾರ್ಯಾಲಯ, 2ನೇ ಮಹಡಿಯ ಕೊಠಡಿ ಸಂಖ್ಯೆ: 1, ಮಹಾನಗರ ಪಾಲಿಕೆ ಕಛೇರಿಗಳ ಸಂಕೀರ್ಣ, 2ನೇ ಬ್ಲಾಕ್, 9ನೇ ಕ್ರಾಸ್, ಜಯನಗರ, ಬೆಂಗಳೂರು- 560011

ಚುನಾವಣಾ ವೇಳಾ ಪಟ್ಟಿಯ ವಿವರ:

1. ಚುನಾವಣಾ ಅಧಿಸೂಚನೆ ಹೊರಡಿಸಿರುವ ದಿನಾಂಕ: 28.03.2024(ಗುರುವಾರ)

2. ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 04.04.2024(ಗುರುವಾರ)

3. ನಾಮಪತ್ರಗಳ ಪರಿಶೀಲನೆ ದಿನಾಂಕ: 05.04.2024(ಶುಕ್ರವಾರ)

4‌. ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನ: 08.04.2024(ಸೋಮವಾರ)

5. ಮತದಾನ ನಡೆಯುವ ದಿನಾಂಕ: 26.04.2024(ಶುಕ್ರವಾರ)

6. ಮತ ಎಣಿಕೆ ದಿನಾಂಕ: 04.06.2024(ಮಂಗಳವಾರ)

7. ಚುನಾವಣೆ ಪೂರ್ಣಗೊಳ್ಳುವ ದಿನಾಂಕ 06.06.2024(ಗುರುವಾರ)

BIG NEWS: ‘ಸಭಾಪತಿ ಕಚೇರಿ’ಯಲ್ಲಿ ‘ಕಾಂಗ್ರೆಸ್ MLC’ಗಳ ಹೈಡ್ರಾಮಾ: ‘ರಾಜೀನಾಮೆ ಪತ್ರ’ ತೋರಿಸಿ ಕೊಡದೇ ಪ್ರಹಸನ

BREAKING: ‘ಯತ್ನಾಳ್’ ವಿರುದ್ಧ ‘ಡಿಕೆಶಿ ಮಾನನಷ್ಟ’ ಕೇಸ್: ಅರ್ಜಿ ವರ್ಗಾವಣೆಗೆ ‘ಹೈಕೋರ್ಟ್ ನಕಾರ’

ಲೋಕಸಭಾ ಚುನಾವಣೆ : ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭ
Share. Facebook Twitter LinkedIn WhatsApp Email

Related Posts

ಕಪ್ಪು ನಾಲಿಗೆಯನ್ನು ಹೊಂದಿರುವ ಯಾರಾದರೂ ನಿಮ್ಮನ್ನು ನಿಂದಿಸಿದರೆ, ಮೊದಲು ಇದನ್ನು ಮಾಡಿ, ಯಾವುದೇ ಸಮಸ್ಯೆ ಇರುವುದಿಲ್ಲ

24/07/2025 11:38 AM3 Mins Read

BREAKING: ಸಾಗರದಲ್ಲಿ ಸಮೀಪ ‘KSRTC’- ಕ್ಯಾಂಟರ್ ನಡುವೆ ಭೀಕರ ಅಪಘಾತ: ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

24/07/2025 11:26 AM1 Min Read

BREAKING : ಸಚಿವ ಭೈರತಿ ಸುರೇಶ್ ಪಿಎಸ್ ಮನೆ ಮೇಲೆ ಲೋಕಾಯುಕ್ತ ದಾಳಿ, ಅಪಾರ ಪ್ರಮಾಣದ ದಾಖಲೆ ಪತ್ರಗಳು ವಶಕ್ಕೆ | Lokayukta Raid

24/07/2025 11:01 AM1 Min Read
Recent News

ಮುಂಬೈ ರೈಲು ಸ್ಫೋಟ ಪ್ರಕರಣ: ಬಾಂಬೆ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ | Mumbai train blast case

24/07/2025 11:58 AM

BREAKING: ಚೀನಾ ಗಡಿ ಬಳಿ ರಷ್ಯಾದ 50 ಪ್ರಯಾಣಿಕರಿದ್ದ ವಿಮಾನ ನಾಪತ್ತೆ | plane missing

24/07/2025 11:42 AM

ALERT : ಬಣ್ಣ ಬಣ್ಣದ ಆಹಾರ ತಿನ್ನುವವರೇ ಎಚ್ಚರ : ಈ ಗಂಭೀರ ಕಾಯಿಲೆಗಳು ಬರಬಹುದು ಹುಷಾರ್.!

24/07/2025 11:41 AM

ಕಪ್ಪು ನಾಲಿಗೆಯನ್ನು ಹೊಂದಿರುವ ಯಾರಾದರೂ ನಿಮ್ಮನ್ನು ನಿಂದಿಸಿದರೆ, ಮೊದಲು ಇದನ್ನು ಮಾಡಿ, ಯಾವುದೇ ಸಮಸ್ಯೆ ಇರುವುದಿಲ್ಲ

24/07/2025 11:38 AM
State News
KARNATAKA

ಕಪ್ಪು ನಾಲಿಗೆಯನ್ನು ಹೊಂದಿರುವ ಯಾರಾದರೂ ನಿಮ್ಮನ್ನು ನಿಂದಿಸಿದರೆ, ಮೊದಲು ಇದನ್ನು ಮಾಡಿ, ಯಾವುದೇ ಸಮಸ್ಯೆ ಇರುವುದಿಲ್ಲ

By kannadanewsnow0524/07/2025 11:38 AM KARNATAKA 3 Mins Read

ಸಾಮಾನ್ಯವಾಗಿ ಕಪ್ಪು ನಾಲಿಗೆ ಇರುವವರನ್ನು ಕಂಡರೆ ನಮಗೆ ಸ್ವಲ್ಪ ಭಯವಾಗುತ್ತದೆ. ಅವರು ನಮ್ಮನ್ನು ಏನಾದರೂ ಬೈದರೆ, ಅದು ಕೆಲಸ ಮಾಡುತ್ತದೆ…

BREAKING: ಸಾಗರದಲ್ಲಿ ಸಮೀಪ ‘KSRTC’- ಕ್ಯಾಂಟರ್ ನಡುವೆ ಭೀಕರ ಅಪಘಾತ: ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

24/07/2025 11:26 AM

BREAKING : ಸಚಿವ ಭೈರತಿ ಸುರೇಶ್ ಪಿಎಸ್ ಮನೆ ಮೇಲೆ ಲೋಕಾಯುಕ್ತ ದಾಳಿ, ಅಪಾರ ಪ್ರಮಾಣದ ದಾಖಲೆ ಪತ್ರಗಳು ವಶಕ್ಕೆ | Lokayukta Raid

24/07/2025 11:01 AM

ಚಿಕ್ಕಮಗಳೂರಲ್ಲಿ ಬೀದಿ ನಾಯಿಗಳ ಅಟ್ಟಹಾಸ : ಮಕ್ಕಳು ಸೇರಿದಂತೆ 20ಕ್ಕೂ ಹೆಚ್ಚು ಜನರಿಗೆ ಕಚ್ಚಿ ಗಾಯ, ಆಸ್ಪತ್ರೆಗೆ ದಾಖಲು

24/07/2025 10:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.