Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಡುಗೆ ಮನೆಯಲ್ಲಿ ಈ ವಸ್ತುಗಳನ್ನು ತಿಳಿಯದೆ ಇಡಬೇಡಿ, ಇದು ವಾಸ್ತು ದೋಷಕ್ಕೆ ಕಾರಣವಾಗುತ್ತದೆ, ಇದನ್ನು ತಿಳಿದುಕೊಳ್ಳಿ!

08/07/2025 9:26 AM

SHOCKING : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ನಿಂತಿದ್ದ ರೈಲಿನಲ್ಲಿ ಮಹಿಳೆ ಮೇಲೆ ನಾಲ್ವರಿಂದ `ಗ್ಯಾಂಗ್ ರೇಪ್’.!

08/07/2025 9:22 AM

BREAKING : ವಿಜಯನಗರ ಜಿಲ್ಲೆಯಲ್ಲೂ ಹೃದಯಾಘಾತಕ್ಕೆ ಮಹಿಳೆ ಬಲಿ : ಅಂಗಡಿಯಲ್ಲಿ ಕುಸಿದು ಬಿದ್ದು ಸಾವು.!

08/07/2025 9:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನ್ಯಾಯಾಲಯದ ಆದೇಶ ಪಾಲಿಸದ ಮರಳಿಗ ಗ್ರಾಮ ಪಂಚಾಯಿತಿ ಕಛೇರಿ ಜಪ್ತಿ
KARNATAKA

ನ್ಯಾಯಾಲಯದ ಆದೇಶ ಪಾಲಿಸದ ಮರಳಿಗ ಗ್ರಾಮ ಪಂಚಾಯಿತಿ ಕಛೇರಿ ಜಪ್ತಿ

By kannadanewsnow0928/03/2024 9:57 PM

ಮಂಡ್ಯ: ಕರ್ತವ್ಯದ ವೇಳೆ ಮೃತಪಟ್ಟಿದ್ದ ಗ್ರಾಮ ಪಂಚಾಯಿತಿ ನೌಕರನ ಕುಟುಂಬಕ್ಕೆ ಪರಿಹಾರ ನೀಡಲು ವಿಳಂಬ ಮಾಡಿದ ಕಾರಣ, ನ್ಯಾಯಾಲಯದ ಆದೇಶದಂತೆ ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ಮರಳಿಗ ಗ್ರಾಪಂ ಕಚೇರಿಯ ಕಂಪ್ಯೂಟರ್, ಪೀಠೋಪಕರಣಗಳನ್ನು ಗುರುವಾರ ಜಪ್ತಿ ಮಾಡಲಾಯಿತು.

ಜ. 20 2024 ರಂದು ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯವು ಮರಳಿಗ ಗ್ರಾಮ ಪಂಚಾಯಿತಿ ಕಚೇರಿಯ ಚರಾಸ್ತಿಗಳನ್ನು ಜಪ್ತಿ ಮಾಡಲು ಆದೇಶ ನೀಡಿದ ಮೇರೆಗೆ ನ್ಯಾಯಾಂಗ ಇಲಾಖೆಯ ಸಿಬ್ಬಂದಿ ಕಚೇರಿಯ ಕಂಪ್ಯೂಟರ್‌, ಪೀಠೋಪಕರಣಗಳನ್ನು ವಶಕ್ಕೆ ಪಡೆದರು. ಕಚೇರಿಗೆ ಎಂದಿನಂತೆ ಬಂದಿದ್ದ ಸಿಬ್ಬಂದಿ ಹಾಗೂ ಸಾರ್ವಜನಿಕರು ಜಪ್ತಿ ವಿಷಯ ಕೇಳಿದ ತಕ್ಷಣ ಕಂಗಾಲಾಗಿ, ಕಚೇರಿಯ ಹೊರ ನಡೆದರು.

*ಏನಿದು ಪ್ರಕರಣ:*

2009 ರಲ್ಲಿ ಮರಳಿಗ ಗ್ರಾಮ ಪಂಚಾಯಿತಿ ಕಛೇರಿಯಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಎಂಬುವವರು ಬೀದಿ ದೀಪಗಳ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದರು.

ಈ ವಿಚಾರವಾಗಿ ಗ್ರಾಮ ಪಂಚಾಯಿತಿಯವರು ಪರಿಹಾರ ನೀಡುವಂತೆ ಆತನ ಪತ್ನಿ ಸುಜಾತ ಮನವಿ ಸಲ್ಲಿಸಿದ್ದರು.
ಸುಜಾತ ಅವರ ಮನವಿಯನ್ನು ಗಣನೆಗೆ ತೆಗೆದುಕೊಳ್ಳದ ಅಂದಿನ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಬೇಜವಾಬ್ದಾರಿತನ ತೋರಿದ್ದರು.

ಈ ಸಂಬಂಧ ಮೃತ ರವಿ ಅವರ ಕುಟುಂಬದವರು 2009 ರಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಸತತ ವಿಚಾರಣೆ ನಡೆದು ಕರ್ನಾಟಕ ಹೈಕೋರ್ಟ್‌ ಪೀಠವು 2009 ರಿಂದ 2023 ರವರೆಗೆ ಶೇ 15ರ ಹೆಚ್ಚುವರಿ ಬಡ್ಡಿ ಸೇರಿ 11 ಲಕ್ಷದ 46 ಸಾವಿರದ 623 ರೂ ಪರಿಹಾರ ಹಣ ತುಂಬಿಕೊಡುವಂತೆ ಆದೇಶಿಸಿದೆ.

ನ್ಯಾಯಾಲಯದ ಆದೇಶದ ಪ್ರಕಾರ ಪರಿಹಾರದ ಪೂರ್ಣ ಹಣವನ್ನು ಮೃತ ರವಿ ಅವರ ಕುಟುಂಬಕ್ಕೆ ನೀಡದ ಕಾರಣ ಹಾಗೂ ನ್ಯಾಯಾಲಯದ ಆದೇಶ ಪಾಲನೆ ಮಾಡದ ಹಿನ್ನಲೆಯಲ್ಲಿ ಜಪ್ತಿ ಪ್ರಕ್ರಿಯೆ ಕೈಗೊಂಡಿದ್ದೇವೆ ಎಂದು ಹಿರಿಯ ವಕೀಲ ಬಿ. ರಾಮಕೃಷ್ಣೇಗೌಡ ತಿಳಿಸಿದರು.

ವರದಿ: ಗಿರೀಶ್ ರಾಜ್, ಮಂಡ್ಯ

Share. Facebook Twitter LinkedIn WhatsApp Email

Related Posts

ಅಡುಗೆ ಮನೆಯಲ್ಲಿ ಈ ವಸ್ತುಗಳನ್ನು ತಿಳಿಯದೆ ಇಡಬೇಡಿ, ಇದು ವಾಸ್ತು ದೋಷಕ್ಕೆ ಕಾರಣವಾಗುತ್ತದೆ, ಇದನ್ನು ತಿಳಿದುಕೊಳ್ಳಿ!

08/07/2025 9:26 AM3 Mins Read

BREAKING : ವಿಜಯನಗರ ಜಿಲ್ಲೆಯಲ್ಲೂ ಹೃದಯಾಘಾತಕ್ಕೆ ಮಹಿಳೆ ಬಲಿ : ಅಂಗಡಿಯಲ್ಲಿ ಕುಸಿದು ಬಿದ್ದು ಸಾವು.!

08/07/2025 9:15 AM1 Min Read

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದಾಗಲೇ ಕುಸಿದುಬಿದ್ದು ಸಾವು.!

08/07/2025 9:07 AM1 Min Read
Recent News

ಅಡುಗೆ ಮನೆಯಲ್ಲಿ ಈ ವಸ್ತುಗಳನ್ನು ತಿಳಿಯದೆ ಇಡಬೇಡಿ, ಇದು ವಾಸ್ತು ದೋಷಕ್ಕೆ ಕಾರಣವಾಗುತ್ತದೆ, ಇದನ್ನು ತಿಳಿದುಕೊಳ್ಳಿ!

08/07/2025 9:26 AM

SHOCKING : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ನಿಂತಿದ್ದ ರೈಲಿನಲ್ಲಿ ಮಹಿಳೆ ಮೇಲೆ ನಾಲ್ವರಿಂದ `ಗ್ಯಾಂಗ್ ರೇಪ್’.!

08/07/2025 9:22 AM

BREAKING : ವಿಜಯನಗರ ಜಿಲ್ಲೆಯಲ್ಲೂ ಹೃದಯಾಘಾತಕ್ಕೆ ಮಹಿಳೆ ಬಲಿ : ಅಂಗಡಿಯಲ್ಲಿ ಕುಸಿದು ಬಿದ್ದು ಸಾವು.!

08/07/2025 9:15 AM

Census: 2027ರ ಜನಗಣತಿಯಲ್ಲಿ ನಿಮ್ಮ ದತ್ತಾಂಶವನ್ನು ನೀವೇ ದಾಖಲಿಸಬಹುದು!

08/07/2025 9:13 AM
State News
KARNATAKA

ಅಡುಗೆ ಮನೆಯಲ್ಲಿ ಈ ವಸ್ತುಗಳನ್ನು ತಿಳಿಯದೆ ಇಡಬೇಡಿ, ಇದು ವಾಸ್ತು ದೋಷಕ್ಕೆ ಕಾರಣವಾಗುತ್ತದೆ, ಇದನ್ನು ತಿಳಿದುಕೊಳ್ಳಿ!

By kannadanewsnow5708/07/2025 9:26 AM KARNATAKA 3 Mins Read

ಅಡುಗೆ ಮನೆಯಲ್ಲಿ ಇರಬಾರದ ವಸ್ತುಗಳು ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಪ್ರತಿಯೊಂದು ಭಾಗ ಮತ್ತು ಅಲ್ಲಿ ಇರಿಸಲಾಗಿರುವ ವಸ್ತುಗಳು ಒಂದು…

BREAKING : ವಿಜಯನಗರ ಜಿಲ್ಲೆಯಲ್ಲೂ ಹೃದಯಾಘಾತಕ್ಕೆ ಮಹಿಳೆ ಬಲಿ : ಅಂಗಡಿಯಲ್ಲಿ ಕುಸಿದು ಬಿದ್ದು ಸಾವು.!

08/07/2025 9:15 AM

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದಾಗಲೇ ಕುಸಿದುಬಿದ್ದು ಸಾವು.!

08/07/2025 9:07 AM

BREAKING : ಡಿ.ಕೆ.ಶಿವಕುಮಾರ್ `ಮುಖ್ಯಮಂತ್ರಿ’ ಆಗಬೇಕು : ಡಿಕೆಶಿ ಪರ ಶಾಸಕ ಸಿ.ಪಿ.ಯೋಗೇಶ್ವರ್ ಬ್ಯಾಟಿಂಗ್

08/07/2025 8:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.