Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain In Karnataka: ಜುಲೈ.31ರವರೆಗೆ ರಾಜ್ಯಾಧ್ಯಂತ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ

27/07/2025 5:36 PM

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು 4 ಪರಿಣಾಮಕಾರಿ ಮಾರ್ಗಗಳಿವು | Cholesterol

27/07/2025 5:11 PM

ರಾಜ್ಯದಲ್ಲಿ ಮತ್ತೆ ರೈತ ಸರ್ಕಾರ ತರಲು ಎಲ್ಲ ರೈತ ಸಂಘಟನೆಗಳು ಒಂದಾಗಬೇಕು: ಬೊಮ್ಮಾಯಿ

27/07/2025 4:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘KPSC’ಯಲ್ಲಿ ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆ: ಹುಡುಕಿಕೊಡುವಂತೆ ಪೊಲೀಸರಿಗೆ ದೂರು, ‘FIR’ ದಾಖಲು
KARNATAKA

‘KPSC’ಯಲ್ಲಿ ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆ: ಹುಡುಕಿಕೊಡುವಂತೆ ಪೊಲೀಸರಿಗೆ ದೂರು, ‘FIR’ ದಾಖಲು

By kannadanewsnow0930/03/2024 7:03 PM

ಬೆಂಗಳೂರು: ಕೆಪಿಎಸ್ ಸಿಯಲ್ಲಿ ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆಯಾಗಿದೆ. ಈ ಆಯ್ಕೆ ಪಟ್ಟಿಯನ್ನು ಹುಡುಕಿಕೊಡುವಂತೆ ಪೊಲೀಸರಿಗೆ ಕೆಪಿಎಸ್ಸಿ ಅಧಿಕಾರಿಯಿಂದ ದೂರು ನೀಡಲಾಗಿದೆ. ಈ ದೂರು ಆಧರಿಸಿ, ಪೊಲೀಸರು ಎಫ್ಐಆರ್ ಕೂಡ ದಾಖಲಿಸಿಕೊಂಡಿದ್ದಾರೆ.

2016ರಲ್ಲಿ ನಡೆದ ಕೊಳಗೇರಿ ಮಂಡಳಿ ಜೂನಿಯರ್ ಇಂಜಿನಿಯರ್ ನೇಮಕಾತಿಗೆ ಸಂಬಂಧಿಸಿದಂತೆ 2018ರಲ್ಲಿ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅಭ್ಯರ್ಥಿಗಳು ಹೋಗಿದ್ದರು. ಹೈಕೋರ್ಟ್ ಆದೇಶದಂತೆ ಆಯ್ಕೆ ಪಟ್ಟಿಯನ್ನು ತಯಾರಿಸಲಾಗಿತ್ತು. ಕೆಪಿಎಸ್ಸಿ ಗೌಪ್ಯ ಶಾಖೆ-3ರಲ್ಲಿ ಆಯ್ಕೆ ಪಟ್ಟಿಯನ್ನು ತಯಾರಿಸಲಾಗಿತ್ತು.

ಜನವರಿ.22ರಂದು ಕಾರ್ಯದರ್ಶಿಯವರ ಆಪ್ತ ಶಾಖೆಯಲ್ಲಿ ಕಡತ ಸ್ವೀಕಾರ ಮಾಡಲಾಗಿತ್ತು. ಆ ಬಳಿಕ ಆ ಕಡತವೇ ನಾಪತ್ತೆಯಾಗಿದೆ ಎಂಬುದಾಗಿ ಇಂದು ಕೆಪಿಎಸ್ಸಿ ಅಧಿಕಾರಿಯಿಂದ ದೂರು ನೀಡಲಾಗಿದೆ.

ಕೆಪಿಎಸ್ಸಿ ಎಲ್ಲಾ ಶಾಖೆಯಲ್ಲೂ ಹುಡುಕಾಡಿದರೂ ಕಡತ ಪತ್ತೆಯಾಗಿಲ್ಲ. ಕಡತ ಪತ್ತೆಯಾದ್ರೆ ಶಾಖೆ-2ಕ್ಕೆ ಹಿಂದಿರುಗಿಸುವಂತೆ ಜ್ಞಾಪನ ಹೊರಡಿಸಿದ್ದಂತ ಕೆಪಿಎಸ್ಸಿಗೆ ಈವರೆಗೆ ಕಡತ ಸಿಕ್ಕಿರಲಿಲ್ಲ. ಸುಮಾರು ಒಂದು ತಿಂಗಳು ಶೋಧ ನಡೆಸಿದಂತ ಅಧಿಕಾರಿ, ಸಿಬ್ಬಂದಿಗಳಿಗೆ ಕಡತ ಸಿಗದ ಕಾರಣ, ನಾಪತ್ತೆಯಾಗಿರುವಂತ ಆಯ್ಕೆಪಟ್ಟಿಯ ಕಡತದ ಬಗ್ಗೆ ದೂರು ನೀಡಲು ಆಯೋಗದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ಅದರಂತೆ ಕಡತ ನಾಪತ್ತೆ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಗೆ ಕೆಪಿಎಸ್ ಸಿ ಸಹಾಯಕ ಕಾರ್ಯದರ್ಶಿಯಿಂದ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಎಫ್ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

KPSCಯಲ್ಲಿ ಕಡತ ನಾಪತ್ತೆ ಕೇಸ್ ಬಗ್ಗೆ ಕೇಂದ್ರ ವಿಭಾಗ ಡಿಸಿಪಿ ಶೇಖರ್ ಮಾತನಾಡಿ ಕಡತ ನಾಪತ್ತೆ ಬಗ್ಗೆ ಕೆಪಿಎಸ್ ಸಿ ಕಾರ್ಯದರ್ಶಿ ದೂರು ಕೊಟ್ಟಿದ್ದಾರೆ. ಆಯೋಗದಲ್ಲಿ ಕಡತ ನಾಪತ್ತೆಯಾಗಿತ್ತು. 2016ರಲ್ಲಿ ಕೊಳಗೇರಿ ಮಂಡಳಿಯ JE ಸಿವಿಲ್ ನೇಮಕಾತಿ ನಡೆದಿತ್ತು.  2018ರಲ್ಲಿ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ ಆಗಿತ್ತು. ಇದನ್ನ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಹೈಕೋರ್ಟ್ ಆದೇಶ ಪಾಲನೆ ಹಿನ್ನೆಲೆ ಮುಂದಿನ ಕ್ರಮಕ್ಕೆ ಕಾರ್ಯದರ್ಶಿ ಕಚೇರಿಯಲ್ಲಿ ಕಡತ ಸ್ವೀಕಾರಗೊಂಡಿತ್ತು. ಆದರೆ ಆ ಕಡತ ನಾಪತ್ತೆಯಾಗಿದೆ ಎಂದರು.

ಎಲ್ಲಾ ಶಾಖೆಗಳಲ್ಲಿ ಹುಡುಕಿ ದೃಡಿಕರಣ ಪತ್ರ ಕೊಡಬೇಕೆಂದು ಹೇಳಿದ್ದರು. ಆದರೆ ಯಾವ ಶಾಖೆಯಲ್ಲೂ ಕಡತ ಸಿಗಲಿಲ್ಲ. ಸಭೆಯಲ್ಲಿ ಪ್ರಕರಣ ದಾಖಲಿಸಲು ತೀರ್ಮಾನವಾಗಿತ್ತು. ಈ ಬಗ್ಗೆ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಸಸ್ಪೆಕ್ಟ್ ಬಗ್ಗೆ ಯಾವುದೇ ಮಾಹಿತಿ ಕೊಟ್ಟಿಲ್ಲ. ನಾವು ಎಲ್ಲಾ ಮಾಹಿತಿ ಕೇಳಿದ್ದೇವೆ, ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

ಬೇಸಿಗೆಯಲ್ಲಿ ವಿದ್ಯುತ್‌ ಬರ ಇಲ್ಲ, ಸಮರ್ಪಕ ಪೂರೈಕೆಗೆ ಸಜ್ಜು: ಇಂಧನ ಸಚಿವ ಜಾರ್ಜ್‌

BREAKING: ಏ.3ರಂದು ‘ಮಂಡ್ಯ’ದಲ್ಲೇ ಸಭೆ ಮಾಡಿ ‘ನನ್ನ ನಿರ್ಧಾರ’ ಪ್ರಕಟ – ಸುಮಲತಾ ಅಂಬರೀಶ್

KPSCಯಲ್ಲಿ ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆ: ಹುಡುಕಿಕೊಡುವಂತೆ ಪೊಲೀಸರಿಗೆ ದೂರು. FIR ದಾಖಲು KPSC recruitment selection list missing: FIR lodged with police
Share. Facebook Twitter LinkedIn WhatsApp Email

Related Posts

Rain In Karnataka: ಜುಲೈ.31ರವರೆಗೆ ರಾಜ್ಯಾಧ್ಯಂತ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ

27/07/2025 5:36 PM1 Min Read

ರಾಜ್ಯದಲ್ಲಿ ಮತ್ತೆ ರೈತ ಸರ್ಕಾರ ತರಲು ಎಲ್ಲ ರೈತ ಸಂಘಟನೆಗಳು ಒಂದಾಗಬೇಕು: ಬೊಮ್ಮಾಯಿ

27/07/2025 4:57 PM4 Mins Read

ಮಹದಾಯಿ ನೀರು ಮಲಪ್ರಭಾ ನದಿಗೆ ಹರಿಯದಂತೆ ಅಡ್ಡಗೋಡೆ ಕಟ್ಟಿರುವುದು ಕಾಂಗ್ರೆಸ್ ಕೊಡುಗೆ: ಬೊಮ್ಮಾಯಿ

27/07/2025 4:48 PM2 Mins Read
Recent News

Rain In Karnataka: ಜುಲೈ.31ರವರೆಗೆ ರಾಜ್ಯಾಧ್ಯಂತ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ

27/07/2025 5:36 PM

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು 4 ಪರಿಣಾಮಕಾರಿ ಮಾರ್ಗಗಳಿವು | Cholesterol

27/07/2025 5:11 PM

ರಾಜ್ಯದಲ್ಲಿ ಮತ್ತೆ ರೈತ ಸರ್ಕಾರ ತರಲು ಎಲ್ಲ ರೈತ ಸಂಘಟನೆಗಳು ಒಂದಾಗಬೇಕು: ಬೊಮ್ಮಾಯಿ

27/07/2025 4:57 PM

ಮಹದಾಯಿ ನೀರು ಮಲಪ್ರಭಾ ನದಿಗೆ ಹರಿಯದಂತೆ ಅಡ್ಡಗೋಡೆ ಕಟ್ಟಿರುವುದು ಕಾಂಗ್ರೆಸ್ ಕೊಡುಗೆ: ಬೊಮ್ಮಾಯಿ

27/07/2025 4:48 PM
State News
KARNATAKA

Rain In Karnataka: ಜುಲೈ.31ರವರೆಗೆ ರಾಜ್ಯಾಧ್ಯಂತ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ

By kannadanewsnow0927/07/2025 5:36 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ವ್ಯಾಪಕ ಮಳೆಯಾಗುತ್ತಿದೆ. ಮಳೆಯಿಂದಾಗಿ ರೈತರು ಕೃಷಿ ಚಟುವಟಿಕೆ, ಬೀಜ ಭಿತ್ತನೆಗೂ ಅಡ್ಡಿಯಾಗಿದೆ. ಇದರ…

ರಾಜ್ಯದಲ್ಲಿ ಮತ್ತೆ ರೈತ ಸರ್ಕಾರ ತರಲು ಎಲ್ಲ ರೈತ ಸಂಘಟನೆಗಳು ಒಂದಾಗಬೇಕು: ಬೊಮ್ಮಾಯಿ

27/07/2025 4:57 PM

ಮಹದಾಯಿ ನೀರು ಮಲಪ್ರಭಾ ನದಿಗೆ ಹರಿಯದಂತೆ ಅಡ್ಡಗೋಡೆ ಕಟ್ಟಿರುವುದು ಕಾಂಗ್ರೆಸ್ ಕೊಡುಗೆ: ಬೊಮ್ಮಾಯಿ

27/07/2025 4:48 PM

ಹುಬ್ಬಳ್ಳಿ ಸಿಲಿಂಡರ್ ದುರಂತ: ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿ ಚಿಕಿತ್ಸೆ ಫಲಿಸದೇ ಸಾವು

27/07/2025 4:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.