Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

IPL 2025: ಆರ್ಸಿಬಿ ಮೇಲೆ 6.25 ಕೋಟಿ ರೂ. ಬೆಟ್ ಕಟ್ಟಿದ ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ಡ್ರೇಕ್

03/06/2025 11:16 AM

ನೀರಜ್ ಚೋಪ್ರಾ ಕ್ಲಾಸಿಕ್ 2025 ಜುಲೈ 5ಕ್ಕೆ ಮುಂದೂಡಿಕೆ | Neeraj chopra

03/06/2025 11:02 AM

SHOCKING : ಉತ್ತರ ಪ್ರದೇಶದಲ್ಲಿ ಘೋರ ಕೃತ್ಯ : 100 ಕ್ಕೂ ಹೆಚ್ಚು ಹಾವುಗಳನ್ನು ಹೊಡೆದು ಕೊಂದ ಜನ | WATCH VIDEO

03/06/2025 10:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೆಂಪು ಮೆಣಸಿನಕಾಯಿಯಿಂದ ಈ ತಂತ್ರ ಮಾಡಿದರೆ ಖತರ್ನಾಕ್ ಶತ್ರುಗಳಿದ್ದರೂ ಕೂಡ ನಾಶವಾಗಿ ಹೋಗುತ್ತಾರೆ!
KARNATAKA

ಕೆಂಪು ಮೆಣಸಿನಕಾಯಿಯಿಂದ ಈ ತಂತ್ರ ಮಾಡಿದರೆ ಖತರ್ನಾಕ್ ಶತ್ರುಗಳಿದ್ದರೂ ಕೂಡ ನಾಶವಾಗಿ ಹೋಗುತ್ತಾರೆ!

By kannadanewsnow5731/03/2024 8:58 AM
kannada astrology ganapathi

ಕೆಂಪು ಮೆಣಸಿನಕಾಯಿಯಿಂದ ಈ ತಂತ್ರ ಮಾಡಿದರೆ ಖತರ್ನಾಕ್ ಶತ್ರುಗಳಿದ್ದರೂ ಕೂಡ ನಾಶವಾಗಿ ಹೋಗುತ್ತಾರೆ!

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಶತ್ರುಗಳ ಸಮಸ್ಯೆಯೂ ಜೀವನದಲ್ಲಿ ತುಂಬಾ ದೊಡ್ಡ ಸಮಸ್ಯೆಯನ್ನು ತರುತ್ತವೆ. ಕೆಲವು ಶತ್ರುಗಳು ಹೇಗಿರುತ್ತಾರೆ ಎಂದರೆ ಮಾಟ ಮಂತ್ರ ತಂತ್ರಗಳನ್ನು ಮಾಡುತ್ತಾರೆ. ಇದರಿಂದ ನಿಮ್ಮ ಎಲ್ಲಾ ಕಾರ್ಯಗಳು ಹಾಳಾಗಲು ಶುರುವಾಗಿರುತ್ತವೆ. ಹಾಗೆ ನಿಮ್ಮ ಮನಸ್ಸಿನಲ್ಲಿ ಚಿಂತೆ ಯೋಚನೆ ಭಯಗಳು ಉಂಟಾಗುತ್ತವೆ. ಆದ್ದರಿಂದ ಶತ್ರುಗಳಿಂದ ಪರಿಹಾರವನ್ನು ಪಡೆಯಲು ಈ ಒಂದು ಉಪಾಯವನ್ನು ಮಾಡಬೇಕು. ಉಪಾಯವನ್ನು ಮಾಡಲು ನಿಮಗೆ ಎಂಟು ಕೆಂಪು ಮೆಣಸಿನಕಾಯಿ, ಒಂದು ತಾಮ್ರದ ಲೋಟ ನಂತರ 16 ಕಪ್ಪು ಮೆಣಸಿನ ಕಾಳುಗಳನ್ನು ತೆಗೆದುಕೊಳ್ಳಬೇಕು ಈ ಉಪಾಯವನ್ನು ಶನಿವಾರ ಮಂಗಳವಾರ ಬುಧವಾರ ಈ ಮೂರು ದಿನಗಳಲ್ಲಿ ಯಾವಾಗ ಬೇಕಾದರೂ ಮಾಡಬಹುದು.

ಈ ಉಪಾಯವನ್ನು ಮಾಡಲು ನೀವು ತಾಮ್ರದ ಲೋಟದಲ್ಲಿ ನೀರನ್ನು ತುಂಬಬೇಕು ನಂತರ ಕೆಂಪು ಮೆಣಸಿನ ಕಾಯಿಯನ್ನು ಹಾಗೂ ಕಪ್ಪು ಮೆಣಸಿನ ಕಾಳುಗಳನ್ನು ಆ ನೀರಿನಲ್ಲಿ ಮುಳುಗಿಸಿ ಇಡಬೇಕು ಒಂದು ವೇಳೆ ನಿಮ್ಮ ಬಳಿ ನಿಮ್ಮ ಶತ್ರುಗಳು ಉಪಯೋಗಿಸಿದಂತಹ ಯಾವುದಾದರೂ ಒಂದು ವಸ್ತು ಇದ್ದರೆ ಬಹಳ ಉತ್ತಮವಾಗಿರುತ್ತದೆ. ಯಾವುದಾದರೂ ಕಪ್ಪು ಬಣ್ಣದ ಹಾಳೆಯ ಮೇಲೆ ನೀಲಿ ಬಣ್ಣದ ಪೆನ್ನಿನಿಂದ ವ್ಯಕ್ತಿಯ ಹೆಸರನ್ನು ಬರೆಯಬೇಕು. ಅದೇ ನೀರನ್ನು ತುಂಬಿದ ತೋಟದಲ್ಲಿ ಇದನ್ನು ಮುಳುಗಿಸಿ ಇಡಬೇಕು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ನಂತರ ಆ ಲೋಟವನ್ನು ಮುಚ್ಚಿ ನಿಮ್ಮ ಮನೆಯ ದಕ್ಷಿಣ ಪಶ್ಚಿಮ ಕೋಣೆ ಅಂದರೆ ನಿಮ್ಮ ಮನೆಯ ನೈರುತ್ಯ ದಿಕ್ಕಿನಲ್ಲಿ ಇಡಬೇಕು. ಆ ಲೋಟವನ್ನು ಯಾವುದಾದರೂ ಬಟ್ಟೆಯಿಂದ ಕಟ್ಟಿ ಇಡಬೇಕು. ನಿಮ್ಮ ಬಳಿ ಕಪ್ಪು ಬಣ್ಣದ ಕೈ ವಸ್ತ್ರ ಇದ್ದರೆ ಅದರಿಂದಲೂ ಕೂಡ ಕಟ್ಟಿ ಇಡಬಹುದು ಈ ರೀತಿಯಾಗಿ ಆ ಸ್ಥಾನದಲ್ಲಿ ಇಟ್ಟ ನಂತರ ಪ್ರತಿನಿತ್ಯ 11 ದಿನಗಳ ಕಾಲ ಜಪವನ್ನು ಮಾಡಬೇಕು ಮಹಾಕಾಳಿಯ ಮಂತ್ರವನ್ನು ಜಪಿಸಬೇಕು. ಇದು ಶತ್ರು ಮುಕ್ತಿಯ ಜಪ ಆಗಿದೆ ಆ ಮಂತ್ರ ಯಾವುದೆಂದರೆ ” ಓಂ ಕ್ಲೀಮ್ ಮಹಾಕಾಳಿ ಶತ್ರುನಾಶಾಯ ಕ್ಲಿಂ ಓಂ ಪಟ್

ಈ ಮಂತ್ರವನ್ನು ನೀವು ಪ್ರತಿದಿನ ಆ ಲೋಟದ ಮುಂದೆ ಒಂದು ಮಾಲೆಯಲ್ಲಿ ಜಪ ಮಾಡಬೇಕು ಆ ಲೋಟವನ್ನು ಅಲ್ಲಿಯೇ ಮುಚ್ಚಿ ಇಡಬೇಕು. ಅದನ್ನು ಯಾವುದೇ ಕಾರಣಕ್ಕೂ ತೆರೆಯಬಾರದು 11 ದಿನ ಆದ ನಂತರ ಆ ನೀರನ್ನು ನೀವು ಆಚೆ ಎಸೆಯಬೇಕು. ಅದರಲ್ಲಿ ಹಾಕಿರುವಂತಹ ಆ ಮೂರು ವಸ್ತುಗಳನ್ನು ತೆಗೆಯಬೇಕು ಅವುಗಳನ್ನು ಬಿಸಿಲಿನಲ್ಲಿ ಒಣಗಿಸಬೇಕು ಅದರಲ್ಲಿರುವ ನೀರನ್ನು ನೀವು ನಿಮ್ಮ ಮನೆಯ ಬಚ್ಚಲು ಮನೆಯಲ್ಲಿ ಹೋಗಿ ಹಾಕಬೇಕು ನಂತರ ಅದಕ್ಕೆ ನೀರನ್ನು ಹಾಕಿ ಸ್ವಚ್ಛಗೊಳಿಸಬೇಕು.

ನಂತರ ಆ ಮೂರು ವಸ್ತುಗಳು ಯಾವಾಗ ಬಿಸಿಲಿನಲ್ಲಿ ಚೆನ್ನಾಗಿ ಒಣಗುತ್ತದೆಯೋ ನಂತರ ಅವುಗಳನ್ನು ತೆಗೆದುಕೊಂಡು ಒಂದು ಕರ್ಪೂರವನ್ನು ತೆಗೆದುಕೊಂಡು ಕರ್ಪೂರದ ಸಹಾಯದಿಂದ ಅವುಗಳನ್ನು ಸುಟ್ಟು ಹಾಕಬೇಕು. ಅದು ಯಾವಾಗ ಸುಡುತ್ತದೆಯೋ ಆವಾಗ ಇನ್ನೊಮ್ಮೆ ಮಹಾಕಾಳಿಯ ಮಂತ್ರವನ್ನು ಜಪ ಮಾಡಬೇಕು. ಇವೆಲ್ಲವೂ ಸುಟ್ಟು ಬೂದಿ ಆದ ನಂತರ ಆ ಬೂದಿಯನ್ನು ತೆಗೆದುಕೊಂಡು ನಿಮ್ಮ ಬಚ್ಚಲು ಮನೆಯಲ್ಲಿ ಹಾಕಿ ಸ್ವಚ್ಛಗೊಳಿಸಬೇಕು. ಇದರಿಂದ ಶತ್ರುಗಳ ಆಟದಿಂದ ಮುಕ್ತಿ ಹೊಂದಬಹುದು

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Astrology
Share. Facebook Twitter LinkedIn WhatsApp Email

Related Posts

ನಿಮ್ಮ ಜನ್ಮ ಕುಂಡಲಿ ರಚನೆ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ

03/06/2025 9:41 AM2 Mins Read

BREAKING : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವು.!

03/06/2025 9:33 AM1 Min Read

ಈ ಸಲ ಕಪ್ ನಮ್ದೆ : ರಕ್ತದಲ್ಲಿ `ವಿರಾಟ್ ಕೊಹ್ಲಿ’ ಚಿತ್ರ ಬಿಡಿಸಿದ ಅಭಿಮಾನಿ, ಫೋಟೋ ವೈರಲ್.!

03/06/2025 9:23 AM2 Mins Read
Recent News

IPL 2025: ಆರ್ಸಿಬಿ ಮೇಲೆ 6.25 ಕೋಟಿ ರೂ. ಬೆಟ್ ಕಟ್ಟಿದ ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ಡ್ರೇಕ್

03/06/2025 11:16 AM

ನೀರಜ್ ಚೋಪ್ರಾ ಕ್ಲಾಸಿಕ್ 2025 ಜುಲೈ 5ಕ್ಕೆ ಮುಂದೂಡಿಕೆ | Neeraj chopra

03/06/2025 11:02 AM

SHOCKING : ಉತ್ತರ ಪ್ರದೇಶದಲ್ಲಿ ಘೋರ ಕೃತ್ಯ : 100 ಕ್ಕೂ ಹೆಚ್ಚು ಹಾವುಗಳನ್ನು ಹೊಡೆದು ಕೊಂದ ಜನ | WATCH VIDEO

03/06/2025 10:39 AM

ಶೀಘ್ರದಲ್ಲೇ ಭಾರತದೊಂದಿಗೆ ವ್ಯಾಪಾರ ಒಪ್ಪಂದ: US ವಾಣಿಜ್ಯ ಕಾರ್ಯದರ್ಶಿ

03/06/2025 10:37 AM
State News
KARNATAKA

ನಿಮ್ಮ ಜನ್ಮ ಕುಂಡಲಿ ರಚನೆ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ

By kannadanewsnow0903/06/2025 9:41 AM KARNATAKA 2 Mins Read

ಒಬ್ಬ ವ್ಯಕ್ತಿಯು ಜನಿಸಿದ ಸಮಯದಲ್ಲಿ ಗ್ರಹಗಳ ಸ್ಥಾನಗಳು ಮತ್ತು ನಕ್ಷತ್ರಪುಂಜಗಳ ಆಧಾರದ ಮೇಲೆ ಜನ್ಮ ಕುಂಡಲಿ ರಚನೆಯಾಗುತ್ತದೆ. ಈ ಜಾತಕವನ್ನು…

BREAKING : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವು.!

03/06/2025 9:33 AM

ಈ ಸಲ ಕಪ್ ನಮ್ದೆ : ರಕ್ತದಲ್ಲಿ `ವಿರಾಟ್ ಕೊಹ್ಲಿ’ ಚಿತ್ರ ಬಿಡಿಸಿದ ಅಭಿಮಾನಿ, ಫೋಟೋ ವೈರಲ್.!

03/06/2025 9:23 AM

BIG NEWS : ಬುಕರ್ ಪ್ರಶಸ್ತಿ ವಿಜೇತರಾದ ಸಾಹಿತಿ ಬಾನು ಮುಷ್ತಾಕ್, ದೀಪಾ ಬಾಸ್ತಿಗೆ 10 ಲಕ್ಷ ರೂ. ಬಹುಮಾನ : CM ಸಿದ್ದರಾಮಯ್ಯ ಘೋಷಣೆ.!

03/06/2025 8:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.