Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಲಬುರ್ಗಿಯಲ್ಲಿ ಭೀಕರ ಮರ್ಡರ್ : ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

25/08/2025 12:44 PM

ಗುಡ್ ನ್ಯೂಸ್ ಕೊಟ್ಟ ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ : ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ

25/08/2025 12:36 PM

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಕೃತ್ಯ : ತಾನೇ ಹೆತ್ತ ನವಜಾತ ಶಿಶುವಿನ ಕತ್ತು ಕೊಯ್ದು ಕೊಲೆ ಮಾಡಿದ್ದ ಮಹಿಳೆ ಅರೆಸ್ಟ್.!

25/08/2025 12:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಿಮ್ಮ ಕೆಲಸ ಆಗುತ್ತದಾ? ಇಲ್ಲವಾ? ಎನ್ನುವುದನ್ನು ನೀರಿನಿಂದಲೇ ತಿಳಿಯಬಹುದು, ನೀವೇ ಹೇಳುತ್ತದೆ ನಿಮ್ಮ ಭವಿಷ್ಯ.!
KARNATAKA

ನಿಮ್ಮ ಕೆಲಸ ಆಗುತ್ತದಾ? ಇಲ್ಲವಾ? ಎನ್ನುವುದನ್ನು ನೀರಿನಿಂದಲೇ ತಿಳಿಯಬಹುದು, ನೀವೇ ಹೇಳುತ್ತದೆ ನಿಮ್ಮ ಭವಿಷ್ಯ.!

By kannadanewsnow0703/04/2024 10:04 AM

ಪ್ರತಿನಿತ್ಯ ಕೂಡ ನಮ್ಮ ಬದುಕಿಗೆ ಸಂಬಂಧಪಟ್ಟ ಹಾಗೆ ನಾವು ಹೊಸ ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ, ಸವಾಲುಗಳನ್ನು ಸ್ವೀಕರಿಸಬೇಕಾಗುತ್ತದೆ. ಈ ಹಾದಿಯಲ್ಲಿ ಒಮ್ಮೊಮ್ಮೆ ನಮಗೆ ಗೊಂದಲವಾಗುವುದು ಉಂಟು.

ನಾವು ಮಾಡುತ್ತಿರುವ ಕೆಲಸ ಸರಿಯೇ ತಪ್ಪೇ ಅಥವಾ ನಾವು ಈ ಕೆಲಸ ಮಾಡಿದರೆ ಅದು ಪೂರ್ತಿ ಆಗುತ್ತದೆಯೇ ಇಲ್ಲವೋ ಇದನ್ನು ಮಾಡಿದರೆ ನಾವು ಅಂದುಕೊಂಡ ರೀತಿ ಪ್ರತಿಫಲ ಸಿಗುತ್ತದೆಯೋ? ಇಲ್ಲವೋ? ಇದು ಲಾಭವೋ?, ನಷ್ಟವೋ? ಈ ರೀತಿ ಹತ್ತಾರು ಅನುಮಾನಗಳು ಮೂಡುತ್ತವೆ ಅದು ಆಸ್ತಿ ಕೊಂಡುಕೊಳ್ಳುವ ವಿಚಾರವಾಗಿರಬಹುದು.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564

ಅಥವಾ ಮದುವೆ ಸಂಬಂಧ ಬಂದಾಗ ಆಗುವ ಗೊಂದಲ ಇರಬಹುದು ಅಥವಾ ನಾವು ಸಂದರ್ಶನಗಳಿಗೆ ಹೋದಾಗ ಯಾವುದನ್ನು ಸೆಲೆಕ್ಟ್ ಮಾಡುವುದು ಎನ್ನುವ ಗೊಂದಲ ಇರಬಹುದು. ಹೀಗೆ ಬದುಕಿನಲ್ಲಿ ನಿಮ್ಮ ಯಾವುದೇ ಕನ್ಫ್ಯೂಷನ್ ಇದ್ದರು ನೀರಿನಿಂದಲೇ ಅದಕ್ಕೆ ಪರಿಹಾರ ತಿಳಿದುಕೊಳ್ಳಬಹುದು ಅದಕ್ಕಾಗಿ ನಾವು ಹೇಳುವ ಈ ಸರಳ ವಿಧಾನ ಪಾಲಿಸಿ ಸಾಕು.

ಇದನ್ನು ದಿನದ ಯಾವುದೇ ಸಮಯದಲ್ಲಿ ವಾರದ ಯಾವುದೇ ದಿನ ಬೇಕಾದರೂ ಮಾಡಬಹುದು ಆದರೆ ಮಾಡುವ ಮುನ್ನ ನೀವು ಸ್ನಾನ ಮಾಡಿ ಮಡಿ ಉಟ್ಟುಕೊಂಡು ಸಾಧ್ಯವಾದರೆ ದೇವರ ಕೋಣೆಯಲ್ಲಿ ಕುಳಿತುಕೊಳ್ಳಿ ಇಲ್ಲವಾದಲ್ಲಿ ಮನೆಯ ಹಾಲಿನಲ್ಲಿ ಒಂದು ಪ್ರಶಾಂತವಾದ ಜಾಗದಲ್ಲಿ ಕುಳಿತುಕೊಳ್ಳಿ ಇದು ಪೂರ್ತಿ ಆಗುವವರೆಗೂ ಕೂಡ ನೀವು ಅಲ್ಲೇ ಇರಬೇಕಾಗುತ್ತದೆ.

ಮೊದಲಿಗೆ ನಿಮ್ಮ ಮನೆದೇವರು ಕುಲದೇವರು ಇಷ್ಟ ದೇವರನ್ನು ಪ್ರಾರ್ಥಿಸಿ ಐದು ನಿಮಿಷಗಳ ಕಾಲ ದೇವರ ಧ್ಯಾನ ಮಾಡಿ ಈಗ ಒಂದು ಗಾಜಿನ ಬೌಲ್ ನಲ್ಲಿ ಮುಕ್ಕಾಲು ಭಾಗ ನೀರು ತೆಗೆದುಕೊಳ್ಳಿ ನೆನಪಿರಲಿ ಇದಕ್ಕೆ ಗಾಜಿನ ಬೌಲ್ ಬಳಸಿದರೆ ಬಹಳ ಉತ್ತಮ.

ಸ್ವಲ್ಪ ಪೇಪರ್ ತೆಗೆದುಕೊಂಡು ನೀಲಿ ಬಣ್ಣದ ಪೆನ್ನಿನಿಂದ ನಿಮ್ಮ ಇಷ್ಟವಾದ ದೇವರ ಹೆಸರನ್ನು ಮೂರು ಬಾರಿ ಬರೆಯಿರಿ ಒಂದೆರ ಕೆಳಗೆ ಒಂದರಂತೆ ಉದಾಹರಣೆಗೆ ನಿಮ್ಮ ಇಷ್ಟವಾದ ದೇವರು ಈಶ್ವರ ಆಗಿದ್ದರೆ ಓಂ ನಮಃ ಶಿವಾಯ ಓಂ ನಮಃ ಶಿವಾಯ ಓಂ ನಮಃ ಶಿವಾಯ ಎಂದು ಬರೆದು ಆ ಪೇಪರ್ ಹೆಸರು ಇರುವಷ್ಟು ಭಾಗ ಮಾತ್ರ ಕಟ್ ಮಾಡಿಕೊಳ್ಳಿ.

ಈಗ ಇದನ್ನು ಕೈಯಲ್ಲಿ ಹಿಡಿದು ಈಶ್ವರನನ್ನು ಒಮ್ಮೆ ಮನಸ್ಸಿನಲ್ಲಿ ಈ ರೀತಿಯಾಗಿ ಪ್ರಾರ್ಥಿಸಿ ಶಿವನೇ ನಾನು ಮಾಡುತ್ತಿರುವ ಕೆಲಸ ಸರಿ ಇದ್ದರೆ ಈ ಕೆಲಸ ಮಾಡಿದ್ದರೆ ಸೂಕ್ತ ಪ್ರತಿಫಲ ಸಿಗುತ್ತದೆ ಎನ್ನುವುದಾದರೆ ನೀರಿಗೆ ಹಾಕಿದಾಗ ಇದು ಬಲಕ್ಕೆ ತಿರುಗಬೇಕು ಈ ಕೆಲಸ ವಿಳಂಬವಾಗುತ್ತದೆ ವಿಘ್ನಗಳು ಹೆಚ್ಚು ಎಂದರೆ ಎಡಕ್ಕೆ ತಿರುಗಬೇಕು ಬಹಳ ಸವಾಲುಗಳು ಬರುತ್ತದೆ‌.

ಆದರೂ ಇದನ್ನು ಮಾಡಲೇಬೇಕು ಮುಂದೆ ಒಳ್ಳೆಯದಾಗುತ್ತದೆ ಎನ್ನುವುದಾದರೆ ಮುಂದಕ್ಕೆ ಬರಬೇಕು ಈ ಕೆಲಸ ಮಾಡಲೇಬಾರದು ಎಂದರೆ ಹಿಂದಕ್ಕೆ ಹೋಗಬೇಕು ಎಂದುಕೊಂಡು ಗಾಜಿನ ಬೌಲ್ ಆಗಲಿ ನೀರನ್ನಾಗಲಿ ಅಲುಗಾಡಿಸದೆ ಆ ಪೇಪರ್ ನ್ನು ನೀರಿನ ಒಳಗೆ ಹಾಕಬೇಕು ಮತ್ತು ನೀವು ಓಂ ನಮಃ ಶಿವಾಯ ಓಂ ನಮಃ ಶಿವಾಯ ಅಥವಾ ಈಶ್ವರನ ಇತರೆ ಹೆಸರುಗಳನ್ನು ಹೇಳುತ್ತಾ ಅದು ಯಾವ ಕಡೆಗೆ ಜರಗುತ್ತದೆ ಎಂದು ನೋಡಿಕೊಳ್ಳುತ್ತಿರಬೇಕು.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564

ಈಗ ಅದು ಯಾವ ಕಡೆ ತಿರುಗಿದೆ ಎನ್ನುವುದರ ಆಧಾರದ ಮೇಲೆ ನಿಮ್ಮ ಫಲ ನಿರ್ಧಾರವಾಗಿದೆ ಎಂದು ಅರ್ಥ ಮಾಡಿಕೊಳ್ಳಬಹುದು. ಇದು ಆದಮೇಲೆ ನಿಮಗೆ ರಿಸಲ್ಟ್ ಸಿಕ್ಕಿದ ಮೇಲೆ ಆ ನೀರನ್ನು ಮತ್ತು ಪೇಪರ್ ನ್ನು ಯಾವುದಾದರೂ ಗಿಡದ ಬುಡಕ್ಕೆ ಅಥವಾ ಯಾರು ತಿಳಿಯದ ಜಾಗಕ್ಕೆ ಹಾಕಿ. ಕೆಲವರಿಗೆ ಬೇಗ ಸಿಗುತ್ತದೆ ಕೆಲವರಿಗೆ ಬಹಳ ವಿಳಂಬ ಆಗುತ್ತದೆ ಆದರೆ ನಿಮ್ಮ ಪ್ರಶ್ನೆಗೆ ಉತ್ತರ ಬೇಕು ಎಂದರೆ ನೀವು ಅದು ಚಲಿಸಿ ಉತ್ತರ ಕೊಡುವವರೆಗೂ ಕಾಯಲೇ ಬೇಕು.

Will your work be done? No? You can know from the water you will tell your future.
Share. Facebook Twitter LinkedIn WhatsApp Email

Related Posts

ಕಲಬುರ್ಗಿಯಲ್ಲಿ ಭೀಕರ ಮರ್ಡರ್ : ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

25/08/2025 12:44 PM1 Min Read

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಕೃತ್ಯ : ತಾನೇ ಹೆತ್ತ ನವಜಾತ ಶಿಶುವಿನ ಕತ್ತು ಕೊಯ್ದು ಕೊಲೆ ಮಾಡಿದ್ದ ಮಹಿಳೆ ಅರೆಸ್ಟ್.!

25/08/2025 12:35 PM1 Min Read

BREAKING : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪ : ಬೆಳ್ತಂಗಡಿ ಠಾಣೆಗೆ 2 ದಿನವೂ ವಿಚಾರಣೆಗೆ ಹಾಜರಾದ ಸಮೀರ್ ಎಂ.ಡಿ

25/08/2025 12:22 PM1 Min Read
Recent News

ಕಲಬುರ್ಗಿಯಲ್ಲಿ ಭೀಕರ ಮರ್ಡರ್ : ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

25/08/2025 12:44 PM

ಗುಡ್ ನ್ಯೂಸ್ ಕೊಟ್ಟ ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ : ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ

25/08/2025 12:36 PM

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಕೃತ್ಯ : ತಾನೇ ಹೆತ್ತ ನವಜಾತ ಶಿಶುವಿನ ಕತ್ತು ಕೊಯ್ದು ಕೊಲೆ ಮಾಡಿದ್ದ ಮಹಿಳೆ ಅರೆಸ್ಟ್.!

25/08/2025 12:35 PM

BREAKING : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪ : ಬೆಳ್ತಂಗಡಿ ಠಾಣೆಗೆ 2 ದಿನವೂ ವಿಚಾರಣೆಗೆ ಹಾಜರಾದ ಸಮೀರ್ ಎಂ.ಡಿ

25/08/2025 12:22 PM
State News
KARNATAKA

ಕಲಬುರ್ಗಿಯಲ್ಲಿ ಭೀಕರ ಮರ್ಡರ್ : ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

By kannadanewsnow0525/08/2025 12:44 PM KARNATAKA 1 Min Read

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಮತ್ತೊಂದು ಭೀಕರವಾದ ಮುರ್ಡರ್ ನಡೆದಿದ್ದು, ಯುವಕನನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.…

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಕೃತ್ಯ : ತಾನೇ ಹೆತ್ತ ನವಜಾತ ಶಿಶುವಿನ ಕತ್ತು ಕೊಯ್ದು ಕೊಲೆ ಮಾಡಿದ್ದ ಮಹಿಳೆ ಅರೆಸ್ಟ್.!

25/08/2025 12:35 PM

BREAKING : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪ : ಬೆಳ್ತಂಗಡಿ ಠಾಣೆಗೆ 2 ದಿನವೂ ವಿಚಾರಣೆಗೆ ಹಾಜರಾದ ಸಮೀರ್ ಎಂ.ಡಿ

25/08/2025 12:22 PM

BREAKING : ಹಾವೇರಿಯಲ್ಲಿ ಭೀಕರ ಮರ್ಡರ್ : ರಾಷ್ಟೀಯ ಹೆದ್ದಾರಿಯಲ್ಲಿ ಡ್ಯಾನ್ಸ್ ಮಾಸ್ಟರ್ ಕತ್ತು ಸೀಳಿ ಬರ್ಬರ ಹತ್ಯೆ!

25/08/2025 12:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.