Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM

BREAKING : ಏಷ್ಯಾಕಪ್’ನಲ್ಲಿ ಸ್ಪರ್ಧಿಸಲು ‘ಪಾಕಿಸ್ತಾನ ಹಾಕಿ ತಂಡ’ ಭಾರತಕ್ಕೆ ಆಗಮನ : ಕ್ರೀಡಾ ಸಚಿವಾಲಯ ಗ್ರೀನ್ ಸಿಗ್ನಲ್

03/07/2025 4:44 PM

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಫಲಿಸಿತು ಕರುನಾಡ ಪ್ರಾರ್ಥನೆ : ‘ಸಾವು ಗೆದ್ದ ಬಂದ ಸಾತ್ವಿಕ್’, ಕೊಳವೆ ಬಾವಿಗೆ ಬಿದ್ದ ಮಗು ರಕ್ಷಣೆ
KARNATAKA

BREAKING : ಫಲಿಸಿತು ಕರುನಾಡ ಪ್ರಾರ್ಥನೆ : ‘ಸಾವು ಗೆದ್ದ ಬಂದ ಸಾತ್ವಿಕ್’, ಕೊಳವೆ ಬಾವಿಗೆ ಬಿದ್ದ ಮಗು ರಕ್ಷಣೆ

By kannadanewsnow5704/04/2024 1:43 PM

ವಿಜಯಪುರ : ಕೊನೆಗೂ ಫಲಿಸಿತು ಕರುನಾಡಿನ ಪ್ರಾರ್ಥನೆ, ಸತತ 22ಗಂಟೆಗಳ ಕಾರ್ಯಾಚರಣೆ ನಂತರ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಸ್ವಾತ್ವಿಕ್ ರಕ್ಷಣೆ ಮಾಡಲಾಗಿದೆ.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಮಗುವನ್ನು ಸತತ 21 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ ಮಾಡಲಾಗಿದ್ದು, ಹೈದರಾಬಾದಿನ ಎಂದ ಎನ್ ಡಿ ಆರ್ ಎಫ್ ತಂಡ ಕಾರ್ಯಾಚರಣೆ ಬಳಿಕ ಮಗುವನ್ನು ಸುರಕ್ಷಿತವಾಗಿ ಕೊಳವೆ ಬಾವಿಯಿಂದ ಹೊರ ತೆಗೆಯಲಾಗಿದೆ.

ನಿನ್ನೆ ಗ್ರಾಮದ ಶಂಕರಪ್ಪ ಮುಜಗೊಂಡ ಎನ್ನುವವರ ಜಮೀನಿನಲ್ಲಿ ಕೊಳವೆ ಬಾವಿಯಲ್ಲಿ ಎರಡು ವರ್ಷದ ಬಾಲಕ ಸಾತ್ವಿಕ್ ಸುಮಾರು 15ರಿಂದ 20 ಅಡಿ ಆಳದಲ್ಲಿ ಬಿದ್ದಿದ್ದ. ಬಳಿಕ ಕಾರ್ಯಾಪ್ರವೃತ್ತರಾ ಅಧಿಕಾರಿಗಳು ಎರಡು ಹಿಟಾಚಿ ಮೂರು ಜಿಸಿಬಿ ಗಳಿಂದ ಸಾತ್ವಿಕನ ರಕ್ಷಣೆಗಾಗಿ ಕಾರ್ಯಾಚರಣೆ ನಡೆಲಾಗಿತ್ತು. ಅಲ್ಲದೆ ಎಸ್ ಡಿ ಆರ್ ಎಫ್ ತಂಡ ಕೂಡ ಸ್ಥಳದಲ್ಲಿ ಬೀಡು ಬಿಟ್ಟು ಕಾರ್ಯಚರಣೆ ನಡೆಸಿದೆ. ಅಲ್ಲದೆ ಇಂಡಿ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕೂಡ ಸ್ಥಳದಲ್ಲಿ ಕಾರ್ಯಚರಣೆಯಲ್ಲಿ ನಿರತರಾಗಿದ್ದರು.

ಇನ್ನೂರಕ್ಷಣಾ ಕಾರ್ಯಚರಣೆ ವೇಳೆಯಲ್ಲಿ ಮಗುವಿನ ಶಬ್ದವನ್ನು ಕೇಳಿಸಿಕೊಂಡು ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದರು, ಇದು ಮಗುವನ್ನು ಉಳಿಸುವುದಕ್ಕೆ ಎಲ್ಲರ ಮನಸ್ಸು ದಾಂಗುಡಿ ಇಡುತಿತ್ತು, ಇನ್ನೂ ಮಗುವನ್ನು ಅಂಬ್ಯುಲೆನ್ಸ್‌ ಮೂಲಕ ಆಸ್ಪತ್ರೆಗೆ ದಾಖಲು ಮಾಡಲಾಗುವುದು ಎನ್ನಲಾಗಿದೆ. ಸದ್ಯ ಮಗುವಿಗೆ ಪ್ರಾಥಮಿಕ ಚಿಕಿತ್ಸೆಯನ್ನು ನೀಡಲಾಗುವುದು ಅಂಥ ವೈದ್ಯರು ತಿಳಿಸಿದ್ದಾರೆ.

ದೇವಸ್ಥಾನದಲ್ಲಿ ವಿಶೇಷ ಪೂಜೆ : ಇನ್ನೂ ಕೊಳವೆ ಬಾವಿಯಲ್ಲಿ ಬಿದ್ದಿರುವ ಎರಡು ವರ್ಷದ ಬಾಲಕ ಜೀವಂತವಾಗಿ ಹೊರಬರಲೆಂದು ಲಕ್ಷಣ ಗ್ರಾಮದಲ್ಲಿ ಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ಗ್ರಾಮದ ಯುವಕರು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದ್ದಾರೆ ಅಲ್ಲದೆ ಇಡೀ ಕರುನಾಡಿನ ಜನತೆಯ ಕೂಡ ಸಾತ್ವಿಕ್ ಸಾವನ್ನು ಗೆದ್ದು ಬರಲಿ ಎಂದು ಪ್ರಾರ್ಥಿಸುತ್ತಿದ್ದರು.

ಜಿಲ್ಲೆಯಲ್ಲಿ ಇದು 3ನೇ ಪ್ರಕರಣ : ಇಂದಿನ ಪ್ರಕರಣಕ್ಕೂ ಮುಂಚೆ ಇಂತಹ ಎರಡು ಪ್ರಕರಣಗಳು ವಿಜಯಪುರ ಜಿಲ್ಲೆಯಲ್ಲಿ ನಡೆದಿದ್ದವು. 2008 ಮತ್ತು 2014ರಲ್ಲಿಕೊಳವೆ ಬಾವಿ ದುರಂತಗಳು ಸಂಭವಿಸಿದ್ದವು. 2008 ರಲ್ಲಿ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ಕಾಂಚನಾ ಉರ್ಪ್ ಏಗವ್ವ ಎನ್ನುವ ಬಾಲಕಿ ತೆರೆದ ಕೊಳವೆ ಬಾವಿಗೆ ಬಿದ್ದಿದ್ದಳು. ಜೆಸಿಬಿಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿತ್ತು. ಆದ್ರೆ, ಮಗು ಮೃತಪಟ್ಟಿತ್ತು.

ಬಳಿಕ ಇಂಥದ್ದೇ ಘಟನೆ 2014 ರಲ್ಲಿ ವಿಜಯಪುರ ತಾಲೂಕಿನ ದ್ಯಾಬೇರಿ ಗ್ರಾಮದಲ್ಲಿ ನಡೆದಿತ್ತು. ಆಟವಾಡುವ ವೇಳೆ 3 ವರ್ಷದ ಬಾಲಕಿ ಅಕ್ಷತಾ ಹನುಮಂತ ಪಾಟೀಲ್ ತೆರೆದ ಕೊಳವೆ ಬಾವಿಗೆ ಬಿದ್ದಿದ್ದಳು. ಅಕ್ಷತಾ ರಕ್ಷಣಾ ಕಾರಾಚರಣೆ ನಡೆದರೂ ಫಲ ಸಿಕ್ಕಿರಲಿಲ್ಲ. ಜೆಸಿಬಿಗಳ ಮೂಲಕ ಕಾರ್ಯಾಚರಣೆ ನಡೆಸಿದ್ದರೂ ಅಕ್ಷತಾ ಬದುಕಿ ಬರಲಿಲ್ಲ. ಇದು ಇದೀಗ ಜಿಲ್ಲೆಯಲ್ಲಿ ಮೂರನೇ ಪ್ರಕರಣವಾಗಿದೆ.

BREAKING : ಫಲಿಸಿತು ಕರುನಾಡ ಪ್ರಾರ್ಥನೆ : ‘ಸಾವು ಗೆದ್ದ ಬಂದ ಸಾತ್ವಿಕ್’ BREAKING: Karunada prayer pays off: 'Satwik who won death' child rescued after falling into borewell ಕೊಳವೆ ಬಾವಿಗೆ ಬಿದ್ದ ಮಗು ರಕ್ಷಣೆ
Share. Facebook Twitter LinkedIn WhatsApp Email

Related Posts

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM2 Mins Read

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM2 Mins Read

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM1 Min Read
Recent News

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM

BREAKING : ಏಷ್ಯಾಕಪ್’ನಲ್ಲಿ ಸ್ಪರ್ಧಿಸಲು ‘ಪಾಕಿಸ್ತಾನ ಹಾಕಿ ತಂಡ’ ಭಾರತಕ್ಕೆ ಆಗಮನ : ಕ್ರೀಡಾ ಸಚಿವಾಲಯ ಗ್ರೀನ್ ಸಿಗ್ನಲ್

03/07/2025 4:44 PM

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM

BREAKING : ಚಿಕಾಗೋದಲ್ಲಿ ಗುಂಡಿನ ದಾಳಿ ; ನಾಲ್ವರು ಸಾವು, 14 ಮಂದಿಗೆ ಗಾಯ

03/07/2025 4:20 PM
State News
KARNATAKA

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

By kannadanewsnow0903/07/2025 4:59 PM KARNATAKA 2 Mins Read

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಪ್ರತಿ ದಿನ ಸುಮಾರು 45 ಸಾವಿರ ಗುಣಮಟ್ಟದ ಹಾಲು ಉತ್ಪಾದನೆಯಾಗುತ್ತಿದ್ದು, ಜಿಲ್ಲೆಯಲ್ಲಿ ಹೊಸದುರ್ಗ…

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM

BREAKING : ರಾಜ್ಯದಲ್ಲಿ ಆನ್ಲೈನ್ ಗೇಮ್ ಗೆ ಮತ್ತೊಂದು ಬಲಿ : ಸೆಲ್ಫಿ ವಿಡಿಯೋ ಮಾಡಿ ನೇಣಿಗೆ ಶರಣಾದ ಯುವಕ!

03/07/2025 3:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.