Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇವಲ ಐದು ಬೆರಳುಗಳ ಅರಿಶಿನ ಸಾಕು, ನಿಮ್ಮ ಈಡೇರದ ಆಸೆ ಖಂಡಿತಾ ಈಡೇರುತ್ತೆ

08/05/2025 7:04 PM

BREAKING : ಭಾರತದ ಗಡಿಯಲ್ಲಿ ವಾಸಿಸುವ ಜನರ ಸ್ಥಳಾಂತರ : ದೇಶಾದ್ಯಂತ ಹೈ ಅಲರ್ಟ್ ಘೋಷಣೆ.! | Operation Sindoor

08/05/2025 7:01 PM

ಪಾಕ್ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ‘ಕೋಮುವಾದಿ’ ಭಾಷಣಕ್ಕೂ ಪಹಲ್ಗಾಮ್ ದಾಳಿಗೂ ಸಂಬಂಧವಿದೆ: ಭಾರತ ಸರ್ಕಾರ

08/05/2025 7:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ‘BMTC’ ಯಲ್ಲಿ 2,500 ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 10 ಕೊನೆಯ ದಿನ
KARNATAKA

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ‘BMTC’ ಯಲ್ಲಿ 2,500 ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 10 ಕೊನೆಯ ದಿನ

By kannadanewsnow5707/04/2024 7:00 AM

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಬಿಎಂಟಿಸಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಿಎಂಟಿಸಿಯಲ್ಲಿ ಖಾಲಿ ಇರುವಂತ 2500 ನಿರ್ವಾಹಕರ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಏಪ್ರಿಲ್ 10 ಕೊನೆಯ ದಿನವಾಗಿದೆ.

ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕ ದರ್ಜೆ-3 ಮೇಲ್ವಿಚಾರಕೇತರ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ.

ಹುದ್ದೆಗಳ ವಿವರ

ಮಿಕ್ಕುಳಿದ ವೃಂದ -2286 ಹುದ್ದೆಗಳು

ಸ್ಥಳೀಯ ವೃಂದ – 199 ಹುದ್ದೆಗಳು ಹಾಗೂ ಹಿಂಬಾಕಿ 15 ಹುದ್ದೆಗಳು ಸೇರಿ 214 ಹುದ್ದೆಗಳು

ಶೈಕ್ಷಣಿಕ ವಿದ್ಯಾರ್ಹತೆ

ಪಿಯುಸಿ ಆರ್ಟ್ಸ್, ಕಾಮರ್ಸ್, ಸೈನ್ಸ್ ನಲ್ಲಿ ಉತ್ತೀರ್ಣರಾಗಿರಬೇಕು. ಅಥವಾ 10+2 ಐಸಿಎಸ್ಇ, ಸಿಬಿಎಸ್ಇರಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ ವಿದ್ಯಾಹ್ರತೆ ಅಂದರೆ ತಾಂತ್ರಿಕ ಶಿಕ್ಷಣ ಇಲಾಖೆಯಿಂದ 3 ವರ್ಷಗಳ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರತಕ್ಕದ್ದು.

ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್ ಅನ್ನು ಹೊಂದಿರಬೇಕು.

ವಯೋಮಿತಿ

ಸಾಮಾನ್ಯ ವರ್ಗದವರಿಗೆ 35 ವರ್ಷಗಳು. 2ಎ, 2ಬಿ, 3ಎ, 3ಬಿ ವರ್ಗದವರಿಗೆ 38 ವರ್ಷಗಳು. ಎಸ್ಸಿ, ಎಸ್ಟಿ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ. ಮಾಜಿ ಸೈನಿಕ, ಇಲಾಖಾ ಅಭ್ಯರ್ಥಿಗಳಿಗೆ 45 ವರ್ಷ.

ವೇತನ ಶ್ರೇಣಿ – ರೂ.18,660ರಿಂದ 25,300

ಅರ್ಜಿ ಸಲ್ಲಿಸುವ ವಿಧಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ http://kea.kar.nic.in ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 10-03-2024ರಿಂದ ಪ್ರಾರಂಭವಾಗಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-04-2024 ಆಗಿದೆ. ಶುಲ್ಕ ಪಾವತಿಸಲು ಕೊನೆಯ ದಿನಾಂಕ 13-04-2024 ಆಗಿರುತ್ತದೆ.

ಅರ್ಜಿ ಶುಲ್ಕ

ಸಾಮಾನ್ಯ ಅರ್ಹತೆ ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗದವರಿಗೆ ರೂ.750. ಎಸ್ಸಿ, ಎಸ್ಟಿ ಪ್ರವರ್ಗ-1, ಮಾಜಿ ಸೈನಿಕರರು ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ.500.

500 ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ The last date to apply for 2500 conductor posts in BMTC is April 10. ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಇಂದಿನಿಂದ 1000 ʻಗ್ರಾಮ ಆಡಳಿತ ಅಧಿಕಾರಿ’ ನೇಮಕಾತಿಗೆ ಸಲ್ಲಿಕೆ ಆರಂಭ!
Share. Facebook Twitter LinkedIn WhatsApp Email

Related Posts

ಕೇವಲ ಐದು ಬೆರಳುಗಳ ಅರಿಶಿನ ಸಾಕು, ನಿಮ್ಮ ಈಡೇರದ ಆಸೆ ಖಂಡಿತಾ ಈಡೇರುತ್ತೆ

08/05/2025 7:04 PM4 Mins Read

BIG NEWS : ಜನರ ಜೀವನಮಟ್ಟ ಸುಧಾರಣೆಗೆ `ಗ್ಯಾರಂಟಿ ಯೋಜನೆ’ಗಳು ಸಹಕಾರಿ: ಸಚಿವ ಸತೀಶ್ ಜಾರಕಿಹೊಳಿ

08/05/2025 6:55 PM1 Min Read

BREAKING : ‘ಆಪರೇಷನ್ ಸಿಂಧೂರ್’ : ಭಾರತೀಯ ಸೈನಿಕರ ಯೋಗಕ್ಷೇಮಕ್ಕಾಗಿ ನಾಳೆ ರಾಜ್ಯಾದ್ಯಂತ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ.!

08/05/2025 5:48 PM1 Min Read
Recent News

ಕೇವಲ ಐದು ಬೆರಳುಗಳ ಅರಿಶಿನ ಸಾಕು, ನಿಮ್ಮ ಈಡೇರದ ಆಸೆ ಖಂಡಿತಾ ಈಡೇರುತ್ತೆ

08/05/2025 7:04 PM

BREAKING : ಭಾರತದ ಗಡಿಯಲ್ಲಿ ವಾಸಿಸುವ ಜನರ ಸ್ಥಳಾಂತರ : ದೇಶಾದ್ಯಂತ ಹೈ ಅಲರ್ಟ್ ಘೋಷಣೆ.! | Operation Sindoor

08/05/2025 7:01 PM

ಪಾಕ್ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ‘ಕೋಮುವಾದಿ’ ಭಾಷಣಕ್ಕೂ ಪಹಲ್ಗಾಮ್ ದಾಳಿಗೂ ಸಂಬಂಧವಿದೆ: ಭಾರತ ಸರ್ಕಾರ

08/05/2025 7:00 PM

BIG NEWS : ಜನರ ಜೀವನಮಟ್ಟ ಸುಧಾರಣೆಗೆ `ಗ್ಯಾರಂಟಿ ಯೋಜನೆ’ಗಳು ಸಹಕಾರಿ: ಸಚಿವ ಸತೀಶ್ ಜಾರಕಿಹೊಳಿ

08/05/2025 6:55 PM
State News
KARNATAKA

ಕೇವಲ ಐದು ಬೆರಳುಗಳ ಅರಿಶಿನ ಸಾಕು, ನಿಮ್ಮ ಈಡೇರದ ಆಸೆ ಖಂಡಿತಾ ಈಡೇರುತ್ತೆ

By kannadanewsnow0908/05/2025 7:04 PM KARNATAKA 4 Mins Read

ನಮ್ಮ ಜೀವನದ ಪ್ರತಿಯೊಂದು ಸನ್ನಿವೇಶದಲ್ಲೂ ಏನನ್ನಾದರೂ ಸಾಧ್ಯವಾಗಿಸಲು ಪ್ರಯತ್ನಿಸೋಣ. ವಿಷಯ ಚೆನ್ನಾಗಿ ಆಗಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ. ಇದು ಹಲವು…

BIG NEWS : ಜನರ ಜೀವನಮಟ್ಟ ಸುಧಾರಣೆಗೆ `ಗ್ಯಾರಂಟಿ ಯೋಜನೆ’ಗಳು ಸಹಕಾರಿ: ಸಚಿವ ಸತೀಶ್ ಜಾರಕಿಹೊಳಿ

08/05/2025 6:55 PM

BREAKING : ‘ಆಪರೇಷನ್ ಸಿಂಧೂರ್’ : ಭಾರತೀಯ ಸೈನಿಕರ ಯೋಗಕ್ಷೇಮಕ್ಕಾಗಿ ನಾಳೆ ರಾಜ್ಯಾದ್ಯಂತ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ.!

08/05/2025 5:48 PM

ಕೆಪಿಎಸ್‍ಸಿ ಪರೀಕ್ಷಾರ್ಥಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ: ಛಲವಾದಿ ನಾರಾಯಣಸ್ವಾಮಿ ಘೋಷಣೆ

08/05/2025 3:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.