ದಾವಣಗೆರೆ : ಈಗಾಗಲೇ ಬಿಜೆಪಿಯಲ್ಲಿ ಟಿಕೆಟ್ ಕೈತಪವಾಹಿ ನೆಲೆಯಲ್ಲಿ ಹಲವು ನಾಯಕರು ಬಂಡಾಯ ವೆಂದು ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಕಣಕ್ಕಿಳಿಯುತ್ತಿದ್ದಾರೆ ಅದರ ಜೊತೆಗೆ ಕಾಂಗ್ರೆಸ್ ನಲ್ಲೂ ಕೂಡ ಇದೀಗ ಬಂಡಾಯದ ಬಿಸಿ ಎದಿದ್ದು, ದಾವಣಗೆರೆ ಕಾಂಗ್ರೆಸ್ ನಲ್ಲಿ ಯುವ ಕಾಂಗ್ರೆಸ್ ನಾಯಕ ಜಿಬಿ ವಿನಯ್ ಕುಮಾರ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ಹೌದು ದಾವಣಗೆರೆಯಲ್ಲಿ ಕಾಂಗ್ರೆಸ್ ಕೈ ಟಿಕೆಟ್ ತಪ್ಪಿರುವ ಹಿನ್ನೆಲೆಯಲ್ಲಿ ಇದೀಗ ಯುವ ಕಾಂಗ್ರೆಸ್ ನಾಯಕರಾಗಿರುವಂತಹ ಜೀವಿ ವಿನಯ್ ಕುಮಾರ್ ಅವರು ಆ ಬಂಡಾಯ ವೆದಿದ್ದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ದಾವಣಗೆರೆಯಲ್ಲಿ ಕಾಂಗ್ರೆಸ್ ಪ್ರಭು ಮಲ್ಲಿಕಾರ್ಜುನ ಅವರಿಗೆ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ ಇದರಿಂದ ಸಹಜವಾಗಿ ಬಂಡಾಯವೇದಿರುವ ಜಿಬಿ ವಿನಯ್ ಕುಮಾರ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಬಲಮೂಲಗಳಿಂದ ತಿಳಿದುಬಂದಿದೆ ಹಾಗಾಗಿ ಕಾಂಗ್ರೆಸ್ ನಿಂದ ಕೂಡ ಹಲವು ನಾಯಕರು ಬಂಡಾಯ ವೆದಿದ್ದು ಇದೀಗ ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಇಕ್ಕಟ್ಟಿಗೆ ಸಿಲುಕಿದಂತಾಗಿದೆ.