Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ಟೆಂಪೋದಲ್ಲಿ ಮುಂದಿನ ಸೀಟಿಗಾಗಿ ಜಗಳ : ತಂದೆಯನ್ನೇ ಗುಂಡಿಕ್ಕಿ ಕೊಂದ ಮಗ

28/06/2025 10:00 AM

BREAKING : ಮುಸ್ಲಿಂ ಯುವತಿಗೆ ಡ್ರಾಪ್ ಕೊಟ್ಟಿದ್ದಕ್ಕೆ ಯುವಕನ ಮೇಲೆ ಹಲ್ಲೆ : ಕಲಬುರ್ಗಿಯಲ್ಲಿ 6 ಆರೋಪಿಗಳು ಅರೆಸ್ಟ್!

28/06/2025 9:51 AM

ಅನುಮತಿಯಿಲ್ಲದೆ ರೈಲ್ವೆ ಭೂಮಿಯಲ್ಲಿ ನಿರ್ಮಾಣ: ದುರ್ಗಾ ದೇವಾಲಯ ನೆಲಸಮದ ಬಗ್ಗೆ ಬಾಂಗ್ಲಾದೇಶ ಸ್ಪಷ್ಟನೆ

28/06/2025 9:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BJP ನಾಯಕರೇ ನಮ್ಮ ಸರ್ಕಾರ ಸುಭದ್ರವಾಗಿದೆ, ದಿವಾಳಿಯಾಗಿರೋದು ನಿಮ್ಮ ಬುದ್ಧಿ- ಸಿಎಂ ಸಿದ್ಧರಾಮಯ್ಯ
KARNATAKA

BJP ನಾಯಕರೇ ನಮ್ಮ ಸರ್ಕಾರ ಸುಭದ್ರವಾಗಿದೆ, ದಿವಾಳಿಯಾಗಿರೋದು ನಿಮ್ಮ ಬುದ್ಧಿ- ಸಿಎಂ ಸಿದ್ಧರಾಮಯ್ಯ

By kannadanewsnow0908/04/2024 6:24 PM

ಬೆಂಗಳೂರು: BJP ನಾಯಕರೇ, ನಮ್ಮ ಸರ್ಕಾರ ಸುಭದ್ರವಾಗಿದೆ, ದಿವಾಳಿಯಾಗಿರುವುದು ನಿಮ್ಮ ಬುದ್ದಿಯೇ ಹೊರತು ನಮ್ಮ ರಾಜ್ಯ ಅಲ್ಲ. ದಿನಕ್ಕೊಂದು ಸುಳ್ಳು ಹೇಳುತ್ತಾ, ಆ ಸುಳ್ಳು ಬಯಲಾದಾಗ ಮತ್ತೆ ಅದನ್ನು ಸಮರ್ಥಿಸಲು ಇನ್ನೊಂದಿಷ್ಟು ಸುಳ್ಳುಗಳನ್ನು ಸೃಷ್ಟಿಸುತ್ತಾ ನಿಮ್ಮನ್ನು ನೀವೇ ಬತ್ತಲೆ ಮಾಡಿಕೊಳ್ಳಬೇಡಿ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.

ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕಳೆದ ವರ್ಷದ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ರೂ.10,000 ಕೋಟಿ ಸಾಲ ಮಾಡಿದ್ದ ಕಾರಣಕ್ಕಾಗಿ ರಾಜ್ಯ ದಿವಾಳಿಯಾಗುತ್ತಿದೆ ಎಂದು ಬೊಬ್ಬಿಡುತ್ತಿರುವ ನೀವು, ನಿಮ್ಮ ಸರ್ಕಾರದ ಕಾಲದಲ್ಲಿನ ಸಾಲದ ಲೆಕ್ಕವನ್ನು ಪರಿಶೀಲಿಸುವ ಕಷ್ಟ ತೆಗೆದುಕೊಂಡಿದ್ದರೆ ಈ ರೀತಿ ನಮ್ಮ ಕೈಗೆ ಬಡಿಗೆ ಕೊಟ್ಟು ಹೊಡೆಸಿಕೊಳ್ಳುತ್ತಿರಲಿಲ್ಲ ಎಂದಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ 2020-21ರ ಹಣಕಾಸು ವರ್ಷದಲ್ಲಿ ಮಾಡಿದ್ದ ಸಾಲ ರೂ.84,528 ಕೋಟಿ, ಅವರು 2021-22ರಲ್ಲಿ ರೂ.67,332 ಕೋಟಿ ಮತ್ತು 2022-23ರ ಅವಧಿಯಲ್ಲಿ ರೂ.72,000 ಕೋಟಿ ಸಾಲ ಮಾಡಿದ್ದರು. ಆ ಸಾಲ ತೀರಿಸಲು ಅವರು 2022-23ರಲ್ಲಿ ರೂ.43,580 ಕೋಟಿ ಬಳಕೆ ಮಾಡಿದ್ದರು. ಈಗ ಆ ಸಾಲವನ್ನು ನಾವು ತೀರಿಸಬೇಕಾಗಿದೆ. ನಮ್ಮ ಸರ್ಕಾರದ ಮೇಲೆ ಆರೋಪ ಮಾಡುವ ಮೊದಲು ಕನಿಷ್ಠ ಬಸವರಾಜ ಬೊಮ್ಮಾಯಿ ಅವರನ್ನಾದರೂ ಕೇಳುವುದು ಬೇಡವೇ? ಎಂದು ಪ್ರಶ್ನಿಸಿ್ದದಾರೆ.

ಸ್ವಾತಂತ್ರ್ಯ ಬಂದಾಗಿನಿಂದ 2018ರ ವರೆಗಿನ ರಾಜ್ಯ ಸರ್ಕಾರದ ಒಟ್ಟು ಸಾಲದ ಮೊತ್ತ ರೂ.2.42 ಲಕ್ಷ ಕೋಟಿ ಆಗಿತ್ತು. 2018ರಿಂದ 2023ರ ವರೆಗಿನ ಐದು ವರ್ಷಗಳ ಅವಧಿಯಲ್ಲಿ ಈ ಸಾಲ ರೂ.5.40 ಲಕ್ಷ ಕೋಟಿಗಳಿಗೆ ಏರಿತ್ತು. ಕೇವಲ ಐದು ವರ್ಷಗಳ ಅವದಿಯಲ್ಲಿ ರಾಜ್ಯದ ಸಾಲ 3 ಲಕ್ಷ ಕೋಟಿ ರೂಪಾಯಿಗಳಷ್ಟು ಹೆಚ್ಚಾಗಿದ್ದು ಯಾವ ಪಕ್ಷದ ಆಡಳಿತದಲ್ಲಿ ಎನ್ನುವುದನ್ನು ಆತ್ಮಾವಲೋಕನ ಮಾಡಿಕೊಂಡು ರಾಜ್ಯದ ಜನತೆಗೆ ತಿಳಿಸುವಂತವರಾಗಿ ಎಂದು ಎಚ್ಚರಿಸಿದ್ದಾರೆ.

ಬಿಜೆಪಿ ನಾಯಕರೇ, ಈ ಆಡಳಿತ, ಆರ್ಥಿಕತೆ, ಅಭಿವೃದ್ದಿ ವಿಚಾರಗಳೆಲ್ಲ ನಿಮ್ಮ ಚಹದ ಬಟ್ಟಲಲ್ಲ, ಹಿಂದು-ಮುಸ್ಲಿಂ, ಕೋಮುವಾದ, ಪಾಕಿಸ್ತಾನ, ಮುಸ್ಲಿಂ ಲೀಗ್ ಮೊದಲಾದ ವಿಚಾರಗಳನ್ನು ಜನರ ತಲೆಗೆ ತುಂಬಿ ಸೌಹಾರ್ದತೆಯಿಂದ ಬಾಳುತ್ತಿದ್ದ ಜನರನ್ನು ಪರಸ್ಪರ ಸಂಘರ್ಷಕ್ಕಿಳಿಸಿ ರಾಜಕೀಯ ಲಾಭ ಪಡೆಯುವುದಕ್ಕಷ್ಟೇ ನೀವು ಸಮರ್ಥರು. ಯಾರು ಸುಳ್ಳು ರಾಮಯ್ಯ, ಯಾರು ಸತ್ಯ ರಾಮಯ್ಯ ಎನ್ನುವುದನ್ನು ರಾಜ್ಯದ ಜನ ತಿಳಿದುಕೊಂಡಿದ್ದಾರೆ. ಈ ಚುನಾವಣೆಯಲ್ಲಿ ಅವರು ನಿಮಗೆ ಉತ್ತರವನ್ನೂ ನೀಡಲಿದ್ದಾರೆ ಎಂದು ಹೇಳಿದ್ದಾರೆ.

BREAKING NEWS : 5, 8, 9, 11ನೇ ತರಗತಿ ‘ಬೋರ್ಡ್ ಪರೀಕ್ಷೆ : ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ !

BREAKING: ಸಿಎಂ ಸಿದ್ಧರಾಮಯ್ಯ ಮತಯಾಚನೆ ವೇಳೆ ಭದ್ರತಾ ವೈಫಲ್ಯ: ಗನ್ ಇಟ್ಕೊಂಡು ಹಾರ ಹಾಕಿ ಹೋದ ಅಪರಿಚಿತ

Share. Facebook Twitter LinkedIn WhatsApp Email

Related Posts

BREAKING : ಮುಸ್ಲಿಂ ಯುವತಿಗೆ ಡ್ರಾಪ್ ಕೊಟ್ಟಿದ್ದಕ್ಕೆ ಯುವಕನ ಮೇಲೆ ಹಲ್ಲೆ : ಕಲಬುರ್ಗಿಯಲ್ಲಿ 6 ಆರೋಪಿಗಳು ಅರೆಸ್ಟ್!

28/06/2025 9:51 AM1 Min Read

ALERT : ಸಾರ್ವಜನಿಕರೇ ಗಮನಿಸಿ : ನಿಮ್ಮ ‘ಆಧಾರ್ ಬಯೋಮೆಟ್ರಿಕ್ ಡೇಟಾ’ವನ್ನು ಈ ರೀತಿಯಲ್ಲಿ ಲಾಕ್ ಮಾಡಿ!

28/06/2025 9:32 AM2 Mins Read

BIG NEWS : ಬಳ್ಳಾರಿ ಜಿಲ್ಲೆಯಲ್ಲಿ ‘ಮೊಹರಂ’ ಹಬ್ಬ ನಿಷೇಧ, ಪ್ರತಿಬಂಧಕಾಜ್ಞೆ ಜಾರಿ.!

28/06/2025 9:29 AM2 Mins Read
Recent News

Shocking: ಟೆಂಪೋದಲ್ಲಿ ಮುಂದಿನ ಸೀಟಿಗಾಗಿ ಜಗಳ : ತಂದೆಯನ್ನೇ ಗುಂಡಿಕ್ಕಿ ಕೊಂದ ಮಗ

28/06/2025 10:00 AM

BREAKING : ಮುಸ್ಲಿಂ ಯುವತಿಗೆ ಡ್ರಾಪ್ ಕೊಟ್ಟಿದ್ದಕ್ಕೆ ಯುವಕನ ಮೇಲೆ ಹಲ್ಲೆ : ಕಲಬುರ್ಗಿಯಲ್ಲಿ 6 ಆರೋಪಿಗಳು ಅರೆಸ್ಟ್!

28/06/2025 9:51 AM

ಅನುಮತಿಯಿಲ್ಲದೆ ರೈಲ್ವೆ ಭೂಮಿಯಲ್ಲಿ ನಿರ್ಮಾಣ: ದುರ್ಗಾ ದೇವಾಲಯ ನೆಲಸಮದ ಬಗ್ಗೆ ಬಾಂಗ್ಲಾದೇಶ ಸ್ಪಷ್ಟನೆ

28/06/2025 9:49 AM

BREAKING: ಬೆಂಗಾವಲು ವಾಹನ ಸಾವು ಪ್ರಕರಣ: ಜಗನ್ ಮೋಹನ್ ರೆಡ್ಡಿಗೆ ಆಂಧ್ರಪ್ರದೇಶ ಹೈಕೋರ್ಟ್ ರಿಲೀಫ್

28/06/2025 9:45 AM
State News
KARNATAKA

BREAKING : ಮುಸ್ಲಿಂ ಯುವತಿಗೆ ಡ್ರಾಪ್ ಕೊಟ್ಟಿದ್ದಕ್ಕೆ ಯುವಕನ ಮೇಲೆ ಹಲ್ಲೆ : ಕಲಬುರ್ಗಿಯಲ್ಲಿ 6 ಆರೋಪಿಗಳು ಅರೆಸ್ಟ್!

By kannadanewsnow0528/06/2025 9:51 AM KARNATAKA 1 Min Read

ಕಲಬುರ್ಗಿ : ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವತಿಗೆ ಬೈಕ್ ನಲ್ಲಿ…

ALERT : ಸಾರ್ವಜನಿಕರೇ ಗಮನಿಸಿ : ನಿಮ್ಮ ‘ಆಧಾರ್ ಬಯೋಮೆಟ್ರಿಕ್ ಡೇಟಾ’ವನ್ನು ಈ ರೀತಿಯಲ್ಲಿ ಲಾಕ್ ಮಾಡಿ!

28/06/2025 9:32 AM

BIG NEWS : ಬಳ್ಳಾರಿ ಜಿಲ್ಲೆಯಲ್ಲಿ ‘ಮೊಹರಂ’ ಹಬ್ಬ ನಿಷೇಧ, ಪ್ರತಿಬಂಧಕಾಜ್ಞೆ ಜಾರಿ.!

28/06/2025 9:29 AM

BIG NEWS : ಕನ್ನಡಿಗರ ಹೃದಯದಲ್ಲಿ ಚಿರಸ್ಥಾಯಿ ನೆಲೆಯಾದ `ಅರ್ಜುನ’ ಆನೆಯ ಸ್ಮಾರಕ ಉದ್ಘಾಟಿಸಿದ ಸಚಿವ ಈಶ್ವರ್ ಖಂಡ್ರೆ |Captain Arjuna Memorial

28/06/2025 9:03 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.