Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ ವಿಕಲಚೇತರಿಗೆ ಗುಡ್ ನ್ಯೂಸ್ : ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

27/08/2025 3:26 PM

BIG NEWS : ಲಕ್ಷಾಧಿಪತಿ ತೆರಿಗೆ ಪಾವತಿದಾರರ ಸಂಖ್ಯೆಯಲ್ಲಿ ದೇಶದಲ್ಲೇ ಕರ್ನಾಟಕ ನಂ.1

27/08/2025 3:23 PM

ಸದನದಲ್ಲಿ ಡಿಸಿಎಂ ಡಿಕೆಶಿ RSS ಗೀತೆ ಹೇಳಬಾರದಿತ್ತು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

27/08/2025 3:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕುಕ್ಕರ್ ಹಂಚಲಿ, ತವಾ ಕೊಡ್ಲಿ , ಆದ್ರೆ ವಿಸಿಲ್ ಕೂಗೋದು ಮಾತ್ರ ನರೇಂದ್ರ ಮೋದಿ : ಡಾ. ಅಶ್ವಥ್ ನಾರಾಯಣ್
KARNATAKA

ಕುಕ್ಕರ್ ಹಂಚಲಿ, ತವಾ ಕೊಡ್ಲಿ , ಆದ್ರೆ ವಿಸಿಲ್ ಕೂಗೋದು ಮಾತ್ರ ನರೇಂದ್ರ ಮೋದಿ : ಡಾ. ಅಶ್ವಥ್ ನಾರಾಯಣ್

By kannadanewsnow0509/04/2024 5:58 PM

ಬೆಂಗಳೂರು : ಲೋಕಸಭಾ ಚುನಾವಣೆಗೆ ರಾಜ್ಯದ ಬೆಂಗಳೂರು ಗ್ರಾಮಾಂತರ ಕ್ಷೇತ್ರ ತೀವ್ರ ಜಿದ್ದಾ ಜಿದ್ದಿಗೆ ಕೂಡಿದ್ದು, ಬಿಜೆಪಿಯ ಮಾಜಿ ಸಚಿವ ಡಾ. ಅಶ್ವತ್ ನಾರಾಯಣ್ ಅವರು ಯಾರೇ ಕುಕ್ಕರ್ ಹಂಚಲಿ ತವಾ ಹಂಚಲಿ ಆದರೆ ನರೇಂದ್ರ ಮೋದಿ ವಿಸಿಲ್ ಕೂಗುವುದು ಮಾತ್ರ ಎಂದು ತಿಳಿಸಿದರು.

ಅಭ್ಯರ್ಥಿಯ ಎಲ್ಲ ‘ಚರಾಸ್ತಿ’ ಕುರಿತು ತಿಳಿಯುವ ಹಕ್ಕು ಮತದಾರರಿಗೆ ಇಲ್ಲ : ಸುಪ್ರೀಂ ಮಹತ್ವದ ತೀರ್ಪು

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರದಲ್ಲಿ ಮಂಜುನಾಥ್ ಅವರು ನಮ್ಮ ಅಭ್ಯರ್ಥಿ ಆಗ್ತಾರೆ ಅಂತ ಯಾರೂ ನಿರೀಕ್ಷೆ ಮಾಡಿರ್ಲಿಲ್ಲ. ಅವರು ನಮ್ಮ ಅಭ್ಯರ್ಥಿ ಆಗಿದ್ದು ಪ್ರಕೃತಿ ನಿಯಮ ಅನ್ನಬಹುದು. ಯೋಗ್ಯ, ಜನಪ್ರಿಯ, ಜನರ ಧ್ವನಿಯಾಗಿ ಇರುವ ಮಂಜುನಾಥ್ ಅವರ ಮೇಲೆ ಪ್ರಕೃತಿಯ ಆಶೀರ್ವಾದ ಇದೆ. ಡಾ.ಮಂಜುನಾಥ್ ಅಂಥ ಯೋಗ್ಯ ಅಭ್ಯರ್ಥಿ ಎಂದು ಅಶ್ವಥ್ ನಾರಾಯಣ್ ಹೇಳಿದರು.

‘ದೆಹಲಿ ಹೈಕೋರ್ಟ್’ ಆದೇಶದ ವಿರುದ್ಧ ‘ಸುಪ್ರೀಂ ಕೋರ್ಟ್’ ಮೆಟ್ಟಿಲೇರಲಿರುವ ‘ಅರವಿಂದ್ ಕೇಜ್ರಿವಾಲ್’

ಗ್ರಾಮಾಂತರ ಕ್ಷೇತ್ರಕ್ಕೆ ಪ್ಯಾರಾ ಮಿಲಿಟರಿ  ನಿಯೋಜನೆ ಆಗಬೇಕು. ಭಯದ ವಾತಾವರಣ ಇರಬಾರದು, ಭಯ ಇಲ್ಲದೇ ಜನ ಮತ ಹಾಗಬೇಕು. ಶಾಂತಿಯುತ ಮತದಾನ ಆಗಬೇಕು. ಈ ಕಾರಣಕ್ಕೆ ನಾವು ಪ್ಯಾರಾ ಮಿಲಿಟರಿ ದಳ ನಿಯೋಜನೆಗೆ ಕೇಳಿದ್ದೇವೆ. ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್  ಭಯದ ವಾತಾವರಣ ಸೃಷ್ಟಿಸ್ತಿದೆ. ಭಯದ ವಾತಾವರಣ ಇದ್ರೇನೇ ಅವರಿಗೆ ಶಕ್ತಿ. ಜನರನ್ನ ಹತ್ತಿಕ್ಕುವುದು, ಗಲಾಟೆ ಸೃಷ್ಟಿಸೋದು ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಉತ್ತರಕನ್ನಡದಲ್ಲಿ ಭೀಕರ ಅಪಘಾತ :ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದವರ ಮೇಲೆ ಹರಿದ ಕಾರು, ಮಗು ಸೇರಿ ಐವರಿಗೆ ಗಾಯ

ದೇಶದಲ್ಲಿ ಈಗ ಲೋಕಸಭೆ ರೂಪದಲ್ಲಿ ಧರ್ಮ ಅಧರ್ಮದ ಯುದ್ಧ ನಡೀತಿದೆ. ದೇಶದ ಜನರ ವಿಶ್ವಾಸ ಗಳಿಸಿರುವ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಲೆಂದು ಜನ ಬಯಸಿದ್ದಾರೆ. ಮೋದಿಯವರ ಕೈ ಬಲಪಡಿಸಲು ಎಲ್ಲ 28 ಲೋಕಸಭೆ ಕ್ಷೇತ್ರ ಗೆಲ್ತೇವೆ. ಈ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಕಳೆದ ಬಾರಿ ಕಾಂಗ್ರೆಸ್ ಒಂದೇ ಕ್ಷೇತ್ರದಲ್ಲಿ ಗೆದ್ದಿತ್ತು. ಅವರ ವೈಯಕ್ತಿಕ ಪ್ರತಿಷ್ಠೆ ಜನಕ್ಕೆ ಗೊತ್ತಿದೆ ಎಂದರು.

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ವಿಕಲಚೇತರಿಗೆ ಗುಡ್ ನ್ಯೂಸ್ : ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

27/08/2025 3:26 PM1 Min Read

BIG NEWS : ಲಕ್ಷಾಧಿಪತಿ ತೆರಿಗೆ ಪಾವತಿದಾರರ ಸಂಖ್ಯೆಯಲ್ಲಿ ದೇಶದಲ್ಲೇ ಕರ್ನಾಟಕ ನಂ.1

27/08/2025 3:23 PM1 Min Read

ಸದನದಲ್ಲಿ ಡಿಸಿಎಂ ಡಿಕೆಶಿ RSS ಗೀತೆ ಹೇಳಬಾರದಿತ್ತು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

27/08/2025 3:23 PM1 Min Read
Recent News

PF ಖಾತೆದಾರರಿಗೆ ಸಿಹಿ ಸುದ್ದಿ ; ಶೀಘ್ರದಲ್ಲೇ ‘EPFO 3.0 ಪ್ಲಾಟ್ ಫಾರ್ಮ್’ ಆರಂಭ, ಇದರ 5 ಪ್ರಯೋಜನಗಳು ಇಲ್ಲಿವೆ!

27/08/2025 3:27 PM

ರಾಜ್ಯ ಸರ್ಕಾರದಿಂದ ವಿಕಲಚೇತರಿಗೆ ಗುಡ್ ನ್ಯೂಸ್ : ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

27/08/2025 3:26 PM

BIG NEWS : ಲಕ್ಷಾಧಿಪತಿ ತೆರಿಗೆ ಪಾವತಿದಾರರ ಸಂಖ್ಯೆಯಲ್ಲಿ ದೇಶದಲ್ಲೇ ಕರ್ನಾಟಕ ನಂ.1

27/08/2025 3:23 PM

ಸದನದಲ್ಲಿ ಡಿಸಿಎಂ ಡಿಕೆಶಿ RSS ಗೀತೆ ಹೇಳಬಾರದಿತ್ತು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

27/08/2025 3:23 PM
State News
KARNATAKA

ರಾಜ್ಯ ಸರ್ಕಾರದಿಂದ ವಿಕಲಚೇತರಿಗೆ ಗುಡ್ ನ್ಯೂಸ್ : ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

By kannadanewsnow5727/08/2025 3:26 PM KARNATAKA 1 Min Read

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಜಾರಿಯಲ್ಲಿರುವ ಫಲಾನುಭವಿ ಆಧಾರಿತ ಯೋಜನೆಗಳು/ಕಾರ್ಯಕ್ರಮಗಳಡಿ ಸೌಲಭ್ಯ ಪಡೆಯಲು 2025-26ನೇ ಸಾಲಿನಲ್ಲಿ ವೆಬ್ಸೈಟ್…

BIG NEWS : ಲಕ್ಷಾಧಿಪತಿ ತೆರಿಗೆ ಪಾವತಿದಾರರ ಸಂಖ್ಯೆಯಲ್ಲಿ ದೇಶದಲ್ಲೇ ಕರ್ನಾಟಕ ನಂ.1

27/08/2025 3:23 PM

ಸದನದಲ್ಲಿ ಡಿಸಿಎಂ ಡಿಕೆಶಿ RSS ಗೀತೆ ಹೇಳಬಾರದಿತ್ತು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

27/08/2025 3:23 PM

BIG NEWS : 2024-25ನೇ ಸಾಲಿನ `ಶಿಕ್ಷಕರ ವರ್ಗಾವಣೆ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

27/08/2025 3:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.