Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಆಸ್ಟ್ರೇಲಿಯಾದ ಮಾಜಿ ನಾಯಕ `ಮೈಕಲ್ ಕಾರ್ಕ್’ಗೆ ಚರ್ಮದ ಕ್ಯಾನ್ಸರ್ : ಆಸ್ಪತ್ರೆಗೆ ದಾಖಲು | Michael Clarke

27/08/2025 2:05 PM

ಆಧುನಿಕ ಯುದ್ಧಗಳಿಗೆ ಯಾವುದೇ ಕಾಲಮಿತಿ ಇಲ್ಲ – ವಿಸ್ತೃತ ಸಂಘರ್ಷಗಳಿಗೆ ಭಾರತ ಯುದ್ಧಕ್ಕೆ ಸಿದ್ಧವಾಗಿರಬೇಕು: ರಾಜನಾಥ್ ಸಿಂಗ್

27/08/2025 1:55 PM

ನಾಳೆಯಿಂದ ‘K-SET’ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ|K-SET 2025

27/08/2025 1:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಅಭ್ಯರ್ಥಿಯ ಎಲ್ಲ ‘ಆಸ್ತಿ ‘ ಬಗ್ಗೆ ತಿಳಿಯುವ ಹಕ್ಕು ಮತದಾರರಿಗೆ ಇಲ್ಲ : ‘ಸುಪ್ರೀಂಕೋರ್ಟ್’ ಮಹತ್ವದ ತೀರ್ಪು
INDIA

BIG NEWS : ಅಭ್ಯರ್ಥಿಯ ಎಲ್ಲ ‘ಆಸ್ತಿ ‘ ಬಗ್ಗೆ ತಿಳಿಯುವ ಹಕ್ಕು ಮತದಾರರಿಗೆ ಇಲ್ಲ : ‘ಸುಪ್ರೀಂಕೋರ್ಟ್’ ಮಹತ್ವದ ತೀರ್ಪು

By kannadanewsnow5710/04/2024 6:20 AM

ಹೊಸದಿಲ್ಲಿ: ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಒಡೆತನದ ಪ್ರತಿಯೊಂದು ಆಸ್ತಿಯ ವಿವರವನ್ನು ತಿಳಿಯುವ ಸಂಪೂರ್ಣ ಹಕ್ಕು ಮತದಾರರಿಗಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ.

ಅರುಣಾಚಲಪ್ರದೇಶದ ತೇಜು ವಿಧಾನಸಭಾ ಕ್ಷೇತ್ರದಲ್ಲಿ 2019ರ ಚುನಾವಣೆಯಲ್ಲಿ ಪಕ್ಷೇತರರಾಗಿ ಗೆದ್ದಿದ್ದ ಕಾರಿಖೋಕ ಕ್ರಿ ಅವರ ಶಾಸಕ ಸ್ಥಾನವನ್ನು ಕೋರ್ಟ್ ಎತ್ತಿಹಿಡಿದಿದೆ. ಸರಿಯಾಗಿ ಆಸ್ತಿ ಘೋಷಣೆ ಮಾಡಿಲ್ಲವೆಂದು ಕಾರಿಖೋ ಕ್ರಿ ಅವರ ಶಾಸಕ ಸ್ಥಾನವನ್ನು ಅಸಿಂಧು ಎಂದು ತೀರ್ಮಾನಿಸಿದ್ದ ಗುವಾಹಟಿ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿದೆ.

ಒಬ್ಬ ಅಭ್ಯರ್ಥಿಯ ಖಾಸಗಿ ಬದುಕಿನ ಆಳಕ್ಕೆ ಇಳಿಯುವ ಸಂಪೂರ್ಣ ಹಕ್ಕು ಯಾವುದೇ ಮತದಾರರಿಗಿಲ್ಲ, ಮತದಾನದ ಮೇಲೆ ಪರಿಣಾಮ ಬೀರುವಂತಹ ಮಾಹಿತಿ ಬಹಿರಂಗಗೊಳ್ಳಬೇಕು,” ಎಂದು ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಪಿ ವಿ ಸಂಜಯ್ ಕುಮಾ‌ರ್ ಅವರ ಪೀಠ ಹೇಳಿದೆ.ಸಾರ್ವಜನಿಕ ಹುದ್ದೆಗೆ ಅಭ್ಯರ್ಥಿತನಕ್ಕೆ ಅಪ್ರಸ್ತುತವಾದ ವಿಚಾರಗಳ ಕುರಿತಂತೆ ಅಭ್ಯರ್ಥಿಗಳಿಗೆ ಗೌಪ್ಯತೆಯ ಹಕ್ಕಿದೆ ಎಂದು ನ್ಯಾಯಾಲಯ ಹೇಳಿದೆ.ಚರಾಸ್ತಿ ಬಹಳ ದೊಡ್ಡ ಮೊತ್ತದ್ದಾಗಿದ್ದರೆ ಮತ್ತು ಐಷಾರಾಮಿ ಜೀವನಶೈಲಿಯನ್ನು ಬಿಂಬಿಸುತ್ತಿದ್ದರೆ ಮಾತ್ರ ಅದನ್ನು ಆಸ್ತಿ ಘೋಷಣೆಯ ಅಫಿಡವಿಟ್​ನಲ್ಲಿ ಸೇರಿಸಬಹುದು.

ಇಲ್ಲದಿದ್ದರೆ ಅಭ್ಯರ್ಥಿಗಳು ಪ್ರತಿಯೊಂದು ಚರಾಸ್ತಿಯ ವಿವರವನ್ನು ಬಹಿರಂಗಪಡಿಸುವ ಅಗತ್ಯ ಇಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ತನ್ನ ತೀರ್ಪಿನಲ್ಲಿ ತಿಳಿಸಿದೆ. ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸಂಜಯ್ ಕುಮಾರ್ ಅವರಿದ್ದ ಸುಪ್ರೀಂ ನ್ಯಾಯಪೀಠ ಈ ಪ್ರಕರಣದ ವಿಚಾರಣೆ ನಡೆಸಿದೆ.ಅರುಣಾಚಲ ಪ್ರದೇಶದಲ್ಲಿ 2019ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ತೇಝು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿ ಕರಿಬೊ ಕ್ರಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಗುವಾಹಟಿ ಹೈಕೋರ್ಟ್ ಆದೇಶವನ್ನು ಬದಿಗೆ ಸರಿಸಿ ಅವರ ಆಯ್ಕೆಯನ್ನು ಎತ್ತಿ ಹಿಡಿದು ಆದೇಶ ನೀಡುವ ವೇಳೆ ಸುಪ್ರೀಂ ಕೋರ್ಟ್ ಮೇಲಿನಂತೆ ಹೇಳಿದೆ.

BIG NEWS : ಅಭ್ಯರ್ಥಿಯ ಎಲ್ಲ 'ಆಸ್ತಿ ' ಬಗ್ಗೆ ತಿಳಿಯುವ ಹಕ್ಕು ಮತದಾರರಿಗೆ ಇಲ್ಲ : ‘ಸುಪ್ರೀಂಕೋರ್ಟ್’ ಮಹತ್ವದ ತೀರ್ಪು BIG NEWS: Voters have no right to know all 'assets' of candidates: SC
Share. Facebook Twitter LinkedIn WhatsApp Email

Related Posts

BREAKING : ಆಸ್ಟ್ರೇಲಿಯಾದ ಮಾಜಿ ನಾಯಕ `ಮೈಕಲ್ ಕಾರ್ಕ್’ಗೆ ಚರ್ಮದ ಕ್ಯಾನ್ಸರ್ : ಆಸ್ಪತ್ರೆಗೆ ದಾಖಲು | Michael Clarke

27/08/2025 2:05 PM2 Mins Read

ಆಧುನಿಕ ಯುದ್ಧಗಳಿಗೆ ಯಾವುದೇ ಕಾಲಮಿತಿ ಇಲ್ಲ – ವಿಸ್ತೃತ ಸಂಘರ್ಷಗಳಿಗೆ ಭಾರತ ಯುದ್ಧಕ್ಕೆ ಸಿದ್ಧವಾಗಿರಬೇಕು: ರಾಜನಾಥ್ ಸಿಂಗ್

27/08/2025 1:55 PM1 Min Read

BIG UPDATE : ಜಮ್ಮು & ಕಾಶ್ಮೀರದ `ವೈಷ್ಣೋ ದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತ : ಮೃತರ ಸಂಖ್ಯೆ 36 ಕ್ಕೆ ಏರಿಕೆ |WATCH VIDEO

27/08/2025 1:36 PM1 Min Read
Recent News

BREAKING : ಆಸ್ಟ್ರೇಲಿಯಾದ ಮಾಜಿ ನಾಯಕ `ಮೈಕಲ್ ಕಾರ್ಕ್’ಗೆ ಚರ್ಮದ ಕ್ಯಾನ್ಸರ್ : ಆಸ್ಪತ್ರೆಗೆ ದಾಖಲು | Michael Clarke

27/08/2025 2:05 PM

ಆಧುನಿಕ ಯುದ್ಧಗಳಿಗೆ ಯಾವುದೇ ಕಾಲಮಿತಿ ಇಲ್ಲ – ವಿಸ್ತೃತ ಸಂಘರ್ಷಗಳಿಗೆ ಭಾರತ ಯುದ್ಧಕ್ಕೆ ಸಿದ್ಧವಾಗಿರಬೇಕು: ರಾಜನಾಥ್ ಸಿಂಗ್

27/08/2025 1:55 PM

ನಾಳೆಯಿಂದ ‘K-SET’ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ|K-SET 2025

27/08/2025 1:51 PM

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಸೆ.1ರಿಂದ ಪಹಣಿ ತಿದ್ದುಪಡಿ ವಿಶೇಷ ಅಭಿಯಾನ

27/08/2025 1:46 PM
State News
KARNATAKA

ನಾಳೆಯಿಂದ ‘K-SET’ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ|K-SET 2025

By kannadanewsnow5727/08/2025 1:51 PM KARNATAKA 4 Mins Read

ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ…

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಸೆ.1ರಿಂದ ಪಹಣಿ ತಿದ್ದುಪಡಿ ವಿಶೇಷ ಅಭಿಯಾನ

27/08/2025 1:46 PM

ನಾಡ ಹಬ್ಬ `ದಸರಾ’ ಎಲ್ಲ ಧರ್ಮದವರಿಗೂ ಸೇರಿದ್ದು : DCM ಡಿ.ಕೆ.ಶಿವಕುಮಾರ್ ಸ್ಪಷ್ಟನೆ.!

27/08/2025 1:31 PM
vidhana soudha

ರಾಜ್ಯ ಸರ್ಕಾರದಿಂದ `ಹಿಂದುಳಿದ ವರ್ಗದವರಿಗೆ ಗುಡ್ ನ್ಯೂಸ್’ : ಶಿಕ್ಷಣ, ವಸತಿ ಸೇರಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

27/08/2025 1:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.