Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ | KSET

23/08/2025 6:20 AM

BIG NEWS : ರಾಜ್ಯದಲ್ಲಿ ಇನ್ಮುಂದೆ `ಬಯೋಮೆಟ್ರಿಕ್ ಆಧಾರಿತ ಪಡಿತರ ವಿತರಣೆ’ ಕಡ್ಡಾಯ

23/08/2025 6:17 AM

BIG NEWS : ರಾಜ್ಯದಲ್ಲಿ 2028ರಲ್ಲೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ, ನಾನು `ಮುಖ್ಯಮಂತ್ರಿ’ ಆಗಲ್ಲ : CM ಸಿದ್ದರಾಮಯ್ಯ ಘೋಷಣೆ.!

23/08/2025 6:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯಾವ ದೇವರ ಹುಂಡಿಗೆ ಎಷ್ಟು ಹಣ ಹಾಕಬೇಕು ಗೊತ್ತಾ.? ಹೀಗೆ ಮಾಡೋದ್ರಿಂದ ನಿಮಗೆ ಈ ಎಲ್ಲ ಅನುಕೂಲ ಫಿಕ್ಸ್
KARNATAKA

ಯಾವ ದೇವರ ಹುಂಡಿಗೆ ಎಷ್ಟು ಹಣ ಹಾಕಬೇಕು ಗೊತ್ತಾ.? ಹೀಗೆ ಮಾಡೋದ್ರಿಂದ ನಿಮಗೆ ಈ ಎಲ್ಲ ಅನುಕೂಲ ಫಿಕ್ಸ್

By kannadanewsnow0912/04/2024 10:33 AM

ನಾವು ದೇವಸ್ಥಾನಗಳಿಗೆ ಹೋಗಿ ದೇವರ ಹುಂಡಿಗೆ ಕಾಣಿಕೆ ಅರ್ಪಿಸಿ ಬರುವುದು ಕಷ್ಟ ನಿವಾರಣೆ ಮಾಡಿಕೊಳ್ಳಲು ಮಾಡುವ ಪರಿಹಾರವೇ ಆಗಿದೆ. ಕೆಲವರು ಹರಕೆ ಹೇಳಿಕೊಂಡಿದ್ದರೆ ಅಥವಾ ಮನಸ್ಸಿಗೆ ಬಂದಷ್ಟು ಹಣವನ್ನು ದೇವರ ಹುಂಡಿಗೆ ಹಾಕುತ್ತೇವೆ. ಆದರೆ ನಿಜವಾಗಿಯೂ ಎಷ್ಟು ಹಣ ಹಾಕಬೇಕು?

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564

ಇದರಿಂದ ಯಾವೆಲ್ಲ ದೋಷಗಳು ಪರಿಹಾರವಾಗುತ್ತದೆ? ಎಂಬುದನ್ನು ತಿಳಿದುಕೊಳ್ಳಿ.
ಜೀವನದ ಕಷ್ಟ ಮತ್ತು ದೋಷಗಳು ದೂರವಾಗಲು ದೇವರಲ್ಲಿ ನಾವು ಪ್ರಾರ್ಥನೆ ಮಾಡುವುದು ಸಹಜ. ಅದರಲ್ಲೂ ನಾವು ಮಾಡುವ ಕೆಲವು ಪರಿಹಾರಗಳು ವಿಶೇಷ ಫಲಗಳನ್ನು ನೀಡುತ್ತದೆ.

ಅದರಲ್ಲಿ ನಾವು ದೇವಸ್ಥಾನಗಳಿಗೆ ಹೋಗಿ ದೇವರ ಹುಂಡಿಗೆ ಕಾಣಿಕೆ ಅರ್ಪಿಸಿ ಬರುವುದು ಕೂಡ ಒಂದು ರೀತಿಯ ಪರಿಹಾರವೇ ಆಗಿದೆ. ಕೆಲವರು ಹರಕೆ ಹೇಳಿಕೊಂಡಿದ್ದರೆ ಅಥವಾ ಮನಸ್ಸಿಗೆ ಬಂದಷ್ಟು ಹಣವನ್ನು ದೇವರ ಹುಂಡಿಗೆ ಹಾಕುತ್ತೇವೆ. ಆದರೆ ನಿಜವಾಗಿಯೂ ಎಷ್ಟು ಹಣ ಹಾಕಬೇಕು? ಯಾವೆಲ್ಲ ದೋಷಗಳು ಪರಿಹಾರವಾಗುತ್ತದೆ?

ಇದು ಯಾವ ರೀತಿಯ ಫಲಗಳನ್ನು ನೀಡುತ್ತದೆ ಎಂಬುದನ್ನು ತಿಳಿದುಕೊಂಡಿರಬೇಕಾಗುತ್ತದೆ. ಏಕೆಂದರೆ ಕೆಲವೊಂದು ಸಮಸ್ಯೆಗಳ ನಿವಾರಣೆಗೆ ಇಂತಿಷ್ಟು ಹಣವನ್ನು ಅರ್ಪಿಸಬೇಕಾಗುತ್ತದೆ. ಹಾಗಾಗಿ ಎಂತಹ ಕಷ್ಟ ಬಂದಾಗ ಎಷ್ಟು ಹಣವನ್ನು ದೇವರಿಗೆ ನೀಡಬೇಕು? ಅದನ್ನು ಸಂಕಲ್ಪ ಪೂರ್ವಕವಾಗಿ ಹೇಗೆ ಅರ್ಪಿಸಬೇಕು ಎಂದು ತಿಳಿದುಕೊಳ್ಳಿ.

ನೀವು ಏಳು ರೂಪಾಯಿಗಳನ್ನು ದೇವರ ಹುಂಡಿಗೆ ಹಾಕಿದರೆ ತುಂಬಾ ಒಳ್ಳೆಯದು.

ಇದರಿಂದ ಅನಾರೋಗ್ಯದ ಸಮಸ್ಯೆಗಳು ದೂರವಾಗುತ್ತದೆ.
ಶತ್ರು ಭಾದೆ ಮತ್ತು ಶನಿ ದೋಷ ದೂರವಾಗಲು 9 ರೂಪಾಯಿಯನ್ನು ದೇವರ ಹುಂಡಿಗೆ ಹಾಕಬೇಕು. ನವರಾತ್ರಿಯಲ್ಲಿ ದಿನಗಳು ಒಂಬತ್ತು. ಹಾಗಾಗಿ ಈ ಸಂಖ್ಯೆಯ ಹಣವನ್ನು ದೇವರ ಹುಂಡಿಗೆ ಹಾಕುವುದರಿಂದ ಶತ್ರುಗಳ ಸಮಸ್ಯೆ ಇದ್ದಲ್ಲಿ ಪರಿಹಾರಗೊಳ್ಳುತ್ತದೆ ಎನ್ನಲಾಗುತ್ತದೆ.
11 ಚಂದ್ರನಿಗೆ ಪ್ರೀಯವಾದ ಸಂಖ್ಯೆ. ಹಾಗಾಗಿ 11 ರೂಪಾಯಿಯನ್ನು ದೇವರಿಗೆ ಅರ್ಪಣೆ ಮಾಡುವುದರಿಂದ ಮಾನಸಿಕ ಸಮಸ್ಯೆಗಳಿದ್ದಲ್ಲಿ ಬೇಗ ಗುಣಮುಖವಾಗುತ್ತದೆ.
ಕುಟುಂಬ ರಕ್ಷಣೆಗೆ ದುರ್ಗಾ ದೇವಿಯ ಆಲಯಕ್ಕೆ ಹೋದಾಗ ಮರೆಯದೇ 12 ರೂಪಾಯಿಗಳನ್ನು ಹುಂಡಿಗೆ ಹಾಕಿ ಬನ್ನಿ ಇದರಿಂದ ಕುಟುಂಬಕ್ಕೆ ಅಮ್ಮನವರ ರಕ್ಷಣೆ ಪ್ರಾಪ್ತಿಯಾಗುತ್ತದೆ.
21 ಮಹಾಗಣಪತಿಯ ಸಂಖ್ಯೆ ಹಾಗಾಗಿ ಗಣೇಶನ ಆಲಯಕ್ಕೆ ಹೋದಾಗ 21 ರೂಪಾಯಿಗಳನ್ನು ಅರ್ಪಿಸಿದರೆ ದೂರಾದೃಷ್ಟ ದೂರವಾಗುತ್ತದೆ.

ಪ್ರತಿ ಕೆಲಸದಲ್ಲಿಯೂ ವಿಘ್ನ ಬರುವುದು ದೂರವಾಗಿ ಅದೃಷ್ಟ ಪ್ರಾಪ್ತಿಯಾಗುತ್ತದೆ.
ಗುರು ಗ್ರಹದ ದೋಷ ಪರಿಹಾರಕ್ಕೆ 54 ರೂಪಾಯಿಗಳನ್ನು ಹುಂಡಿಗೆ ಹಾಕಿ. ಇದರಿಂದ ಧನ ಲಾಭ ಮತ್ತು ಎಲ್ಲಾ ಕೆಲಸದಲ್ಲಿಯೂ ಜಯ ಪ್ರಾಪ್ತಿಯಾಗುತ್ತದೆ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564

ಜಾತಕ ದೋಷ ಇದ್ದಲ್ಲಿ ದೇವಸ್ಥಾನಕ್ಕೆ ಹೋದಾಗ 108 ರೊಪಾಯಿಗಳನ್ನು ಹುಂಡಿಗೆ ಹಾಕಿ ಬನ್ನಿ. ಹೀಗೆ ಮಾಡುವುದರಿಂದ ನಿಮ್ಮ ಕೋರಿಕೆಗಳು ಈಡೇರುವುದರ ಜೊತೆಗೆ ದೋಷಗಳಿಂದ ಮುಕ್ತಿ ಸಿಗುತ್ತದೆ. ಜೊತೆಗೆ 108 ಶ್ರೀ ಚಕ್ರದ ಸಂಕೇತವೂ ಮತ್ತು ವಿಶ್ವದ ಮೂಲವೂ ಹೌದು. ದೇಗುಲದಲ್ಲಿ 108 ರೂಪಾಯಿಗಳನ್ನು ಅರ್ಪಿಸಿದರೆ ಸಕಲ ಕೋರಿಕೆಗಳು ಈಡೇರುತ್ತದೆ. ಸಕಲ ಸಿದ್ದಿಗಳು ಪ್ರಾಪ್ತಿಯಾಗುತ್ತದೆ.

ಸಪ್ತ ಜನ್ಮಗಳ ಪಾಪಗಳು ದೂರವಾಗಲು 116 ರೂಪಾಯಿಗಳನ್ನು ದೇವರ ಹುಂಡಿಗೆ ಹಾಕಬೇಕು.

Share. Facebook Twitter LinkedIn WhatsApp Email

Related Posts

ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ | KSET

23/08/2025 6:20 AM4 Mins Read

BIG NEWS : ರಾಜ್ಯದಲ್ಲಿ ಇನ್ಮುಂದೆ `ಬಯೋಮೆಟ್ರಿಕ್ ಆಧಾರಿತ ಪಡಿತರ ವಿತರಣೆ’ ಕಡ್ಡಾಯ

23/08/2025 6:17 AM1 Min Read

BIG NEWS : ರಾಜ್ಯದಲ್ಲಿ 2028ರಲ್ಲೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ, ನಾನು `ಮುಖ್ಯಮಂತ್ರಿ’ ಆಗಲ್ಲ : CM ಸಿದ್ದರಾಮಯ್ಯ ಘೋಷಣೆ.!

23/08/2025 6:13 AM1 Min Read
Recent News

ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ | KSET

23/08/2025 6:20 AM

BIG NEWS : ರಾಜ್ಯದಲ್ಲಿ ಇನ್ಮುಂದೆ `ಬಯೋಮೆಟ್ರಿಕ್ ಆಧಾರಿತ ಪಡಿತರ ವಿತರಣೆ’ ಕಡ್ಡಾಯ

23/08/2025 6:17 AM

BIG NEWS : ರಾಜ್ಯದಲ್ಲಿ 2028ರಲ್ಲೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ, ನಾನು `ಮುಖ್ಯಮಂತ್ರಿ’ ಆಗಲ್ಲ : CM ಸಿದ್ದರಾಮಯ್ಯ ಘೋಷಣೆ.!

23/08/2025 6:13 AM

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಉಮಾಶ್ರೀ ಅಭಿನಯದ ‘ಶರ್ಮಿಷ್ಠೆ’ ನಾಟಕ ನೋಡಿದ CM ಸಿದ್ಧರಾಮಯ್ಯ

23/08/2025 6:03 AM
State News
KARNATAKA

ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ | KSET

By kannadanewsnow0723/08/2025 6:20 AM KARNATAKA 4 Mins Read

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಜೆಟ್‌) = 2025 ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ: ಇಡಿ…

BIG NEWS : ರಾಜ್ಯದಲ್ಲಿ ಇನ್ಮುಂದೆ `ಬಯೋಮೆಟ್ರಿಕ್ ಆಧಾರಿತ ಪಡಿತರ ವಿತರಣೆ’ ಕಡ್ಡಾಯ

23/08/2025 6:17 AM

BIG NEWS : ರಾಜ್ಯದಲ್ಲಿ 2028ರಲ್ಲೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ, ನಾನು `ಮುಖ್ಯಮಂತ್ರಿ’ ಆಗಲ್ಲ : CM ಸಿದ್ದರಾಮಯ್ಯ ಘೋಷಣೆ.!

23/08/2025 6:13 AM

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಉಮಾಶ್ರೀ ಅಭಿನಯದ ‘ಶರ್ಮಿಷ್ಠೆ’ ನಾಟಕ ನೋಡಿದ CM ಸಿದ್ಧರಾಮಯ್ಯ

23/08/2025 6:03 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.