Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ರ್‍ಯಾಶ್ ಡ್ರೈವಿಂಗ್ ಪ್ರಶ್ನೆ ಮಾಡಿದ ಮಹಿಳೆಯ ಮೇಲೆ ರ‍್ಯಾಪಿಡೋ ಚಾಲಕನಿಂದ ಹಲ್ಲೆ!

16/06/2025 1:37 PM

BREAKING : ನಿಷೇಧದ ನಡುವೆಯೂ ಬೆಂಗಳೂರಲ್ಲಿ ಬೈಕ್ ಟ್ಯಾಕ್ಸಿ ಓಡಾಟ : RTO ಅಧಿಕಾರಿಗಳಿಂದ ಹಲವು ಬೈಕ್ ಸೀಜ್

16/06/2025 1:30 PM

BREAKING:ಕಾಶ್ಮೀರದಲ್ಲಿ ಮಸೀದಿ ನೆಲಸಮದ ವೇಳೆ ಸ್ಫೋಟ, ಮೂವರಿಗೆ ಗಾಯ

16/06/2025 1:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಚಿವ ಈಶ್ವರ್ ಖಂಡ್ರೆ ಸಹೋದರ ಅಧ್ಯಕ್ಷತೆಯ ‘DCC’ ಬ್ಯಾಂಕ್ ಮೇಲೆ ‘IT’ ದಾಳಿ : ದಾಖಲೆ ಪರಿಶೀಲನೆ
KARNATAKA

ಸಚಿವ ಈಶ್ವರ್ ಖಂಡ್ರೆ ಸಹೋದರ ಅಧ್ಯಕ್ಷತೆಯ ‘DCC’ ಬ್ಯಾಂಕ್ ಮೇಲೆ ‘IT’ ದಾಳಿ : ದಾಖಲೆ ಪರಿಶೀಲನೆ

By kannadanewsnow0512/04/2024 2:41 PM

ಬೀದರ್ : ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ರೈತರಿಗೆ ಲೋನ್ ಕೊಡುತ್ತಿದ್ದಾರೆಂಬ ಆರೋಪದ ಮೇಲೆಸಚಿವ ಈಶ್ವರ ಖಂಡ್ರೆ ಅವರ ಸಹೋದರರಾಗಿರುವ ಅಮರ್ ಖಂಡ್ರೆ ಅವರು ಅಧ್ಯಕ್ಷರಾಗಿರುವ ಡಿಸಿಸಿ ಬ್ಯಾಂಕ್ ಮೇಲೆ ಇಂದು 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಅನ್ಯ ಉದ್ದೇಶಕ್ಕೆ ಕುಡಿಯುವ ನೀರಿನ ಬಳಕೆ : ಈವರೆಗೆ ಎಷ್ಟು ದಂಡ ಸಂಗ್ರಹ? ಇಲ್ಲಿದೆ ಸಂಪೂರ್ಣ ಮಾಹಿತಿ

ಬೀದರ್ ಹೈದರಾಬಾದ್ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕ್ ಮೇಲೆ ಐಟಿ ಅಧಿಕಾರಿಗಳು ಇದೀಗ ದಾಳಿ ನಡೆಸಿದ್ದಾರೆ.ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ರೈತರಿಗೆ ಲೋನ್ ಕೊಡುತ್ತಿದ್ದಾರೆಂಬ ಆರೋಪದ ಮೇಲೆ ದಾಳಿಯಾಗಿದೆ. ಬೀದರ್ ನಗರದ ಹೈದ್ರಾಬಾದ್ ರಸ್ತೆಯಲ್ಲಿರು ಡಿಸಿಸಿ ಬ್ಯಾಂಕ್ ಮೇಲೆ 15ಕ್ಕೂ ಅಧಿಕ ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ಬ್ಯಾಂಕ್ ಅಕೌಂಟ್ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಲ್ಲಿ ‘ಸೈಬರ್’ ವಂಚಕರಿಗೆ ಬಲಿಯಾದ ‘ಟೆಕ್ಕಿ’ : ಪಾರ್ಸೆಲ್ ಅಲ್ಲಿ ಡ್ರಗ್ಸ್ ಇದೆ ಎಂದು ಬೆದರಿಸಿ 2.25ಕೋಟಿ ವಂಚನೆ

ತೆಲಂಗಾಣ, ಯಾದಗಿರಿ ಕಲಬುರಗಿಯಿಂದ ಬಂದಿರುವ ಐಡಿ ಅಧಿಕಾರಿಗಳು ಬ್ಯಾಂಕ್​ನ ಅಕೌಂಟ್ಸ್​ಗಳನ್ನು ಪರಿಶೀನಲೆ ಮಾಡುತ್ತಿದ್ದಾರೆ. ಇನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಸಹೋದರ ಅಮರ ಖಂಡ್ರೆ ಬೀದರ್​ ಡಿಸಿಸಿ ಬ್ಯಾಂಕ್​ನ ಅಧ್ಯಕ್ಷರಾಗಿದ್ದಾರೆ. ಬ್ಯಾಂಕ್​ ಸಿಬ್ಬಂದಿಯ ಮೊಬೈಲ್​ಗಳನ್ನು ಆಫ್​ ಮಾಡಿಸಿ ಕೂಲಂಕುಶವಾಗಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ರ್‍ಯಾಶ್ ಡ್ರೈವಿಂಗ್ ಪ್ರಶ್ನೆ ಮಾಡಿದ ಮಹಿಳೆಯ ಮೇಲೆ ರ‍್ಯಾಪಿಡೋ ಚಾಲಕನಿಂದ ಹಲ್ಲೆ!

16/06/2025 1:37 PM1 Min Read

BREAKING : ನಿಷೇಧದ ನಡುವೆಯೂ ಬೆಂಗಳೂರಲ್ಲಿ ಬೈಕ್ ಟ್ಯಾಕ್ಸಿ ಓಡಾಟ : RTO ಅಧಿಕಾರಿಗಳಿಂದ ಹಲವು ಬೈಕ್ ಸೀಜ್

16/06/2025 1:30 PM1 Min Read

BIG NEWS : ಜೂ.19 ರಂದು ರಾಜ್ಯ ಸಚಿವ ಸಂಪುಟ ಹಿನ್ನೆಲೆ : ಇಂದಿನಿಂದ 3 ದಿನಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

16/06/2025 11:41 AM1 Min Read
Recent News

BREAKING : ಬೆಂಗಳೂರಲ್ಲಿ ರ್‍ಯಾಶ್ ಡ್ರೈವಿಂಗ್ ಪ್ರಶ್ನೆ ಮಾಡಿದ ಮಹಿಳೆಯ ಮೇಲೆ ರ‍್ಯಾಪಿಡೋ ಚಾಲಕನಿಂದ ಹಲ್ಲೆ!

16/06/2025 1:37 PM

BREAKING : ನಿಷೇಧದ ನಡುವೆಯೂ ಬೆಂಗಳೂರಲ್ಲಿ ಬೈಕ್ ಟ್ಯಾಕ್ಸಿ ಓಡಾಟ : RTO ಅಧಿಕಾರಿಗಳಿಂದ ಹಲವು ಬೈಕ್ ಸೀಜ್

16/06/2025 1:30 PM

BREAKING:ಕಾಶ್ಮೀರದಲ್ಲಿ ಮಸೀದಿ ನೆಲಸಮದ ವೇಳೆ ಸ್ಫೋಟ, ಮೂವರಿಗೆ ಗಾಯ

16/06/2025 1:15 PM

Israel-Iran war: ಭೂ ಗಡಿಗಳ ಮೂಲಕ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಇರಾನ್ ಅನುಮತಿ

16/06/2025 1:03 PM
State News
KARNATAKA

BREAKING : ಬೆಂಗಳೂರಲ್ಲಿ ರ್‍ಯಾಶ್ ಡ್ರೈವಿಂಗ್ ಪ್ರಶ್ನೆ ಮಾಡಿದ ಮಹಿಳೆಯ ಮೇಲೆ ರ‍್ಯಾಪಿಡೋ ಚಾಲಕನಿಂದ ಹಲ್ಲೆ!

By kannadanewsnow0516/06/2025 1:37 PM KARNATAKA 1 Min Read

ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಓಲಾ ಉಬರ್ ಬೈಕ್ ಟ್ಯಾಕ್ಸಿ ಸಂಚಾರ ನಿಷೇಧಿಸಲಾಗಿದ್ದು, ಇದರ ಬೆನ್ನಲ್ಲೇ ಕಳೆದ ಜೂನ್ 14ರಂದು…

BREAKING : ನಿಷೇಧದ ನಡುವೆಯೂ ಬೆಂಗಳೂರಲ್ಲಿ ಬೈಕ್ ಟ್ಯಾಕ್ಸಿ ಓಡಾಟ : RTO ಅಧಿಕಾರಿಗಳಿಂದ ಹಲವು ಬೈಕ್ ಸೀಜ್

16/06/2025 1:30 PM

BIG NEWS : ಜೂ.19 ರಂದು ರಾಜ್ಯ ಸಚಿವ ಸಂಪುಟ ಹಿನ್ನೆಲೆ : ಇಂದಿನಿಂದ 3 ದಿನಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

16/06/2025 11:41 AM

BREAKING : ಚಿಕ್ಕಮಂಗಳೂರಲ್ಲಿ ಬಿರುಗಾಳಿಗೆ ಬೃಹತ್ ಗಾತ್ರದ ಮರ ಬಿದ್ದು ಬೈಕ್ ಸವಾರ ದುರ್ಮರಣ

16/06/2025 11:34 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.