Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಾಸನದಲ್ಲಿ ಭೀಕರ ಮರ್ಡರ್ : ಮಾಲೀಕನನ್ನೇ ಕೊಂದು ಚಿನ್ನಾಭರಣ ದೋಚಿ, ಕಾರ್ಮಿಕರು ಎಸ್ಕೇಪ್

31/05/2025 2:35 PM

BREAKING : ಭಯೋತ್ಪಾದಕರೊಂದಿಗೆ ನಂಟು ಹಿನ್ನೆಲೆ : ದೆಹಲಿ, ಉತ್ತರಪ್ರದೇಶ ಸೇರಿದಂತೆ ದೇಶದ 5 ಕಡೆ ‘NIA’ ದಾಳಿ, ಪರಿಶೀಲನೆ

31/05/2025 2:16 PM

BIG NEWS : ಮಂಗಳೂರು ಗುಡ್ಡ ಕುಸಿತ ಪ್ರಕರಣ : ದುರಂತದಲ್ಲಿ ಎರಡು ಕಾಲುಗಳನ್ನು ಕಳೆದುಕೊಂಡ ಗಾಯಾಳು ಅಶ್ವಿನಿ

31/05/2025 2:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿದ್ಯಾರ್ಥಿಗಳೇ ಗಮನಿಸಿ : ರಾಜ್ಯ ಸರ್ಕಾರದಿಂದ 1-10ನೇ ತರಗತಿ `ಪಠ್ಯ ಪುಸ್ತಕ ಪರಿಷ್ಕರಣೆ’
KARNATAKA

ವಿದ್ಯಾರ್ಥಿಗಳೇ ಗಮನಿಸಿ : ರಾಜ್ಯ ಸರ್ಕಾರದಿಂದ 1-10ನೇ ತರಗತಿ `ಪಠ್ಯ ಪುಸ್ತಕ ಪರಿಷ್ಕರಣೆ’

By kannadanewsnow5714/04/2024 10:14 AM
vidhana soudha
vidhana soudha

ಬೆಂಗಳೂರು : ರಾಜ್ಯ ಸರ್ಕಾರವು 2024-25ನೇ ಸಾಲಿಗೆ ಪಠ್ಯ ಪುಸ್ತಕ ಪರಿಷ್ಕರಿಸಿದೆ. ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು-2005ರ ಮಾರ್ಗಸೂಚಿಯಂತೆ 1ರಿಂದ 10ನೇ ತರಗತಿಯ ಕೆಲ ವಿಷಯಗಳ ಪಠ್ಯವನ್ನು ಪರಿಷ್ಕರಿಸಲಾಗಿದೆ.

ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು-2005 ರ ಮಾರ್ಗಸೂಚಿಯಂತೆ ರಾಜ್ಯ ಪಠ್ಯಕ್ರಮದಲ್ಲಿ 01 ರಿಂದ 10 ನೇ ತರಗತಿವರೆಗಿನ ಕನ್ನಡ ಪ್ರಥಮ ಮತ್ತು ದ್ವಿತೀಯ ಭಾಷೆ ಹಾಗೂ 09 ಮತ್ತು 10 ನೇ ತರಗತಿಯ ಕನ್ನಡ ತೃತೀಯ ಭಾಷೆಯ ಪಠ್ಯಪುಸ್ತಕಗಳು ಮತ್ತು 06 ರಿಂದ 10 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕಗಳ ಪರಿಷ್ಕರಣೆಗೆ ವಿಷಯವಾರು ತಜ್ಞರ ಸಮಿತಿಯನ್ನು ಹಾಗೂ ಪಠ್ಯಪುಸ್ತಕಗಳ ಪರಿಷ್ಕರಣಾ ಕಾರ್ಯನಿರ್ವಹಿಸುವ ಸಮಿತಿಗಳಿಗೆ ಶೈಕ್ಷಣಿಕ ಮಾರ್ಗದರ್ಶನ ಹಾಗೂ ಸಲಹೆ ನೀಡುವ ಉದ್ದೇಶಕ್ಕಾಗಿ ಡಾ|| ಮಂಜುನಾಥ.ಜಿ.ಹೆಗಡೆ, ನಿವೃತ್ತ ಪ್ರಾಧ್ಯಾಪಕರು, ಚಿತ್ತರಗಿ ಗ್ರಾಮ, ಕುಮಟಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ ಇವರನ್ನು ಮುಖ್ಯ ಸಂಯೋಜಕರನ್ನಾಗಿ ಸಮಿತಿಯ ಅಧ್ಯಕ್ಷರು/ಸದಸ್ಯರುಗಳನ್ನು ಹಾಗೂ ನಿರ್ದೇಶಕರು, ಕರ್ನಾಟಕ ಪಠ್ಯಪುಸ್ತಕ ಸಂಘ(ರಿ), ಬೆಂಗಳೂರು ಇವರನ್ನು ಸದಸ್ಯ ಕಾರ್ಯದರ್ಶಿಯನ್ನಾಗಿ ಸರ್ಕಾರವು ಆದೇಶ ಸಂಖ್ಯೆ ಇಪಿ.270 ಪಿ.ಎಂ.ಸಿ 2023, ದಿನಾಂಕ:25.09.2023 ರನ್ವಯ ಆದೇಶ ಹೊರಡಿಸಿರುತ್ತದೆ.

ಪರಿಷ್ಕರಣಾ ಸಮಿತಿಯು ಮುಖ್ಯವಾಗಿ ಈ ಕೆಳಕಂಡ ಅಂಶಗಳಿಗೆ ಆದ್ಯತೆಯನ್ನು ನೀಡಿ, ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗಿದೆ.

1. ರಾಷ್ಟ್ರೀಯ ಹಾಗೂ ರಾಜ್ಯ ಪಠ್ಯಕ್ರಮ ಚೌಕಟ್ಟುಗಳು ಮತ್ತು ಸಂವಿಧಾನದ ಆಶಯಗಳಿಗೆ ವ್ಯತಿರಿಕ್ತವಾಗದಂತೆ,

ಪರಿಷ್ಕರಣೆಗೆ ಒಳಪಟ್ಟ ಪಠ್ಯಪುಸ್ತಕಗಳ ಮೂಲ ಸ್ವರೂಪ ಬದಲಾಗದಂತೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗಳನ್ನಷ್ಟೇ ಗಮನದಲ್ಲಿರಿಸಿಕೊಂಡು ಈ ಪರಿಷ್ಕರಣೆಯನ್ನು ನಡೆಸಲಾಗಿದೆ.

2. ಪ್ರಸ್ತುತ ಪರಿಷ್ಕರಣ ಸಮಿತಿಗೆ ಪೂರ್ವದಲ್ಲಿಯೇ ಶಾಲಾ ಶಿಕ್ಷಣ ಇಲಾಖೆಯು ಹೊರಡಿಸಿದ್ದ “2023-24ನೇ ಸಾಲಿನ ಪಠ್ಯಪುಸ್ತಕಗಳ ತಿದ್ದೋಲೆ” ಯ ಅಂಶಗಳನ್ನು ಸಮಿತಿಯು ಅಳವಡಿಸಿಕೊಂಡಿದೆ.

3. ವಿವಿಧ ಸಂಘಟನೆಗಳು, ವ್ಯಕ್ತಿಗಳು ಹಾಗೂ ಸರ್ಕಾರದ ಇಲಾಖೆಗಳು ಪಠ್ಯಪುಸ್ತಕದಲ್ಲಿ ನಿರ್ದಿಷ್ಟ ವಿಷಯಾಂಶವನ್ನು ಅಳವಡಿಸುವ/ಕೈಬಿಡುವ/ಪರಿಷ್ಕರಿಸುವ ಕುರಿತು ಮಾಡಿದ ಎಲ್ಲಾ ಮನವಿಗಳನ್ನು ಪರಿಶೀಲಿಸಿ ಸೂಕ್ತವೆನಿಸಿದ

4. ಸಲಹೆಗಳನ್ನು ಪರಿಷ್ಕರಣೆಯಲ್ಲಿ ಆಳವಡಿಸಿಕೊಳ್ಳಲಾಗಿದೆ. 4. ವಿಷಯಾಂಶಗಳಿಗೆ ಸಂಬಂಧಿಸಿದಂತೆ, ಪಠ್ಯಪುಸ್ತಕದಲ್ಲಿರುವ ಅಂಕಿ ಅಂಶಗಳನ್ನೂ ಮಾಹಿತಿಗಳನ್ನು, ನಕ್ಷೆಗಳನ್ನು, ಚಿತ್ರಗಳು ಮತ್ತು ವ್ಯಾಕಾರಣಾಂಶಗಳನ್ನು ಅಗತ್ಯವಿರುವ ಕಡೆ ಪರಿಷ್ಕರಿಸಲಾಗಿದೆ.

5. ಮಕ್ಕಳ ಪಠ್ಯಪುಸ್ತಕದ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಎಲ್ಲಾ ಪಠ್ಯಪುಸ್ತಕಗಳನ್ನು ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಎರಡು ಸಂಪುಟಗಳಾಗಿ ವಿಭಾಗಿಸುವ ಸರ್ಕಾರದ ನಿರ್ಣಯಕ್ಕೆ ಅನುಸಾರವಾಗಿ, ಎರಡೂ ಸಂಪುಟಗಳಲ್ಲಿನ ಕಲಿಕಾಂಶಗಳು/ಪಾಠಗಳು ಸರಳತೆಯಿಂದ ಸಂಕೀರ್ಣತೆಯೆಡೆಗೆ ಸಾಗುವಂತೆ ವ್ಯವಸ್ಥಿತವಾಗಿ ಅಳವಡಿಸಲಾಗಿದೆ.

6. ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ ಪ್ರಮುಖ ಸಾಹಿತಿಗಳಿಗೆ ಹಾಗೂ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿಗಳಿಗೂ ಪ್ರಾಶಸ್ತ್ರ ನೀಡಲಾಗಿರುತ್ತದೆ.

7. ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ, ಸ್ಪರ್ಧಾತ್ಮಕ ಪರೀಕ್ಷಾ ದೃಷ್ಟಿಯಿಂದ ಮಕ್ಕಳ ಕಲಿಕೆಗೆ ಹೊರೆಯಾಗದಂತೆ ಕೆಲವು ಹೊಸ ಅಧ್ಯಾಯಗಳು, ವಿಷಯಾಂಶಗಳನ್ನು ಸೇರ್ಪಡೆ ಮಾಡಲಾಗಿದೆ.

 

State govt to revise textbooks for classes 1-10: Here's the complete list ರಾಜ್ಯ ಸರ್ಕಾರದಿಂದ 1-10ನೇ ತರಗತಿ ಪಠ್ಯ ಪರಿಷ್ಕರಣೆ : ಇಲ್ಲಿದೆ ಸಂಪೂರ್ಣ ಮಾಹಿತಿ
Share. Facebook Twitter LinkedIn WhatsApp Email

Related Posts

BREAKING : ಹಾಸನದಲ್ಲಿ ಭೀಕರ ಮರ್ಡರ್ : ಮಾಲೀಕನನ್ನೇ ಕೊಂದು ಚಿನ್ನಾಭರಣ ದೋಚಿ, ಕಾರ್ಮಿಕರು ಎಸ್ಕೇಪ್

31/05/2025 2:35 PM1 Min Read

BIG NEWS : ಮಂಗಳೂರು ಗುಡ್ಡ ಕುಸಿತ ಪ್ರಕರಣ : ದುರಂತದಲ್ಲಿ ಎರಡು ಕಾಲುಗಳನ್ನು ಕಳೆದುಕೊಂಡ ಗಾಯಾಳು ಅಶ್ವಿನಿ

31/05/2025 2:01 PM1 Min Read

BREAKING : ‘ಗ್ಯಾರಂಟಿ’ ಅನುಷ್ಠಾನ ಸಮಿತಿಗೆ 7.65ಕೋಟಿ ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆ ಆದೇಶ

31/05/2025 1:54 PM1 Min Read
Recent News

BREAKING : ಹಾಸನದಲ್ಲಿ ಭೀಕರ ಮರ್ಡರ್ : ಮಾಲೀಕನನ್ನೇ ಕೊಂದು ಚಿನ್ನಾಭರಣ ದೋಚಿ, ಕಾರ್ಮಿಕರು ಎಸ್ಕೇಪ್

31/05/2025 2:35 PM

BREAKING : ಭಯೋತ್ಪಾದಕರೊಂದಿಗೆ ನಂಟು ಹಿನ್ನೆಲೆ : ದೆಹಲಿ, ಉತ್ತರಪ್ರದೇಶ ಸೇರಿದಂತೆ ದೇಶದ 5 ಕಡೆ ‘NIA’ ದಾಳಿ, ಪರಿಶೀಲನೆ

31/05/2025 2:16 PM

BIG NEWS : ಮಂಗಳೂರು ಗುಡ್ಡ ಕುಸಿತ ಪ್ರಕರಣ : ದುರಂತದಲ್ಲಿ ಎರಡು ಕಾಲುಗಳನ್ನು ಕಳೆದುಕೊಂಡ ಗಾಯಾಳು ಅಶ್ವಿನಿ

31/05/2025 2:01 PM

BREAKING : ‘ಗ್ಯಾರಂಟಿ’ ಅನುಷ್ಠಾನ ಸಮಿತಿಗೆ 7.65ಕೋಟಿ ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆ ಆದೇಶ

31/05/2025 1:54 PM
State News
KARNATAKA

BREAKING : ಹಾಸನದಲ್ಲಿ ಭೀಕರ ಮರ್ಡರ್ : ಮಾಲೀಕನನ್ನೇ ಕೊಂದು ಚಿನ್ನಾಭರಣ ದೋಚಿ, ಕಾರ್ಮಿಕರು ಎಸ್ಕೇಪ್

By kannadanewsnow0531/05/2025 2:35 PM KARNATAKA 1 Min Read

ಹಾಸನ : ಅನ್ನ ಹಾಕಿದ ಮಾಲೀಕನಿಗೆ ದ್ರೋಹ ಬಗೆದ ಕಾರ್ಮಿಕರು ಇದೀಗ ಆತನನ್ನೇ ಭೀಕರವಾಗಿ ಕೊಲೆ ಮಾಡಿ ಆತನ ಮೈಮೇಲಿದ್ದ…

BIG NEWS : ಮಂಗಳೂರು ಗುಡ್ಡ ಕುಸಿತ ಪ್ರಕರಣ : ದುರಂತದಲ್ಲಿ ಎರಡು ಕಾಲುಗಳನ್ನು ಕಳೆದುಕೊಂಡ ಗಾಯಾಳು ಅಶ್ವಿನಿ

31/05/2025 2:01 PM

BREAKING : ‘ಗ್ಯಾರಂಟಿ’ ಅನುಷ್ಠಾನ ಸಮಿತಿಗೆ 7.65ಕೋಟಿ ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆ ಆದೇಶ

31/05/2025 1:54 PM

ಗಮನಿಸಿ : ವಯಸ್ಸಿಗೆ ತಕ್ಕಂತೆ ಯಾರು ಎಷ್ಟು ಗಂಟೆ `ನಿದ್ದೆ’ ಮಾಡಬೇಕು ಗೊತ್ತಾ? ಇಲ್ಲಿದೆ ಮಾಹಿತಿ

31/05/2025 1:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.