Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದಲೇ `ಆ್ಯಂಬುಲೆನ್ಸ್’ ಸೇವೆ : 3,691 ಸಿಬ್ಬಂದಿ ನೇಮಕಕ್ಕೆ ಗ್ರೀನ್ ಸಿಗ್ನಲ್.!

12/10/2025 6:50 AM

ಚಾಟ್ ಜಿಪಿಟಿಯಲ್ಲಿ ನೇರವಾಗಿ ಯುಪಿಐ ಪಾವತಿಗಳನ್ನು ಸಕ್ರಿಯ: ಭಾರತದಲ್ಲಿ ಡಿಜಿಟಲ್ ವಹಿವಾಟುಗಳಿಗೆ ಕ್ರಾಂತಿಕಾರಿ ಹೆಜ್ಜೆ | Chat GPT

12/10/2025 6:49 AM

BIG NEWS: ರಾಜ್ಯದ KPSC ಪರೀಕ್ಷೆ, ಮೌಲ್ಯಮಾಪನಕ್ಕೆ ನಿಯೋಜಿಸುವ ಸಿಬ್ಬಂದಿಗಳಿಗೆ ‘OOD’ ಕುರಿತು ಸರ್ಕಾರ ಮಹತ್ವದ ಆದೇಶ

12/10/2025 6:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಇ ವ್ಯಾಸಂಗ ತೊರೆದು ‘ಗಾಂಜಾ’ ಮಾರಾಟಕ್ಕೆ ಇಳಿದಿದ್ದ ಯುವಕ ಅರೆಸ್ಟ್ : 21.75ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ
KARNATAKA

ಬಿಇ ವ್ಯಾಸಂಗ ತೊರೆದು ‘ಗಾಂಜಾ’ ಮಾರಾಟಕ್ಕೆ ಇಳಿದಿದ್ದ ಯುವಕ ಅರೆಸ್ಟ್ : 21.75ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ

By kannadanewsnow0517/04/2024 5:23 AM

ಬೆಂಗಳೂರು : ಎಂಟು ವರ್ಷಗಳ ಹಿಂದೆ ಎಂಜಿನಿಯರಿಂಗ್ ಓದುವ ಸಲುವಾಗಿ ನಗರಕ್ಕೆ ಬಂದಿದ್ದ ಯುವಕನೊಬ್ಬ, ನಾಗವಾರ ಸಮೀಪ ಪ್ರತಿಷ್ಠಿತ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದ. ಆದರೆ ಅಂತಿಮ ವರ್ಷದಲ್ಲಿ ಬಿಇ ಅರ್ಧಕ್ಕೆ ಮೊಟಕುಗೊಳಿಸಿದ ಆತ, ಸುಲಭವಾಗಿ ಹಣ ಸಂಪಾದನೆಗೆ ಡ್ರಗ್ಸ್ ದಂಧೆಗಿಳಿದು ಈಗ ಜೈಲು ಸೇರಿದ್ದಾನೆ.

ಹೌದು ಬೆಂಗಳೂರಿನಲ್ಲಿ ಬಿಇ ಓದನ್ನು ಬಂದಿದ್ದ ಯುವಕ ರಿಜ್ವಾನ್ ಅರ್ಧಕ್ಕೆ ನಿಲ್ಲಿಸಿದ ಬಳಿಕ ಆತ ಬೇಗೂರು ಹತ್ತಿರದ ಕ್ರೀಡಾ ಕ್ಲಬ್‌ನಲ್ಲಿ ಈಜು ತರಬೇತುದಾರನಾಗಿ ಸೇರಿಕೊಂಡಿದ್ದ ಎಂದು ಹೇಳಲಾಗುತ್ತಿದೆ.ಇದೀಗ ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಖಾಸಗಿ ಕ್ರೀಡಾ ಕ್ಲಬ್‌ನ ಈಜು ತರಬೇತುದಾರ ಸೇರಿದಂತೆ ಇಬ್ಬರನ್ನು ಸಿಸಿಬಿ ಹಾಗೂ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಪ್ರತ್ಯೇಕವಾಗಿ ಸೆರೆ ಹಿಡಿದಿದ್ದಾರೆ.

ಆಫ್ರಿಕಾ ಮೂಲದ ಅಮದೌ ಸಿಡಿಬೆ ಬೌಬಕರ್ ಹಾಗೂ ಕೇರಳದ ರಿಜ್ವಾನ್ ರಜಾಕ್ ಬಂಧಿತರಾಗಿದ್ದು, ಆರೋಪಿಗಳಿಂದ 5.5 ಕೇಜಿ ಗಾಂಜಾ ಹಾಗೂ 24 ಗ್ರಾಂ ಕೊಕೇನ್ ಸೇರಿ 21.75 ಲಕ ಲಕ್ಷ ಮೌಲ್ಯದ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಕತ್ರಿಗುಪ್ಪೆ ಹಾಗೂ ಬೇಗೂರು ಬಳಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸಿದ್ದಾಗ ಈ ಪೆಡ್ಡರ್‌ಗಳು ಬಂಧಿತರಾಗಿದ್ದಾರೆ.

ತನ್ನೂರಿನಿಂದ ಕಡಿಮೆ ಬೆಲೆಗೆ ಗಾಂಜಾ ತಂದು ನಗರದಲ್ಲಿ ದುಬಾರಿ ಬೆಲೆಗೆ ಆತ ಮಾರುತ್ತಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಈತನ ಬಗ್ಗೆ ಖಚಿತ ಮಾಹಿತಿ ಪಡೆದ ದಾಳಿ ನಡೆಸಿ ಗಾಂಜಾ ಸಮೇತ ರಿಜ್ವಾನ್‌ನನ್ನು ಸಿಸಿಬಿ ಡ್ರಗ್ಸ್ ನಿಗ್ರಹ ದಳದ ಎಸಿಪಿ ಪರಮೇಶ್ ಹಾಗೂ ಇನ್‌ಸ್ಪೆಕ್ಟರ್ ಲಕ್ಷ್ಮೀನಾರಾಯಣ್ ನೇತೃತ್ವದ ತಂಡ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅದೇ ರೀತಿಯಾಗಿ ಕತ್ರಿಗುಪ್ಪೆ ರಾಮರಾವ್‌ ಲೇಔಟ್‌ನ ಆಟದ ಮೈದಾನದ ಬಳಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸಿದ್ದಾಗ ಆಫ್ರಿಕಾ ಮೂಲದ ಅಮದೌ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. 2014ರಲ್ಲಿ ಶೈಕ್ಷಣಿಕ ವೀಸಾದಡಿ ನಗರಕ್ಕೆ ಬಂದಿದ್ದ ಆತ, ಥಣಿಸಂದ್ರ ಸಮೀಪದ ಹೆಗಡೆ ನಗರದಲ್ಲಿ ನೆಲೆಸಿದ್ದ. ವಿದೇಶದ ಪೆಡ್ಲರ್‌ಗಳ ಮೂಲಕ ಕೊಕೇನ್ ಖರೀದಿಸಿ ಆತ ನಗರದಲ್ಲಿ ಮಾರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಬಂಧಿಸಲಾಗಿದೆ.

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದಲೇ `ಆ್ಯಂಬುಲೆನ್ಸ್’ ಸೇವೆ : 3,691 ಸಿಬ್ಬಂದಿ ನೇಮಕಕ್ಕೆ ಗ್ರೀನ್ ಸಿಗ್ನಲ್.!

12/10/2025 6:50 AM2 Mins Read

BIG NEWS: ರಾಜ್ಯದ KPSC ಪರೀಕ್ಷೆ, ಮೌಲ್ಯಮಾಪನಕ್ಕೆ ನಿಯೋಜಿಸುವ ಸಿಬ್ಬಂದಿಗಳಿಗೆ ‘OOD’ ಕುರಿತು ಸರ್ಕಾರ ಮಹತ್ವದ ಆದೇಶ

12/10/2025 6:48 AM1 Min Read

ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ಈ ನಿಯಮಗಳನ್ನು ಪಾಲಿಸದಿದ್ದರೆ ನಿಮ್ಮ `ರೇಷನ್ ಕಾರ್ಡ್’ ರದ್ದು.!

12/10/2025 6:40 AM1 Min Read
Recent News

ರಾಜ್ಯ ಸರ್ಕಾರದಿಂದಲೇ `ಆ್ಯಂಬುಲೆನ್ಸ್’ ಸೇವೆ : 3,691 ಸಿಬ್ಬಂದಿ ನೇಮಕಕ್ಕೆ ಗ್ರೀನ್ ಸಿಗ್ನಲ್.!

12/10/2025 6:50 AM

ಚಾಟ್ ಜಿಪಿಟಿಯಲ್ಲಿ ನೇರವಾಗಿ ಯುಪಿಐ ಪಾವತಿಗಳನ್ನು ಸಕ್ರಿಯ: ಭಾರತದಲ್ಲಿ ಡಿಜಿಟಲ್ ವಹಿವಾಟುಗಳಿಗೆ ಕ್ರಾಂತಿಕಾರಿ ಹೆಜ್ಜೆ | Chat GPT

12/10/2025 6:49 AM

BIG NEWS: ರಾಜ್ಯದ KPSC ಪರೀಕ್ಷೆ, ಮೌಲ್ಯಮಾಪನಕ್ಕೆ ನಿಯೋಜಿಸುವ ಸಿಬ್ಬಂದಿಗಳಿಗೆ ‘OOD’ ಕುರಿತು ಸರ್ಕಾರ ಮಹತ್ವದ ಆದೇಶ

12/10/2025 6:48 AM

ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ಈ ನಿಯಮಗಳನ್ನು ಪಾಲಿಸದಿದ್ದರೆ ನಿಮ್ಮ `ರೇಷನ್ ಕಾರ್ಡ್’ ರದ್ದು.!

12/10/2025 6:40 AM
State News
KARNATAKA

ರಾಜ್ಯ ಸರ್ಕಾರದಿಂದಲೇ `ಆ್ಯಂಬುಲೆನ್ಸ್’ ಸೇವೆ : 3,691 ಸಿಬ್ಬಂದಿ ನೇಮಕಕ್ಕೆ ಗ್ರೀನ್ ಸಿಗ್ನಲ್.!

By kannadanewsnow5712/10/2025 6:50 AM KARNATAKA 2 Mins Read

ಬೆಂಗಳೂರು : 2025-26ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ 144 ರನ್ವಯ ರಾಜ್ಯದಲ್ಲಿ ಆರೋಗ್ಯ ಕವಚ ಸೇವೆಯನ್ನು ಬಲಪಡಿಸುವ ಕಾರ್ಯಕ್ರಮವನ್ನು…

BIG NEWS: ರಾಜ್ಯದ KPSC ಪರೀಕ್ಷೆ, ಮೌಲ್ಯಮಾಪನಕ್ಕೆ ನಿಯೋಜಿಸುವ ಸಿಬ್ಬಂದಿಗಳಿಗೆ ‘OOD’ ಕುರಿತು ಸರ್ಕಾರ ಮಹತ್ವದ ಆದೇಶ

12/10/2025 6:48 AM

ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ಈ ನಿಯಮಗಳನ್ನು ಪಾಲಿಸದಿದ್ದರೆ ನಿಮ್ಮ `ರೇಷನ್ ಕಾರ್ಡ್’ ರದ್ದು.!

12/10/2025 6:40 AM

Rain Alert : ಬೆಂಗಳೂರು ಸೇರಿ ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

12/10/2025 6:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.