Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನೇಪಾಳದಲ್ಲಿ ‘ಸೋಷಿಯಲ್ ಮೀಡಿಯಾ ಬ್ಯಾನ್’ ಖಂಡಿಸಿ ಬೃಹತ್ ಪ್ರತಿಭಟನೆ ; 20 ಮಂದಿ ಸಾವು, ಕನಿಷ್ಠ 250 ಜನರಿಗೆ ಗಾಯ

08/09/2025 7:22 PM

ಈ ಸ್ಥಳಗಳಲ್ಲಿ ‘ಪಿಂಡ ದಾನ’ ಮಾಡಿದ್ರೆ, ನಿಮ್ಮ ಪೂರ್ವಜರಿಗೆ ನೇರವಾಗಿ ಮೋಕ್ಷ ಸಿಗುತ್ತೆ!

08/09/2025 7:07 PM

ಶೀಘ್ರವೇ ಕರ್ನಾಟಕದಲ್ಲಿ ಹೋಂಡಾದ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ತಯಾರಿಕಾ ಘಟಕ ಕಾರ್ಯಾರಂಭ

08/09/2025 7:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಜೀವ ವಿಮೆ’ : ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ
KARNATAKA

‘ಜೀವ ವಿಮೆ’ : ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

By kannadanewsnow5721/04/2024 10:57 AM

ಬೆಂಗಳೂರು : ಕರ್ನಾಟಕ ಸರ್ಕಾರಿ ಜೀವ ವಿಮೆ: ವೇತನ ಬಿಲ್ಲುಗಳಲ್ಲಿ ಕಡ್ಡಾಯ ಜೀವ ವಿಮೆ ಕಂತುಗಳನ್ನು ಕಡಿತಗೊಳಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.

ನಿರ್ದೇಶಕರು, ಕರ್ನಾಟಕ ಸರ್ಕಾರಿ ಜೀವ ವಿಮೆ ಇಲಾಖೆ, ಇವರು ಉಲ್ಲೇಖಿತ ಪತ್ರದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕಡ್ಡಾಯ ಜೀವ ವಿಮಾ ನಿಯಮಾವಳಿಗಳ ನಿಯಮ 8 ರಂತೆ ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರ/ಅಧಿಕಾರಿಯು, ಅವರು ಹೊಂದಿರುವ ಹುದ್ದೆಯ ವೇತನ ಶ್ರೇಣಿಯ ಸರಾಸರಿ ವೇತನದ ಕನಿಷ್ಠ ಶೇ 6.25 ರಷ್ಟು ಮಾಸಿಕ ವಿಮಾ ಕಂತಿಗೆ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯಲ್ಲಿ ಕಡ್ಡಾಯವಾಗಿ ಜೀವವಿಮೆ ಪಡೆಯಬೇಕಿರುತ್ತದೆ. ಕಡ್ಡಾಯ ಜೀವ ವಿಮಾ ನಿಯಮಾವಳಿಗಳ ನಿಯಮ 6 (ii) ರನ್ವಯ 50 ವರ್ಷ ವಯಸ್ಸು ಮೀರಿದ ರಾಜ್ಯ ಸರ್ಕಾರಿ ನೌಕರರಿಗೆ ಜೀವ ವಿಮಾ ಪಾಲಿಸಿಯನ್ನು ನೀಡಲಾಗುವುದಿಲ್ಲ ಎಂದು ತಿಳಿಸಿರುತ್ತಾರೆ.

ಈ ಪ್ರಕಾರ ಪರಿಶೀಲಿಸಲಾಗಿ ದಿನಾಂಕ 31-03-2024 ರ ಅಂತ್ಯಕ್ಕೆ 50 ವರ್ಷ ವಯಸ್ಸು ಪೂರ್ಣಗೊಂಡಿರುವ ನೌಕರರನ್ನು ಹೊರತುಪಡಿಸಿ, ರಾಜ್ಯ ಸರ್ಕಾರದ ಸುಮಾರು 72,754 ಅಧಿಕಾರಿ/ನೌಕರರು ಕಡ್ಡಾಯ ಜೀವ ವಿಮಾ ನಿಯಮಾವಳಿಯಲ್ಲಿ ನಿರ್ದಿಷ್ಟಪಡಿಸಿರುವಂತೆ ಸರಾಸರಿ ವೇತನದ ಕನಿಷ್ಠ ಶೇ 6.25 ರಷ್ಟು ಮಾಸಿಕ ವಿಮಾ ಕಂತಿಗೆ ವಿಮಾ ಇಲಾಖೆಯಲ್ಲಿ ಜೀವ ವಿಮೆ ಪಡೆಯದೇ ಇರುವುದು ಕಂಡುಬಂದಿರುವುದಾಗಿ ಸಹ 3. note ನಲ್ಲಿ ಲಭ್ಯವಿರುವುದಾಗಿ ತಿಳಿಸಿರುತ್ತಾರೆ. https://kgidonline.karnataka.gov.in/kgid-

ಮೇಲ್ಕಂಡ ಅಂಶದ ಹಿನ್ನೆಲೆಯಲ್ಲಿ, ಈಗಾಗಲೇ ಸಂಬಂಧಿಸಿದ ವೇತನ ಬಟವಾಡೆ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕಡ್ಡಾಯ ಜೀವವಿಮಾ ನಿಯಮಾವಳಿಗಳ ನಿಯಮ 8 ನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದ್ದು, ಕರ್ನಾಟಕ ಆರ್ಥಿಕ ಸಂಹಿತೆ ಅನುಚ್ಛೇದ 26 (1) ಮತ್ತು ಕರ್ನಾಟಕ ಖಜಾನ ಸಂಹಿತೆಯ ಅನುಚ್ಛೇದ 87 (1) ರಲ್ಲಿ ಅವಕಾಶವಿರುವಂತೆ, ಕಡ್ಡಾಯ ಜೀವ ವಿಮಾ ನಿಯಮಾವಳಿಯಲ್ಲಿ ನಿರ್ದಿಷ್ಟಪಡಿಸಿರುವಷ್ಟು ಶೇಕಡಾವಾರು ವಿಮಾ ಕಂತನ್ನು ನೌಕರರ ವೇತನದಲ್ಲಿ ಕಟಾವಣೆ ಮಾಡಿರುವ ಬಗ್ಗೆ ವೇತನ ಬಿಲ್ಲುಗಳನ್ನು ತೀರ್ಣಗೊಳಿಸುವಾಗ ಖಜಾನೆ ಅಧಿಕಾರಿಗಳು ಖಚಿತಪಡಿಸಿಕೊಳ್ಳುವಂತೆ ಸೂಚಿಸಲು ಸಹ ಕೋರಿರುತ್ತಾರೆ.

ಈ ಕುರಿತು ಖಜಾನೆಗಳಲ್ಲಿ ವೇತನ ಬಿಲ್ಲುಗಳನ್ನು ಪಾವತಿಗಾಗಿ ತೀರ್ಣಗೊಳಿಸುವಾಗ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕಡ್ಡಾಯ ಜೀವ ವಿಮಾ ನಿಯಮಾವಳಿಗಳ ನಿಯಮ 8 ರಂತೆ, ಪ್ರತಿಯೊರ್ವ ಅರ್ಹ ಅಧಿಕಾರಿ/ಸಿಬ್ಬಂದಿಗಳಿಂದ ಕನಿಷ್ಠ ವಿಮಾ ಕಂತನ್ನು ಕಡಿತಗೊಳಿಸಿರುವ ಕುರಿತು ಖಚಿತಪಡಿಸಿಕೊಳ್ಳುವಂತೆ, ಒಂದು ವೇಳೆ ಕಡಿತಗೊಳಿಸದೆ ಅಥವಾ ಕಡಿಮೆ ಕಡಿತಗೊಳಿಸಿದ್ದಲ್ಲಿ ಬಿಲ್ಲನ್ನು ಆಕ್ಷೇಪಿಸಿ ಹಿಂದುರುಗಿಸುವಂತೆ ಸೂಚಿಸಿದೆ.

ಮೇಲ್ಕಂಡ ವೆಬ್‌ಸೈಟಿನಲ್ಲಿ ಪರಿಶೀಲಿಸಿದಾಗ, ಖಜಾನೆ ಇಲಾಖೆಯ 200 ಅಧಿಕಾರಿಗಳು/ಸಿಬ್ಬಂದಿಗಳ ಸರಾಸರಿ ವೇತನದ ಶೇ 6.25 ರಷ್ಟು ಕನಿಷ್ಠ ಮಾಸಿಕ ವಿಮಾ ಕಂತಿಗಿಂತ ಕಡಿಮೆ ಕಡಿತಗೊಳಿಸುತ್ತಿರುವುದು ಕಂಡುಬಂದಿರುತ್ತದೆ. ಈ ಕುರಿತು ಪರಿಶೀಲಿಸಿ ಕನಿಷ್ಠ ವಿಮಾ ಕಂತಿಗೆ ಪಾಲಿಸಿಯನ್ನು ಪಡೆದು ಕನಿಷ್ಠ ಕಂತನ್ನು ಕಡಿತಗೊಳಿಸುವ ಕುರಿತು ಕೂಡಲೇ ಕ್ರಮ ಕೈಗೊಳ್ಳುವುದು.

'Life insurance': Here's what you need to know for state government employees ‘ಜೀವ ವಿಮೆ’ : ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ
Share. Facebook Twitter LinkedIn WhatsApp Email

Related Posts

ಶೀಘ್ರವೇ ಕರ್ನಾಟಕದಲ್ಲಿ ಹೋಂಡಾದ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ತಯಾರಿಕಾ ಘಟಕ ಕಾರ್ಯಾರಂಭ

08/09/2025 7:06 PM2 Mins Read

ನಾಡ ಕಚೇರಿಗೆ ಹೋಗಬೇಕಿಲ್ಲ, VA, RI ಕಾಣಬೇಕಿಲ್ಲ: ಈ ಪ್ರಮಾಣಪತ್ರಗಳನ್ನು ಪಡೆಯಲು ಜಸ್ಟ್ ಹೀಗೆ ಮಾಡಿ | Nadakacheri

08/09/2025 6:54 PM3 Mins Read

BREAKING: ಮದ್ದೂರಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ಕೇಸ್: 22 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

08/09/2025 6:43 PM1 Min Read
Recent News

BREAKING : ನೇಪಾಳದಲ್ಲಿ ‘ಸೋಷಿಯಲ್ ಮೀಡಿಯಾ ಬ್ಯಾನ್’ ಖಂಡಿಸಿ ಬೃಹತ್ ಪ್ರತಿಭಟನೆ ; 20 ಮಂದಿ ಸಾವು, ಕನಿಷ್ಠ 250 ಜನರಿಗೆ ಗಾಯ

08/09/2025 7:22 PM

ಈ ಸ್ಥಳಗಳಲ್ಲಿ ‘ಪಿಂಡ ದಾನ’ ಮಾಡಿದ್ರೆ, ನಿಮ್ಮ ಪೂರ್ವಜರಿಗೆ ನೇರವಾಗಿ ಮೋಕ್ಷ ಸಿಗುತ್ತೆ!

08/09/2025 7:07 PM

ಶೀಘ್ರವೇ ಕರ್ನಾಟಕದಲ್ಲಿ ಹೋಂಡಾದ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ತಯಾರಿಕಾ ಘಟಕ ಕಾರ್ಯಾರಂಭ

08/09/2025 7:06 PM

ನಾಡ ಕಚೇರಿಗೆ ಹೋಗಬೇಕಿಲ್ಲ, VA, RI ಕಾಣಬೇಕಿಲ್ಲ: ಈ ಪ್ರಮಾಣಪತ್ರಗಳನ್ನು ಪಡೆಯಲು ಜಸ್ಟ್ ಹೀಗೆ ಮಾಡಿ | Nadakacheri

08/09/2025 6:54 PM
State News
KARNATAKA

ಶೀಘ್ರವೇ ಕರ್ನಾಟಕದಲ್ಲಿ ಹೋಂಡಾದ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ತಯಾರಿಕಾ ಘಟಕ ಕಾರ್ಯಾರಂಭ

By kannadanewsnow0908/09/2025 7:06 PM KARNATAKA 2 Mins Read

ಬೆಂಗಳೂರು: ಸುಮಾರು ₹600 ಕೋಟಿ ಬಂಡವಾಳ ಹೂಡಿಕೆಯ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ತಯಾರಿಕಾ ಘಟಕವು ಶೀಘ್ರದಲ್ಲಿಯೇ ಕೋಲಾರದ ನರಸಾಪುರ ಕೈಗಾರಿಕಾ…

ನಾಡ ಕಚೇರಿಗೆ ಹೋಗಬೇಕಿಲ್ಲ, VA, RI ಕಾಣಬೇಕಿಲ್ಲ: ಈ ಪ್ರಮಾಣಪತ್ರಗಳನ್ನು ಪಡೆಯಲು ಜಸ್ಟ್ ಹೀಗೆ ಮಾಡಿ | Nadakacheri

08/09/2025 6:54 PM

BREAKING: ಮದ್ದೂರಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ಕೇಸ್: 22 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

08/09/2025 6:43 PM

ಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳಿಗೆ ಅಪಮಾನ, ಹಿಂದೂ ಭಾವನೆಗೆ ಧಕ್ಕೆ: ಬಿ.ವೈ.ವಿಜಯೇಂದ್ರ ಕಿಡಿ

08/09/2025 6:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.