Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರಕ್ಕೆ ಮತ್ತೊಂದು ಹಿನ್ನಡೆ: ಕೆರೆ ಸಂರಕ್ಷಣೆ, ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ರಾಜ್ಯಪಾಲರು ವಾಪಾಸ್

15/09/2025 4:28 PM

ಈಗ ಕನ್ನಡಕದ ಅಗತ್ಯವಿಲ್ಲ ; ಶಸ್ತ್ರಚಿಕಿತ್ಸೆ ಇಲ್ಲದೇ 2 ವರ್ಷಗಳಲ್ಲೇ ದೃಷ್ಟಿ ಮರಳಿಸುವ ‘ಐ ಡ್ರಾಪ್ಸ್’ ಅಭಿವೃದ್ಧಿ

15/09/2025 4:25 PM

ಮುಂದಿನ ಜನ್ಮದಲ್ಲಿ ಮುಸ್ಲಿಂನಾಗಿ ಹುಟ್ಟುತ್ತೇನೆ ಎಂದ ದೇವೇಗೌಡರನ್ನು, ಬಿಜೆಪಿ ಯಾಕೆ ಕರೆದುಕೊಂಡಿದೆ : ಶಿವರಾಜ್ ತಂಗಡಗಿ

15/09/2025 4:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘KEA ನಿಗಮ-ಮಂಡಳಿ ನೇಮಕಾತಿ’ಗೆ ಅರ್ಜಿ ಸಲ್ಲಿಸಿದ್ದವರೇ ಗಮನಿಸಿ: ಹುದ್ದೆವಾರು ‘ತಾತ್ಕಾಲಿಕ ಅಂಕಪಟ್ಟಿ’ ಪ್ರಕಟ
KARNATAKA

‘KEA ನಿಗಮ-ಮಂಡಳಿ ನೇಮಕಾತಿ’ಗೆ ಅರ್ಜಿ ಸಲ್ಲಿಸಿದ್ದವರೇ ಗಮನಿಸಿ: ಹುದ್ದೆವಾರು ‘ತಾತ್ಕಾಲಿಕ ಅಂಕಪಟ್ಟಿ’ ಪ್ರಕಟ

By kannadanewsnow0923/04/2024 7:14 AM

ಬೆಂಗಳೂರು: ಕಿಯೋನಿಕ್ಸ್, ಎಂ ಎಸ್ ಐ ಎಲ್ ಸೇರಿದಂತೆ ಆರು ನಿಗಮ-ಮಂಡಳಿಗಳ ವಿವಿಧ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಕರೆಯಲಾಗಿತ್ತು. ಸ್ಪರ್ಧಾತ್ಮಕ ಪರೀಕ್ಷೆ ಕೂಡ ನಡೆಸಲಾಗಿತ್ತು. ಈ ಹುದ್ದೆಗಳಿಗೆ ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹುದ್ದೆವಾರು ತಾತ್ಕಾಲಿಕ ಅಂಕ ಪಟ್ಟಿಯನ್ನು ಪ್ರಕಟಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕೆಇಎ, ನಿಗಮ ಮಂಡಳಿಯ ವಿವಿಧ ವೃಂದದ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಸಲಾಗಿತ್ತು. ಅಭ್ಯರ್ಥಿಗಳು ಪಡೆದಿರುವ ಅಂಕಗಳ ಆಧಾರದಲ್ಲಿ 725 ಹುದ್ದೆವಾರು ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆ ಮಾಡಿರುವುದಾಗಿ ತಿಳಿಸಿದೆ.

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ 41 ಹುದ್ದೆ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ 386 ಹುದ್ದೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ 186 ಹುದ್ದೆ, ಎಂಎಸ್ಐಎಲ್ 72 ಹುದ್ದೆ, ಕಿಯೋನಿಕ್ಸ್ 26 ಹುದ್ದೆ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ 14 ಹುದ್ದೆ ಸೇರಿದಂತೆ ವಿವಿಧ ವೃಂದದ ಒಟ್ಟು 725 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು.

ಇನ್ನೂ ಅಭ್ಯರ್ಥಿಗಳು ತಾತ್ಕಾಲಿಕ ಅಂಕಪಟ್ಟಿಯ ಬಗ್ಗೆ ಏಪ್ರಿಲ್.29ರ ಒಳಗಾಗಿ ಇಮೇಲ್ ಮೂಲಕ kea2023exam@gmail.com ಗೆ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ.

ಚುನಾವಣೆ ಹೊತ್ತಲ್ಲೇ ‘ಬಿಜೆಪಿ’ಗೆ ಬಿಗ್​ ಶಾಕ್: ‘2 ಕೋಟಿ ಹಣ’ ಜಪ್ತಿ, ಮೂವರ ವಿರುದ್ಧ ‘FIR’ ದಾಖಲು

ಮತದಾರರ ಗಮನಕ್ಕೆ : ಮೊಬೈಲ್ ನಲ್ಲೇ ‘ವೋಟರ್ ಸ್ಲಿಪ್’ ಡೌನ್ಲೋಡ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರಕ್ಕೆ ಮತ್ತೊಂದು ಹಿನ್ನಡೆ: ಕೆರೆ ಸಂರಕ್ಷಣೆ, ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ರಾಜ್ಯಪಾಲರು ವಾಪಾಸ್

15/09/2025 4:28 PM1 Min Read

ಮುಂದಿನ ಜನ್ಮದಲ್ಲಿ ಮುಸ್ಲಿಂನಾಗಿ ಹುಟ್ಟುತ್ತೇನೆ ಎಂದ ದೇವೇಗೌಡರನ್ನು, ಬಿಜೆಪಿ ಯಾಕೆ ಕರೆದುಕೊಂಡಿದೆ : ಶಿವರಾಜ್ ತಂಗಡಗಿ

15/09/2025 4:19 PM1 Min Read

ಕುಮಾರಸ್ವಾಮಿ ಕೊಟ್ಟ ಮಾತಿನಂತೆ ನಡೆದುಕೊಳ್ಳೋರು: ಶಾಸಕ ಗಾಣಿಗ ರವಿಕುಮಾರ್

15/09/2025 4:16 PM1 Min Read
Recent News

ರಾಜ್ಯ ಸರ್ಕಾರಕ್ಕೆ ಮತ್ತೊಂದು ಹಿನ್ನಡೆ: ಕೆರೆ ಸಂರಕ್ಷಣೆ, ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ರಾಜ್ಯಪಾಲರು ವಾಪಾಸ್

15/09/2025 4:28 PM

ಈಗ ಕನ್ನಡಕದ ಅಗತ್ಯವಿಲ್ಲ ; ಶಸ್ತ್ರಚಿಕಿತ್ಸೆ ಇಲ್ಲದೇ 2 ವರ್ಷಗಳಲ್ಲೇ ದೃಷ್ಟಿ ಮರಳಿಸುವ ‘ಐ ಡ್ರಾಪ್ಸ್’ ಅಭಿವೃದ್ಧಿ

15/09/2025 4:25 PM

ಮುಂದಿನ ಜನ್ಮದಲ್ಲಿ ಮುಸ್ಲಿಂನಾಗಿ ಹುಟ್ಟುತ್ತೇನೆ ಎಂದ ದೇವೇಗೌಡರನ್ನು, ಬಿಜೆಪಿ ಯಾಕೆ ಕರೆದುಕೊಂಡಿದೆ : ಶಿವರಾಜ್ ತಂಗಡಗಿ

15/09/2025 4:19 PM

ಕುಮಾರಸ್ವಾಮಿ ಕೊಟ್ಟ ಮಾತಿನಂತೆ ನಡೆದುಕೊಳ್ಳೋರು: ಶಾಸಕ ಗಾಣಿಗ ರವಿಕುಮಾರ್

15/09/2025 4:16 PM
State News
KARNATAKA

ರಾಜ್ಯ ಸರ್ಕಾರಕ್ಕೆ ಮತ್ತೊಂದು ಹಿನ್ನಡೆ: ಕೆರೆ ಸಂರಕ್ಷಣೆ, ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ರಾಜ್ಯಪಾಲರು ವಾಪಾಸ್

By kannadanewsnow0915/09/2025 4:28 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಮತ್ತೊಂದು ಹಿನ್ನಡೆ ಎನ್ನುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ರಾಜ್ಯಪಾಲ ಥಾವರ್ ಚಂದ್…

ಮುಂದಿನ ಜನ್ಮದಲ್ಲಿ ಮುಸ್ಲಿಂನಾಗಿ ಹುಟ್ಟುತ್ತೇನೆ ಎಂದ ದೇವೇಗೌಡರನ್ನು, ಬಿಜೆಪಿ ಯಾಕೆ ಕರೆದುಕೊಂಡಿದೆ : ಶಿವರಾಜ್ ತಂಗಡಗಿ

15/09/2025 4:19 PM

ಕುಮಾರಸ್ವಾಮಿ ಕೊಟ್ಟ ಮಾತಿನಂತೆ ನಡೆದುಕೊಳ್ಳೋರು: ಶಾಸಕ ಗಾಣಿಗ ರವಿಕುಮಾರ್

15/09/2025 4:16 PM

ರಾಜ್ಯ ಸರ್ಕಾರಕ್ಕೆ ಮತ್ತೊಂದು ಹಿನ್ನಡೆ : ಕರ್ನಾಟಕ ಕೆರೆ ಸಂರಕ್ಷಣ & ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ವಾಪಾಸ್ ಕಳಿಸಿದ ಗವರ್ನರ್

15/09/2025 4:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.