Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನೇಪಾಳ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಕೆ.ಪಿ. ಓಲಿ ಸೋಲಿಸಿ ‘ಬಾಲೇಂದ್ರ ಶಾ’ ಭರ್ಜರಿ ಗೆಲುವು |Nepal Election Results 2026

07/03/2026 6:46 PM

BREAKING : ನೇಪಾಳ ಚುನಾವಣೆಯಲ್ಲಿ ‘ಬಾಲೆನ್ ಶಾ’ ಭರ್ಜರಿ ಗೆಲುವು |Nepal Election Results 2026

07/03/2026 6:40 PM

ಭಾರತಕ್ಕೆ ರಷ್ಯಾದಿಂದ ತೈಲ ಖರೀದಿಸಲು ಅಮೆರಿಕಾ 30 ದಿನಗಳ ಅವಕಾಶ ನೀಡಿದ್ಯಾ? ‘ಮೋದಿ ಸರ್ಕಾರ’ದಿಂದ ತಕ್ಕ ಉತ್ತರ!

07/03/2026 6:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING :ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ‘ಮತದಾನ’ ಆರಂಭ : ಎಲ್ಲರೂ ತಪ್ಪದೇ ‘ಮತ’ ಹಕ್ಕು ಚಲಾಯಿಸಿ
KARNATAKA

BREAKING :ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ‘ಮತದಾನ’ ಆರಂಭ : ಎಲ್ಲರೂ ತಪ್ಪದೇ ‘ಮತ’ ಹಕ್ಕು ಚಲಾಯಿಸಿ

By kannadanewsnow5726/04/2024 6:58 AM

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಮೊದಲ ಹಂತದ ಮತದಾನ ಶುರುವಾಗಿದ್ದು, ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ನಡೆಸಲು ಚುನಾವಣಾ ಆಯೋಗವು ಸಜ್ಜಾಗಿದೆ. ಒಟ್ಟು 14 ಲೋಕಸಭಾ ಕ್ಷೇತ್ರಗಳ 247 ಅಭ್ಯರ್ಥಿಗಳ ಭವಿಷ್ಯ ಇಂದು ತೀರ್ಮಾನವಾಗಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ 30,602 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.

ರಾಜ್ಯದ 14 ಲೋಕಸಭಾ ಕ್ಷೇತ್ರಗಳು ಯಾವುವು?

ಬೆಂಗಳೂರು ಗ್ರಾಮಾಂತರ

ಬೆಂಗಳೂರು ಉತ್ತರ

ಬೆಂಗಳೂರು ಕೇಂದ್ರ

ಬೆಂಗಳೂರು ದಕ್ಷಿಣ

ಹಾಸನ

ಚಿಕ್ಕಬಳ್ಳಾಪುರ

ಉಡುಪಿ-ಚಿಕ್ಕಮಗಳೂರು

ದಕ್ಷಿಣ ಕನ್ನಡ

ತುಮಕೂರು

ಚಿತ್ರದುರ್ಗ

ಮಂಡ್ಯ

ಮೈಸೂರು-ಕೊಡಗು

ಚಾಮರಾಜನಗರ

ಕೋಲಾರ

ಹೀಗಿದೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪಟ್ಟಿ

ಚಿತ್ರದುರ್ಗ- ಗೋವಿಂದ ಕಾರಜೋಳ

ಬೆಂಗಳೂರು ಉತ್ತರ- ಶೋಭಾ ಕರಂದ್ಲಾಜೆ

ಉಡುಪಿ-ಚಿಕ್ಕಮಗಳೂರು – ಕೋಟಾ ಶ್ರೀನಿವಾಸ ಪೂಜಾರಿ

ಮಂಡ್ಯ- ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ

ತುಮಕೂರು – ವಿ.ಸೋಮಣ್ಣ

ಬೆಂಗಳೂರು ಕೇಂದ್ರ – ಪಿ.ಸಿ ಮೋಹನ್

ಚಿಕ್ಕಬಳ್ಳಾಪುರ – ಡಾ.ಕೆ.ಸುಧಾಕರ್

ಹಾಸನ – ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ

ಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯ

ಚಾಮರಾಜನಗರ- ಎಸ್ ಬಾಲರಾಜ್

ಬೆಂಗಳೂರು ಗ್ರಾಮಾಂತರ – ಡಾ.ಸಿಎನ್ ಮಂಜುನಾಥ್

ಕೋಲಾರ – ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಎಂ ಮಲ್ಲೇಶ್ ಬಾಬು

ಮೈಸೂರು-ಕೊಡಗು – ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ದಕ್ಷಿಣ ಕನ್ನಡ – ಕ್ಯಾಪ್ಟನ್ ಬ್ರಿಜೇಶ್ ಚೌಟಾ

ಹೀಗಿದೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

ಚಿತ್ರದುರ್ಗ- ಬಿಎನ್ ಚಂದ್ರಪ್ಪ

ಬೆಂಗಳೂರು ಗ್ರಾಮಾಂತರ- ಡಿ.ಕೆ ಸುರೇಶ್

ಬೆಂಗಳೂರು ಉತ್ತರ – ಪ್ರೊ.ಎಂ.ವಿ ರಾಜೀವ್ ಗೌಡ

ಬೆಂಗಳೂರು ಕೇಂದ್ರ – ಮನ್ಸೂರ್ ಆಲಿ ಖಾನ್

ಬೆಂಗಳೂರು ದಕ್ಷಿಣ – ಸೌಮ್ಯ ರೆಡ್ಡಿ

ಮೈಸೂರು- ಕೊಡಗು – ಎಂ.ಲಕ್ಷ್ಮಣ್

ಉಡುಪಿ-ಚಿಕ್ಕಮಗಳೂರು – ಡಾ.ಜಯಪ್ರಕಾಶ್ ಹೆಗ್ಡೆ

ತುಮಕೂರು-ಎಸ್ ಪಿ ಮುದ್ದಹನುಮೇಗೌಡ

ಕೋಲಾರ- ಕೆ.ವಿ ಗೌತಮ್

ಚಿಕ್ಕಬಳ್ಳಾಪುರ- ರಕ್ಷಾ ರಾಮಯ್ಯ

ಹಾಸನ- ಎಂ ಶ್ರೇಯಸ್ ಪಟೇಲ್

ಮಂಡ್ಯ- ವೆಂಕಟರಮಣಗೌಡ ( ಸ್ಟಾರ್ ಚಂದ್ರು)

ದಕ್ಷಿಣ ಕನ್ನಡ – ಪದ್ಮರಾಜ್.ಆರ್

ಚಾಮರಾಜನಗರ- ಸುನೀಲ್ ಬೋಸ್

ಮತಗಟ್ಟೆಗಳಲ್ಲಿ ‘ಮೊಬೈಲ್ ಫೋನ್’ ಬಳಸುವಂತಿಲ್ಲ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತಗಟ್ಟೆಗಳಿಗೆ ಮೊಬೈಲ್ ಫೋನ್ ಕೊಂಡೊಯ್ಯುವಾಗ ಜಾಗರೂಕರಾಗಿರಿ. ಯಾಕಂದ್ರೆ, ಬೂತ್’ಗಳ ಆವರಣದಲ್ಲಿ ಅವುಗಳ ಬಳಕೆಯ ಮೇಲೆ ನಿರ್ಬಂಧಗಳು ಇರುತ್ತವೆ.

ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ (CEO) ಕಚೇರಿಯ ಅಧಿಕಾರಿಗಳು, ಬೂತ್ಗಳಿಗೆ ಹೋಗುವ ಜನರ ಸಂಪೂರ್ಣ ತಪಾಸಣೆ ನಡೆಯಲಿದೆ ಎಂದು ಹೇಳಿದರು.

ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ (CEO) ಕಚೇರಿಯ ಅಧಿಕಾರಿಗಳು, ಬೂತ್ಗಳಿಗೆ ಹೋಗುವ ಜನರ ಸಂಪೂರ್ಣ ತಪಾಸಣೆ ನಡೆಯಲಿದೆ ಎಂದು ಹೇಳಿದರು.

ವೋಟರ್ ಐಡಿ’ ಇಲ್ಲದಿದ್ದರೆ ಈ 12 ದಾಖಲೆಗಳನ್ನು ಪ್ರದರ್ಶಿಸಿ `ಮತದಾನ’ ಮಾಡಲು ಅವಕಾಶ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಚುನಾವಣೆಯಲ್ಲಿ ಮತದಾನ ಮಾಡುವ ಸಂದರ್ಭದಲ್ಲಿ ಮತದಾರರು ತಮ್ಮ ಗುರುತಿಗಾಗಿ ಎಪಿಕ್ ಕಾರ್ಡ್‌ಗಳನ್ನು ತೋರಿಸಿ ಮತ ಚಲಾಯಿಸುವ ನಿಯಮವಿರುತ್ತದೆ.

ಆದರೆ, ಎಪಿಕ್ ಕಾರ್ಡ್‌ಗಳನ್ನು ಪ್ರದರ್ಶಿಸಲು ಸಾಧ್ಯವಾಗದೇ ಇರುವ ಸಂದರ್ಭಗಳಲ್ಲಿ ಆಧಾರ್ ಕಾರ್ಡ್ ಅಥವಾ ಇತರೆ ಕೆಳಕಂಡ 12 ಗುರುತು ಚೀಟಿಗಳನ್ನು ಪ್ರದರ್ಶಿಸಿ ಮತದಾನ ಮಾಡಲು ಅವಕಾಶ ನೀಡುವ ಬಗ್ಗೆ ಉಲ್ಲೇಖಿತ ಆದೇಶದಲ್ಲಿ ಸೂಚಿಸಲಾಗಿದೆ. (ಪ್ರತಿ ಲಗತ್ತಿಸಿದೆ).
Aadhaar Card
MNREGA Job Card
(000) Passbooks with photograph issued by Bank/Post Office.
(ix) Health Insurance Smart Card issued under the scheme of the Ministry of Labour
(v) Driving License.
(vi) PAN Card
(vii) Smart Card Issued by RGI under NPR
(v) Indian Passport.
Pension document with photograph,
(x) Service Identity Cards with photograph issued to employees by Central/State Govt./PSUs/Public Limited Companies.
(xi) Official identity cards issued to MPs, MLAs/MLCs, and
(xii) Unique Disability ID (UDID) Card, issued by M/o. Social Justice & Empowerment, Government of India
ಆದ್ದರಿಂದ, ಸಂಬಂಧಪಟ್ಟ ಎಲ್ಲಾ ಪಿ.ಆರ್.ಒ. ಎ.ಪಿ.ಆರ್.ಒ., ಹಾಗೂ ಇತರೆ ಅಧಿಕಾರಿಗಳಿಗೆ
ಈ ಬಗ್ಗೆ ಮಾಹಿತಿ ನೀಡಲು ಮತ್ತು ಅಗತ್ಯ ಕ್ರಮಕೈಗೊಳ್ಳಲು ಸೂಚಿಸಿದೆ.

BREAKING :ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ‘ಮತದಾನ’ ಆರಂಭ : ಎಲ್ಲರೂ ತಪ್ಪದೇ ‘ಮತ’ ಹಕ್ಕು ಚಲಾಯಿಸಿ BREAKING: 'Voting' begins for 14 Lok Sabha constituencies in the state everyone should exercise their franchise without fail
Share. Facebook Twitter LinkedIn WhatsApp Email

Related Posts

CRIME NEWS: ಉದ್ಯಮಿಯನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ 25 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ನರ್ಸ್ ಸೇರಿ ನಾಲ್ವರು ಅರೆಸ್ಟ್

07/03/2026 6:23 PM1 Min Read

ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತಂದಿದ್ದ ವಿದ್ಯಾರ್ಥಿಗೆ ಹೈಕೋರ್ಟ್ ಶಾಕ್: CBSE ಕಠಿಣ ಕ್ರಮ ಎತ್ತಿ ಹಿಡಿದ ಹೈಕೋರ್ಟ್

07/03/2026 6:04 PM2 Mins Read

SHOCKING: ಹಳಸಿದ ಸಾಂಬಾರ್ ಉಣಬಡಿಸಿದಕ್ಕೆ ಶುರುವಾದ ಜಗಳ: ಕ್ರಿಮಿನಾಶಕ ಸೇವಿಸಿ ಗೃಹಿಣಿ ಆತ್ಮಹತ್ಯೆ

07/03/2026 5:50 PM1 Min Read
Recent News

BREAKING : ನೇಪಾಳ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಕೆ.ಪಿ. ಓಲಿ ಸೋಲಿಸಿ ‘ಬಾಲೇಂದ್ರ ಶಾ’ ಭರ್ಜರಿ ಗೆಲುವು |Nepal Election Results 2026

07/03/2026 6:46 PM

BREAKING : ನೇಪಾಳ ಚುನಾವಣೆಯಲ್ಲಿ ‘ಬಾಲೆನ್ ಶಾ’ ಭರ್ಜರಿ ಗೆಲುವು |Nepal Election Results 2026

07/03/2026 6:40 PM

ಭಾರತಕ್ಕೆ ರಷ್ಯಾದಿಂದ ತೈಲ ಖರೀದಿಸಲು ಅಮೆರಿಕಾ 30 ದಿನಗಳ ಅವಕಾಶ ನೀಡಿದ್ಯಾ? ‘ಮೋದಿ ಸರ್ಕಾರ’ದಿಂದ ತಕ್ಕ ಉತ್ತರ!

07/03/2026 6:25 PM

CRIME NEWS: ಉದ್ಯಮಿಯನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ 25 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ನರ್ಸ್ ಸೇರಿ ನಾಲ್ವರು ಅರೆಸ್ಟ್

07/03/2026 6:23 PM
State News
KARNATAKA

CRIME NEWS: ಉದ್ಯಮಿಯನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ 25 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ನರ್ಸ್ ಸೇರಿ ನಾಲ್ವರು ಅರೆಸ್ಟ್

By kannadanewsnow0907/03/2026 6:23 PM KARNATAKA 1 Min Read

ದಾವಣಗೆರೆ: ಬೆಣ್ಣೆನಗರಿಯಲ್ಲಿ ಉದ್ಯಮಿಯೊಬ್ಬರನ್ನು ಬಲೆಗೆ ಬೀಳಿಸಿ ಲಕ್ಷಾಂತರ ರೂಪಾಯಿ ಹಣಕ್ಕಾಗಿ ಬೇಡಿಕೆಯಿಟ್ಟಿದ್ದ ಹನಿಟ್ರ್ಯಾಪ್ ಗ್ಯಾಂಗ್ ಒಂದನ್ನು ವಿದ್ಯಾನಗರ ಠಾಣೆಯ ಪೊಲೀಸರು…

ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತಂದಿದ್ದ ವಿದ್ಯಾರ್ಥಿಗೆ ಹೈಕೋರ್ಟ್ ಶಾಕ್: CBSE ಕಠಿಣ ಕ್ರಮ ಎತ್ತಿ ಹಿಡಿದ ಹೈಕೋರ್ಟ್

07/03/2026 6:04 PM

SHOCKING: ಹಳಸಿದ ಸಾಂಬಾರ್ ಉಣಬಡಿಸಿದಕ್ಕೆ ಶುರುವಾದ ಜಗಳ: ಕ್ರಿಮಿನಾಶಕ ಸೇವಿಸಿ ಗೃಹಿಣಿ ಆತ್ಮಹತ್ಯೆ

07/03/2026 5:50 PM

ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ: ಸಿಎಂ ಸಿದ್ಧರಾಮಯ್ಯ

07/03/2026 5:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.