Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಆ ಘಟನೆ ವೀಡಿಯೋ ವೈರಲ್ ಮಾಡಿದ್ರೆ ಕಾನೂನು ಕ್ರಮ: ಶಿವಮೊಗ್ಗ SP ಎಚ್ಚರಿಕೆ

07/09/2025 9:18 PM

ನಿಮ್ಮ ಮೊಬೈಲ್ ನಲ್ಲೇ `ಚಂದ್ರಗ್ರಹಣ’ ಲೈವ್ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ

07/09/2025 8:59 PM

ಶಿವಮೊಗ್ಗ: ಸಾಗರದ ಉಳ್ಳೂರು ಬಳಿ ಆಟೋ-ಬೈಕ್ ನಡುವೆ ಅಪಘಾತ, ಓರ್ವನಿಗೆ ಗಂಭೀರ ಗಾಯ

07/09/2025 8:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುವ ವಿಶ್ವಾಸದಲ್ಲಿ‌ ಇಲ್ಲ – ಸಚಿವ ದಿನೇಶ್ ಗುಂಡೂರಾವ್
KARNATAKA

ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುವ ವಿಶ್ವಾಸದಲ್ಲಿ‌ ಇಲ್ಲ – ಸಚಿವ ದಿನೇಶ್ ಗುಂಡೂರಾವ್

By kannadanewsnow0926/04/2024 8:47 PM

ಬೆಂಗಳೂರು: ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಕಂಡುಬಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಬೆಂಗಳೂರಿನ ಆರ್.ಟಿ ನಗರದ ಬೋಸ್ಟನ್ ಸ್ಕೂಲ್ ನಲ್ಲಿ ಇಂದು ಕುಟುಂಬ ಸಮೇತರಾಗಿ ಆಗಮಿಸಿ ಮತ ಚಲಾಯಿಸಿದ ಸಚಿವರು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿ ತನ್ನ ಭದ್ರಕೋಟೆಯಲ್ಲೂ ನಿಶ್ಚಿತವಾಗಿ ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನ ಕಳೆದುಕೊಂಡಿದೆ. ಕರಾವಳಿ‌ ಭಾಗದಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ತೀವ್ರ ಪೈಪೋಟಿ ನೀಡಿದ್ದಾರೆ. ದಕ್ಷಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಕಷ್ಟ ಎಂಬ ಪರಿಸ್ಥಿತಿಯಿತ್ತು. ಆದರೆ ಮತಗಟ್ಟೆಗಳಿಂದ ಬರುತ್ತಿರುವ ಮಾಹಿತಿ ನೋಡಿದರೆ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ತೀವ್ರ ಪೈಪೋಟಿ ನೀಡಿದೆ. ನಮ್ಮ ಅಭ್ಯರ್ಥಿ ಗೆಲ್ಲುವ ಸಾಧ್ಯತೆಗಳನ್ನ ತಳ್ಳಿಹಾಕುವಂತಿಲ್ಲ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಚುನಾವಣೆ ಸಮಯದಲ್ಲಿ ಇನ್ನಷ್ಟು ಹೆಚ್ಚಾಗಿರುವುದನ್ನ ಗಮನಿಸಿದ್ದೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಬೆಂಗಳೂರಿನ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಪೈಪೋಟಿ ನೀಡಿದ್ದಾರೆ. ಬೆಂಗಳೂರು ದಕ್ಷಿಣ ಹಾಗೂ ಕೇಂದ್ರ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆಗಳಿವೆ. ಬೆಂಗಳೂರಿನ ಮೂರು ಕ್ಷೇತ್ರಗಳಲ್ಲಿ ಏಲ್ಲಿ ಗೆಲ್ಲುತ್ತೇವೆ ಎಂದು ಖಚಿತವಾಗಿ ಹೇಳಿಕೊಳ್ಳಲು ಬಿಜೆಪಿಗೆ ಸಾಧ್ಯವಾಗ್ತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದ್ದು, ನಮ್ಮ ಕಾರ್ಯಕರ್ತರು ಮತಯಾಚನೆಗೆ ತೆರಳಿದಾಗ ಆತ್ಮೀಯತೆಯಿಂದ ಜನರು ಮಾತನಾಡಿಸಿದ್ದಾರೆ. ರಾಜ್ಯದಲ್ಲಿ 18 ರಿಂದ 20 ಸ್ಥಾನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ದಿನೇಶ್ ಗುಂಡೂರಾವ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮೋದಿಯವರು 10 ವರ್ಷಗಳಲ್ಲಿ ತಾವು ಮಾಡಿದ ಕೆಲಸಗಳನ್ನ ಜನರ ಮುಂದಿಟ್ಟು ಮತ ಕೇಳಬೇಕಿತ್ತು. ಆದರೆ ಅವರ ಬತ್ತಳಿಕೆಯಲ್ಲಿ ಉತ್ತಮ ಕಾರ್ಯ ಮಾಡಿದ ಯಾವ ಅಸ್ತ್ರಗಳು ಇಲ್ಲ. ಹೀಗಾಗಿ ಸಮಾಜದಲ್ಲಿ ಒಡಕು ಮೂಡಿಸುವ ಹೇಳಿಕೆಗಳನ್ನ ನೀಡಿದ್ದಾರೆ. ಪ್ರಧಾನಿಯಾಗಿ ಹಲವು ಸುಳ್ಳುಗಳನ್ನ ಚುನಾವಣೆ ಸಂದರ್ಭದಲ್ಲಿ ಹೇಳಿರುವುದು ಜನರು ಗಮನಿಸಿದ್ದಾರೆ. ಚುನಾವಣೆಯಲ್ಲಿ ಗೆಲ್ಲಲು ಸುಳ್ಳಿನ ಆಶ್ರಯ ಪಡೆದಿರುವ ಮೋದಿಯವರ ನಡೆ ಬಗ್ಗೆ ಜನರು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದರು. ಆರ್.ಟಿ ನಗರದ ಬೋಸ್ಟನ್ ಸ್ಕೂಲ್ ನಲ್ಲಿ ಸಚಿವರ ಪತ್ನಿ ಟಬು ರಾವ್, ಪುತ್ರಿ ಅನನ್ಯ ರಾವ್ ಅವರು ಕೂಡ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ರಾಜ್ಯದ ’14 ಲೋಕಸಭಾ ಕ್ಷೇತ್ರ’ಗಳಿಗೆ ಮೊದಲದ ಹಂತದ ‘ಮತದಾನದ ಅವಧಿ’ ಅಂತ್ಯ

BREAKING : 2025-26ರ ಶೈಕ್ಷಣಿಕ ವರ್ಷದಿಂದ ವರ್ಷಕ್ಕೆ ‘ಎರಡು ಬಾರಿ CBSE ಬೋರ್ಡ್ ಪರೀಕ್ಷೆ’ ಸಾಧ್ಯತೆ : ಮೂಲಗಳು

Share. Facebook Twitter LinkedIn WhatsApp Email

Related Posts

ಸಾಗರದ ಆ ಘಟನೆ ವೀಡಿಯೋ ವೈರಲ್ ಮಾಡಿದ್ರೆ ಕಾನೂನು ಕ್ರಮ: ಶಿವಮೊಗ್ಗ SP ಎಚ್ಚರಿಕೆ

07/09/2025 9:18 PM1 Min Read

ನಿಮ್ಮ ಮೊಬೈಲ್ ನಲ್ಲೇ `ಚಂದ್ರಗ್ರಹಣ’ ಲೈವ್ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ

07/09/2025 8:59 PM2 Mins Read

ಶಿವಮೊಗ್ಗ: ಸಾಗರದ ಉಳ್ಳೂರು ಬಳಿ ಆಟೋ-ಬೈಕ್ ನಡುವೆ ಅಪಘಾತ, ಓರ್ವನಿಗೆ ಗಂಭೀರ ಗಾಯ

07/09/2025 8:55 PM1 Min Read
Recent News

ಸಾಗರದ ಆ ಘಟನೆ ವೀಡಿಯೋ ವೈರಲ್ ಮಾಡಿದ್ರೆ ಕಾನೂನು ಕ್ರಮ: ಶಿವಮೊಗ್ಗ SP ಎಚ್ಚರಿಕೆ

07/09/2025 9:18 PM

ನಿಮ್ಮ ಮೊಬೈಲ್ ನಲ್ಲೇ `ಚಂದ್ರಗ್ರಹಣ’ ಲೈವ್ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ

07/09/2025 8:59 PM

ಶಿವಮೊಗ್ಗ: ಸಾಗರದ ಉಳ್ಳೂರು ಬಳಿ ಆಟೋ-ಬೈಕ್ ನಡುವೆ ಅಪಘಾತ, ಓರ್ವನಿಗೆ ಗಂಭೀರ ಗಾಯ

07/09/2025 8:55 PM

BREAKING : ಚಂದ್ರಗ್ರಹಣಕ್ಕೆ ಕ್ಷಣಗಣನೆ : ಬೆಂಗಳೂರಿನ ನೆಹರೂ ತಾರಾಲಯದಲ್ಲಿ ವೀಕ್ಷಣೆಗೆ ಸಿದ್ಧತೆ | WATCH VIDEO

07/09/2025 8:51 PM
State News
KARNATAKA

ಸಾಗರದ ಆ ಘಟನೆ ವೀಡಿಯೋ ವೈರಲ್ ಮಾಡಿದ್ರೆ ಕಾನೂನು ಕ್ರಮ: ಶಿವಮೊಗ್ಗ SP ಎಚ್ಚರಿಕೆ

By kannadanewsnow0907/09/2025 9:18 PM KARNATAKA 1 Min Read

ಶಿವಮೊಗ್ಗ: ಇಂದು ಜನ್ನತ್ ಗಲ್ಲಿಯಲ್ಲಿನ ಗಣೇಶ ಮೂರ್ತಿಯನ್ನು ವಿಸರ್ಜನಾ ಮೆರವಣಿಗೆಯ ವೇಳೆ ನಡೆದಿದ್ದಂತ ಘಟನೆಯೊಂದು ನಡೆದಿತ್ತು. ಈ ಘಟನೆಯ ವೀಡಿಯೋವನ್ನು…

ನಿಮ್ಮ ಮೊಬೈಲ್ ನಲ್ಲೇ `ಚಂದ್ರಗ್ರಹಣ’ ಲೈವ್ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ

07/09/2025 8:59 PM

ಶಿವಮೊಗ್ಗ: ಸಾಗರದ ಉಳ್ಳೂರು ಬಳಿ ಆಟೋ-ಬೈಕ್ ನಡುವೆ ಅಪಘಾತ, ಓರ್ವನಿಗೆ ಗಂಭೀರ ಗಾಯ

07/09/2025 8:55 PM

BREAKING : ಚಂದ್ರಗ್ರಹಣಕ್ಕೆ ಕ್ಷಣಗಣನೆ : ಬೆಂಗಳೂರಿನ ನೆಹರೂ ತಾರಾಲಯದಲ್ಲಿ ವೀಕ್ಷಣೆಗೆ ಸಿದ್ಧತೆ | WATCH VIDEO

07/09/2025 8:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.