Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಾಮನೂರು ಶಿವಶಂಕರಪ್ಪ ರಾಜ್ಯದ ಜನರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ: ಸಚಿವ ಈಶ್ವರ ಖಂಡ್ರೆ

15/12/2025 4:21 PM

‘ಮಹಿಳೆಯರು ಗಂಡನ ಜೊತೆ ಮಲಗಲು ಮಾತ್ರ ಸೀಮಿತವಾಗಿರ್ಬೇಕು’ : ನಾಲಿಗೆ ಹರಿಬಿಟ್ಟ ಕೇರಳ ಸಿಪಿಎಂ ನಾಯಕ

15/12/2025 4:20 PM

BREAKING : ಗದಗ ಬಳಿಕ ಮಂಗಳೂರು ‘RTO’ ಕಛೇರಿ ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ!

15/12/2025 4:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೋಲಾರದಲ್ಲಿ EVM ಸಾಗಿಸುತ್ತಿದ್ದ ವಾಹನದ ಟೈರ್ ಸ್ಪೋಟ: ರಸ್ತೆಯಲ್ಲೇ ರಿಪೇರಿ, ಬಿಗಿ ಭದ್ರತೆ
KARNATAKA

ಕೋಲಾರದಲ್ಲಿ EVM ಸಾಗಿಸುತ್ತಿದ್ದ ವಾಹನದ ಟೈರ್ ಸ್ಪೋಟ: ರಸ್ತೆಯಲ್ಲೇ ರಿಪೇರಿ, ಬಿಗಿ ಭದ್ರತೆ

By kannadanewsnow0927/04/2024 10:23 AM

ಕೋಲಾರ: ನಗರದಲ್ಲಿ ಇವಿಎಂ ಸಾಗಿಸುತ್ತಿದ್ದಂತ ವಾಹನವೊಂದು ಟೈಯರ್ ಸ್ಪೋಟಗೊಂಡ ಪರಿಣಾಮ ನಡು ರಸ್ತೆಯಲ್ಲೇ ನಿಲ್ಲುವಂತೆ ಆಗಿದೆ. ಈಗ ರಸ್ತೆಯಲ್ಲೇ ವಾಹನ ರಿಪೇರಿ ಕಾರ್ಯ ನಡೆಯುತ್ತಿದ್ದು, ಪೊಲೀಸರಿಂದ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ.

ನಿನ್ನೆ ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಿತು. ಮತದಾನದ ಬಳಿಕ ಇವಿಎಂಗಳನ್ನು ಸಂಗ್ರಹಿಸಲಾಗಿತ್ತು. ಇಂತಹ ಇವಿಎಂಗಳನ್ನು ಮುಳುಬಾಗಿಲಿನಿಂದ ಕೋಲಾರದ ಸ್ಟ್ರಾಂಗ್ ರೂಮಿಗೆ ಕ್ಯಾಂಟರ್ ಮೂಲಕ ಸಾಗಿಸೋ ವ್ಯವಸ್ಥೆ ಮಾಡಲಾಗಿತ್ತು.

ಮುಳುಬಾಗಿಲಿನಿಂದ ಕೋಲಾರಕ್ಕೆ ಕ್ಯಾಂಟರ್ ಮೂಲಕ ಇವಿಎಂ ಸಾಗಿಸುತ್ತಿದ್ದಂತ ಸಂದರ್ಭದಲ್ಲಿ ಕೋಲಾರ ತಾಲೂಕಿನ ವಡಗೂರ್ ಗೇಟ್ ಬಳಿಯಲ್ಲಿ ಟೈಯರ್ ಬ್ಲಾಸ್ಟ್ ಆಗಿ ನಡು ರಸ್ತೆಯಲ್ಲೇ ನಿಲ್ಲುವಂತೆ ಆಗಿದೆ. ಹೀಗಾಗಿ ಸುಮಾರು 1 ಗಂಟೆಗಳ ಕಾಲ ವಾಹನ ರಸ್ತೆಯಲ್ಲೇ ನಿಲ್ಲುವಂತಾಗಿದ್ದು, ಪೊಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ.

ಕ್ಯಾಂಟರ್ ಸೀಲ್ ಮಾಡಿರುವುದರಿಂದ ವಾಹನ ರಿಪೇರಿಯಾದ ನಂತ್ರ ಸ್ಟ್ರಾಂಗ್ ರೂಮಿಗೆ ರವಾನ ಮಾಡಲಾಗುತ್ತದೆ ಎಂಬುದಾಗಿ ತಿಳಿದು ಬಂದಿದೆ. ವಾಹನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸ್ಥಳದಲ್ಲೇ ತಹಶೀಲ್ದಾರ್, ಪೊಲೀಸ್ ಸಿಬ್ಬಂದಿ ಮೊಕ್ಕಾಂ ಹೂಡಿದ್ದಾರೆ.

BREAKING : ಕೆಂಪು ಸಮುದ್ರದಲ್ಲಿ ಯೆಮೆನ್ ಹೌತಿಗಳಿಂದ ‘ಆಂಡ್ರೊಮಿಡಾ ಸ್ಟಾರ್ ತೈಲ ಟ್ಯಾಂಕರ್’ ಮೇಲೆ ಕ್ಷಿಪಣಿ ದಾಳಿ!

ಲೋಕಸಭಾ ಚುನಾವಣೆ: ರಾಜ್ಯದ ನಿನ್ನೆ ಒಂದೇ ದಿನ ‘ಚುನಾವಣೆ ಅಕ್ರಮ’ ಸಂಬಂಧ ‘2,172 ಕೇಸ್’ ದಾಖಲು

Share. Facebook Twitter LinkedIn WhatsApp Email

Related Posts

ಶಾಮನೂರು ಶಿವಶಂಕರಪ್ಪ ರಾಜ್ಯದ ಜನರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ: ಸಚಿವ ಈಶ್ವರ ಖಂಡ್ರೆ

15/12/2025 4:21 PM1 Min Read

BREAKING : ಗದಗ ಬಳಿಕ ಮಂಗಳೂರು ‘RTO’ ಕಛೇರಿ ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ!

15/12/2025 4:03 PM1 Min Read

GOOD NEWS: KSRTC ಬಸ್ ಚಾಲಕರಿಗೆ ಗುಡ್ ನ್ಯೂಸ್: ಅಪಘಾತ ರಹಿತ, ಅಪರಾಧ ರಹಿತ ಸೇವೆಯ ಮಾಸಿಕ ಭತ್ಯೆ, ನಗದು ಪುರಸ್ಕಾರ ಹೆಚ್ಚಳ

15/12/2025 3:57 PM2 Mins Read
Recent News

ಶಾಮನೂರು ಶಿವಶಂಕರಪ್ಪ ರಾಜ್ಯದ ಜನರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ: ಸಚಿವ ಈಶ್ವರ ಖಂಡ್ರೆ

15/12/2025 4:21 PM

‘ಮಹಿಳೆಯರು ಗಂಡನ ಜೊತೆ ಮಲಗಲು ಮಾತ್ರ ಸೀಮಿತವಾಗಿರ್ಬೇಕು’ : ನಾಲಿಗೆ ಹರಿಬಿಟ್ಟ ಕೇರಳ ಸಿಪಿಎಂ ನಾಯಕ

15/12/2025 4:20 PM

BREAKING : ಗದಗ ಬಳಿಕ ಮಂಗಳೂರು ‘RTO’ ಕಛೇರಿ ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ!

15/12/2025 4:03 PM

BIGG NEWS : ‘MNREGA’ ರದ್ದು, ಕೇಂದ್ರದಿಂದ ‘ಹೊಸ ಯೋಜನೆ’ ಪರಿಚಯ, ಗ್ರಾಮೀಣ ಜನರಿಗೆ 125 ದಿನಗಳ ಉದ್ಯೋಗ!

15/12/2025 3:59 PM
State News
KARNATAKA

ಶಾಮನೂರು ಶಿವಶಂಕರಪ್ಪ ರಾಜ್ಯದ ಜನರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ: ಸಚಿವ ಈಶ್ವರ ಖಂಡ್ರೆ

By kannadanewsnow0915/12/2025 4:21 PM KARNATAKA 1 Min Read

ದಾವಣಗೆರೆ: ಕರ್ನಾಟಕದ ಮ್ಯಾಂಚೆಸ್ಟರ್ ಎಂದೇ ಖ್ಯಾತವಾಗಿದ್ದ ದಾವಣಗೆರೆಯನ್ನು ವಿದ್ಯಾನಗರಿಯಾಗಿ ಪರಿವರ್ತಿಸಿದ ಶಾಮನೂರು ಶಿವಶಂಕಪ್ಪ ಅವರು ರಾಜ್ಯದ ಜನರ ಹೃದಯದಲ್ಲಿ ಶಾಶ್ವತವಾಗಿ…

BREAKING : ಗದಗ ಬಳಿಕ ಮಂಗಳೂರು ‘RTO’ ಕಛೇರಿ ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ!

15/12/2025 4:03 PM

GOOD NEWS: KSRTC ಬಸ್ ಚಾಲಕರಿಗೆ ಗುಡ್ ನ್ಯೂಸ್: ಅಪಘಾತ ರಹಿತ, ಅಪರಾಧ ರಹಿತ ಸೇವೆಯ ಮಾಸಿಕ ಭತ್ಯೆ, ನಗದು ಪುರಸ್ಕಾರ ಹೆಚ್ಚಳ

15/12/2025 3:57 PM

BREAKING : ಬೆಂಗಳೂರಿನ ಮೆಟ್ರೋ ನಿಲ್ದಾಣದ ಬಳಿ ಭೀಕರ ಅಗ್ನಿ ದುರಂತ : ನಡುರಸ್ತೆಯಲ್ಲೇ ಸುಟ್ಟು ಭಸ್ಮವಾದ ಕಾರು!

15/12/2025 3:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.