Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ವಿವಾಹಿತ ಮಗಳು ಸಹ `ಅನುಕಂಪದ ನೇಮಕಾತಿ’ಗೆ ಅರ್ಹ : ಹೈಕೋರ್ಟ್ ಮಹತ್ವದ ತೀರ್ಪು

26/08/2025 6:59 AM

ಗಣೇಶ ಚತುರ್ಥಿ 2025: ಮನೆಯನ್ನು ಆಕರ್ಷಕವಾಗಿ ಅಲಂಕರಿಸಲು ಸರಳ ಐಡಿಯಾಗಳು!

26/08/2025 6:57 AM

BIG NEWS : `ಅಟ್ರಾಸಿಟಿ’ ಪ್ರಕರಣದಲ್ಲಿ 60 ದಿನಗಳಲ್ಲಿ ದೋಷಾರೋಪ ಸಲ್ಲಿಕೆ ಕಡ್ಡಾಯ : CM ಸಿದ್ದರಾಮಯ್ಯ ಖಡಕ್ ಸೂಚನೆ

26/08/2025 6:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೋದಿಯವರೇ ನಿಮ್ಮ ಮಿತ್ರ ಪಕ್ಷದ ‘ಪ್ರಜ್ವಲ್ ರೇವಣ್ಣ’ ಕೃತ್ಯದ ಬಗ್ಗೆ ಏಕೆ ಮಾತಾಡ್ತಿಲ್ಲ?- ಕವಿತಾರೆಡ್ಡಿ ಪ್ರಶ್ನೆ
KARNATAKA

ಮೋದಿಯವರೇ ನಿಮ್ಮ ಮಿತ್ರ ಪಕ್ಷದ ‘ಪ್ರಜ್ವಲ್ ರೇವಣ್ಣ’ ಕೃತ್ಯದ ಬಗ್ಗೆ ಏಕೆ ಮಾತಾಡ್ತಿಲ್ಲ?- ಕವಿತಾರೆಡ್ಡಿ ಪ್ರಶ್ನೆ

By kannadanewsnow0928/04/2024 2:36 PM

ಬೆಂಗಳೂರು: ಹಾಸನ ಪೆನ್ ಡ್ರೈವ್ ವಿಚಾರವಾಗಿ ಮೋದಿಯವರೇ ನಿಮ್ಮ ಮಿತ್ರ ಪಕ್ಷದ ಪ್ರಜ್ವಲ್ ರೇವಣ್ಣ ಕೃತ್ಯದ ಬಗ್ಗೆ ಮಾತನಾಡಿ ಎಂಬುದಾಗಿ ಕಾಂಗ್ರೆಸ್ ಪಕ್ಷದ  ಕವಿತಾರೆಡ್ಡಿ ಆಗ್ರಹಿಸಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದಂತ ಅವರು, ಮಾಜಿ ಪ್ರಧಾನಿ ಕುಟುಂಬದ ಸದಸ್ಯ ಪ್ರಜ್ವಲ್ ರೇವಣ್ಣ ಮಾಡಿರುವ ಈ ಹೀನ ಕೃತ್ಯ ಖಂಡನಿಯ. ಈ ಕುಟುಂಬದ ಸದಸ್ಯರು ಎಲ್ಲಾ ಅಧಿಕಾರಗಳನ್ನು ಅನುಭವಿಸಿರುವವರು. ಎಲ್ಲಾ ಹುದ್ದೆಗಳ ರುಚಿ ಕಂಡಿದ್ದಾರೆ. ಇಂತಹ ಕುಟುಂಬದ ಸದಸ್ಯ ಯಾವುದೇ ಕಾನೂನಿನ ಭಯ ಇಲ್ಲದೆ ಜರ್ಮನಿಗೆ ಹಾರಿ ಹೋಗಿದ್ದಾರೆ. ಇವರಿಂದ ಶೋಷಣೆಗೆ ಒಳಗಾದ ಮಹಿಳೆಯರನ್ನು ಹೇಗೆ ರಕ್ಷಣೆ ಮಾಡುವುದು ಎನ್ನುವುದೇ ಚಿಂತೆಯಾಗಿದೆ ಎಂದು ಕಳವಳ ವ್ಯಕ್ತ ಪಡಿಸಿದ್ದಾರೆ.

ಸಣ್ಣ ವಿಚಾರಕ್ಕೂ ಮಾತನಾಡುವ ಪ್ರಧಾನಿ ಮೋದಿ ಅವರೇ ನಿಮ್ಮ ಮಿತ್ರ ಪಕ್ಷದ ಲೋಕಸಭಾ ಅಭ್ಯರ್ಥಿಯ ಕೃತ್ಯದ ಬಗ್ಗೆ ಮಾತನಾಡಿ. ಎರಡು ದಿನ ರಾಜ್ಯಕ್ಕೆ ಬರುತ್ತಿರುವ ಮೋದಿ ಅವರನ್ನು ಮಾಧ್ಯಮಗಳು ಪ್ರಶ್ನೆ ಮಾಡಬೇಕು. ಏನೇ ಆದರೂ ಓಡಿ ಬರುವ ಶೋಭಾಕ್ಕ ಎಲ್ಲಿ ನಿಮ್ಮ ದನಿ ಅಡಗಿ ಹೋಗಿದೆಯೇ? ಸಿ. ಟಿ. ರವಿ ಅವರೇ, ನಾಲಾಯಕ್ ಸಿಎಂ ಎಂದು ನಾಲಿಗೆ ಹರಿಬಿಟ್ಟ ವಿಜಯೇಂದ್ರ ಅವರೇ ಈಗ ನಿಮ್ಮ ನಾಲಿಗೆ ಹೊರಳುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಸ್ವಯಂ ಘೋಷಿತ ವಿರೋಧ ಪಕ್ಷದ ನಾಯಕ ಯತ್ನಾಳ್ ಅವರೇ, ಆರ್. ಅಶೋಕ ಅವರೇ ಎಲ್ಲಿದ್ದೀರಿ. ಇದು ರಾಜಕೀಯ ವಿಚಾರವಲ್ಲ ದೇಶದ ಮರ್ಯಾದೆಯ ವಿಚಾರ. ನಮ್ಮ ಹೆಣ್ಣುಮಕ್ಕಳ ವಿಚಾರ. ಮಹಿಳೆಯ ಪರವಾಗಿ ದನಿ ಎತ್ತಲು ನಿಮಗೆ ಏನಾಗಿದೆ. ಪ್ರತಿಯೊಂದಕ್ಕೂ ಠಕ್ಕರ್ ಕೊಡುವ ಕುಮಾರಣ್ಣ ಸಾವಿರಾರು ಹೆಣ್ಣುಮಕ್ಕಳ ಮಾನ ಹಾನಿಯಾಗಿದೆ. ತಾಯಿ, ಸೊಸೆ, ಮಗಳು ಸೇರಿದಂತೆ ಅನೇಕರು ಪ್ರಜ್ವಲ್ ರೇವಣ್ಣ ಅವರ ಕೃತ್ಯಕ್ಕೆ ಬಲಿಯಾಗಿದ್ದಾರೆ. ಇವರ ಪರವಾಗಿ ಮಾತನಾಡಲು ಏನಾಗಿದೆ ನಿಮಗೆ? ಎಂದು ಕೇಳಿದ್ದಾರೆ.

ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮಿ ಚೌದರಿ ಅವರ ಮನವಿ ಮೇರೆಗೆ ಸಿಎಂ ಸಿದ್ದರಾಮಯ್ಯ ಅವರು ಎಸ್ ಐ ಟಿ ರಚನೆ ಮಾಡಿದ್ದಾರೆ. ನಾವು ಇದನ್ನು ಸ್ವಾಗತ ಮಾಡುತ್ತೇವೆ ಎಂದಿದ್ದಾರೆ.

ಕೇಂದ್ರದ ವಿಷಯ ಹಾಗಿರಲಿ, ಜನರಿಗೆ ಇವರೆಷ್ಟು ಪರಿಹಾರ ಕೊಟ್ಟಿದ್ದಾರೆ: ರಾಜ್ಯ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನೆ

ಚುನಾವಣಾ ಪ್ರಚಾರ ಗೀತೆಯನ್ನು ಮಾರ್ಪಡಿಸುವಂತೆ AAPಗೆ ಚುನಾವಣಾ ಆಯೋಗ ಆದೇಶ

Share. Facebook Twitter LinkedIn WhatsApp Email

Related Posts

BIG NEWS : `ಅಟ್ರಾಸಿಟಿ’ ಪ್ರಕರಣದಲ್ಲಿ 60 ದಿನಗಳಲ್ಲಿ ದೋಷಾರೋಪ ಸಲ್ಲಿಕೆ ಕಡ್ಡಾಯ : CM ಸಿದ್ದರಾಮಯ್ಯ ಖಡಕ್ ಸೂಚನೆ

26/08/2025 6:53 AM2 Mins Read

BIG NEWS : ರಾಜ್ಯದಲ್ಲಿ `ಗಣೇಶ ಹಬ್ಬ’ ಆಚರಣೆಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

26/08/2025 6:50 AM4 Mins Read

ತಹಶೀಲ್ದಾರ್ ಕೋರ್ಟ್ ವ್ಯಾಜ್ಯ 90 ದಿನ ಮೀರಿದರೆ ಶಿಸ್ತು ಕ್ರಮ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ.!

26/08/2025 6:43 AM4 Mins Read
Recent News

BIG NEWS : ವಿವಾಹಿತ ಮಗಳು ಸಹ `ಅನುಕಂಪದ ನೇಮಕಾತಿ’ಗೆ ಅರ್ಹ : ಹೈಕೋರ್ಟ್ ಮಹತ್ವದ ತೀರ್ಪು

26/08/2025 6:59 AM

ಗಣೇಶ ಚತುರ್ಥಿ 2025: ಮನೆಯನ್ನು ಆಕರ್ಷಕವಾಗಿ ಅಲಂಕರಿಸಲು ಸರಳ ಐಡಿಯಾಗಳು!

26/08/2025 6:57 AM

BIG NEWS : `ಅಟ್ರಾಸಿಟಿ’ ಪ್ರಕರಣದಲ್ಲಿ 60 ದಿನಗಳಲ್ಲಿ ದೋಷಾರೋಪ ಸಲ್ಲಿಕೆ ಕಡ್ಡಾಯ : CM ಸಿದ್ದರಾಮಯ್ಯ ಖಡಕ್ ಸೂಚನೆ

26/08/2025 6:53 AM

BIG NEWS : ರಾಜ್ಯದಲ್ಲಿ `ಗಣೇಶ ಹಬ್ಬ’ ಆಚರಣೆಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

26/08/2025 6:50 AM
State News
KARNATAKA

BIG NEWS : `ಅಟ್ರಾಸಿಟಿ’ ಪ್ರಕರಣದಲ್ಲಿ 60 ದಿನಗಳಲ್ಲಿ ದೋಷಾರೋಪ ಸಲ್ಲಿಕೆ ಕಡ್ಡಾಯ : CM ಸಿದ್ದರಾಮಯ್ಯ ಖಡಕ್ ಸೂಚನೆ

By kannadanewsnow5726/08/2025 6:53 AM KARNATAKA 2 Mins Read

ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ…

BIG NEWS : ರಾಜ್ಯದಲ್ಲಿ `ಗಣೇಶ ಹಬ್ಬ’ ಆಚರಣೆಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

26/08/2025 6:50 AM

ತಹಶೀಲ್ದಾರ್ ಕೋರ್ಟ್ ವ್ಯಾಜ್ಯ 90 ದಿನ ಮೀರಿದರೆ ಶಿಸ್ತು ಕ್ರಮ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ.!

26/08/2025 6:43 AM
vidhana soudha

ರಾಜ್ಯ ಸರ್ಕಾರದಿಂದ `ಹಿಂದುಳಿದ ವರ್ಗದವರಿಗೆ ಗುಡ್ ನ್ಯೂಸ್’ : ಶಿಕ್ಷಣ, ವಸತಿ ಸೇರಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

26/08/2025 6:42 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.