Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪಾಕಿಸ್ತಾನದಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ‘LET’ ಕಮಾಂಡರ್ ಸೈಫುಲ್ಲಾ ಖಾಲಿದ್ ಗುಂಡಿಕ್ಕಿ ಹತ್ಯೆ!

18/05/2025 6:01 PM

BREAKING: ಪಾಕಿಸ್ತಾನದಲ್ಲಿ ಬೆಂಗಳೂರಿನ ಐಐಎಸ್ಸಿ ದಾಳಿಕೋರ ಸೈಪುಲ್ಲಾ ಗುಂಡಿಕ್ಕಿ ಹತ್ಯೆ | Razullah Nizamani AKA Abu Saifullah

18/05/2025 5:51 PM

BREAKING: ಜಮ್ಮು-ಕಾಶ್ಮೀರದಲ್ಲಿ ಸೇನೆ, ಪೊಲೀಸರ ಭರ್ಜರಿ ಕಾರ್ಯಾಚರಣೆ: 42 ಜೀವಂತ ಬಾಂಬ್ ನಿಷ್ಕ್ರೀಯ

18/05/2025 5:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ
KARNATAKA

ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ

By kannadanewsnow0903/05/2024 6:41 PM

ಬಾಗಲಕೋಟೆ : “ಕಲ್ಯಾಣ ಕರ್ನಾಟಕದ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆದ್ದೇ ಗೆಲ್ಲಲಿದ್ದು, ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನವನ್ನು ಗೆಲ್ಲಲಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಬಾಗಲಕೋಟೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಜನರಿಗೆ ಗ್ಯಾರಂಟಿ ಬಗ್ಗೆ ಭರವಸೆ ಮೂಡಿದೆ. ಮಹಾಲಕ್ಷ್ಮಿ ಯೋಜನೆ ಮೂಲಕ ಬಡ ಕುಟುಂಬದ ಮಹಿಳೆಗೆ ವಾರ್ಷಿಕ 1 ಲಕ್ಷ, ನಿರುದ್ಯೋಗಿ ಯುವಕರಿಗೆ ವಾರ್ಷಿಕ 1 ಲಕ್ಷ ಶಿಷ್ಯ ವೇತನ ಹಾಗೂ ತರಬೇತಿ, 25 ಲಕ್ಷವರೆಗಿನ ಆರೋಗ್ಯ ವಿಮೆ, ರೈತರ ಸಾಲಮನ್ನಾ ಹಾಗೂ ಸ್ವಾಮಿನಾಥನ್ ಆಯೋಗದಂತೆ ಬೆಂಬಲ ಬೆಲೆ, ನರೇಗಾ ಯೋಜನೆಯಲ್ಲಿ ಕೇಂದ್ರದ ಕೂಲಿಯ ಪಾಲು 400ಕ್ಕೆ ಹೆಚ್ಚಳ, ನಗರದಲ್ಲಿ ಉದ್ಯೋಗ ಖಾತ್ರಿ ಯೋಜನೆಗಳು ಜನರನ್ನು ಆಕರ್ಷಿಸಿವೆ. ಇಂತಹ ಒಂದೇ ಒಂದು ಗ್ಯಾರಂಟಿ ಬಿಜೆಪಿ ನೀಡಿಲ್ಲ ಎಂದರು.

ಮೋದಿ ಗ್ಯಾರಂಟಿಯಲ್ಲಿ ಜನರಿಗೆ ಹೊಟ್ಟೆ ತುಂಬಿಸುವ, ಜನರ ಬದುಕಿನಲ್ಲಿ ಬದಲಾವಣೆ ತರುವ ಯೋಜನೆಗಳಲ್ಲಿ. ನಾವು ಜನರ ಬದುಕಿನ ಬಗ್ಗೆ ಆಲೋಚಿಸುತ್ತಿದ್ದೇವೆ ಎಂದು ದೇಶದೆಲ್ಲೆಡೆ ಇಂಡಿಯಾ ಮೈತ್ರಿ ಕೂಟದ ಬಗ್ಗೆ ಒಲವು ಮೂಡುತ್ತಿದೆ. ಹೀಗಾಗಿ ನಮಗೆ ಉತ್ತಮ ಫಲಿತಾಂಶ ಸಿಗಲಿದೆ ಎಂದು ಹೇಳಿದರು.

ಪೆನ್ ಡ್ರೈವ್ ಪ್ರಕರಣ ತನಿಖೆಗೆ ಸಂಪೂರ್ಣ ಸ್ವಾತಂತ್ರ್ಯ:

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿರುವ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಪತ್ರಿಕೆಗಳಲ್ಲಿ ಓದಿದೆ. ನನಗೆ ಹೆಚ್ಚಿನ ಮಾಹಿತಿ ಇಲ್ಲ. ಪೊಲೀಸ್ ಅಧಿಕಾರಿಗಳು ತನಿಖೆ ಮಾಡುತ್ತಿದ್ದು, ನಾವು ಅವರಿಗೆ ತನಿಖೆ ನಡೆಸಲು ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ. ಉಪ್ಪು ತಿಂದವನು ನೀರು ಕುಡಿಯಬೇಕು ಎಂದು ಹೇಳುವ ಮೂಲಕ ಕುಮಾರಣ್ಣ ಹಾಗೂ ಬಿಜೆಪಿ ತನಿಖೆಗೆ ಸ್ವಾತಂತ್ರ್ಯ ನೀಡಿದ್ದಾರೆ. ತನಿಖೆ ಅದರ ಪಾಡಿಗೆ ನಡೆಯಲಿದೆ” ಎಂದರು.

ರಾಜುಗೌಡ ಹುಚ್ಚ:

ಡಿ.ಕೆ. ಶಿವಕುಮಾರ್ ಸಿ.ಡಿ ಯೂನಿವರ್ಸಿಟಿ ಇಟ್ಟುಕೊಂಡಿದ್ದಾರೆ ಎಂಬ ಬಿಜೆಪಿ ಮಾಜಿ ಶಾಸಕ ರಾಜುಗೌಡ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ರಾಜುಗೌಡ ಹುಚ್ಚ, ಬಿಜೆಪಿ ಹಾಗೂ ದಳದವರು ಆಗಾಗ್ಗೆ ನನ್ನನ್ನು ಸ್ಮರಿಸುತ್ತಿದ್ದಾರೆ ಬಹಳ ಸಂತೋಷ. ಅವರ ವಿಕೆಟ್ ಬೀಳುವಾಗ ತಂಡದ ನಾಯಕನನ್ನು ನೆನೆಸಿಕೊಳ್ಳದೇ ಬೇರೆಯವರನ್ನು ನೆನೆಸಿಕೊಳ್ಳಲು ಸಾಧ್ಯವೇ? ಬಿಜೆಪಿ ಯಾವುದೇ ನಾಯಕರು ಏನೇ ಮಾಡಿದರೂ ನಾವು ಮೋದಿ ಅವರನ್ನು ಪ್ರಶ್ನೆ ಮಾಡುವುದಿಲ್ಲವೇ ಅದೇ ರೀತಿ ನನ್ನನ್ನು ನೆನೆಸಿಕೊಳ್ಳುತ್ತಿದ್ದಾರೆ. ಎಲ್ಲಾ ವಿಚಾರದಲ್ಲೂ ಬೀದಿಗಿಳಿದು ಮಾತನಾಡುವ ಬಿಜೆಪಿ ನಾಯಕರು ಪ್ರಜ್ವಲ್ ವಿಚಾರದಲ್ಲಿ ಏಕೆ ಮಾತನಾಡುತ್ತಿಲ್ಲ? ಅವರ ಪಕ್ಷದ ನಾಯಕರು ಸಂತ್ರಸ್ತೆಯರಿಗೆ ಸಾಂತ್ವನ ಹೇಳಲು ಏಕೆ ಹೋಗುತ್ತಿಲ್ಲ ಎಂದು ಪ್ರಶ್ನಿಸಿದರು.

ಸಿ.ಟಿ ರವಿ, ಶೋಭಕ್ಕ, ಬೊಮ್ಮಾಯಿ, ಪ್ರಹ್ಲಾದ್ ಜೋಷಿ ಯಾಕೆ ಮಾತಾಡುತ್ತಿಲ್ಲ. ಹುಬ್ಬಳ್ಳಿ ಹುಡುಗಿ ಹತ್ಯೆ ಪ್ರಕರಣದಲ್ಲಿ ನಾವು ಆರೋಪಿ ಬಂಧಿಸಿ ತನಿಖೆ ನಡೆಸುತ್ತಿದ್ದರೂ ಅವರು ಎಷ್ಟೆಲ್ಲಾ ಮಾತನಾಡಿದರು. ಈ ಪ್ರಕರಣದಲ್ಲಿ ಯಾಕೆ ಮಾತಾಡುತ್ತಿಲ್ಲ?” ಎಂದರು.

ಲೋಕಸಭಾ ಚುನಾವಣೆ: ಮೇ.7ರಂದು 1 ಗಂಟೆ ಮತದಾನ ಅವಧಿ ವಿಸ್ತರಿಸುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ

ಕೋವಿಶೀಲ್ಡ್ ಬಗ್ಗೆ ಯಾವುದೇ ಸುತ್ತೋಲೆ ಹೊರಡಿಸಿಲ್ಲ: ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ

Share. Facebook Twitter LinkedIn WhatsApp Email

Related Posts

ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯ ಪರಿಚಯಿಸಲು ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

18/05/2025 5:28 PM3 Mins Read

BIG NEWS: ಪ್ರಾಂಕ್ ಹೆಸರಲ್ಲಿ ಹುಚ್ಚಾಟ ಮೆರೆದ್ರೆ FIR ಫಿಕ್ಸ್: ಬೆಂಗಳೂರು ಪೊಲೀಸರಿಂದ ಖಡಕ್ ಎಚ್ಚರಿಕೆ

18/05/2025 5:10 PM1 Min Read

BIG NEWS : ಸಚಿವ ಸಂಪುಟ ವಿಸ್ತರಣೆ ಆದರೆ ಹೊಸ ಲೀಡರ್ ಶಿಪ್ ಬೆಳೆಯುತ್ತೆ : ಸಚಿವ ಸತೀಶ್ ಜಾರಕಿಹೊಳಿ

18/05/2025 5:03 PM1 Min Read
Recent News

BREAKING : ಪಾಕಿಸ್ತಾನದಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ‘LET’ ಕಮಾಂಡರ್ ಸೈಫುಲ್ಲಾ ಖಾಲಿದ್ ಗುಂಡಿಕ್ಕಿ ಹತ್ಯೆ!

18/05/2025 6:01 PM

BREAKING: ಪಾಕಿಸ್ತಾನದಲ್ಲಿ ಬೆಂಗಳೂರಿನ ಐಐಎಸ್ಸಿ ದಾಳಿಕೋರ ಸೈಪುಲ್ಲಾ ಗುಂಡಿಕ್ಕಿ ಹತ್ಯೆ | Razullah Nizamani AKA Abu Saifullah

18/05/2025 5:51 PM

BREAKING: ಜಮ್ಮು-ಕಾಶ್ಮೀರದಲ್ಲಿ ಸೇನೆ, ಪೊಲೀಸರ ಭರ್ಜರಿ ಕಾರ್ಯಾಚರಣೆ: 42 ಜೀವಂತ ಬಾಂಬ್ ನಿಷ್ಕ್ರೀಯ

18/05/2025 5:41 PM

ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯ ಪರಿಚಯಿಸಲು ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

18/05/2025 5:28 PM
State News
KARNATAKA

ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯ ಪರಿಚಯಿಸಲು ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

By kannadanewsnow0918/05/2025 5:28 PM KARNATAKA 3 Mins Read

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ “ಕೀಮೋಥೆರಪಿ ಸೌಲಭ್ಯವನ್ನು ಪರಿಚಯಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದ್ದು, ಮುಖ್ಯಮಂತ್ರಿಗಳು ಮೈಸೂರಿನಲ್ಲಿ ಶೀಘ್ರದಲ್ಲೇ ಚಾಲನೆ ನೀಡಲಿದ್ದಾರೆ…

BIG NEWS: ಪ್ರಾಂಕ್ ಹೆಸರಲ್ಲಿ ಹುಚ್ಚಾಟ ಮೆರೆದ್ರೆ FIR ಫಿಕ್ಸ್: ಬೆಂಗಳೂರು ಪೊಲೀಸರಿಂದ ಖಡಕ್ ಎಚ್ಚರಿಕೆ

18/05/2025 5:10 PM

BIG NEWS : ಸಚಿವ ಸಂಪುಟ ವಿಸ್ತರಣೆ ಆದರೆ ಹೊಸ ಲೀಡರ್ ಶಿಪ್ ಬೆಳೆಯುತ್ತೆ : ಸಚಿವ ಸತೀಶ್ ಜಾರಕಿಹೊಳಿ

18/05/2025 5:03 PM

BREAKING : ಸ್ಟೇಡಿಯಂಗೆ ನುಗ್ಗಿ ಕೊಹ್ಲಿಯನ್ನು ಅಪ್ಪಿಕೊಳ್ಳುತ್ತೇನೆ : ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಹಾಕಿದ್ದ ಯುವಕ ಅರೆಸ್ಟ್, ‘FIR’ ದಾಖಲು!

18/05/2025 4:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.