Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಸರ್ಕಾರಿ ನೌಕರರಿಗೆ ಮಧು ಬಂಗಾರಪ್ಪ ಗುಡ್ ನ್ಯೂಸ್: OPS ಜಾರಿಗೆ ಸರ್ಕಾರ ಬದ್ಧವೆಂದ ಸಚಿವರು

18/05/2025 6:49 PM

ಇಸ್ರೇಲ್ ಧ್ವಂಸ ಮಾಡಿದ ಗಾಜಾ ಸುರಂಗದಲ್ಲಿ ಹಮಾಸ್ ನಾಯಕ ಮುಹಮ್ಮದ್ ಸಿನ್ವಾರ್ ಮೃತದೇಹ ಪತ್ತೆ: ವರದಿ

18/05/2025 6:25 PM

BREAKING : ಪಾಕಿಸ್ತಾನದಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ‘LET’ ಕಮಾಂಡರ್ ಸೈಫುಲ್ಲಾ ಖಾಲಿದ್ ಗುಂಡಿಕ್ಕಿ ಹತ್ಯೆ!

18/05/2025 6:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯದ ರೈತರಿಗೆ ಗುಡ್ ನ್ಯೂಸ್: ‘ರೂ.2000 ಬರಪರಿಹಾರ’ ಬಿಡುಗಡೆ ಮಾಡಿ ‘ರಾಜ್ಯ ಸರ್ಕಾರ’ ಆದೇಶ
KARNATAKA

BREAKING: ರಾಜ್ಯದ ರೈತರಿಗೆ ಗುಡ್ ನ್ಯೂಸ್: ‘ರೂ.2000 ಬರಪರಿಹಾರ’ ಬಿಡುಗಡೆ ಮಾಡಿ ‘ರಾಜ್ಯ ಸರ್ಕಾರ’ ಆದೇಶ

By kannadanewsnow0903/05/2024 7:23 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಉಂಟಾದಂತ ಬೆಳೆಹಾನಿಗೆ ಅರ್ಹ ರೈತರಿಗೆ ರೂ.2000ವರೆಗೆ ಬಾಕಿ ಬೆಳೆಹಾನಿ ಪರಿಹಾರ ಮೊತ್ತವನ್ನು ಪಾವತಿಸಲು ಅನುದಾನ ಬಿಡುಗಡೆ ಮಾಡಿ ಆದೇಶಿಸಿದೆ.

ಈ ಕುರಿತಂತೆ ಇಂದು ರಾಜ್ಯ ಸರ್ಕಾರ ಆದೇಶ ಮಾಡಿದ್ದು, 2023ನೇ ಸಾಲಿನ ನೈರುತ್ಯ ಮುಂಗಾರು ಹಂಗಾಮಿನ ವೈಫಲ್ಯ / ಮಳೆಕೊರತೆ ಕಂಡು ಬಂದ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರದ ಬರ ಕೈಪಿಡಿ-2020 ರಲ್ಲಿ ಬರ  ಪರಿಸ್ಥಿತಿ ಘೋಷಿಸಲು ಅನುಸರಿಸಬೇಕಾದ ಮಾನದಂಡಗಳಂತೆ ನಿಯಮಾನುಸಾರ ಪರಿಶೀಲಿಸಿ, ರಾಜ್ಯದ 223 ತಾಲ್ಲೂಕುಗಳನ್ನು (196 ತೀವ್ರ ಬರ & 27 ಸಾಧರಣ ಬರ) ಬರ ಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿರುತ್ತದೆ. ಭಾರತ ಸರ್ಕಾರದಿಂದ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (NDRF) ಅನುದಾನವನ್ನು ನಿರೀಕ್ಷಿಸಿ, ಭಾರತ ಸರ್ಕಾರದ ಗ್ರಹ ಮಂತ್ರಾಲಯವು SDRF/NDRF ರಡಿ ನೀಡಬಹುದಾದ ಪರಿಹಾರ ಮೊತ್ತದ ಬಗ್ಗೆ ಮೇಲೆ (2)ರಲ್ಲಿ ಓದಲಾದ ದಿನಾಂಕ:11/07/2023ರ Items of Expenditure ಮಾರ್ಗಸೂಚಿಗಳ ಅನುಸಾರ ಬೆಳೆಹಾನಿ ಪರಿಹಾರದ ಮೊದಲನೇ ಕಂತಾಗಿ ಅಥವಾ ಬೆಳೆಹಾನಿ ಪರಿಹಾರವಾಗಿ ಅರ್ಹತೆಯ ಅನುಗುಣವಾಗಿ ಪ್ರತಿ ಅರ್ಹ ರೈತರಿಗೆ ಗರಿಷ್ಟ ರೂ.2,000/- ರವರೆಗೆ, ಗರಿಷ್ಠ 02 ಹೆಕ್ಟೇರ್‌ಗೆ ಸಿಮೀತಗೊಳಿಸಿ ಕೆಲವೊಂದು ಷರತ್ತುಗಳ ಪಾಲನೆಗೊಳಪಡಿಸಿ ಪಾವತಿಸಲು ಮೇಲೆ (3) ರಲ್ಲಿ ಓದಲಾದ ದಿನಾಂಕ: 05.01.20240 ಆದೇಶದಲ್ಲಿ O.105.00 ಕೋಟಿಗಳನ್ನು, ADO:16.01.20240 ಸರ್ಕಾರಿ ಆದೇಶದಲ್ಲಿ do.237.53 ಕೋಟಿಗಳನ್ನು ಹಾಗೂ ದಿನಾಂಕ:22.01.2024ರ ಸರ್ಕಾರಿ ಆದೇಶದಲ್ಲಿ ರೂ.342.47 ಕೋಟಿಗಳಂತೆ ಒಟ್ಟು ರೂ.685.00 ಕೋಟಿಗಳನ್ನು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಿಗೆ ಬಿಡುಗಡೆ ಮಾಡಲಾಗಿದ್ದು, ಅದರಂತೆ, ಈ ಮೊತ್ತವನ್ನು ರಾಜ್ಯದಲ್ಲಿ ಬರ ಪೀಡಿತ ತಾಲ್ಲೂಕುಗಳೆಂದು ಘೋಷಿಸಿರುವ 223 ತಾಲ್ಲೂಕುಗಳಲ್ಲಿ ನಿಯಮಾನುಸಾರ ಅರ್ಹವಿರುವ 33,55,599 ಫಲಾನುಭವಿ ರೈತರುಗಳಿಗೆ ಅರ್ಹತೆಯನುಸಾರ ಒಟ್ಟು ಮೊತ್ತ ರೂ.6364466128/-ಗಳನ್ನು ಬೆಳೆಹಾನಿ ಪರಿಹಾರವಾಗಿ ಪಾವತಿಸಲಾಗಿರುತ್ತದೆಂದು ತಿಳಿಸುತ್ತಾ, ಉಪಯೋಗಿತಾ ಪುಮಾಣ ಪತ್ರವನ್ನು ಮೇಲೆ (4)ರಲ್ಲಿ ಓದಲಾದ ದಿನಾಂಕ:01.04.2024ರ ಪತ್ರದಲ್ಲಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ, ಆಯುಕ್ತರು ನೀಡಿರುತ್ತಾರೆ ಎಂದಿದ್ದಾರೆ.

ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (NDRF) ಆರ್ಥಿಕ ನೆರವನ್ನು ನೀಡುವಂತೆ, ಸೂಕ್ತ ನಿರ್ದೇಶನವನ್ನು ಭಾರತ ಸರ್ಕಾರಕ್ಕೆ ನೀಡುವಂತೆ ರಾಜ್ಯ ಸರ್ಕಾರವು ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಂಖ್ಯೆ: 210/2024ನ್ನು ದಾಖಲಿಸಿದ್ದು, ಇನ್ನು ಬಾಕಿ ಇರುತ್ತದೆ ಎಂದಿದೆ.

ಭಾರತ ಸರ್ಕಾರದ ಆರ್ಥಿಕ ಮಂತ್ರಾಲಯವು ಮೇಲೆ (5)ರಲ್ಲಿ ಓದಲಾದ ದಿನಾಂಕ:26.04.2024ರ ಪತ್ರದಲ್ಲಿ, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (NDRF) 2023ನೇ ಸಾಲಿನ ಮುಂಗಾರು (Kharif) ಬರ ಪರಿಹಾರಕ್ಕಾಗಿ ರೂ. 3454.22 ಕೋಟಿಗಳನ್ನು ರಾಜ್ಯಕ್ಕೆ ಬಿಡುಗಡೆ ಮಾಡಿರುತ್ತದೆ ಎಂದು ಹೇಳಿದೆ.

ಭಾರತ ಸರ್ಕಾರದ ಗೃಹ ಮಂತ್ರಾಲಯವು SDRF/NDRF ರಡಿ ನೀಡಬಹುದಾದ ಪರಿಹಾರ ಮೊತ್ತದ ಬಗ್ಗೆ ಮೇಲೆ (2)ರಲ್ಲಿ ಓದಲಾದ ದಿನಾಂಕ:11/07/2023ರ Items of Expenditure ಮಾರ್ಗಸೂಚಿಗಳ ಪುಕಾರ ನಿಯಮಾನುಸಾರ ಈಗಾಗಲೇ ಅರ್ಹ ರೈತರಿಗೆ ಗರಿಷ್ಟ ರೂ.2000/-ರವರೆಗೆ ಅರ್ಹತೆಯಂತೆ ಪಾವತಿಸಿರುವ ಬೆಳೆಹಾನಿ ಪರಿಹಾರ ಮೊತ್ತವನ್ನು ಪರಿಗಣನೆಗೆ ತೆಗೆದುಕೊಂಡು, ಅರ್ಹತೆಯಂತೆ ಪಾವತಿಸಬೇಕಾಗಿರುವ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ ಮೊತ್ತವನ್ನು ನಿಯಮಾನುಸಾರ ಅರ್ಹ ರೈತ ಫಲಾನುಭವಿಗಳಿಗೆ ಪಾವತಿಸಲು ಭಾರತ ಸರ್ಕಾರದಿಂದ ರಾಷ್ಟ್ರೀಯ ವಿಪತ್ತು ಪರಿಹಾರ నిధి (NDRF)& ಬಿಡುಗಡೆಯಾಗಿರುವ ರೂ.3454.22 ಕೋಟಿಗಳನ್ನು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ, ಆಯುಕ್ತರಿಗೆ ಬಿಡುಗಡೆ ಮಾಡಲು ಸರ್ಕಾರವು ತೀರ್ಮಾನಿಸಿ, ಕೆಳಕಂಡಂತೆ ಆದೇಶಿಸಿದೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಭಾರತ ಸರ್ಕಾರದ ಗ್ರಹ ಮಂತ್ರಾಲಯವು SDRF/NDRF ರಡಿ ನೀಡಬಹುದಾದ ಪರಿಹಾರ ಮೊತ್ತದ ಬಗ್ಗೆ ಮೇಲೆ (2)ರಲ್ಲಿ ಓದಲಾದ ದಿನಾಂಕ:11/07/2023ರ Items of Expenditure ಮಾರ್ಗಸೂಚಿಗಳ ಪುಕಾರ ನಿಯಮಾನುಸಾರ ಈಗಾಗಲೇ ಅರ್ಹ ರೈತರಿಗೆ ಗರಿಷ್ಮ ರೂ.2000/-ರವರೆಗೆ ಅರ್ಹತೆಯಂತೆ ಪಾವತಿಸಿರುವ ಬೆಳೆಹಾನಿ ಪರಿಹಾರ ಮೊತ್ತವನ್ನು ಪರಿಗಣನೆಗೆ ತೆಗೆದುಕೊಂಡು, ಅರ್ಹತೆಯಂತೆ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ ಮೊತ್ತವನ್ನು, ಮೇಲೆ (3)ರಲ್ಲಿ ಓದಲಾದ ದಿನಾಂಕ:05.01.2024ರ ಸರ್ಕಾರಿ ಆದೇಶದಲ್ಲಿ ವಿಧಿಸಿರುವ ಎಲ್ಲಾ ಷರತ್ತುಗಳ ಪಾಲನೆಗೆ ಒಳಪಟ್ಟು, ನಿಯಮಾನುಸಾರ ಅರ್ಹ ರೈತರಿಗೆ ಪಾವತಿಸಲು ಭಾರತ ಸರ್ಕಾರದಿಂದ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF)ರಡಿ ಬಿಡುಗಡೆಯಾಗಿರುವ ರೂ. 3454.22 ಕೋಟಿಗಳನ್ನು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ, ಆಯುಕ್ತರಿಗೆ ಬಿಡುಗಡೆ ಮಾಡಿ, ಆದೇಶಿಸಿದೆ.

ಈ ಮೊತ್ತವನ್ನು ಲೆಕ್ಕ ಶೀರ್ಷಿಕೆ: 2245-80-102-0-01-059″ ರಡಿ ಭರಿಸತಕ್ಕದ್ದು. ಬಿಡುಗಡೆ ಮಾಡಿರುವ ಅನುದಾನವನ್ನು ಸರ್ಕಾರದ ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ & ಸೇವೆಗಳು-3) ಇವರು ಲೆಕ್ಕ ಶೀರ್ಷಿಕೆ “2245-80-102-0-01-059” ರಡಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರ ಡ್ರಾಯಿಂಗ್ ಕೋಡ್ 265400 ಗೆ ಅಪ್‌ಲೋಡ್ ಮಾಡುವುದು.

ಪರಿಹಾರ ತಂತ್ರಾಂಶವನ್ನು ನಿರ್ವಹಣೆ ಮಾಡುತ್ತಿರುವ ಭೂಮಿ ಉಸ್ತುವಾರಿ ಕೋಶವು ದಿನಾಂಕ:05/01/2024ರ ಸರ್ಕಾರಿ ಆದೇಶ ಸಂಖ್ಯೆ: ಕಂಇ 560 ಇಟಿಸಿ 20230 ಹಾಗೂ ಈ ಆದೇಶದಲ್ಲಿ ವಿಧಿಸಿರುವ ಎಲ್ಲಾ ಷರತ್ತುಗಳನ್ನು ಚಾಚುತಪ್ಪದೇ ಪಾಲಿಸತಕ್ಕದ್ದು.

ಸದರಿ ಅನುದಾನವನ್ನು ಅರ್ಹತೆಯ ಮತ್ತು ನಿಯಮಾನುಸಾರ, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರು ಖಜಾನೆ-2 ರಡಿ CTS-5 ರಶೀದಿ ಮತ್ತು ನೇರ ನಗದು ವರ್ಗಾವಣೆ (DT) ವೇ ಮೂಲಕ ನಿಯಮಾನುಸಾರ ಅರ್ಹ ಫಲಾನುಭವಿಗಳ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುವಂತೆ ಸೂಚಿಸಲಾಗಿದೆ.

ಕೋವಿಶೀಲ್ಡ್ ಬಗ್ಗೆ ಯಾವುದೇ ಸುತ್ತೋಲೆ ಹೊರಡಿಸಿಲ್ಲ: ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ

ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಶೇ.86ರಷ್ಟು ಉದ್ಯೋಗ ಹೆಚ್ಚಳ, ನೇಮಕಾತಿಯಲ್ಲಿ ನಮ್ಮ ಬೆಂಗಳೂರೇ ಫಸ್ಟ್

Share. Facebook Twitter LinkedIn WhatsApp Email

Related Posts

ರಾಜ್ಯದ ಸರ್ಕಾರಿ ನೌಕರರಿಗೆ ಮಧು ಬಂಗಾರಪ್ಪ ಗುಡ್ ನ್ಯೂಸ್: OPS ಜಾರಿಗೆ ಸರ್ಕಾರ ಬದ್ಧವೆಂದ ಸಚಿವರು

18/05/2025 6:49 PM3 Mins Read

ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯ ಪರಿಚಯಿಸಲು ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

18/05/2025 5:28 PM3 Mins Read

BIG NEWS: ಪ್ರಾಂಕ್ ಹೆಸರಲ್ಲಿ ಹುಚ್ಚಾಟ ಮೆರೆದ್ರೆ FIR ಫಿಕ್ಸ್: ಬೆಂಗಳೂರು ಪೊಲೀಸರಿಂದ ಖಡಕ್ ಎಚ್ಚರಿಕೆ

18/05/2025 5:10 PM1 Min Read
Recent News

ರಾಜ್ಯದ ಸರ್ಕಾರಿ ನೌಕರರಿಗೆ ಮಧು ಬಂಗಾರಪ್ಪ ಗುಡ್ ನ್ಯೂಸ್: OPS ಜಾರಿಗೆ ಸರ್ಕಾರ ಬದ್ಧವೆಂದ ಸಚಿವರು

18/05/2025 6:49 PM

ಇಸ್ರೇಲ್ ಧ್ವಂಸ ಮಾಡಿದ ಗಾಜಾ ಸುರಂಗದಲ್ಲಿ ಹಮಾಸ್ ನಾಯಕ ಮುಹಮ್ಮದ್ ಸಿನ್ವಾರ್ ಮೃತದೇಹ ಪತ್ತೆ: ವರದಿ

18/05/2025 6:25 PM

BREAKING : ಪಾಕಿಸ್ತಾನದಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ‘LET’ ಕಮಾಂಡರ್ ಸೈಫುಲ್ಲಾ ಖಾಲಿದ್ ಗುಂಡಿಕ್ಕಿ ಹತ್ಯೆ!

18/05/2025 6:01 PM

BREAKING: ಪಾಕಿಸ್ತಾನದಲ್ಲಿ ಬೆಂಗಳೂರಿನ ಐಐಎಸ್ಸಿ ದಾಳಿಕೋರ ಸೈಪುಲ್ಲಾ ಗುಂಡಿಕ್ಕಿ ಹತ್ಯೆ | Razullah Nizamani AKA Abu Saifullah

18/05/2025 5:51 PM
State News
KARNATAKA

ರಾಜ್ಯದ ಸರ್ಕಾರಿ ನೌಕರರಿಗೆ ಮಧು ಬಂಗಾರಪ್ಪ ಗುಡ್ ನ್ಯೂಸ್: OPS ಜಾರಿಗೆ ಸರ್ಕಾರ ಬದ್ಧವೆಂದ ಸಚಿವರು

By kannadanewsnow0918/05/2025 6:49 PM KARNATAKA 3 Mins Read

ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆ( Old Pension Scheme-OPS)ಯನ್ನು ಆದಷ್ಟು ಬೇಗ…

ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ ಸೌಲಭ್ಯ ಪರಿಚಯಿಸಲು ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

18/05/2025 5:28 PM

BIG NEWS: ಪ್ರಾಂಕ್ ಹೆಸರಲ್ಲಿ ಹುಚ್ಚಾಟ ಮೆರೆದ್ರೆ FIR ಫಿಕ್ಸ್: ಬೆಂಗಳೂರು ಪೊಲೀಸರಿಂದ ಖಡಕ್ ಎಚ್ಚರಿಕೆ

18/05/2025 5:10 PM

BIG NEWS : ಸಚಿವ ಸಂಪುಟ ವಿಸ್ತರಣೆ ಆದರೆ ಹೊಸ ಲೀಡರ್ ಶಿಪ್ ಬೆಳೆಯುತ್ತೆ : ಸಚಿವ ಸತೀಶ್ ಜಾರಕಿಹೊಳಿ

18/05/2025 5:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.