Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಬೆಳವಣಿಗೆ: ಇಂದೇ ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ಧರಾಮಯ್ಯ

ಬೈಜೂಸ್ ಪತನ: ದೇಶದ ಅತಿದೊಡ್ಡ ಎಡ್‌ಟೆಕ್ ಸಂಸ್ಥೆಯ ಕಥೆ ಮುಗಿದಿದ್ದೇಗೆ?

ರಾಜ್ಯದ ಸರ್ಕಾರಿ ನೌಕರರ ಗಮನಕ್ಕೆ: KPSCಯಿಂದ 2026ನೇ ಸಾಲಿನ ಇಲಾಖಾ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಜ್ವಲ್‌ ರೇವಣ್ಣ ಯಾವುದೇ ದೇಶಕ್ಕೆ ಹೋಗಿರಲಿ, ಹಿಡಿದು ತರ್ತೀವಿ: ಸಿಎಂ ಸಿದ್ಧರಾಮಯ್ಯ ಶಪಥ
KARNATAKA

ಪ್ರಜ್ವಲ್‌ ರೇವಣ್ಣ ಯಾವುದೇ ದೇಶಕ್ಕೆ ಹೋಗಿರಲಿ, ಹಿಡಿದು ತರ್ತೀವಿ: ಸಿಎಂ ಸಿದ್ಧರಾಮಯ್ಯ ಶಪಥ

By ವಸಂತ ಬಿ ಈಶ್ವರಗೆರೆ

ಬಾಗಲಕೋಟೆ: ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುತ್ತಿದೆ. ಪ್ರಜ್ವಲ್ ರೇವಣ್ಣ ಯಾವುದೇ ದೇಶಕ್ಕೆ ಹೋಗಿರಲಿ, ಹಿಡಿದು ತರ್ತೀವಿ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಶಪಥ ಮಾಡಿದ್ದಾರೆ.

ಇಂದು ಬಾಗಲಕೋಟೆ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರಾದರೂ ಅಂತರರಾಷ್ಟ್ರೀಯ ಪ್ರಯಾಣ ಮಾಡುವಾಗ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಕೇಂದ್ರ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ ಎಂದರು.

ರೇವಣ್ಣ ದುಬೈಗೆ ತೆರಳಿರುವ ಬಗ್ಗೆ ಮಾತನಾಡಿದ ಅವರು ಯಾವ ದೇಶದಲ್ಲಿದ್ದರೂ ಕರೆತರುತ್ತೇವೆ. ಅವರು ದೇಶಕ್ಕೆ ಬರಲೇಬೇಕು. ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ನ್ನು ರದ್ದು ಮಾಡಲು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ. ಪ್ರಜ್ವಲ್‌ ರೇವಣ್ಣ ಯಾವುದೇ ದೇಶಕ್ಕೆ ಹೋಗಿರಲಿ, ಹಿಡಿದು ತರ್ತೀವಿ ಎಂದರು.

ಪ್ರಜ್ವಲ್ ರೇವಣ್ಣ ಅವರ ಮೇಲೆ ಬಲಾತ್ಕಾರ ಮಾಡಿರುವ ಆರೋಪವಿದೆ

ಪ್ರಜ್ವಲ್ ರೇವಣ್ಣ ಅವರ ಮೇಲೆ ಬಲಾತ್ಕಾರ ಮತ್ತು ಲೈಂಗಿಕ ಶೋಷಣೆ ಮಾಡಿರುವ ಆರೋಪವಿದೆ. ಪ್ರಜ್ವಲ್ ರೇವಣ್ಣ ಅವರ ಬಗ್ಗೆ ತಿಳಿದೂ ಬಿಜೆಪಿ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದರು.

ಸಂತ್ರಸ್ತ ಮಹಿಳೆಗೆ ರಕ್ಷಣೆ

ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ರಕ್ಷಣೆ ನೀಡಲು ಸೂಚಿಸಿರುವುದಾಗಿ ಮುಖ್ಯಮಂತ್ರಿಗಳು ಹೇಳಿದರು.

ಕುಮಾರಸ್ವಾಮಿ ಹಾಗೂ ದೇವೇಗೌಡರು ತಮ್ಮ ಮನೆಗೆ ವಕೀಲರನ್ನು ಕರೆಸಿ ಚರ್ಚೆ ಯಾಕೆ ಮಾಡಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಹೋದಾಗ ನಾನು ಬೇರೆಯಲ್ಲ, ಪ್ರಜ್ವಲ್ ರೇವಣ್ಣ ಬೇರೆಯಲ್ಲ ಎಂದಿದ್ದಾರೆ. ರಾಜಕೀಯ ಹಾಗು ಕೃತ್ಯಗಳನ್ನು ಒಟ್ಟಿಗೆ ಮಾಡುತ್ತಾರೆ ಎಂದರು.

ಗಮನಿಸಿ: ಮೇ.6ರವರೆಗೆ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಹೆಸರು ಸೇರ್ಪಡೆಗೆ ಅವಕಾಶ

Video : “ರಾಹುಲ್ ಗಾಂಧಿ ಪಾಕಿಸ್ತಾನದಲ್ಲಿ ಚುನಾವಣೆಗೆ ನಿಂತು ಗೆಲ್ಬೋದು”; ಅಸ್ಸಾಂ ‘ಸಿಎಂ ಹಿಮಂತ ಬಿಸ್ವಾ’ ಹೇಳಿಕೆ ವೈರಲ್

Share. Facebook Twitter LinkedIn WhatsApp Email

Related Posts

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಬೆಳವಣಿಗೆ: ಇಂದೇ ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ಧರಾಮಯ್ಯ

1 Min Read

ರಾಜ್ಯದ ಸರ್ಕಾರಿ ನೌಕರರ ಗಮನಕ್ಕೆ: KPSCಯಿಂದ 2026ನೇ ಸಾಲಿನ ಇಲಾಖಾ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟ

5 Mins Read

BREAKING: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ‘ಜಾತಿ ಜನಗಣತಿ’ ವರದಿ ಸಲ್ಲಿಕೆ

1 Min Read
Recent News

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಬೆಳವಣಿಗೆ: ಇಂದೇ ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ಧರಾಮಯ್ಯ

ಬೈಜೂಸ್ ಪತನ: ದೇಶದ ಅತಿದೊಡ್ಡ ಎಡ್‌ಟೆಕ್ ಸಂಸ್ಥೆಯ ಕಥೆ ಮುಗಿದಿದ್ದೇಗೆ?

ರಾಜ್ಯದ ಸರ್ಕಾರಿ ನೌಕರರ ಗಮನಕ್ಕೆ: KPSCಯಿಂದ 2026ನೇ ಸಾಲಿನ ಇಲಾಖಾ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟ

BREAKING: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ‘ಜಾತಿ ಜನಗಣತಿ’ ವರದಿ ಸಲ್ಲಿಕೆ

State News
KARNATAKA

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಬೆಳವಣಿಗೆ: ಇಂದೇ ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ಧರಾಮಯ್ಯ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಬಹುನಿರೀಕ್ಷಿತ “ಸಾಮಾಜಿಕ ಮತ್ತು…

ರಾಜ್ಯದ ಸರ್ಕಾರಿ ನೌಕರರ ಗಮನಕ್ಕೆ: KPSCಯಿಂದ 2026ನೇ ಸಾಲಿನ ಇಲಾಖಾ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟ

BREAKING: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ‘ಜಾತಿ ಜನಗಣತಿ’ ವರದಿ ಸಲ್ಲಿಕೆ

BREAKING: ಸಿದ್ಧರಾಮಯ್ಯ ನಿವಾಸದ ಮುಂದೆ ಅಭಿಮಾನಿಗಳ ಜಮಾವಣೆ, ಸಿಎಂ ಆಗಿ ಮುಂದುವರೆಸುವಂತೆ ಒತ್ತಾಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.