Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಗ್ ಬಾಸ್ ಮಾಜಿ ಸ್ಪರ್ಧಿ ಜಾಹ್ನವಿ ರಾಜಕೀಯ ಇನ್ನಿಂಗ್ಸ್ ಶುರು : HD ಕುಮಾರಸ್ವಾಮಿ ಸಮ್ಮುಖದಲ್ಲಿ JDS ಸೇರ್ಪಡೆ!

ಬೇಸಿಗೆಯಲ್ಲಿ ತರಕಾರಿ ಹಾಳಾಗದಂತೆ ತಡೆಯಲು FSSAI ಸೂತ್ರ: ಬೇಸಿಗೆಯಲ್ಲೂ ತರಕಾರಿಗಳನ್ನು ಫ್ರೆಶ್ ಹಾಗೂ ಸುರಕ್ಷಿತವಾಗಿಡಲು ಇಲ್ಲಿದೆ ತಜ್ಞರ ಸಲಹೆಗಳು!

​’ಭಾರತ ನನ್ನ ಮೇಲೆ ಶೇ. 100 ರಷ್ಟು ಭರವಸೆ ಇಡಬಹುದು’: ಡೊನಾಲ್ಡ್ ಟ್ರಂಪ್ ಐತಿಹಾಸಿಕ ಘೋಷಣೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮದ್ಯ ಪ್ರಿಯರ ಗಮನಕ್ಕೆ : ನಾಳೆಯಿಂದ ಎರಡು ದಿನ ಈ ಜಿಲ್ಲೆಗಳಲ್ಲಿ ಸಿಗಲ್ಲ ‘ಎಣ್ಣೆ’!
KARNATAKA

ಮದ್ಯ ಪ್ರಿಯರ ಗಮನಕ್ಕೆ : ನಾಳೆಯಿಂದ ಎರಡು ದಿನ ಈ ಜಿಲ್ಲೆಗಳಲ್ಲಿ ಸಿಗಲ್ಲ ‘ಎಣ್ಣೆ’!

By kannadanewsnow57

ಬೆಂಗಳೂರು: ಮೇ.7ರಂದು ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ 2ನೇ ಹಂತದಲ್ಲಿ 14 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. ಈ ಮತದಾನ ನಡೆಯುವ ಕ್ಷೇತ್ರ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಈ ಕುರಿತಂತೆ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದು ರಾಜ್ಯದಲ್ಲಿ ದಿನಾಂಕ 26-04-2024ರಂದು ಮೊದಲ ಹಂತದ ಮತದಾನದ ಬಳಿಕ, ದಿನಾಂಕ 07-05-2024ರಂದು ಎರಡನೇ ಹಂತದಲ್ಲಿ 14 ಜಿಲ್ಲೆಗಳ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಎಂದಿದ್ದಾರೆ.

ಲೋಕಸಭಾ ಚುನಾವಣೆಯನ್ನು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ಹಾಗೂ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಮತದಾನ ಅಂತ್ಯಗೊಳ್ಳುವ 48 ಗಂಟೆಗಳ ಪೂರ್ವದಲ್ಲಿ ಮತ್ತು ಮತ ಏಣಿಕೆ ದಿನದಂದು ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ, ಒಣದಿನಗಳೆಂದು ಘೋಷಿಸಲು ನಿರ್ದೇಶಿಸಲಾಗಿದೆ.

ಹೀಗಾಗಿ ದಿನಾಂಕ 05-05-2024ರ ಸಂಜೆ 5 ಗಂಟೆಯಿಂದ ದಿನಾಂಕ 07-05-2024ರ ಮದ್ಯರಾತ್ರಿ 12 ಗಂಟೆಯವರೆಗೆ ಮತ್ತು ಮತ ಏಣಿಕೆ ಪ್ರಯುಕ್ತ ದಿನಾಂಕ 04-06-2024ರಂದು ಬೆಳಿಗ್ಗೆ 6 ಗಂಟೆಯಿಂದ ಮದ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಈ ಜಿಲ್ಲೆಗಳಲ್ಲಿ ಮೇ.5ರಿಂದ 7ರವ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ನಿಷೇಧ

ಚಿಕ್ಕೋಡಿ
ಬೆಳಗಾವಿ
ಬಾಗಲಕೋಟೆ
ವಿಜಯಪುರ
ಕಲಬುರಗಿ
ರಾಯಚೂರು
ಬೀದರ್
ಕೊಪ್ಪಳ
ಬಳ್ಳಾರಿ
ಹಾವೇರಿ
ಧಾರವಾಡ
ಉತ್ತರ ಕನ್ನಡ
ದಾವಣಗೆರೆ
ಶಿವಮೊಗ್ಗ

Liquor lovers won't get 'oil' in these districts for two days from tomorrow ಮದ್ಯ ಪ್ರಿಯರ ಗಮನಕ್ಕೆ : ನಾಳೆಯಿಂದ ಎರಡು ದಿನ ಈ ಜಿಲ್ಲೆಗಳಲ್ಲಿ ಸಿಗಲ್ಲ ‘ಎಣ್ಣೆ’!
Share. Facebook Twitter LinkedIn WhatsApp Email

Related Posts

ಬಿಗ್ ಬಾಸ್ ಮಾಜಿ ಸ್ಪರ್ಧಿ ಜಾಹ್ನವಿ ರಾಜಕೀಯ ಇನ್ನಿಂಗ್ಸ್ ಶುರು : HD ಕುಮಾರಸ್ವಾಮಿ ಸಮ್ಮುಖದಲ್ಲಿ JDS ಸೇರ್ಪಡೆ!

2 Mins Read

ಸಾರ್ವಜನಿಕರೇ ಗಮನಿಸಿ: ‘ವಂಶಾವಳಿ ಪ್ರಮಾಣಪತ್ರ’ ಪಡೆಯುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಮಾಹಿತಿ

2 Mins Read

BIG UPDATE : ಭಟ್ಕಳ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ : ನೀರುಪಾಲಾಗಿದ್ದ ಮಾದೇವ್ ನಾಯ್ಕ್ ಮೃತದೇಹ ಪತ್ತೆ.!

1 Min Read
Recent News

ಬಿಗ್ ಬಾಸ್ ಮಾಜಿ ಸ್ಪರ್ಧಿ ಜಾಹ್ನವಿ ರಾಜಕೀಯ ಇನ್ನಿಂಗ್ಸ್ ಶುರು : HD ಕುಮಾರಸ್ವಾಮಿ ಸಮ್ಮುಖದಲ್ಲಿ JDS ಸೇರ್ಪಡೆ!

ಬೇಸಿಗೆಯಲ್ಲಿ ತರಕಾರಿ ಹಾಳಾಗದಂತೆ ತಡೆಯಲು FSSAI ಸೂತ್ರ: ಬೇಸಿಗೆಯಲ್ಲೂ ತರಕಾರಿಗಳನ್ನು ಫ್ರೆಶ್ ಹಾಗೂ ಸುರಕ್ಷಿತವಾಗಿಡಲು ಇಲ್ಲಿದೆ ತಜ್ಞರ ಸಲಹೆಗಳು!

​’ಭಾರತ ನನ್ನ ಮೇಲೆ ಶೇ. 100 ರಷ್ಟು ಭರವಸೆ ಇಡಬಹುದು’: ಡೊನಾಲ್ಡ್ ಟ್ರಂಪ್ ಐತಿಹಾಸಿಕ ಘೋಷಣೆ!

ಸಾರ್ವಜನಿಕರೇ ಗಮನಿಸಿ: ‘ವಂಶಾವಳಿ ಪ್ರಮಾಣಪತ್ರ’ ಪಡೆಯುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಮಾಹಿತಿ

State News
KARNATAKA

ಬಿಗ್ ಬಾಸ್ ಮಾಜಿ ಸ್ಪರ್ಧಿ ಜಾಹ್ನವಿ ರಾಜಕೀಯ ಇನ್ನಿಂಗ್ಸ್ ಶುರು : HD ಕುಮಾರಸ್ವಾಮಿ ಸಮ್ಮುಖದಲ್ಲಿ JDS ಸೇರ್ಪಡೆ!

By ಸುರೇಶ್‌ KARNATAKA 2 Mins Read

ಬೆಂಗಳೂರು: ಕಿರುತೆರೆ ಹಾಗೂ ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಮನೆಮಾತಾಗಿದ್ದ ಖ್ಯಾತ ನಿರೂಪಕಿ ಜಾಹ್ನವಿ ಅವರು ತಮ್ಮ ಜೀವನದ…

ಸಾರ್ವಜನಿಕರೇ ಗಮನಿಸಿ: ‘ವಂಶಾವಳಿ ಪ್ರಮಾಣಪತ್ರ’ ಪಡೆಯುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಮಾಹಿತಿ

BIG UPDATE : ಭಟ್ಕಳ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ : ನೀರುಪಾಲಾಗಿದ್ದ ಮಾದೇವ್ ನಾಯ್ಕ್ ಮೃತದೇಹ ಪತ್ತೆ.!

BREAKING : ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ : ನೊಣವಿನಕೆರೆ ಕಾಡಸಿದ್ದೇಶ್ವರ ಸ್ವಾಮೀಜಿ ಭವಿಷ್ಯ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.