Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕರ್ನಾಟಕ ಸೇರಿ ದೇಶಾದ್ಯಂತ ‘ಏರ್ಟೆಲ್’ ಸರ್ವೀಸ್ ಡೌನ್ ; ಡೇಟಾ, ಕರೆ ಸಾಧ್ಯವಾಗದೇ ಬಳಕೆದಾರರ ಪರದಾಟ

18/08/2025 4:58 PM

ಕರ್ನಾಟಕದ ‘ಶಕ್ತಿ ಯೋಜನೆ’ಯು ‘ವಿಶ್ವ ದಾಖಲೆ’ಗೆ ಸೇರ್ಪಡೆ: ಅತೀವ ಸಂತಸ ತಂದಿದೆ ಎಂದ ‘ಸಾರಿಗೆ ಸಚಿವ’ರು

18/08/2025 4:57 PM

BREAKING: ದೇಶಾದ್ಯಂತ ‘Airtel ಸೇವೆ’ ಡೌನ್: ಬಳಕೆದಾರರು ಪರದಾಟ | Airtel Down

18/08/2025 4:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ಮೇ.15ರವರೆಗೆ ‘1000 VA ನೇಮಕಾತಿ’ಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ | VA Recruitment
KARNATAKA

‘ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ಮೇ.15ರವರೆಗೆ ‘1000 VA ನೇಮಕಾತಿ’ಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ | VA Recruitment

By kannadanewsnow0904/05/2024 2:45 PM

ಬೆಂಗಳೂರು: ಕೆಇಎಯಿಂದ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿತ್ತು. ಈಗ ಉದ್ಯೋಗಾಕಾಂಕ್ಷಿಗಳಿಗೆ ಅರ್ಜಿ ಸಲ್ಲಿಸೋದಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಮೇ.15ರವರೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಇಂದು ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಳ್ಳಲಾಗಿದೆ. ಅದರಲ್ಲಿ, VAO Date Extended ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಮೇ 18ರವರೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಲಾಗಿದೆ.

VAO Date Extended

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಮೇ 18ರವರೆಗೆ ಅವಕಾಶ ನೀಡಲಾಗಿದೆ.@CMofKarnataka @drmcsudhakar

— KEA (@KEA_karnataka) May 4, 2024

1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಭ್ಯರ್ಥಿಗಳು ಒಂದು ಜಿಲ್ಲೆಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿದ್ದು, ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು. ಎರಡನೇ ಪಿ.ಯು.ಸಿ ಅಥವಾ ತತ್ಸಮಾನ ಪದವಿ ಪಡೆದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.

ಒಟ್ಟು 1000 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಯು ಎರಡನೇ ಪಿಯುಸಿ ಅಥವಾ ತತ್ಸಮಾನತೆಯ ಶೈಕ್ಷಣಿಕ ವಿದ್ಯಾರ್ಹತೆಯನ್ನು ಪಡೆದಿರಬೇಕು.

ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ 21,400-42,000 ನಿಗದಿಯಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್‍ಸೈಟ್‍ http://kea.kar.nic.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ದಿನಾಂಕ 05-04-2024ರ ಇಂದಿನಿಂದ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪುನರಾರಂಭಗೊಂಡಿತ್ತು. . ದಿನಾಂಕ 04-05-2024 ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ದಿನಾಂಕ 07-05-2024 ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನವಾಗಿತ್ತು. ಆದ್ರೇ ಈ ದಿನಾಂಕವನ್ನು ವಿಸ್ತರಿಸಲಾಗಿದೆ. ಮೇ 15ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಶುಲ್ಕ ಪಾವತಿಗೆ ಮೇ 18ರವರೆಗೆ ಅವಕಾಶ ನೀಡಲಾಗಿದೆ.

ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ಸಾಂಕ್ರಾಮಿಕ ರೋಗಗಳ ಹೆಚ್ಚಳ ; ಅಗತ್ಯ ಕ್ರಮವಹಿಸಲು ಸೂಚನೆ

ಹಾಸನ ಸಂಸದರಿಗೂ ನನಗೂ ಸಂಪರ್ಕವಿಲ್ಲ, ಈ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ- ನಿಖಿಲ್ ಕುಮಾರ್ ಸ್ಪಷ್ಟನೆ

Share. Facebook Twitter LinkedIn WhatsApp Email

Related Posts

ಕರ್ನಾಟಕದ ‘ಶಕ್ತಿ ಯೋಜನೆ’ಯು ‘ವಿಶ್ವ ದಾಖಲೆ’ಗೆ ಸೇರ್ಪಡೆ: ಅತೀವ ಸಂತಸ ತಂದಿದೆ ಎಂದ ‘ಸಾರಿಗೆ ಸಚಿವ’ರು

18/08/2025 4:57 PM2 Mins Read

ಶಿವಮೊಗ್ಗ: ಸೊರಬದ ತಳೇಬೈಲಿನಲ್ಲಿ ಭಾರೀ ಮಳೆಗೆ ಮನೆ ಕುಸಿತ, ಬೀದಿಗೆ ಬಿದ್ದ ಕುಟುಂಬ

18/08/2025 4:41 PM1 Min Read

FSL ವರದಿ ಬರುವವರೆಗೆ ಧರ್ಮಸ್ಥಳದಲ್ಲಿ ಉತ್ಖನನ ತಾತ್ಕಾಲಿಕವಾಗಿ ಸ್ಥಗಿತ: ಗೃಹ ಸಚಿವ ಡಾ.ಜಿ ಪರಮೇಶ್ವರ್

18/08/2025 4:29 PM2 Mins Read
Recent News

BREAKING : ಕರ್ನಾಟಕ ಸೇರಿ ದೇಶಾದ್ಯಂತ ‘ಏರ್ಟೆಲ್’ ಸರ್ವೀಸ್ ಡೌನ್ ; ಡೇಟಾ, ಕರೆ ಸಾಧ್ಯವಾಗದೇ ಬಳಕೆದಾರರ ಪರದಾಟ

18/08/2025 4:58 PM

ಕರ್ನಾಟಕದ ‘ಶಕ್ತಿ ಯೋಜನೆ’ಯು ‘ವಿಶ್ವ ದಾಖಲೆ’ಗೆ ಸೇರ್ಪಡೆ: ಅತೀವ ಸಂತಸ ತಂದಿದೆ ಎಂದ ‘ಸಾರಿಗೆ ಸಚಿವ’ರು

18/08/2025 4:57 PM

BREAKING: ದೇಶಾದ್ಯಂತ ‘Airtel ಸೇವೆ’ ಡೌನ್: ಬಳಕೆದಾರರು ಪರದಾಟ | Airtel Down

18/08/2025 4:54 PM

ವಾಯು ಉಡಾವಣಾ ‘ಪ್ರಳಯ್ ಕ್ಷಿಪಣಿ’ ಕಾರ್ಯ ಆರಂಭ ; ಗಂಟೆಗೆ 7473 ಕಿಮೀ ವೇಗದಲ್ಲಿ ಶತ್ರುಗಳ ಮೇಲೆ ದಾಳಿ

18/08/2025 4:47 PM
State News
KARNATAKA

ಕರ್ನಾಟಕದ ‘ಶಕ್ತಿ ಯೋಜನೆ’ಯು ‘ವಿಶ್ವ ದಾಖಲೆ’ಗೆ ಸೇರ್ಪಡೆ: ಅತೀವ ಸಂತಸ ತಂದಿದೆ ಎಂದ ‘ಸಾರಿಗೆ ಸಚಿವ’ರು

By kannadanewsnow0918/08/2025 4:57 PM KARNATAKA 2 Mins Read

ಬೆಂಗಳೂರು: ಶಕ್ತಿ ಯೋಜನೆಯು ( Shakti Scheme ) ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆಗೊಂಡಿದೆ. Golden Book of World…

ಶಿವಮೊಗ್ಗ: ಸೊರಬದ ತಳೇಬೈಲಿನಲ್ಲಿ ಭಾರೀ ಮಳೆಗೆ ಮನೆ ಕುಸಿತ, ಬೀದಿಗೆ ಬಿದ್ದ ಕುಟುಂಬ

18/08/2025 4:41 PM

FSL ವರದಿ ಬರುವವರೆಗೆ ಧರ್ಮಸ್ಥಳದಲ್ಲಿ ಉತ್ಖನನ ತಾತ್ಕಾಲಿಕವಾಗಿ ಸ್ಥಗಿತ: ಗೃಹ ಸಚಿವ ಡಾ.ಜಿ ಪರಮೇಶ್ವರ್

18/08/2025 4:29 PM

BREAKING: ಧರ್ಮಸ್ಥಳ ಕೇಸ್: ಉತ್ಖನನದ ವೇಳೆ 2 ಜಾಗದಲ್ಲಿ ಅಸ್ಥಿಪಂಜರ, ಮೂಳೆ, ಬುರುಡೆ ಪತ್ತೆ – ಗೃಹ ಸಚಿವರು

18/08/2025 4:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.