Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ `ಕಟ್ಟಡ ಮಾಲೀಕರಿಗೆ’ ಗುಡ್ ನ್ಯೂಸ್ : ಬಿ-ಖಾತಾ ಆಸ್ತಿಗಳಿಗೆ `ಎ-ಖಾತಾ’ ನೀಡಲು ಮಾರ್ಗಸೂಚಿ ಪ್ರಕಟ

27/01/2026 7:04 AM

ಭಾರತ-ಐರೋಪ್ಯ ಒಕ್ಕೂಟ ಶೃಂಗಸಭೆ : ‘ಐತಿಹಾಸಿಕ’ ವ್ಯಾಪಾರ ಒಪ್ಪಂದ ಇಂದು ಘೋಷಣೆ

27/01/2026 7:03 AM

BREAKING: ರಾಜ್ಯದಲ್ಲಿ ಮತ್ತೊಂದು ರಾಬರಿ: ವಿಜಯಪುರದಲ್ಲಿ ಕಂಟ್ರಿ ಪಿಸ್ತೂಲ್ ತೋರಿಸಿ ಚಿನ್ನದ ಅಂಗಡಿ ದರೋಡೆ

27/01/2026 6:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ‘ಬೆಸ್ಕಾಂ ಗ್ರಾಹಕ’ರ ಸಮಸ್ಯೆ ನಿವಾರಣೆಗಾಗಿ ಪ್ರತ್ಯೇಕ ‘ವಾಟ್ಸ್ ಆಪ್, SMS ಸಂಖ್ಯೆ’ ರಿಲೀಸ್
KARNATAKA

ಬೆಂಗಳೂರಿನ ‘ಬೆಸ್ಕಾಂ ಗ್ರಾಹಕ’ರ ಸಮಸ್ಯೆ ನಿವಾರಣೆಗಾಗಿ ಪ್ರತ್ಯೇಕ ‘ವಾಟ್ಸ್ ಆಪ್, SMS ಸಂಖ್ಯೆ’ ರಿಲೀಸ್

By kannadanewsnow0907/05/2024 5:19 PM

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಗಾಳಿ, ಮಳೆ ಬಂದ್ರೆ ಸಾಕು ಮರಗಳು ಧರೆಗುರುಳಿ ವಿದ್ಯುತ್ ಕಂಬಗಳು ಮುರಿದು ಬೀಳೋದು, ವೈಯರ್ ಕಟ್ಟಾಗೋದು ಕಾಮನ್ ಆಗಿಬಿಟ್ಟಿದೆ. ಕೆಲವೊಮ್ಮ ಬೆಸ್ಕಾಂನಿಂದ ತಕ್ಷಣವೇ ಸರಿ ಪಡಿಸೋ ಕೆಲಸವಾದ್ರೇ, ಮತ್ತೆ ಕೆಲವೊಮ್ಮೆ ಲೇಟ್ ಆಗುತ್ತಿತ್ತು. ಆದ್ರೇ ಈಗ ಈ ಸಮಸ್ಯೆ ಸರಿಪಡಿಸೋ ನಿಟ್ಟಿನಲ್ಲಿ ಬೆಂಗಳೂರು ವ್ಯಾಪ್ತಿಗೆ ಸೀಮಿತವಾಗಿ ಗ್ರಾಹಕರಿಗೆ ವಾಟ್ಸ್ ಆಪ್, ಎಸ್ಎಂಎಸ್ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ನೀಡಿದ್ದು, ಬೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಗಾಳಿ-ಮಳೆಗೆ ವಿದ್ಯುತ್‌ ಕಂಬಗಳು ಮುರಿದು, ವಿದ್ಯುತ್‌ ಮೂಲ ಸೌಕರ್ಯಗಳು ಹಾನಿಗೊಳಗಾಗಿವೆ. ಹೀಗಾಗಿ ಬೆಸ್ಕಾಂ ಸಹಾಯವಾಣಿ 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್ತಡದಿಂದಾಗಿ ಗ್ರಾಹಕರಿಗೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ ಎಂದು ಹೇಳಿದೆ.

ಮಳೆಗಾಲದಲ್ಲಿ ಗ್ರಾಹಕರ ವಿದ್ಯುತ್‌ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ  ಗ್ರಾಹಕರಿಗೆ ಈ ಕೆಳಕಂಡ ಪಯಾರ್ಯ ವಾಟ್ಸ್‌ ಆಪ್‌ ಸಂಖ್ಯೆಗಳನ್ನು ನೀಡಲಾಗಿದೆ ಎಂದು ತಿಳಿಸಿದೆ.

ವಾಟ್ಸ್‌ಪ್‌ ಸಂಖ್ಯೆಗಳಿಗೆ ಗ್ರಾಹಕರು ಸಂದೇಶ ಹಾಗೂ ಛಾಯಚಿತ್ರಗಳನ್ನು ತಮ್ಮ ವಿಳಾಸದೊಂದಿಗೆ ಕಳುಹಿಸಿ ತಮ್ಮ ವಿದ್ಯುತ್‌ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದಾಗಿದೆ. ಜೊತೆಗೆ ಎಸ್‌ ಎಂಎಸ್ ಗಳನ್ನು ಕಳುಹಿಸಲು ಬೆಸ್ಕಾಂ ಬೆಂಗಳೂರು ಮಹಾನಗರ ವ್ಯಾಪ್ತಿಯ ಗ್ರಾಹಕರಿಗೆ 12 ಮೊಬೈಲ್‌ ಸಂಖ್ಯೆಗಳನ್ನು ಕೂಡ ಒದಗಿಸಲಾಗಿದೆ ಎಂದು ಹೇಳಿದೆ.

ಜಿಲ್ಲಾವಾರು ವಾಟ್ಸ್‌ ಆಪ್‌ ಸಂಖ್ಯೆಗಳು

  • ಬೆಂಗಳೂರು ಪೂರ್ವ- 8277884013
  • ಬೆಂಗಳೂರು ಪಶ್ಚಿಮ- 8277884012
  • ಬೆಂಗಳೂರು ಉತ್ತರ- 8277884014
  • ಬೆಂಗಳೂರು ದಕ್ಷಿಣ- 8277884011
  • ಕೋಲಾರ- 8277884015
  • ಚಿಕ್ಕಬಳ್ಳಾಪುರ- 8277884016
  • ಬೆಂಗಳೂರು ಗ್ರಾಮಾಂತರ- 8277884017
  • ರಾಮನಗರ- 8277884018
  • ತುಮಕೂರು- 8277884019
  • ಚಿತ್ರದುರ್ಗ- 8277884020
  • ದಾವಣಗೆರೆ- 8277884021.

ಸುರಕ್ಷತೆ ಸಂಬಂಧಿಸಿದ ದೂರುಗಳಿಗೆ ವಾಟ್ಸ್‌ ಆಪ್‌ ಸಂಖ್ಯೆ – 9483191212, 9483191222 ಮತ್ತು ಬೆಸ್ಕಾಂ ಸಾಮಾನ್ಯ ವಾಟ್ಸ್‌ ಆಪ್‌ ಸಂಖ್ಯೆ-  9449844640.

ಈ ಕೆಳಗಿನ ಮೊಬೈಲ್‌ ಸಂಖ್ಯೆಗಳು– ಕೇವಲ ಎಸ್‌ಎಂಎಸ್‌ ಗಳಿಗೆ ಮಾತ್ರ:

9480816108, 9480816109, 9480816110, 9480816111, 9480816112, 9480816113, 9480816114, 9480816115, 9480816116, 9480816117, 9480816118 ಮತ್ತು 9480816119.

ಮೋಸದ ಜಾಹೀರಾತುಗಳಿಗೆ ಸೆಲೆಬ್ರಿಟಿಗಳು, ಪ್ರಭಾವಶಾಲಿಗಳು ಸಮಾನವಾಗಿ ಜವಾಬ್ದಾರರು: ಸುಪ್ರೀಂ ಕೋರ್ಟ್

ಯೋಗೀಶ್ ಗೌಡ ಕೊಲೆ ಕೇಸ್ : ಶಾಸಕ ವಿನಯ್ ಕುಲಕರ್ಣಿಗೆ ಮತದಾನಕ್ಕೆ ಅನುಮತಿ ನೀಡಿದ ಹೈಕೋರ್ಟ್

ಬೆಂಗಳೂರಲ್ಲಿ ಮಳೆಯಿಂದ ತೊಂದ್ರೆ ಆಗದಂತೆ ಕ್ರಮವಹಿಸಿ: ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ `ಕಟ್ಟಡ ಮಾಲೀಕರಿಗೆ’ ಗುಡ್ ನ್ಯೂಸ್ : ಬಿ-ಖಾತಾ ಆಸ್ತಿಗಳಿಗೆ `ಎ-ಖಾತಾ’ ನೀಡಲು ಮಾರ್ಗಸೂಚಿ ಪ್ರಕಟ

27/01/2026 7:04 AM3 Mins Read

BREAKING: ರಾಜ್ಯದಲ್ಲಿ ಮತ್ತೊಂದು ರಾಬರಿ: ವಿಜಯಪುರದಲ್ಲಿ ಕಂಟ್ರಿ ಪಿಸ್ತೂಲ್ ತೋರಿಸಿ ಚಿನ್ನದ ಅಂಗಡಿ ದರೋಡೆ

27/01/2026 6:56 AM1 Min Read

ಬೆಸ್ಕಾಂ ಗ್ರಾಹಕರ ಗಮನಕ್ಕೆ: ನಿಮ್ಮ ‘ವಿದ್ಯುತ್ ಸಮಸ್ಯೆ’ ನಿವಾರಣೆಗೆ ಈ ‘ವಾಟ್ಸಾಪ್ ಸಂಖ್ಯೆ’ಗೆ ಮೆಸೇಜ್ ಮಾಡಿ

27/01/2026 6:41 AM1 Min Read
Recent News

ರಾಜ್ಯ ಸರ್ಕಾರದಿಂದ `ಕಟ್ಟಡ ಮಾಲೀಕರಿಗೆ’ ಗುಡ್ ನ್ಯೂಸ್ : ಬಿ-ಖಾತಾ ಆಸ್ತಿಗಳಿಗೆ `ಎ-ಖಾತಾ’ ನೀಡಲು ಮಾರ್ಗಸೂಚಿ ಪ್ರಕಟ

27/01/2026 7:04 AM

ಭಾರತ-ಐರೋಪ್ಯ ಒಕ್ಕೂಟ ಶೃಂಗಸಭೆ : ‘ಐತಿಹಾಸಿಕ’ ವ್ಯಾಪಾರ ಒಪ್ಪಂದ ಇಂದು ಘೋಷಣೆ

27/01/2026 7:03 AM

BREAKING: ರಾಜ್ಯದಲ್ಲಿ ಮತ್ತೊಂದು ರಾಬರಿ: ವಿಜಯಪುರದಲ್ಲಿ ಕಂಟ್ರಿ ಪಿಸ್ತೂಲ್ ತೋರಿಸಿ ಚಿನ್ನದ ಅಂಗಡಿ ದರೋಡೆ

27/01/2026 6:56 AM

BREAKING: ಕರ್ನಾಟಕ ರಣಜಿ ಕ್ರಿಕೆಟ್ ತಂಡದ ನಾಯಕ ಸ್ಥಾನದಿಂದ ಮಯಾಂಕ್ ಅಗರ್ ವಾಲ್ ವಜಾ

27/01/2026 6:44 AM
State News
KARNATAKA

ರಾಜ್ಯ ಸರ್ಕಾರದಿಂದ `ಕಟ್ಟಡ ಮಾಲೀಕರಿಗೆ’ ಗುಡ್ ನ್ಯೂಸ್ : ಬಿ-ಖಾತಾ ಆಸ್ತಿಗಳಿಗೆ `ಎ-ಖಾತಾ’ ನೀಡಲು ಮಾರ್ಗಸೂಚಿ ಪ್ರಕಟ

By kannadanewsnow5727/01/2026 7:04 AM KARNATAKA 3 Mins Read

ಬೆಂಗಳೂರು : ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ರಚಿಸಿರುವ ಬಡವಾಣೆಗಳಲ್ಲಿನ ಬಿ-ಖಾತಾ ನಿವೇಶನ / ಕಟ್ಟಡ /…

BREAKING: ರಾಜ್ಯದಲ್ಲಿ ಮತ್ತೊಂದು ರಾಬರಿ: ವಿಜಯಪುರದಲ್ಲಿ ಕಂಟ್ರಿ ಪಿಸ್ತೂಲ್ ತೋರಿಸಿ ಚಿನ್ನದ ಅಂಗಡಿ ದರೋಡೆ

27/01/2026 6:56 AM

ಬೆಸ್ಕಾಂ ಗ್ರಾಹಕರ ಗಮನಕ್ಕೆ: ನಿಮ್ಮ ‘ವಿದ್ಯುತ್ ಸಮಸ್ಯೆ’ ನಿವಾರಣೆಗೆ ಈ ‘ವಾಟ್ಸಾಪ್ ಸಂಖ್ಯೆ’ಗೆ ಮೆಸೇಜ್ ಮಾಡಿ

27/01/2026 6:41 AM

Scam Alert: ‘ಮೊಬೈಲ್ ಬಳಕೆದಾರ’ರೇ ಹುಷಾರ್! ಹೀಗೆ ‘ಮಸೇಜ್’ ಬಂದ್ರೆ ಅಪ್ಪಿತಪ್ಪಿಯೂ ಓಪನ್ ಮಾಡಬೇಡಿ

27/01/2026 6:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.