Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತದ ಬಗ್ಗೆ AAIB ಯಿಂದಲೂ ತನಿಖೆ : ಕೇಂದ್ರ ಸಚಿವ

29/06/2025 12:40 PM

BIG NEWS : ಚಿಕ್ಕಮಗಳೂರಲ್ಲಿ ಕರ್ತವ್ಯ ನಿರತ ಫಾರೆಸ್ಟ್ ಗಾರ್ಡ್ ದಿಢೀರ್ ನಾಪತ್ತೆ!

29/06/2025 12:40 PM

SHOCKING : ಕ್ರಿಕೆಟ್ ಆಡುವಾಗಲೇ `ಹೃದಯಾಘಾತ’ದಿಂದ ಯುವಕ ಸಾವು : ಬೆಚ್ಚಿ ಬೀಳಿಸುವ ವಿಡಿಯೋ ವೈರಲ್ | WATCH VIDEO

29/06/2025 12:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಜ್ವಲ್ ವೀಡಿಯೋ ಕೇಸ್: ‘H.D ಕುಮಾರಸ್ವಾಮಿ’ಗೆ ಈ ಸವಾಲು ಹಾಕಿದ ‘ಸಚಿವ ಕೃಷ್ಣಭೈರೇಗೌಡ’
KARNATAKA

ಪ್ರಜ್ವಲ್ ವೀಡಿಯೋ ಕೇಸ್: ‘H.D ಕುಮಾರಸ್ವಾಮಿ’ಗೆ ಈ ಸವಾಲು ಹಾಕಿದ ‘ಸಚಿವ ಕೃಷ್ಣಭೈರೇಗೌಡ’

By kannadanewsnow0908/05/2024 6:25 PM

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇಂದು ಕಾಂಗ್ರೆಸ್ ನ ಸಚಿವದ್ವಯರು ಸುದ್ದಿಗೋಷ್ಠಿ ನಡೆಸಿ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ. ಅದರಲ್ಲೂ ಸಚಿವ ಕೃಷ್ಣಭೈರೇಗೌಡ ಅವರು, ಹೆಚ್.ಡಿ ಕುಮಾರಸ್ವಾಮಿಗೆ ನೇರವಾಗಿ ಸವಾಲೊಂದನ್ನು ಹಾಕಿದ್ದಾರೆ. ಆ ಬಗ್ಗೆ ಮುಂದೆ ಓದಿ.

ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ನೂರಾರು ಹಿಂದೂ ಮಹಿಳೆಯರ ಮಾಂಗಲ್ಯ ಹರಣ ಮಾಡಿರುವ ಪ್ರಕರಣ. ಮಾನಹರಣ, ಶೀಲ ಹರಣ, ಮನೆ ಹಾಳು ಮಾಡಿರುವ ಪ್ರಕರಣ ಇದಾಗಿದೆ ಎಂದರು.

ಅನೇಕ ಹೆಣ್ಣು ಮಕ್ಕಳ ಭವಿಷ್ಯ ಮಂಕಾಗಿ ಹೋಗಿದೆ. ಅನೇಕರು ಊರು ಬಿಟ್ಟು ಹೋಗಿದ್ದಾರೆ. ಇಂತಹ ಹೆಣ್ಣು ಮಕ್ಕಳ ಮಾನ ಕಾಪಾಡುವುದು ಬಿಟ್ಟು ಪ್ರಕರಣದ ಹಾದಿ ತಪ್ಪಿಸುವುದು ನಿಲ್ಲಿಸಬೇಕು ಎಂದು ಎಚ್ಚರಿಸಿದರು.

ಇಲ್ಲಿ ತಪ್ಪು ಮಾಡಿದವರಿಗೆ, ಮಾನ ಹಾನಿ ಮಾಡಿದವರಿಗೆ ಶಿಕ್ಷೆ ಆಗಬೇಕು. ಆದರೆ ಮಾನ, ಮನೆ, ಮಾಂಗಲ್ಯ ದೋಚಿದ್ದು ಅಪರಾಧ ಅಲ್ಲ, ಇದರ ವಿರುದ್ದ ಮಾತನಾಡಿದ್ದು ಅಪರಾಧವಾಗಿದೆ. ಮೂಲ ಪ್ರಕರಣವನ್ನು ಮುಚ್ಚಿ ಹಾಕುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ. ಸಂತ್ರಸ್ಥರ ಮಾನ ಹರಣವಾಗಿದೆ ಜೊತೆಗೆ ನ್ಯಾಯ ಹರಣ ಮಾಡಲಾಗುತ್ತಿದೆ ಎಂದರು.

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಈ ಸವಾಲು ಹಾಕಿದ ಸಚಿವ ಕೃಷ್ಣಭೈರೇಗೌಡ

ಅಶ್ಲೀಲ ವೀಡಿಯೋ ಕೇಸ್: ಮಾನ, ಮನೆ, ಮಾಂಗಲ್ಯ ದೋಚಿದ್ದು ಅಪರಾಧವಲ್ಲ, ಇದರ ವಿರುದ್ಧ ಮಾತಾಡಿದ್ದು ಅಪರಾದವೇ? ಎಂದು ಪ್ರಶ್ನಿಸಿದರು.

ಮಹಿಳೆಯರ ಮಾನದ ಬಗ್ಗೆ ಮಾತನಾಡಬೇಕಾಗಿತ್ತು, ಆದರೆ ಬೇರೆಯದೆ ವಿಚಾರ ಚರ್ಚೆ ಆಗುತ್ತಿದೆ. ಪ್ರಕೃಣದ ಆರೋಪಿಯ ಬಳಿ ಕೆಲಸ ಮಾಡುತ್ತಿದ್ದವನು ಬಿಜೆಪಿ ನಾಯಕನಿಗೆ ಕೊಟ್ಟರು, ಆತನಿಗೆ ಸಾಕ್ಷಿ ಕೊಟ್ಟು ಒಂದು ವರ್ಷದ ಮೇಲಾಗಿದೆ. ಇದನ್ನು ತೆಗೆದುಕೊಂಡವನು ವಕೀಲ ನ್ಯಾಯದ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುವವನು ಏಕೆ ಇದನ್ನು ಮೊದಲೇ ಪೊಲೀಸರ ಗಮನಕ್ಕೆ ತರಲಿಲ್ಲ. ಆತ ಕೊಟ್ಟಿದಿದ್ದರೇ ಬೀದಿಯಲ್ಲಿ ಯಾರ ಮಾನವೂ ಹರಾಜಾಗುತ್ತಿರಲಿಲ್ಲ. ಪೊಲೀಸರ ಮೇಲೆ ನಂಬಿಕೆ ಇಲ್ಲದಿದ್ದರೆ ಮುಖ್ಯನ್ಯಾಯಮೂರ್ತಿಗಳಿಗೆ ನೀಡಬಹುದಿತ್ತು. ಅಪರಾಧವನ್ನು ಮುಚ್ಚಿಟ್ಟಿರುವುದು ಕೂಡ ಅಷ್ಟೇ ಅಪರಾಧ ಎಂದರು.

ಇಂತಹ ಬ್ಲಾಕ್ ಮೇಲ್ ಮಾಡುವ ವ್ಯಕ್ತಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಇದರ ಬಗ್ಗೆ ಚರ್ಚೆಮಾಡಿದವರು ಹಾಸನಾಂಭ ದೇವಸ್ಥಾನಕ್ಕೆ ಬಂದು ದೇವರ ಮೇಲೆ ಕೈಯಿಟ್ಟು ಚರ್ಚೆ ಮಾಡಲಿ. ಟಿಕೆಟ್ ತಪ್ಪಿಸಲು ಇದನ್ನು ಬಳಸಿಕೊಂಡರು. ನೂರಾರು ಮಹಿಳೆಯರ ಮಾನ ಹರಣ ಆಗಿರುವುದೇ ಇವರಿಂದ ಎಂದು ಗುಡುಗಿದರು.

ಬಿಜೆಪಿಯವರು ಇವರ ಬಳಿ ಇರುವ ಅಷ್ಟು ಮತಗಳನ್ನು ಹಾಕಿಸಿಕೊಂಡು ಮುಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಹ್ಲಾದ್ ಜೋಶಿ, ಮೋದಿ ಅವರ ಹೇಳಿಕೆಗಳು ಇದೇ ರೀತಿ ಇವೆ. ಜೆಡಿಎಸ್ ವಿರುದ್ದ ಮಾತನಾಡಲು ಆಗುವುದಿಲ್ಲ ಎಂದು ಕಾಂಗ್ರೆಸ್ ವಿರುದ್ದ ಮಾತನಾಡುತ್ತಿದ್ದಾರೆ. ಲೈಂಗಿಕ ದೌರ್ಜನ್ಯ ನಡೆಸು ಎಂದು ಕಾಂಗ್ರೆಸ್ ಹೇಳಿತ್ತೇ?. ಅರವತ್ತು ವರ್ಷದ ಮಹಿಳೆಯನ್ನು ಅಪಹರಣ ಮಾಡಲು ಕಾಂಗ್ರೆಸ್ ಹೇಳಿತ್ತೇ? ಅಪಹರಣ ಮಾಡಿದ್ದೂ ಸುಳ್ಳು ಎಂದು ಹೇಳುತ್ತಾರೆ ಇವರು ಎಂದು ವಾಗ್ಧಾಳಿ ನಡೆಸಿದರು.

ಇವರುಗಳು ಏನೂ ಮಾಡಿದರೂ ನಡೆಯುತ್ತದೆ. ಕಾನೂನಿಗಿಂತ, ಸಂವಿಧಾನಕ್ಕಿಂತ ಮೇಲೆ ಎಂದುಕೊಂಡಿದ್ದಾರೆ. ಅವರ ಕುಟುಂಬದಲ್ಲಿಒಬ್ಬರಾದರೂ ಈ ಘಟನೆಯನ್ನು ಖಂಡಿಸಿಲ್ಲ. ಎಲ್ಲೂ ಇರುವ ಅವನನ್ನು ಕರೆಸಿ ಕಸ್ಟಡಿಗೆ ಒಳಗಾಗು ಎಂದು ಹೇಳಬಹುದಿತ್ತಲ್ಲವೇ? ಎಂದು ಪ್ರಶ್ನಿಸಿದರು.

ಅಶ್ಲೀಲ ವೀಡಿಯೋ ಕೇಸಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿ ಹೆಸರು ಎಳೆದು ತರಬೇಡಿ- ಸಚಿವ ರಾಮಲಿಂಗಾರೆಡ್ಡಿ

ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ: ಸಚಿವ ಚೆಲುವರಾಯಸ್ವಾಮಿ

Share. Facebook Twitter LinkedIn WhatsApp Email

Related Posts

BIG NEWS : ಚಿಕ್ಕಮಗಳೂರಲ್ಲಿ ಕರ್ತವ್ಯ ನಿರತ ಫಾರೆಸ್ಟ್ ಗಾರ್ಡ್ ದಿಢೀರ್ ನಾಪತ್ತೆ!

29/06/2025 12:40 PM1 Min Read

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಪಾಪಿಗಳು!

29/06/2025 12:33 PM1 Min Read

BIG NEWS : ಕಾವೇರಿ ಆರತಿ ಕುರಿತು ಹೈಕೋರ್ಟ್ ನೋಟಿಸ್ ನೀಡಿರೋ ವಿಚಾರ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?

29/06/2025 12:18 PM1 Min Read
Recent News

ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತದ ಬಗ್ಗೆ AAIB ಯಿಂದಲೂ ತನಿಖೆ : ಕೇಂದ್ರ ಸಚಿವ

29/06/2025 12:40 PM

BIG NEWS : ಚಿಕ್ಕಮಗಳೂರಲ್ಲಿ ಕರ್ತವ್ಯ ನಿರತ ಫಾರೆಸ್ಟ್ ಗಾರ್ಡ್ ದಿಢೀರ್ ನಾಪತ್ತೆ!

29/06/2025 12:40 PM

SHOCKING : ಕ್ರಿಕೆಟ್ ಆಡುವಾಗಲೇ `ಹೃದಯಾಘಾತ’ದಿಂದ ಯುವಕ ಸಾವು : ಬೆಚ್ಚಿ ಬೀಳಿಸುವ ವಿಡಿಯೋ ವೈರಲ್ | WATCH VIDEO

29/06/2025 12:40 PM

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಪಾಪಿಗಳು!

29/06/2025 12:33 PM
State News
KARNATAKA

BIG NEWS : ಚಿಕ್ಕಮಗಳೂರಲ್ಲಿ ಕರ್ತವ್ಯ ನಿರತ ಫಾರೆಸ್ಟ್ ಗಾರ್ಡ್ ದಿಢೀರ್ ನಾಪತ್ತೆ!

By kannadanewsnow0529/06/2025 12:40 PM KARNATAKA 1 Min Read

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಕರ್ತವ್ಯದಲ್ಲಿ ಇದ್ದಂತಹ ಫಾರೆಸ್ಟ್ ಗಾರ್ಡ್ ನಾಪತ್ತೆಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು…

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಪಾಪಿಗಳು!

29/06/2025 12:33 PM

BIG NEWS : ಕಾವೇರಿ ಆರತಿ ಕುರಿತು ಹೈಕೋರ್ಟ್ ನೋಟಿಸ್ ನೀಡಿರೋ ವಿಚಾರ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?

29/06/2025 12:18 PM

ALERT : ನಿಮ್ಮ ಕಾರಿನ `ಬ್ರೇಕ್ ಫೇಲ್’ ಆದ್ರೆ ಗಾಬರಿಯಾಗಬೇಡಿ.! ತಕ್ಷಣ ಹೀಗೆ ಮಾಡಿ

29/06/2025 11:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.