Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ತಲೆಯ ಮೇಲೆ ಎರಡು ‘ಸುಳಿ’ಗಳಿದ್ರೆ ಏನಾಗುತ್ತೆ ಗೊತ್ತಾ.?

17/06/2025 7:15 PM

BREAKING : ಕಲ್ಬುರ್ಗಿಯಲ್ಲಿ ಭಾರಿ ಮಳೆಗೆ ಮನೆ ಕುಸಿದು ಓರ್ವ ಬಾಲಕ ಸಾವು, ಮಹಿಳೆಗೆ ಗಾಯ

17/06/2025 7:11 PM

SHOCKING: ತಂದೆ ಎಸೆದಿದ್ದ ಬೀಡಿಯ ತುಂಡು ನುಂಗಿದ 10 ತಿಂಗಳ ಮಗು ಸಾವು

17/06/2025 7:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಡ್ಯದಲ್ಲಿ SSLC ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ
KARNATAKA

ಮಂಡ್ಯದಲ್ಲಿ SSLC ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

By kannadanewsnow0909/05/2024 4:35 PM

ಮಂಡ್ಯ: ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಕೆಲ ವಿದ್ಯಾರ್ಥಿಗಳು ಹೆಚ್ಚು ಅಂಕ ಗಳಿಸಿದ್ರೆ, ಮತ್ತೆ ಕೆಲವರು ಕಡಿಮೆ ಅಂಕ ಗಳಿಸಿದ್ದಾರೆ. ಇನ್ನೂ ಕೆಲವರು ಕಡಿಮೆ ಅಂಕ ಬಂದಿದೆ ಅಂತ ಬೇಜಾರಲ್ಲಿ ಇದ್ದೀರಿ. ಆದ್ರೇ ಯಾವುದೇ ಕಾರಣಕ್ಕೂ ದುಡುಕಿನ ನಿರ್ಧಾರ ಮಾಡಬೇಡಿ. ಮುಂದೆ ನಿಮ್ಗೆ ಎರಡು ಪರೀಕ್ಷೆಗಳು ಸಿಕ್ತಾವೆ. ಬರೆದು ಉತ್ತಮ ಅಂಕಗಳಿಸಿ. 

ಹೌದು ವಿದ್ಯಾರ್ಥಿಗಳೇ. ದುಡುಕಿನ ನಿರ್ಧಾರ ಮಾಡಬೇಡಿ. ಹೀಗೆ ದುಡಿಕಿನ ನಿರ್ಧಾರ ಮಾಡಿದಂತ ವಿದ್ಯಾರ್ಥಿಯೊಬ್ಬ, ಮಂಡ್ಯದಲ್ಲಿ ಅನುತ್ತೀರ್ಣ ಆಗಿದ್ದಕ್ಕೆ, ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ತಗ್ಗಹಳ್ಳಿಯಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಇಂದಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದೆ ಎನ್ನುವ ಕಾರಣಕ್ಕಾಗಿ ಲಿಖಿತ್(15) ಎಂಬಾತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಶಾಲೆಯ ಬಳಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ನೋಡೋದಕ್ಕೆ ಹೋಗಿದ್ದನು. ಎರಡು ವಿಷಯಗಳಲ್ಲಿ ಅನುತ್ತೀರ್ಣನಾಗಿದ್ದಂತ ವಿಷಯವನ್ನು ಶಿಕ್ಷಕರು ತಿಳಿಸಿದ್ದಾರೆ. ಇದರಿಂದ ಮನನೊಂದು ಜಮೀನಿನ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿಗಳು ದುಡುಕಿನ ನಿರ್ಧಾರ ಮಾಡ್ಬೇಡಿ. ಇದು ನಮ್ಮ ಕಳಕಳಿ

ವಿದ್ಯಾರ್ಥಿಗಳೇ ಕಡಿಮೆ ಅಂಕ ಬರಲೀ, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಫೇಲ್ ಆಗಿರಿ. ಯಾವುದೇ ಕಾರಣಕ್ಕೂ ಇಂತಹ ದುಡುಕಿನ ನಿರ್ಧಾರ ಮಾಡಬೇಡಿ. ಇನ್ನೂ ಎಸ್ ಎಸ್ ಎಲ್ ಸಿ ಪರೀಕ್ಷೆ-2, 3 ಇದ್ದಾವೆ. ಕುಳಿತು ಚೆನ್ನಾಗಿ ಓದಿ ಬರೆಯಿರಿ. ಹೆಚ್ಚು ಅಂಕ ಬರ್ತಾವೆ, ಫೇಲ್ ಆಗಿದ್ರೂ ನೀವು ಪಾಸ್ ಆಗೋದು ಗ್ಯಾರಂಟಿ.

ವರದಿ: ಗಿರೀಶ್ ರಾಜ್, ಮಂಡ್ಯ

BREAKING: ಮಂಡ್ಯದಲ್ಲಿ SSLC ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಪೆನ್ ಡ್ರೈವ್ ಪ್ರಕರಣದಲ್ಲಿ ಕುಮಾರಸ್ವಾಮಿನ ಹೋರಾಟ ಮಾಡದಂತೆ ಯಾರು ತಡೆದಿಲ್ಲ: ಡಿಸಿಎಂ ಡಿಕೆಶಿ

Share. Facebook Twitter LinkedIn WhatsApp Email

Related Posts

BREAKING : ಕಲ್ಬುರ್ಗಿಯಲ್ಲಿ ಭಾರಿ ಮಳೆಗೆ ಮನೆ ಕುಸಿದು ಓರ್ವ ಬಾಲಕ ಸಾವು, ಮಹಿಳೆಗೆ ಗಾಯ

17/06/2025 7:11 PM1 Min Read

SHOCKING: ತಂದೆ ಎಸೆದಿದ್ದ ಬೀಡಿಯ ತುಂಡು ನುಂಗಿದ 10 ತಿಂಗಳ ಮಗು ಸಾವು

17/06/2025 7:07 PM1 Min Read

ಸಾಗರ ಇಒ ಕರೆದ ಸಭೆಯಲ್ಲಿ ನಾವು ಭಾಗಿಯಾಗಿರುತ್ತೇವೆ: ಶಾಸಕರ ಆಪ್ತ ಕಾರ್ಯದರ್ಶಿ ಶ್ರೀನಿವಾಸ ಮೂರ್ತಿ ಸ್ಪಷ್ಟನೆ

17/06/2025 6:57 PM1 Min Read
Recent News

ನಿಮ್ಮ ತಲೆಯ ಮೇಲೆ ಎರಡು ‘ಸುಳಿ’ಗಳಿದ್ರೆ ಏನಾಗುತ್ತೆ ಗೊತ್ತಾ.?

17/06/2025 7:15 PM

BREAKING : ಕಲ್ಬುರ್ಗಿಯಲ್ಲಿ ಭಾರಿ ಮಳೆಗೆ ಮನೆ ಕುಸಿದು ಓರ್ವ ಬಾಲಕ ಸಾವು, ಮಹಿಳೆಗೆ ಗಾಯ

17/06/2025 7:11 PM

SHOCKING: ತಂದೆ ಎಸೆದಿದ್ದ ಬೀಡಿಯ ತುಂಡು ನುಂಗಿದ 10 ತಿಂಗಳ ಮಗು ಸಾವು

17/06/2025 7:07 PM

ಸಾಗರ ಇಒ ಕರೆದ ಸಭೆಯಲ್ಲಿ ನಾವು ಭಾಗಿಯಾಗಿರುತ್ತೇವೆ: ಶಾಸಕರ ಆಪ್ತ ಕಾರ್ಯದರ್ಶಿ ಶ್ರೀನಿವಾಸ ಮೂರ್ತಿ ಸ್ಪಷ್ಟನೆ

17/06/2025 6:57 PM
State News
KARNATAKA

BREAKING : ಕಲ್ಬುರ್ಗಿಯಲ್ಲಿ ಭಾರಿ ಮಳೆಗೆ ಮನೆ ಕುಸಿದು ಓರ್ವ ಬಾಲಕ ಸಾವು, ಮಹಿಳೆಗೆ ಗಾಯ

By kannadanewsnow0517/06/2025 7:11 PM KARNATAKA 1 Min Read

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಭಾರಿ ಮಳೆ ಆಗುತ್ತಿದ್ದು, ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಸುರಿದ ಭಾರಿ ಮಳೆಗೆ ಮನೆಯೊಂದು ಖುಷಿ ಬಿದ್ದಿದೆ…

SHOCKING: ತಂದೆ ಎಸೆದಿದ್ದ ಬೀಡಿಯ ತುಂಡು ನುಂಗಿದ 10 ತಿಂಗಳ ಮಗು ಸಾವು

17/06/2025 7:07 PM

ಸಾಗರ ಇಒ ಕರೆದ ಸಭೆಯಲ್ಲಿ ನಾವು ಭಾಗಿಯಾಗಿರುತ್ತೇವೆ: ಶಾಸಕರ ಆಪ್ತ ಕಾರ್ಯದರ್ಶಿ ಶ್ರೀನಿವಾಸ ಮೂರ್ತಿ ಸ್ಪಷ್ಟನೆ

17/06/2025 6:57 PM

BREAKING : ದಕ್ಷಿಣಕನ್ನಡದಲ್ಲಿ ಸುಹಾಸ್ ಶೆಟ್ಟಿ, ರೆಹಿಮಾನ್ ಕೊಲೆ ಪ್ರಕರಣ : ಪೊಲೀಸರ ವಿರುದ್ಧ ತನಿಖೆಗೆ ‘NHRC’ ಆದೇಶ

17/06/2025 6:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.